Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

Crime

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ- ಗ್ಯಾಂಗ್ ಲೀಡರ್ ಮೇಲೆ ಫೈರಿಂಗ್

Public TV
Last updated: March 13, 2023 1:16 pm
Public TV
Share
2 Min Read
YADAGIRI FIRING
SHARE

ಯಾದಗಿರಿ: ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಡಕಾಯಿತಿ (Robbery) ಗ್ಯಾಂಗ್ ಲೀಡರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.

ಆರೋಪಿ ಮಹಮ್ಮದ್ ರಫಿಯನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಆತ ಪಿಸ್ತೂಲ್ ಹಾಗೂ ಚಾಕುವಿನಿಂದ ಹೆದರಿಸಿದ್ದಾನೆ. ಈ ವೇಳೆ ಸಿಪಿಐ ಸುನೀಲ್ ವಿ.ಮೂಲಿಮನಿ, ಪಿಸಿ ಅಬ್ದುಲ್ ಭಾಷ ಹಾಗೂ ಹರಿನಾಥರೆಡ್ಡಿಯವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆರೋಪಿ ಮೂವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಸಿಪಿಐ ಸುನೀಲ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು- ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಮೇಲ್ವಿಚಾರಕಿ

YADAGIRI FIRING2

ಪ್ರಕರಣದ ಹಿನ್ನೆಲೆ: ಫೆ. 24ರಂದು ಯಾದಗಿರಿ ನಗರದಲ್ಲಿ ಉದ್ಯಮಿ ದೀಪಕ್ ನಂದಕಿಶೋರ್ ಮನೆಯಲ್ಲಿ ಕಳ್ಳತನ ನಡೆದಿತ್ತು. ಎಂಟರಿಂದ ಹತ್ತು ಜನರ ತಂಡದಲ್ಲಿ ನಾಲ್ಕು ಜನ ದೀಪಕ್ ನಂದಕಿಶೋರ್ ಮನೆಯೊಳಗೆ ನುಗ್ಗಿ ಪಿಸ್ತೂಲ್ ತೋರಿಸಿ ಚಿನ್ನ, ಬೆಳ್ಳಿ, ಮೊಬೈಲ್ ಹಾಗೂ ಹಣವನ್ನು ದೋಚಿದ್ದರು.

ದೀಪಕ್ ಕುಟುಂಬಸ್ಥರು ವಿರೋಧಿಸಿದಾಗ ಕಾರದಪುಡಿ ಎರಚಿ ವಿಕೃತಿ ಮರೆದಿದ್ದರು. ಈ ವೇಳೆ ದೀಪಕ್ ಸಹೋದರ ಮನೆಯ ಮಹಡಿಯಿಂದ ಹಾರಿ ಕಿರುಚಾಡಿ ಜನರನ್ನ ಸೇರಿಸಿದ್ದರು. ಜನ ಬರುವಷ್ಟರಲ್ಲಿ ಕಳ್ಳರು ತಪ್ಪಿಸಿಕೊಂಡಿದ್ದರು. ನಗರದ ಪ್ರಮುಖ ಸರ್ಕಲ್ ಬಳಿ ಇರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಸಂಪೂರ್ಣ ಮಾಹಿತಿ ಸಿಕ್ಕಿತ್ತು.

ಪ್ರಕರಣ ಸಂಬಂಧ ಯಾದಗಿರಿ ಎಸ್ಪಿ ಸಿಬಿ ವೇದಮೂರ್ತಿ, ಎಸ್ಪಿ ಸುನೀಲ್ ವಿ ಮೂಲಿಮನಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

CRIME 2

ಸತತ 15 ದಿನಗಳ ಕಾಲ ಹೈದ್ರಾಬಾದ್ (Hyderabad), ನಾರಾಯಣಪೇಟೆ ಹಾಗೂ ರಾಯಚೂರು (Raichur) ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮಾಡಿದ್ದ ಪೊಲೀಸರ ತಂಡ ಭಾನುವಾರ ನಾಲ್ವರು ಆರೋಪಿಗಳನ್ನ ಬಂಧಿಸಿದ್ದರು. ಮಹ್ಮದ್ ಸಾಜೀದ್, ಸೈಯದ್ ಮುಕ್ತಿಯಾರ್, ಮಹೆಬೂಬ್, ಶಹಬಾಜ್ ಹೈಯಾಸ್ ಬಂಧಿತ ಆರೋಪಿಗಳು. ಆದರೆ ಗ್ಯಾಂಗ್ ಲೀಡರ್ ಮಹಮ್ಮದ್ ರಫೀ ಹಾಗೂ ಸಲೀಂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಳ್ಳುತ್ತಿದ್ದರು.

ಗ್ಯಾಂಗಸ್ಟರ್ ಮಹಮ್ಮದ್ ರಪಿ, ಉದ್ಯಮಿ ದೀಪಕ್ ನಂದಕಿಶೋರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡಿದ್ದ. ನಂದಕಿಶೋರ್ ಸಿಗರೇಟ್ ಸೇರಿದಂತೆ ಸಗಟು ವ್ಯಾಪಾರದ ವ್ಯಾಪರಸ್ಥನಾಗಿದ್ದ. ಕೆಲ ದಿನಗಳ ಹಿಂದೆ ದೀಪಕ್ ನಂದಕಿಶೋರ್ ಮನೆಯಲ್ಲಿ ಸಿಗರೇಟ್ ಬಾಕ್ಸ್ ಗಳನ್ನ ರಫಿ ಕದ್ದು ಸಿಕ್ಕಿಬಿದ್ದಿದ್ದ. ಆಗ ಪೊಲೀಸರಿಗೆ ದೂರು ನೀಡದೇ ಬುದ್ಧಿ ಹೇಳಿ ಕೆಲಸದಿಂದ ತೆಗೆದಿದ್ದರು. ಇದೇ ಸಿಟ್ಟಿಗೆ ಕಳ್ಳತನದ ಪ್ಲಾನ್ ಮಾಡಿದ್ದ. ಸಲೀಂ ಹಾಗೂ ರಫಿ ಯಾದಗಿರಿ ನಗರದ ವರ್ಕನಳ್ಳಿ ಭಾಗದಲ್ಲಿ ಒಂದೇ ಕಡೆ ಅಡಗಿ ಕುಳಿತಿದ್ದ ಖಚಿತ ಮಾಹಿತಿ ಪಡೆದ ಸಿಪಿಐ ಸುನೀಲ್ ನೇತೃತ್ವದ ತಂಡ ಬೆಳ್ಳಂಬೆಳ್ಳಗ್ಗೆ ದಾಳಿ ನಡೆಸಿದೆ.

ಗಾಯಗೊಂಡಿದ್ದ ಆರೋಪಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆರೋಪಿಯ ಪ್ರತಿದಾಳಿಯಲ್ಲಿ ಗಾಯಗೊಂಡ ಪೊಲೀಸರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಎಸ್‍ಪಿ ವೇದಮೂರ್ತಿ ತಿಳಿಸಿದ್ದಾರೆ. ಇದನ್ನೂ ಓದಿ: ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್

TAGGED:HyderabadraichurrobberyYadgiriಡಕಾಯತಿನಾರಾಯಣ ಪೇಟೆಯಾದಗಿರಿರಾಯಚೂರುಹೈದರಾಬಾದ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
24 minutes ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
51 minutes ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
1 hour ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
1 hour ago
Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
2 hours ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?