Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೂರು ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಮಧುರೈ-ಬೆಂಗಳೂರು ರೈಲಿಗೂ ಹಸಿರು ಪತಾಕೆ ತೋರಿದ ಪ್ರಧಾನಿ

Public TV
Last updated: August 31, 2024 7:01 pm
Public TV
Share
2 Min Read
PM Narendra Modi flags off 3 new Vande Bharat
SHARE

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 3 ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಶನಿವಾರ ಹಸಿರು ನಿಶಾನೆ ತೋರಿದರು.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೋದಿ ಚಾಲನೆ ನೀಡಿದರು. ಚೆನ್ನೈ ಸೆಂಟ್ರಲ್‌ನಿಂದ ನಾಗರ್‌ಕೋಯಿಲ್‌, ಮಧುರೈನಿಂದ ಬೆಂಗಳೂರು ಕಂಟೋನ್ಮೆಂಟ್‌ (Madhurai-Bengaluru Vande Bharat Express) ಮತ್ತು ಮೀರತ್ ಸಿಟಿ-ಲಕ್ನೋ ಸಂಪರ್ಕಿಸುವ ರೈಲುಗಳನ್ನು ಉದ್ಘಾಟಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಇಂಜಿನ್ ಆಗಸದಲ್ಲೇ ವೈಫಲ್ಯ – ಕೋಲ್ಕತ್ತಾ ಏರ್‌ಪೋರ್ಟಲ್ಲಿ ಎಮರ್ಜೆನ್ಸಿ, ಸೇಫ್ ಲ್ಯಾಂಡಿಂಗ್

Narendra Modi in Fintech Fest 2024

ಮಧುರೈ-ಬೆಂಗಳೂರು ರೈಲು:
ಮಧುರೈ-ಬೆಂಗಳೂರು ಕಂಟೋನ್ಮೆಂಟ್ ರೈಲು ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ. ರೈಲು ಸಂಖ್ಯೆ 20671 ಮಧುರೈನಿಂದ ಮುಂಜಾನೆ 5:15 ಕ್ಕೆ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪುತ್ತದೆ. ದಿಂಡುಗಲ್, ತಿರುಚಿರಾಪಳ್ಳಿ, ಕರೂರ್, ನಾಮಕ್ಕಲ್, ಸೇಲಂ ಮತ್ತು ಕೃಷ್ಣರಾಜಪುರಂನಲ್ಲಿ ನಿಲ್ಲುತ್ತದೆ. ಪ್ರತಿಯಾಗಿ (ಟ್ರೇನ್ ಸಂಖ್ಯೆ. 20672), ಇದು ಬೆಂಗಳೂರಿನಿಂದ ಮಧ್ಯಾಹ್ನ 1:30 ಕ್ಕೆ ಹೊರಡಲಿದೆ. ರಾತ್ರಿ 9:45ಕ್ಕೆ ಮಧುರೈಗೆ ತಲುಪಲಿದೆ.

ಚೆನ್ನೈ ಸೆಂಟ್ರಲ್‌-ನಾಗರ್‌ಕೋಯಿಲ್‌:
ನಾಗರ್‌ಕೋಯಿಲ್‌ಗೆ ಹೋಗುವ ರೈಲು ಆರಂಭದಲ್ಲಿ ಚೆನ್ನೈ ಸೆಂಟ್ರಲ್‌ನಿಂದ ಫ್ಲ್ಯಾಗ್ ಆಫ್ ಆಗಲಿದೆ. ಆದರೆ ಚೆನ್ನೈ ಎಗ್ಮೋರ್‌ನಿಂದ ನಿಯಮಿತವಾಗಿ ಕಾರ್ಯನಿರ್ವಹಿಸುತ್ತದೆ. ಇದು ಬುಧವಾರ ಹೊರತುಪಡಿಸಿ ಪ್ರತಿದಿನ ಕಾರ್ಯನಿರ್ವಹಿಸುತ್ತದೆ. ಇದನ್ನೂ ಓದಿ: ಕೇದಾರನಾಥ| ಏರ್‌ಲಿಫ್ಟ್ ವೇಳೆ ಹೆಲಿಕಾಪ್ಟರ್ ಪತನ – ಅಧಿಕಾರಿಗಳು ಹೇಳಿದ್ದೇನು?

ಈ ವಂದೇ ಭಾರತ್ ರೈಲು ಸೇವೆಯು ಯಾತ್ರಾರ್ಥಿಗಳಿಗೆ ದೈವಿಕ ಅರುಲ್ಮಿಗು ಮೀನಾಕ್ಷಿ ಅಮ್ಮನ್ ದೇವಸ್ಥಾನ, ಮಧುರೈ ಮತ್ತು ಕುಮಾರಿ ಅಮ್ಮನ್ ದೇವಸ್ಥಾನ, ಕನ್ನಿಯಾಕುಮಾರಿಗಳಿಗೆ ಪ್ರಯಾಣಿಸಲು ಅನುಕೂಲವಾಗುತ್ತದೆ.

ರೈಲು ಸಂಖ್ಯೆ 20627 ಚೆನ್ನೈ ಎಗ್ಮೋರ್‌ನಿಂದ ಬೆಳಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 1:50 ಕ್ಕೆ ನಾಗರ್‌ಕೋಯಿಲ್ ತಲುಪುತ್ತದೆ. ತಾಂಬರಂ, ವಿಲ್ಲುಪುರಂ, ತಿರುಚಿರಾಪಳ್ಳಿ, ದಿಂಡುಗಲ್, ಮಧುರೈ, ಕೋವಿಲ್‌ಪಟ್ಟಿ ಮತ್ತು ತಿರುನಲ್ವೇಲಿಯಲ್ಲಿ ನಿಲುಗಡೆ ಇರುತ್ತದೆ. ಹಿಂದಿರುಗುವ ರೈಲು (ಸಂಖ್ಯೆ 20628) ನಾಗರ್‌ಕೋಯಿಲ್‌ನಿಂದ ಮಧ್ಯಾಹ್ನ 2:20 ಕ್ಕೆ ಹೊರಟು ರಾತ್ರಿ 11 ಗಂಟೆಗೆ ಚೆನ್ನೈ ತಲುಪಲಿದೆ.

ಮೀರತ್‌ ಸಿಟಿ-ಲಕ್ನೋ:
ಮೀರತ್ ಸಿಟಿ-ಲಕ್ನೋ ವಂದೇ ಭಾರತ್ ರೈಲು ಭಾನುವಾರ ಲಕ್ನೋದಿಂದ ಮತ್ತು ಸೋಮವಾರ ಮೀರತ್‌ನಿಂದ ತನ್ನ ನಿಯಮಿತ ಸೇವೆಯನ್ನು ಪ್ರಾರಂಭಿಸುತ್ತದೆ. ಇದು ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಕಾರ್ಯನಿರ್ವಹಿಸುತ್ತದೆ. ಈ ವಂದೇ ಭಾರತ್ ರೈಲು ದಿಗಂಬರ ಜೈನ ದೇವಾಲಯ, ಮಾನಸಾ ದೇವಿ ಮಂದಿರ, ಸೂರಜ್‌ಕುಂಡ್ ದೇವಾಲಯ ಮತ್ತು ಔಘರ್‌ನಾಥ ದೇವಾಲಯದಂತಹ ಯಾತ್ರಾ ಸ್ಥಳಗಳಲ್ಲಿ ಸಂಚರಿಸಿ ಧಾರ್ಮಿಕ ಪ್ರವಾಸೋದ್ಯಮ ಉತ್ತೇಜಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

ರೈಲು ಸಂಖ್ಯೆ 22490 ಮೀರತ್ ನಗರದಿಂದ ಬೆಳಗ್ಗೆ 6:35 ಕ್ಕೆ ಹೊರಡುತ್ತದೆ. ಲಕ್ನೋದ ಚಾರ್ಬಾಗ್ ರೈಲು ನಿಲ್ದಾಣವನ್ನು ಮಧ್ಯಾಹ್ನ 1:45 ಕ್ಕೆ ತಲುಪುತ್ತದೆ. ಮೊರಾದಾಬಾದ್ ಮತ್ತು ಬರೇಲಿಯಲ್ಲಿ ನಿಲುಗಡೆ ಇರುತ್ತದೆ. ಹಿಂದಿರುಗುವ ಪ್ರಯಾಣದಲ್ಲಿ (ರೈಲು ಸಂಖ್ಯೆ. 22489), ರೈಲು ಚಾರ್ಬಾಗ್ ರೈಲು ನಿಲ್ದಾಣದಿಂದ ಮಧ್ಯಾಹ್ನ 2:45 ಕ್ಕೆ ಹೊರಟು ರಾತ್ರಿ 10:00 ಕ್ಕೆ ಮೀರತ್ ನಗರವನ್ನು ತಲುಪುತ್ತದೆ.

TAGGED:Madurai-Bengaluru Vande Bharatnarendra modiPM ModiVande Bharat Expressನರೇಂದ್ರ ಮೋದಿಮಧುರೈ-ಬೆಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ವಂದೇ ಭಾರತ್ ಎಕ್ಸ್‍ಪ್ರೆಸ್
Share This Article
Facebook Whatsapp Whatsapp Telegram

Cinema News

Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories

You Might Also Like

monorail train stuck in mumbai
Latest

ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

Public TV
By Public TV
12 minutes ago
AI Image
Latest

ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

Public TV
By Public TV
35 minutes ago
Rajasthan Murder Case
Crime

ಲವ್ವರ್‌ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ; ಹತ್ಯೆ ಬಗ್ಗೆ ಸಾಕ್ಷಿ ನುಡಿದ 8 ವರ್ಷದ ಪುತ್ರ

Public TV
By Public TV
51 minutes ago
BBMP
Bengaluru City

ಬಿಬಿಎಂಪಿಯ ಪಂಚ ಪಾಲಿಕೆಗೆ ಆಯುಕ್ತರ ನೇಮಕ – ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ

Public TV
By Public TV
1 hour ago
Sujatha Bhat
Bengaluru City

ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಪ್ರತಿಕ್ರಿಯೆ

Public TV
By Public TV
2 hours ago
Jog Falls 1
Districts

ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?