Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ

Latest

ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ

Public TV
Last updated: March 27, 2025 12:32 pm
Public TV
Share
2 Min Read
Narendra Modi 1
SHARE

ನವದೆಹಲಿ/ಢಾಕಾ: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ (Muhammad Yunus) ಅವರಿಗೆ ವಿಶೇಷ ಪತ್ರವೊಂದು ಬಂದಿದೆ.

ಬಾಂಗ್ಲಾದೇಶ ರಾಷ್ಟ್ರೀಯ ದಿನಾಚರಣೆಯ (ವಿಮೋಚನಾ ದಿನ – 1971 Liberation War) ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನುಸ್ ಅವರಿಗೆ ಪತ್ರ ಬರೆದು ಶುಭ ಹಾರೈಸಿದ್ದಾರೆ. ಉಭಯ ದೇಶಗಳ ಹಿತಾಸಕ್ತಿ ಮತ್ತು ಕಳಕಳಿಯ ದೃಷ್ಟಿಯಿಂದ ಪರಸ್ಪರ ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸುವ ಮಹತ್ವವನ್ನು ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ, 2-3 ರೂ. ಹೆಚ್ಚಳ ಸಾಧ್ಯತೆ?

1971 Liberation War

ಥಾಯ್ಲೆಂಡ್ ನಲ್ಲಿ ನಡೆಯಲಿರುವ ಬಿಮ್‌ಸ್ಟೆಕ್ ಶೃಂಗ ಸಭೆಯಲ್ಲಿ ಪ್ರಥಮ ಬಾರಿಗೆ ಪರಸ್ಪರ ಭೇಟಿ ಮಾಡಲಿರುವ ಒಂದು ವಾರದ ಮೊದಲು ಈ ಬೆಳವಣಿಗೆ ನಡೆದಿದೆ. ಕಳೆದ ವರ್ಷ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಭಾರತದೊಂದಿಗೆ ಸ್ನೇಹಪರವಾಗಿದ್ದ ಶೇಖ್‌ ಹಸೀನಾ ಸರ್ಕಾರವನ್ನು ಪದಚ್ಯುತಿಗೊಳಿಸಿ, ಯೂನುಸ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.  ಇದನ್ನೂ ಓದಿ: ಏಕನಾಥ್‌ ಶಿಂಧೆ ʻದೇಶದ್ರೋಹಿʼ ಎಂದಿದ್ದ ಕಾಮೆಡಿಯನ್‌ ಕುನಾಲ್ ಕಮ್ರಾಗೆ 2ನೇ ಸಮನ್ಸ್‌

ಈ ಪತ್ರದಲ್ಲಿ ಮೋದಿ ಅವರು, 1971ರ ಬಾಂಗ್ಲಾದೇಶ (Bangladesh) ವಿಮೋಚನಾ ಯುದ್ಧದ ಇತಿಹಾಸವನ್ನು ಮೋದಿ ಅವರು ನೆನಪಿಸಿದ್ದಾರೆ. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಮಯದಲ್ಲಿ, ಭಾರತವು ಪೂರ್ವ ಪಾಕಿಸ್ತಾನದ (ಈಗ ಬಾಂಗ್ಲಾದೇಶ) ಜನರಿಗೆ ಮಿಲಿಟರಿ, ರಾಜತಾಂತ್ರಿಕ ಮತ್ತು ಮಾನವೀಯ ನೆರವು ನೀಡಿತು ಎಂಬುದು ಗಮನಾರ್ಹವಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನ ಸೇನೆಯ ವಿರುದ್ಧ ಯುದ್ಧ ನಡೆಸಿತು, ಇದರ ಪರಿಣಾಮವಾಗಿ 16 ಡಿಸೆಂಬರ್ 1971 ರಂದು ಢಾಕಾದಲ್ಲಿ ಪಾಕಿಸ್ತಾನವು ಸೋತಿತು ಮತ್ತು ಬಾಂಗ್ಲಾದೇಶವು ಸ್ವತಂತ್ರ ರಾಷ್ಟ್ರವಾಯಿತು.

1971 Liberation War 2

ರಾಷ್ಟ್ರೀಯ ದಿನಾಚರಣೆಯು ಉಭಯ ದೇಶಗಳ ದ್ವಿಪಕ್ಷೀಯ ಪಾಲುದಾರಿಕೆಗೆ ಅಡಿಪಾಯ ಎನಿಸಿದ ಪರಸ್ಪರ ಹಂಚಿಕೊಂಡಿರುವ ಇತಿಹಾಸ ಮತ್ತು ತ್ಯಾಗದ ಪ್ರತೀಕ. ಬಾಂಗ್ಲಾದೇಶ ವಿಮೋಚನಾ ಯುದ್ಧದ ಸ್ಫೂರ್ತಿ, ಹಲವು ಕ್ಷೇತ್ರಗಳಲ್ಲಿಸಮೃದ್ಧವಾಗಿ ಬೆಳೆದಿರುವ ಮತ್ತು ನಮ್ಮ ಜನತೆಗೆ ಲಾಭ ತರುವ ನಮ್ಮ ಸಂಬಂಧಕ್ಕೆ ಮಾರ್ಗದರ್ಶಿ ದೀಪವಾಗಿ ಮುಂದುವರಿಯಲಿದೆ ಎಂದು ಮೋದಿ ಹೇಳಿದ್ದಾರೆ.

ಪರಸ್ಪರ ದೇಶಗಳ ಹಿತಾಸಕ್ತಿ ಮತ್ತು ಕಳಕಳಿಗೆ ಪರಸ್ಪರ ಸಂವೇದನಾಶೀಲತೆ ಆಧಾರದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಇರುವ ಸಮಾನ ಆಕಾಂಕ್ಷೆಯನ್ನು ಆಧರಿಸಿದ ಈ ಪಾಲುದಾರಿಕೆಯನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.  ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!

ಇದೀಗ ಯೂನುಸ್‌ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಸಾರ್ವಜನಿಕರ ನಂಬಿಕೆ ಉಳಿಸಿಕೊಳ್ಳಲು ಹೆಣಗಾಡುತ್ತಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಅಧಿಕಾರದಿಂದ ನಿರ್ಗಮಿಸಿದ ನಂತರ, ಬಾಂಗ್ಲಾದೇಶದ ಹೊಸ ಆಡಳಿತವು ಭಾರತದೊಂದಿಗೆ ಘರ್ಷಣೆಯ ನಿಲುವನ್ನು ಅಳವಡಿಸಿಕೊಂಡಿದೆ ಎಂಬುದು ಗಮನಾರ್ಹ. ಆದರೆ ಹಲವು ವಿಷಯಗಳಿಗೆ ಭಾರತದ ಮೇಲೆ ಅವಲಂಬಿತವಾಗಿದ್ದ ಬಾಂಗ್ಲಾದೇಶ ಈಗ ಮಂಡಿಯೂರಿದೆ. ಈ ನಡುವೆ ಯೂನುಸ್‌ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಉಭಯ ಮುಖಂಡರು ಏಪ್ರಿಲ್ 3-4ರಂದು ಬ್ಯಾಂಕಾಕ್‌ನಲ್ಲಿ ನಡೆಯುವ ಬಿಮ್‌ಸ್ಟೆಕ್‌ ಶೃಂಗದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶ ದ್ವಿಪಕ್ಷೀಯ ಸಭೆಗೆ ಕೋರಿದ್ದು, ಭಾರತ ಈ ವಿಷಯದಲ್ಲಿ ಮೌನವಾಗಿದೆ.  ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ

TAGGED:1971 Liberation WarbangladeshindiaMuhammad Yunusnarendra modiನರೇಂದ್ರ ಮೋದಿಬಾಂಗ್ಲಾದೇಶಭಾರತವಿಮೋಚನಾ ಯುದ್ಧ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
6 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
6 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
7 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
7 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
8 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?