Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜತಾಂತ್ರಿಕ ಯಶಸ್ಸು – ಗಡಿಯಾಚೆಗಿನ ಭಯೋತ್ಪಾದನೆ ತಡೆಗೆ ಭಾರತಕ್ಕೆ ಚೀನಾ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜತಾಂತ್ರಿಕ ಯಶಸ್ಸು – ಗಡಿಯಾಚೆಗಿನ ಭಯೋತ್ಪಾದನೆ ತಡೆಗೆ ಭಾರತಕ್ಕೆ ಚೀನಾ ಬೆಂಬಲ

Latest

ರಾಜತಾಂತ್ರಿಕ ಯಶಸ್ಸು – ಗಡಿಯಾಚೆಗಿನ ಭಯೋತ್ಪಾದನೆ ತಡೆಗೆ ಭಾರತಕ್ಕೆ ಚೀನಾ ಬೆಂಬಲ

Public TV
Last updated: August 31, 2025 9:59 pm
Public TV
Share
2 Min Read
Narendra Modi 4
SHARE

ಬೀಜಿಂಗ್‌: ಗಡಿಯಾಚೆಗೆ ಭಯೋತ್ಪಾದನೆ ತಡೆಯುವ ಭಾರತದ ಹೋರಾಟಕ್ಕೆ ಈಗ ಚೀನಾ ಕೂಡ ಬೆಂಬಲ ನೀಡಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಇದು ಭಯೋತ್ಪಾದನೆ ತಡೆಯುವ ಹೋರಾಟದಲ್ಲಿ ಭಾರತಕ್ಕೆ (India) ಮತ್ತೊಂದು ರಾಜತಾಂತ್ರಿಕ ಯಶಸ್ಸು ಸಿಕ್ಕಂತಾಗಿದೆ.

7 ವರ್ಷಗಳ ಬಳಿಕ ಚೀನಾಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಹಲವು ಮಹತ್ವದ ವಿಚಾರಗಳನ್ನ ಪ್ರಸ್ತಾಪಿಸಿದ್ದಾರೆ. ಅಲ್ಲದೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ (Xi Jinping) ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತ & ಚೀನಾ ಸ್ನೇಹಿತರಾಗಿರುವುದೇ ಉತ್ತಮ ಆಯ್ಕೆ: ಕ್ಸಿ ಜಿನ್‌ಪಿಂಗ್‌

ಈ ಕುರಿತು ಇಂದು‌ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಜಿನ್‌ಪಿಂಗ್‌ ಅವರೊಂದಿಗೆ ಮಾತುಕತೆಯ ಸಮಯದಲ್ಲಿ ಪ್ರಧಾನಿ ಮೋದಿ (Narendra Modi) ಗಡಿಯಾಚೆಗಿನ ಭಯೋತ್ಪಾದನೆ ತಡೆಯುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೀನಾ ಕಮ್ಯುನಿಸ್ಟ್‌ ಪಕ್ಷದ ಪ್ರಬಲ ನಾಯಕ, ಜಿನ್‌ಪಿಂಗ್‌ ಆಪ್ತಮಿತ್ರನನ್ನ ಭೇಟಿಯಾದ ಮೋದಿ

Narendra Modi Xi Jinping

ಉಭಯ ನಾಯಕರ ನಡುವಿನ ಸಭೆಯು ಭಾರತ ಮತ್ತು ಚೀನಾ ದೇಶಗಳ ದೇಶಿಯ ಅಭಿವೃದ್ಧಿಯನ್ನು ಕೇಂದ್ರಿಕರಿಸಿದೆ. ಹೀಗಾಗಿ ಸ್ನೇಹಪರ ಸಂಬಂಧಗಳು ಯಥಾ ಸ್ಥಿತಿಯಲ್ಲಿ ಮುಂದುವರಿಯಲಿವೆ, ಗಡಿಯಲ್ಲಿ ಶಾಂತಿ ಇರಲಿದ್ದು, ದ್ವಿಪಕ್ಷಿಯ ಸಂಬಂಧಗಳು 2.8 ಶತಕೋಟಿ ಜನರಿಗೆ ಪ್ರಯೋಜನ ನೀಡಲಿವೆ ಎಂದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಮ್ಯಾಪ್‌ ವಿಚಾರಕ್ಕೆ ಸಿಟ್ಟಾಗಿ SCO ಸಭೆಯಿಂದ ಎದ್ದು ಹೊರಬಂದಿದ್ದ ಅಜಿತ್‌ ದೋವಲ್‌

ಅಲ್ಲದೇ ಪರಸ್ಪರ ಸಹಕಾರ ಬಲಪಡಿಸಲು ಚೀನಾ ಅಧ್ಯಕ್ಷರು ನಾಲ್ಕು ಸಲಹೆಗಳನ್ನ ನೀಡಿದ್ದಾರೆ. ಇದಕ್ಕೆ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ಸಂದರ್ಭದಲ್ಲಿ ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಸ್ತಾಪಿಸಿದ ಮೋದಿ, ಗಡಿಯಲ್ಲಿ ಶಾಂತಿ, ಸ್ಥಿರತೆ ಅಗತ್ಯ ಎಂದು ಒತ್ತಿ ಹೇಳಿದರು. ಬಳಿಕ ಪರಸ್ಪರ ಅಭಿವೃದ್ಧಿ, ವ್ಯಾಪಾರ ಸಮತೋಲನ, ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಜನರಿಂದ ಜನರ ಸಂಪರ್ಕ ಹೆಚ್ಚಿಸುವ ವಿಷಯಗಳ ಬಗ್ಗೆ ಒಟ್ಟಾಗಿ ಸಾಗುವ ಕುರಿತು ಚರ್ಚೆ ನಡೆಯಿತು. ಕೊನೆಯಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡಲು ಉಭಯ ನಾಯಕರು ಒಪ್ಪಿಕೊಂಡಿರುವುದಾಗಿ ತಿಳಿಸಿದರು. ಇದನ್ನೂ ಓದಿ:  ಪರಸ್ಪರ ನಂಬಿಕೆ, ಗೌರವ ಆಧಾರದಲ್ಲಿ ಭಾರತ-ಚೀನಾ ಸಂಬಂಧ ಮುಂದಕ್ಕೆ ಕೊಂಡೊಯ್ಯಲು ಬದ್ಧ: ಮೋದಿ

pm modi xi jinping meeting

2026ರ ಬ್ರಿಕ್ಸ್ ಶೃಂಗಸಭೆಗೆ ಆಹ್ವಾನ ಕೊಟ್ಟ ಮೋದಿ
ಮುಂದುವರಿದು ಮಾತನಾಡಿದ ವಿಕ್ರಮ್ ಮಿಶ್ರಿ, ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ ವಿಶ್ವನಾಯಕರು ವಿಶ್ವವ್ಯಾಪಾರ ಸ್ಥಿರಗೊಳಿಸುವಲ್ಲಿ ಭಾರತ ಮತ್ತು ಚೀನಾದ ಪಾತ್ರದ ಬಗ್ಗೆಯೂ ಚರ್ಚಿಸಿದರು. ಇದೇ ವೇಳೆ ನರೇಂದ್ರ ಮೋದಿ ಅವರು 2026ಕ್ಕೆ ಭಾರತದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಗೆ ಕ್ಸಿ ಜಿನ್‌ಪಿಂಗ್ ಅವರನ್ನು ಆಹ್ವಾನಿಸಿದರು. ಇದರೊಂದಿಗೆ ಗಡಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಬೇಕಾದ ಉಪಕ್ರಮಗಳ ಬಗ್ಗೆ ಒತ್ತಿ ಹೇಳಿದರು.

TAGGED:chinaCross Border Terrorindianarendra modiSCO Summitxi jinpingಕ್ಸಿ ಜಿನ್‍ಪಿಂಗ್ಚೀನಾಭಯೋತ್ಪಾದನೆಭಾರತ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
34 minutes ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
42 minutes ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
1 hour ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
1 hour ago
Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
2 hours ago
Gokarna Tourists Rescue
Districts

ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?