Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

Karnataka

ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

Public TV
Last updated: September 15, 2022 2:23 pm
Public TV
Share
2 Min Read
narendra modi mysuru dasara
SHARE

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ (Mysuru Dasara) ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ.

ಹೌದು, ನಾಡಹಬ್ಬ ದಸರಾ ಸೆಪ್ಟೆಂಬರ್ 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು (Draupadi Murmu) ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು ನುಡಿಗೆ ಅಸಾಮಾನ್ಯ ಸೇವೆ ಸಲ್ಲಿಸಿದವರು ದಸರಾ ಉದ್ಘಾಟಿಸುತ್ತಿದ್ದರು. ಕಳೆದ ಬಾರಿ ಈ ಸಂಪ್ರದಾಯ ಮುರಿದ ನಾಡಿನ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರಿಂದ ದಸರಾ ಉದ್ಘಾಟಿಸಲಾಗಿತ್ತು. ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರೋ ರಾಜ್ಯ ಸರಕಾರ ರಾಷ್ಟ್ರಪತಿಗಳಿಂದ ದಸರಾ ಉದ್ಘಾಟಿಸುತ್ತಿದೆ. ದಸರಾ ಉದ್ಘಾಟನೆಗೆ ಬರಲು ರಾಷ್ಟ್ರಪತಿಗಳು ಕೂಡ ಅಧಿಕೃತವಾಗಿಯೆ ಸಮ್ಮತಿಸಿದ್ದಾರೆ. ಈ ಕಾರಣಕ್ಕೆ ಈ ಬಾರಿಯ ದಸರಾ ಮಹತ್ವದ್ದಾಗಿತ್ತು. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಈ ಬಾರಿ ದಸರಾ ಉದ್ಘಾಟನೆ – ಸಿಎಂ

Mysuru Dasara

ದಸರಾ ಉದ್ಘಾಟನೆ ವಿಚಾರಕ್ಕೆ ಮಾತ್ರವಲ್ಲ ದಸರಾ ಜಂಬೂ ಸವಾರಿಯ ವಿಚಾರಕ್ಕೂ ಈ ಬಾರಿಯ ದಸರಾ ಮಹತ್ವಪೂರ್ಣವಾದದ್ದು. ಕಾರಣ, ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಲಿದ್ದಾರೆ. ಆನೆಯ ಮೇಲಿನ ಚಿನ್ನದ ಅಂಬಾರಿಯಲ್ಲಿ ಕುಳಿತ ಚಾಮುಂಡಿ ತಾಯಿಗೆ ಮೋದಿ ಪುಷ್ಪಾರಾರ್ಚನೆ ನೆರವೇರಿಸಲಿದ್ದಾರೆ. ಪ್ರಧಾನ ಮಂತ್ರಿಯೊಬ್ಬರು ಚಿನ್ನದ ಅಂಬಾರಿಗೆ ಪುಷ್ಪಾರಾರ್ಚನೆ ಮಾಡ್ತಿರೋದು ಇದೇ ಮೊದಲು ಈ ಕಾರಣಕ್ಕೆ ಈ ಬಾರಿಯ ದಸರಾ ಐತಿಹಾಸಿಕ ದಾಖಲೆ ಆಗಲಿದೆ.

ಮೂರು ತಿಂಗಳ ಹಿಂದೆಯಷ್ಟೆ ವಿಶ್ವ ಯೋಗ ದಿನಕ್ಕಾಗಿ ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ, ಅಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡಿ ದರ್ಶನ ಪಡೆದಿದ್ದರು. ಅವತ್ತು ಇಲ್ಲಿನ ದಸರಾ ಬಗ್ಗೆ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಬಗ್ಗೆ ಪ್ರಧಾನಿಗಳಿಗೆ ವಿವರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರಧಾನಿಗೆ ಆಹ್ವಾನ ನೀಡಿತ್ತು. ಆಹ್ವಾನಕ್ಕೆ ಮೋದಿ ಒಪ್ಪಿದ್ದಾರೆ. ಇದನ್ನೂ ಓದಿ: ಮಿಸ್ ಧಾರವಾಡ ವರ್ಷಿಣಿ ಈಗ ಮಿಸ್ ಊರ್ವಶಿ

ಇನ್ನೂ ಈ ಬಾರಿ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಮೋದಿ ಇಬ್ಬರು ನಾಡಹಬ್ಬಕ್ಕೆ ಮೈಸೂರಿಗೆ ಬರ್ತಿರೋ ಕಾರಣ ದಸರಾ ವೈಭೋಗ ಹೆಚ್ಚಾಗಿದೆ. ಕಳೆದ ಬಾರಿಗಿಂತಾ ಅತ್ಯಂತ ಅದ್ಧೂರಿಯಾದ ವಿದ್ಯುತ್ ಅಲಂಕಾರವನ್ನು ಮೈಸೂರಿನಾದ್ಯಂತ ಮಾಡಲು ನಿರ್ಧರಿಸಲಾಗಿದೆ. ಒಟ್ಟು ನಗರದ ಒಳಗೆ 125 ಕಿ.ಮೀ ವಿದ್ಯುತ್ ಅಲಂಕಾರ ನಡೆಯಲಿದೆ. ಸ್ವಾತಂತ್ರ್ಯ ಹೋರಾಟಗಾರರು, ಮೈಸೂರು ಅರಸರು, ಪುನೀತ್ ರಾಜಕುಮಾರ್ ಸೇರಿದಂತೆ ಹಲವು ಗಣ್ಯರ ಭಾವಚಿತ್ರಗಳು ವಿದ್ಯುತ್ ಬಲ್ಭಗಳಲ್ಲಿ ಮೂಡಲಿವೆ. ಇದರಿಂದ ದಸರಾ ರಂಗು ಹೆಚ್ಚಾಗಲಿದೆ.

Live Tv
[brid partner=56869869 player=32851 video=960834 autoplay=true]

TAGGED:bjpKarnataka Governmentmysuru dasaranarendra modiಕರ್ನಾಟಕ ಸರ್ಕಾರನರೇಂದ್ರ ಮೋದಿಬಿಜೆಪಿಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
32 minutes ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
32 minutes ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
60 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
1 hour ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
1 hour ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?