ನೀರಿನ ಹೊಂಡದಲ್ಲಿ ಸಿಲುಕಿದ್ದ ಶ್ವಾನವನ್ನು ಕಾಪಾಡಿ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

Public TV
0 Min Read
MYS DOG

ಮೈಸೂರು: ನಗರದ ಅರಮನೆ ಮೈದಾನದ ಆವರಣದಲ್ಲಿರುವ ನೀರಿನ ಹೊಂಡಕ್ಕೆ ಬಿದ್ದು, ಪರದಾಡುತ್ತಿದ್ದ ಶ್ವಾನವೊಂದನ್ನು ರಕ್ಷಿಸಲಾಗಿದೆ.

ಪೊಲೀಸ್ ಇಲಾಖೆಯ ಶ್ವಾನದಳದ ಎಎಸ್‍ಐ ಶಿವಾಜಿ ರಾವ್ ಅವರು ಹೊಂಡದಲ್ಲಿ ಬಿದ್ದು ಸಿಲುಕಿದ್ದ ಶ್ವಾನವನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

MYS DOG SAVE 5

ನೀರು ಕುಡಿಯಲೆಂದು ಹೊಂಡಕ್ಕೆ ಇಳಿದಿದ್ದ ಶ್ವಾನ ಬಳಿಕ ಮೇಲೆ ಬರಲಾಗದೆ ಪರದಾಡುತ್ತಿತ್ತು. ಇದನ್ನ ಗಮನಿಸಿದ ಪೊಲೀಸ್ ಅಧಿಕಾರಿ ಸ್ಥಳಕ್ಕೆ ತೆರಳಿ ಶ್ವಾನವನ್ನು ಹೊಂಡದಿಂದ ಮೇಲಕ್ಕೆತ್ತಿದ್ದಾರೆ. ಹೊಂಡದಿಂದ ಪಾರಾದ ಶ್ವಾನ ಅಲ್ಲಿಂದ ಕಾಲ್ಕಿತ್ತಿದೆ.

MYS DOG SAVE 2

MYS DOG SAVE 3

MYS DOG SAVE 4

MYS DOG SAVE 6

MYS DOG SAVE 7

MYS DOG SAVE 1

Share This Article
Leave a Comment

Leave a Reply

Your email address will not be published. Required fields are marked *