Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಮೋದಿ ಉಪವಾಸ- 9 ದಿನಗಳ ವ್ರತದ ಹಿಂದಿನ ರಹಸ್ಯ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದಿನಿಂದ ಮೋದಿ ಉಪವಾಸ- 9 ದಿನಗಳ ವ್ರತದ ಹಿಂದಿನ ರಹಸ್ಯ ಇಲ್ಲಿದೆ

Bengaluru City

ಇಂದಿನಿಂದ ಮೋದಿ ಉಪವಾಸ- 9 ದಿನಗಳ ವ್ರತದ ಹಿಂದಿನ ರಹಸ್ಯ ಇಲ್ಲಿದೆ

Public TV
Last updated: October 10, 2018 11:31 am
Public TV
Share
3 Min Read
MODI
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಬಾರಿ ನವರಾತ್ರಿ ಉಪವಾಸ ಮಾಡ್ತಾರೆ. ಇದಾದ ಬಳಿಕ ಮಹತ್ವದ ಹೆಜ್ಜೆ ಇಡ್ತಾರೆ. ಈ ಬಾರಿ ಕೂಡ ಅಷ್ಟೇ ಪಂಚ ಸವಾಲುಗಳನ್ನ ಎದುರಿಸೋಕು ಮೊದಲೇ ನವರಾತ್ರಿ ಉಪವಾಸ ನಡೆಸ್ತಿದ್ದಾರೆ.

ಈ ವರ್ಷದ ಶರದ್ ನವರಾತ್ರಿ ಇಂದಿನಿಂದ (ಅಕ್ಟೋಬರ್ 10)ರಿಂದ ಆರಂಭವಾಗಲಿದ್ದು, ಅ.18ರ ವರೆಗೆ ಅಂದರೆ 9 ದಿನಗಳ ಕಾಲ ಮೋದಿಜೀ ಕಟ್ಟುನಿಟ್ಟಿನ ಉಪವಾಸದಲ್ಲಿರಲಿದ್ದಾರೆ. ಇಡೀ ದಿನದಲ್ಲಿ ಬಿಸಿನೀರು, ಸ್ವಲ್ಪ ಫಲಾಹಾರ ಸೇವಿಸುವ ಪ್ರಧಾನಿ, ಸಂಜೆ ಒಂದು ಲೋಟ ನಿಂಬೆಹಣ್ಣಿನ ರಸ ಬೆರೆಸಿದ ನೀರನ್ನು ಮಾತ್ರ ಕುಡಿಯುವರು. ಕಳೆದ 36 ವರ್ಷಗಳಿಂದ ನವರಾತ್ರಿ ವ್ರತವನ್ನು ಆಚರಿಸುತ್ತಿರುವ ಮೋದಿಯವರು ಇದೇ ವರ್ಷ ಚೈತ್ರ ನವರಾತ್ರಿಯನ್ನೂ ಸಹ ಶ್ರದ್ಧೆಯಿಂದ ಆಚರಿಸಿದ್ದರು. ಈಗ ಶರದ್ ನವರಾತ್ರಿ ಆಚರಿಸ್ತಿದ್ದಾರೆ.

MODI 2

ವ್ರತ ಹಿಂದಿನ ರಹಸ್ಯವೇನು?
ಮೋದಿಯವರು ನವರಾತ್ರಿಯನ್ನು ಈ ವಯಸ್ಸಿನಲ್ಲೂ ಕಠಿಣ ರೀತಿಯಲ್ಲಿ ಆಚರಿಸುವುದರ ಹಿಂದೆ ಒಂದು ರಹಸ್ಯವಿದೆ. ನವರಾತ್ರಿ ವ್ರತ ಕೈಗೊಳ್ಳುವುದಕ್ಕೂ ಮುನ್ನ ಮೋದಿಯವರು ಒಂದು ಅತ್ಯಂತ ಪ್ರಮುಖ ನಿರ್ಣಯದ ಸಾಫಲ್ಯತೆಗಾಗಿ ಅಂಬಾದೇವಿಯಲ್ಲಿ ಬೇಡುವರಂತೆ. ನವರಾತ್ರಿಯ ವ್ರತವನ್ನು ಪರಿಪೂರ್ಣವಾಗಿ ನಡೆಸಿ, ತನ್ನ ಬೇಡಿಕೆ ಸಫಲಗೊಳ್ಳುವಂತೆ ಬೇಡಿದ್ರೆ ಆ ದುರ್ಗಾಮಾತೆ ಕರುಣಿಸದೆ ಇರೋದಿಲ್ಲ ಅಂತ ಭಾವಿಸಲಾಗುತ್ತದೆ. ಅಂತೆಯೇ ಚೈತ್ರ ನವರಾತ್ರಿ ವ್ರತದ ಬಳಿಕವೇ ಮೋದಿ ಜಿಎಸ್‍ಟಿ ಜಾರಿಗೆ ತಂದಿದ್ದರು. ಈಗ ಪಂಚ ರಾಜ್ಯಗಳ ಚುನವಾಣೆ ಇದ್ದು ಯಶಸ್ಸಿಗಾಗಿ ಬೇಡಲಿದ್ದಾರೆ.

MODI 3

2014ರಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದಾಗ್ಲೂ ಮೋದಿ ತಮ್ಮ ನವರಾತ್ರಿ ಉಪವಾಸಕ್ಕೆ ಭಂಗ ತಂದುಕೊಳ್ಳಲಿಲ್ಲ. ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮೋದಿಯವ್ರಿಗಾಗಿ ವಿಶೇಷ ಔತಣಕೂಟ ಏರ್ಪಡಿಸಿದ್ದಾಗ್ಲೂ ಮೋದಿ ಕೇವಲ ನಿಂಬೆ ಪಾನೀಯ ಸ್ವೀಕರಿಸಿ ತಮ್ಮ ವ್ರತ ಪಾಲಿಸಿದ್ದರು. ಕಳೆದ ವರ್ಷ ನವರಾತ್ರಿ ಸಂದರ್ಭ ಮೋದಿಯವರು ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದರು. ತಮ್ಮ ಗೆಲುವಿನ ಅಭಿಯಾನಕ್ಕೆ ಪ್ರಥಮ ಭಾಷ್ಯ ಬರೆದ ಪುಣ್ಯಕ್ಷೇತ್ರದಲ್ಲಿ ಸಮಯ ಕಳೆದಿದ್ದರು.

MODI 5

ಈ ಬಾರಿ ಐದು ರಾಜ್ಯಗಳ ಚುನಾವಣೆ ಇರೋದ್ರಿಂದ ನವರಾತ್ರಿ ಉಪವಾಸ ಬಹಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ. ಅದರಲ್ಲೂ ನವರಾತ್ರಿಯ 2ನೇ ದಿನ ಮಾತೆ ದುರ್ಗಿಯನ್ನು, ಪ್ರೀತಿ, ನಿಷ್ಠೆ ಮತ್ತು ಜ್ಞಾನದ ಧ್ಯೋತಕವಾದ ಬ್ರಹ್ಮಚಾರಿಣಿ ಸ್ವರೂಪದಲ್ಲಿ ಆರಾಧಿಸಲಾಗುತ್ತದೆ. ತಾಯಿ ಬ್ರಹ್ಮಚಾರಣಿಯು ಅಪಾರ ಭಾವನಾತ್ಮಕ ಶಕ್ತಿಯನ್ನು ಕೊಡುವಳಂತೆ. ಒಬ್ಬ ವ್ಯಕ್ತಿಯ ಬ್ರಹ್ಮಚರ್ಯದ ಕಾಲವನ್ನು ಪ್ರತಿನಿಧಿಸುವ ಆಕೆ ಅತ್ಯಂತ ಕಷ್ಟಕರ ಸನ್ನಿವೇಶಗಳಲ್ಲೂ ಮನೋಸ್ಥೈರ್ಯ ಕುಗ್ಗದಂತೆ ಕಾಪಾಡುತ್ತಾಳೆ ಅನ್ನೋದು ಮೋದಿ ನಂಬಿಕೆ. ಇಂಥ ಬ್ರಹ್ಮಾಚಾರಣಿ ಅವತಾರದ ದುರ್ಗಿಯನ್ನು ಆರಾಧಿಸುವ ತಾಯಿ ಬ್ರಹ್ಮಚಾರಣಿಯ ಕೃಪೆಗೆ ಪಾತ್ರರಾಗಲು ಸಜ್ಜಾಗಿದ್ದಾರೆ. ಪ್ರತಿಸಲ ನವರಾತ್ರಿ ಆಚರಿಸಿದಾಗ್ಲೂ ಮೋದಿಯವ್ರಿಗೆ ಒಳಿತಾಗಿದೆ ಅಂತ ಹೇಳಲಾಗುತ್ತಿದ್ದು, ಈ ಬಾರಿ ಮೋದಿಯವರ ಮುಂದೆ ಅತಿ ಕಠಿಣ ಸವಾಲೇ ಇದೆ.

MODI 4

ಹೀಗೆ ಅತಿದೊಡ್ಡ ಸವಾಲನ್ನ ಇಟ್ಕೊಂಡು ಮೋದಿ ಕಠಿಣ ಉಪವಾಸ ಶುರುಮಾಡ್ತಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಉಪವಾಸ ಶುರು. ಇನ್ನು ಮುಂದಿನ ಒಂಬತ್ತು ದಿನಗಳ ಕಾಲ ಮೋದಿಯವರದ್ದು ಶುದ್ಧ ಉಪವಾಸ ಕೈಗೊಳ್ತಾರೆ. ವ್ರತಾಚರಣೆ ಮಾಡೊ ಮೊದಲು ಕೆಲವೊಂದು ಸಂಕಲ್ಪಗಳನ್ನೂ ಮಾಡಲಾಗುತ್ತೆ. ಆ ಉದ್ದೇಶ ಈಡೇರಿಸುವಂತೆ ಆದಿಮಾಯೆಯಯಲ್ಲಿ ಬೇಡಿಕೊಳ್ಳೋದು ವಾಡಿಕೆ. ಅದೇ ರೀತಿ ಮೋದಿ ಕೂಡ ಆ ಕೆಲವೊಂದು ಉದ್ದೇಶ ಇಟ್ಕೊಂಡೇ ವ್ರತಾಚರಣೆ ಮಾಡ್ತಿದ್ದಾರೆ.

MODI 1

ಸದ್ಯ ನವರಾತ್ರಿ ಹಬ್ಬ ಆರಂಭವಾಗುತ್ತಿರಬೇಕಾದ್ರೆ ಇಡೀ ದೇಶವೇ ಆದಿಶಕ್ತಿಯ ಆರಾಧನೆಯಲ್ಲಿ ತೊಡಗಿದೆ. ಅದೇ ರೀತಿ ಮೋದಿ ಕೂಡ ವ್ರತಾಚರಣೆಯಲ್ಲಿ ತೊಡಗ್ತಿದ್ದಾರೆ. ಈ ಬಾರಿ ಮಾತ್ರ ತುಂಬಾ ವಿಶೇಷವಾದ ಉದ್ದೇಶ ಇಟ್ಟುಕೊಂಡೇ ಮೋದಿ ತಪ್ಪಸ್ಸು ನಡೆಸಲಿದ್ದಾರೆ. ಯಾಕಂದ್ರೆ ಮುಂಬರುವ ಪಂಚ ಸವಾಲುಗಳನ್ನ ಮೆಟ್ಟಿ ನಿಲ್ಲಬೇಕಾದ ಅನಿವಾರ್ಯತೆ ಮೋದಿಗಿದೆ. ಹೀಗಾಗಿ ಇವೆಲ್ಲವನ್ನ ಮನಸ್ಸಲ್ಲಿಟ್ಟುಕೊಂಡೇ ಮೋದಿ ಈ ಬಾರಿ ಆದಿಶಕ್ತಿಯ ಆರಾಧನೆ ನಡೆಸಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurufastingmodinavratriPMPublic TVಉಪವಾಸನರೇಂದ್ರ ಮೋದಿನವರಾತ್ರಿಪಬ್ಲಿಕ್ ಟಿವಿಪ್ರಧಾನಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

Yellow Line Metro
Bengaluru City

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಸಂಕ್ರಾಂತಿಯಂದು ಟ್ರ್ಯಾಕ್‌ಗೆ 7ನೇ ರೈಲು

Public TV
By Public TV
1 hour ago
Janardhana Reddy 2
Bellary

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ 

Public TV
By Public TV
2 hours ago
supreme Court 1
Court

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಅಪರಾಧಗಳ ತನಿಖೆಗೆ ಪೂರ್ವಾನುಮತಿ ಕಡ್ಡಾಯ – ಸೆಕ್ಷನ್ 17Aಯ ಸಾಂವಿಧಾನಿಕ ಸಿಂಧುತ್ವ ಬಗ್ಗೆ ಸುಪ್ರೀಂ ವಿಭಜಿತ ತೀರ್ಪು

Public TV
By Public TV
2 hours ago
sabarimala kerala karnataka
Chikkamagaluru

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
2 hours ago
armed robbery gang in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ರಾತ್ರಿ ವೇಳೆ ಮಚ್ಚು, ರಾಡ್ ಹಿಡಿದು ಓಡಾಡ್ತಿದೆ ರಾಬರಿ ಗ್ಯಾಂಗ್‌!

Public TV
By Public TV
2 hours ago
iran protests
Latest

ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; 2,000 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?