Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆ

Public TV
Last updated: June 14, 2024 5:50 pm
Public TV
Share
3 Min Read
BS YEDIYURAPPA
SHARE

– ಬಂಧನ ಭೀತಿಯಿಂದ ಪಾರಾದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ (B.S.Yediyurappa) ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ.

ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ನ್ಯಾಯಾಲಯ, ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೇ ಬಿಎಸ್‌ವೈ ಮೇಲೆ ರಾಜಕೀಯ ವೈಷಮ್ಯ: ಜೋಶಿ ಆಕ್ರೋಶ

HIGHCOURT

ಪೋಕ್ಸೊ (POCSO) ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಹಾಗೂ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ.

ಯಡಿಯೂರಪ್ಪ ಪರ ವಾದ ಮಂಡಿಸಿದ ವಕೀಲ ನಾಗೇಶ್, ಲೈಂಗಿಕ ದೌರ್ಜನ್ಯ ಪ್ರಕರಣ ಜಾಮೀನು ಸಹಿತ ಪ್ರಕರಣ. ಜಾಮೀನು ನೀಡಬಹುದಾದ ಪ್ರಕರಣ. ಪ್ರಕರಣದಲ್ಲಿ ಆರೋಪಿಗೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನು ನೀಡಬಹುದು. 7 ವರ್ಷದ ಕೆಳಗೆ ಶಿಕ್ಷೆ ಇರುವ ಪ್ರಕರಣ ಇದು. ಇದರಲ್ಲಿ ಬಂಧನದ ಅನಿವಾರ್ಯತೆ ಇಲ್ಲ. ಬಂಧನ ಮಾಡುವ ಪ್ರಕರಣ ಅಲ್ಲ. ಇಷ್ಟೆಲ್ಲಾ ರಕ್ಷಣೆ ಇದ್ದರೂ ಕೂಡ ಸಿಐಡಿ ಬಂಧನ ಮಾಡಲು ಆತುರದಲ್ಲಿ ಇದೆ. 41(0) ಅಡಿಯಲ್ಲಿ ನೋಟಿಸ್ ನೀಡಿದೆ. 7 ವರ್ಷದ ಶಿಕ್ಷೆ ಇರುವ ಪ್ರಕರಣಕ್ಕೆ ಬಂಧನ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? – ಇಲ್ಲಿದೆ ನೋಡಿ ಟೈಮ್‌ಲೈನ್‌..

ಅಡ್ವೊಕೇಟ್ ಜನರಲ್ ಶಶಿಕಿರಣ್, ನೋಟಿಸ್ ನೀಡಿದ ಬಳಿಕ ಯಡಿಯೂರಪ್ಪ ಅವರು ದೆಹಲಿಗೆ ಟಿಕೆಟ್ ಬುಕ್ ಮಾಡಿದ್ರು. ಅವರ ಉದ್ದೇಶ ಬೆಂಗಳೂರು ಬಿಟ್ಟು ಹೋಗುವುದು ಆಗಿತ್ತು. ಮೊದಲು ದೆಹಲಿಗೆ ಹೋಗುವ ಉದ್ದೇಶ ಇರಲಿಲ್ಲ. ನೋಟಿಸ್ ಕೊಟ್ಟ ಕೂಡಲೇ ಟಿಕೆಟ್ ಬುಕ್ ಮಾಡಿದ್ರು. ರಾತ್ರಿ 9:30 ಕ್ಕೆ ಹೋದರು ಎಂದು ವಾದ ಮಂಡಿಸಿದರು.

b.s.yediyurappa POCSO Case

ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ರು. ರಾಜಕೀಯ ಕೆಲಸಗಳು ಇರಬಹುದು ಅಲ್ಲವಾ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಸರ್ಕಾರಿ ವಕೀಲ ಜಗದೀಶ್, ಪ್ರಕರಣದ ಸಾಕ್ಷ್ಯವನ್ನು ನಾಶ ಮಾಡಿದ್ದಾರೆ. ಆರೋಪಿಗಳು ಸಂತ್ರಸ್ತೆಯ ಮೇಲೆ ಒತ್ತಡ ಬೀರಿದ್ದಾರೆ ಎಂದು ವಾದ ಮಂಡಿಸಿದರು.

ವಾರೆಂಟ್ ನೋಡಿದರೆ ಅನುಮಾನ ಬರುತ್ತದೆ ಎಂದು ನ್ಯಾಯಾಧೀಶರು ಕೇಳಿದರು. ಅದಕ್ಕೆ ಅಡ್ವೊಕೇಸ್ ಜನರಲ್, ಯಾವುದೇ ಅನುಮಾನಪಡುವ ಅಗತ್ಯವಿಲ್ಲ. ತನಿಖಾಧಿಕಾರಿಗೆ ಬಂಧನ ಅಗತ್ಯವಿದೆ ಎಂದು ಅನಿಸಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

ಇದಕ್ಕೆ ನ್ಯಾಯಾಧೀಶರು, ಅವರು ಮಾಜಿ ಮುಖ್ಯಮಂತ್ರಿ. ಕರ್ನಾಟಕಕ್ಕೆ ವಾಪಸ್ ಬರಲೇಬೇಕು ಅಲ್ಲವಾ? ಬಿಎಸ್‌ವೈ ಜೂನ್ 17ರಂದು ಬರುತ್ತೇನೆ ಎಂದಿದ್ದಾರೆ. ಅದಾಗ್ಯೂ, ಅವರನ್ನು ಬಂಧಿಸಬೇಕೆ? ಯಾರನ್ನು ಸಂತುಷ್ಟಗೊಳಿಸಲು ಎಂದು ಪ್ರಶ್ನಿಸಿದರು. ಅದಕ್ಕೆ ಅಡ್ವೊಕೇಟ್ ಜನರಲ್ ಮಾತನಾಡಿ, ಅವರ ವಿರುದ್ಧ ಬಲವಾದ ಸಾಕ್ಷ್ಯಗಳು ಇದ್ದಾವೆ. ಅದಕ್ಕಾಗಿಯೇ ವಾರೆಂಟ್ ಪಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬಿಎಸ್‌ವೈ ಪರ ವಕೀಲ ನಾಗೇಶ್ ಮಾತನಾಡಿ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ. ಈಗಾಗಲೇ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನೇ ಮಾಡಬಾರದು ಎಂದು ವಾದ ಮಂಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಪೀಠವು, ಮುಂದಿನ ವಿಚಾರಣೆ ತನಕ ಒತ್ತಾಯದ ಕ್ರಮ ಮಾಡುವಂತಿಲ್ಲ. ಜೂನ್ 17ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್

Share This Article
Facebook Whatsapp Whatsapp Telegram
Previous Article tukaram sanduru ಸಂಡೂರು ಶಾಸಕ ಸ್ಥಾನಕ್ಕೆ ತುಕಾರಾಂ ರಾಜೀನಾಮೆ
Next Article FotoJet 1 9 ಸೆಲೆಬ್ರಿಟಿ ಲುಕ್‌ಗಾಗಿ ಗೋಲ್ಡನ್ ಸೀರೆಗಳ ಮೊರೆ ಹೋದ ಫ್ಯಾಷನ್ ಪ್ರಿಯರು

Latest Cinema News

Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories
dada saheb phalke award
ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ
Cinema Latest Main Post National
Sai Pallavi
ತಂಗಿ ಮಾಡಿರೋ ತಪ್ಪಿಗೆ ಟ್ರೋಲ್ ಆದ ಸಾಯಿಪಲ್ಲವಿ
Cinema Latest South cinema Top Stories
Male Moda mattu Shaila
ಅಕ್ಷತಾ ಪಾಂಡವಪುರ ಪ್ರಧಾನ ಪಾತ್ರದಲ್ಲಿ ಮೋಡ ಮಳೆ ಮತ್ತು ಶೈಲ
Cinema Latest Sandalwood Top Stories
rishab shetty kollur mookambika temple
Kantara Chapter 1 ಟ್ರೈಲರ್‌ ರಿಲೀಸ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನಗೈದ ರಿಷಬ್‌ ಶೆಟ್ಟಿ
Cinema Latest Main Post Sandalwood Udupi

You Might Also Like

BJP Protest 4
Bengaluru City

ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

20 minutes ago
Gurupantvant Singh Pannun
Crime

ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

32 minutes ago
Pakistan
Latest

ತನ್ನ ದೇಶದಲ್ಲೇ ಪಾಕ್‌ ಏರ್‌ಸ್ಟ್ರೈಕ್‌ಗೆ 30 ಮಂದಿ ಬಲಿ – UNHRC ಸಭೆಯಲ್ಲಿ ಭಾರತ ತೀವ್ರ ಖಂಡನೆ

54 minutes ago
Sonna Barrage Kalaburagi
Districts

ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಪ್ರವಾಹ ಆತಂಕ

2 hours ago
Taiwan flood 2
Latest

ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?