Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆಯೊಂದಿಗೆ ಸಜ್ಜಾದ ಖಾಕಿ ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆಯೊಂದಿಗೆ ಸಜ್ಜಾದ ಖಾಕಿ ಪಡೆ

Bengaluru Rural

ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆಯೊಂದಿಗೆ ಸಜ್ಜಾದ ಖಾಕಿ ಪಡೆ

Public TV
Last updated: December 4, 2019 9:13 am
Public TV
Share
2 Min Read
voting ink
SHARE

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಚುನಾವಣೆ ನಡೆಯುತ್ತಿದೆ. ಇಡೀ ರಾಜ್ಯವೇ ಕುತೂಹಲದಿಂದ ನೋಡುತ್ತಿರುವ ಕ್ಷೇತ್ರ ಅಂದರೆ ಅದು ಹೊಸಕೋಟೆ ಕ್ಷೇತ್ರ, ಇಲ್ಲಿ ಅಭ್ಯರ್ಥಿಗಳು ಹಾಗೂ ಸ್ಟಾರ್ ನಾಯಕರ ಕ್ಯಾಂಪೇನ್‍ಗಳ ಬಿರುಸಿನ ಪ್ರಚಾರ ಆರೋಪ ಪ್ರತ್ಯಾರೋಪಗಳ ವಾಕ್ ಸಮರದಿಂದ ರಣರಂಗವಾಗಿದೆ. ಮತದಾನಕ್ಕೆ ಇನ್ನು ಕೇವಲ ಒಂದೇ ದಿನ ಬಾಕಿ ಉಳಿದಿದ್ದು, ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ನಡೆಯಲು ಈಗಾಗಲೇ ಬೆಂಗಳೂರು ಗ್ರಾಮಾಂತರ ಪೋಲಿಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದು ಒಂದು ರೀತಿಯಲ್ಲಿ ಬೂದಿ ಮುಚ್ಚಿದ ಕೆಂಡದ ರೀತಿಯಲ್ಲಿ ಇಲ್ಲಿ ವಾತಾವರಣ ನಿರ್ಮಾಣವಾಗಿದೆ. ಒಂದೆಡೆ ಬಿಜೆಪಿ ಅಭ್ಯರ್ಥಿಯ ಪರ ಕ್ಷೇತ್ರದಲ್ಲಿ ಪಕ್ಷದ ಘಟಾನುಘಟಿ ನಾಯಕರಾದ ಸಿಎಂ ಯಡಿಯೂರಪ್ಪ, ಆರ್ ಆಶೋಕ್ ಸೇರಿದಂತೆ ಹಲವು ನಾಯಕರು ಪ್ರಚಾರ ನಡೆಸಿದರೆ. ಕಾಂಗ್ರೆಸ್ ವತಿಯಿಂದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಬಿರುಸಿನ ಪ್ರಚಾರಗಳನ್ನು ನಡೆಸಿದ್ದಾರೆ. ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಅಭ್ಯರ್ಥಿಗಳು ಚುನಾವಣೆಯ ಕೊನೆಯ ದಿನಗಳ ಕಸರತ್ತನ್ನು ನಡೆಸುತ್ತಿದ್ದಾರೆ.

karnataka police

ಇಂತಹ ಪರಿಸ್ಥಿತಿಯಲ್ಲಿ ಹೊಸಕೋಟೆ ಕ್ಷೇತ್ರದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೋಲಿಸರು ಹಾಗೂ ಪ್ಯಾರ ಮಿಲಿಟರಿ ಪಡೆ, ಅರೆಸೇನ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಈ ಕ್ಷೇತ್ರದಲ್ಲಿ ಒಟ್ಟು 297 ಗ್ರಾಮಗಳಿದ್ದು, 286 ಮತಗಟ್ಟೆಗಳಿವೆ. ಅದರಲ್ಲಿ 85 ಸೂಕ್ಷ್ಮ ಮತಗಟ್ಟೆಯಾಗಿದ್ದು, 201 ಸಾಮಾನ್ಯ ಮತಗಟ್ಟೆ, 25 ಮೊಬೈಲ್ ಸೆಕ್ಟರ್, 12 ಸೂಪರ್ವೈಸಿ ಮೊಬೈಲ್ ಸೆಕ್ಟರ್ ಗಳನ್ನು ಒಳಗೊಂಡಿದೆ.

ಬೆಂಗಳೂರು ಜಿಲ್ಲೆಯ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್, ಕಾನ್ಸ್‌ಟೇಬಲ್‌, 1000 ಹೋಮ್ ಗಾರ್ಡ್ ಗಳ ನಿಯೋಜನೆಯನ್ನು ಮಾಡಿಕೊಂಡಿದ್ದು, 5 ಜನ ಡಿವೈಎಸ್‍ಪಿ, 4 ಕೆಎಸ್‌ಆರ್‌ಪಿ, 4 ಪ್ಯಾರ ಮಿಲಿಟರಿ ಪಡೆಯನ್ನು ಬಂದೋಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ.

karnataka police 1

ಈಗಾಗಲೇ ಹೊಸಕೋಟೆ ಕ್ಷೇತ್ರಕ್ಕೆ ಆಗಮಿಸಿರುವ ಕರ್ನಾಟಕ ರಾಜ್ಯ ಪೋಲಿಸ್ ಪಡೆ ಹಾಗೂ ಪ್ಯಾರ ಮಿಲಿಟರಿ, ಹೋಮ್ ಗಾರ್ಡ್ ಸಿಬ್ಬಂದಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಮಾಹಿತಿ ಜೊತೆಗೆ ಈ ಹಿಂದೆ ಚುನಾವಣೆಗಳಲ್ಲಿ ನಡೆದಿದ್ದ ಘಟನೆಗಳನ್ನು ಆಧರಿಸಿ ಇಂದು ಹೊಸಕೋಟೆ ಪಟ್ಟಣದಲ್ಲಿ ಪಥಸಂಚಲನ ಮಾಡುವ ಮೂಲಕ ಉಪಚುನಾವಣೆ ಶಾಂತಿಯುತವಾಗಿ ನಡೆಯಬೇಕು, ಕಾನೂನು ಸುವ್ಯವಸ್ಥೆಗೆ ಕಾಪಾಡಬೇಕು ಎಂದು ಜಾಗೃತಿ ಮೂಡಿಸಲಿದ್ದಾರೆ.

karnataka police 2

ಕ್ಷೇತ್ರದಲ್ಲಿ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಪಟ್ಟಂತೆ 11 ಪ್ರಕರಣಗಳು ದಾಖಲಾಗಿದ್ದು, 13 ಲಕ್ಷದ 5 ಸಾವಿರ ನಗದು, 105 ಕುಕ್ಕರ್, 105 ಹಾಟ್ ಬಾಕ್ಸ್ ಸೇರಿದಂತೆ 45 ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಮತದಾರರಿಗೆ ಆಮಿಷ ಒಡ್ಡಲು ಬಳಸಿದ್ದ ವಾಹನಗಳನ್ನು ಕೂಡ ಜಪ್ತಿ ಮಾಡಿದ ಪೋಲಿಸರು ತನಿಖೆ ನಡೆಸುತ್ತಿದ್ದು, ದೋಷರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆಂದು ಬೆಂಗಳೂರು ಗ್ರಾಮಾಂತರ ಎಸ್‍ಪಿ ರವಿ ಡಿ ಚನ್ನಣ್ಣನವರ್ ತಿಳಿಸಿದ್ದಾರೆ.

ಕ್ಷೇತ್ರದ ಅಭ್ಯರ್ಥಿಗಳ ಅಬ್ಬರದ ಪ್ರಚಾರ ಅಂತ್ಯವಾಗಿದೆ. ಹೀಗಾಗಿ ಮನೆ ಮನೆ ಪ್ರಚಾರ ನಡೆಸಿ ಮತದಾರರನ್ನು ತನ್ನತ್ತ ಸೆಳೆಯಲು ರಣತಂತ್ರಗಳನ್ನು ರೂಪಿಸುತ್ತಿದ್ದಾರೆ.

TAGGED:bengaluruhoskoteKarnataka by-election 2019policePublic TVsecurityಕರ್ನಾಟಕ ಉಪಚುನಾವಣೆ 2019ಪಬ್ಲಿಕ್ ಟಿವಿಪೊಲೀಸರುಬೆಂಗಳೂರುಭದ್ರತೆಹೊಸಕೋಟೆ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
15 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
52 minutes ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
1 hour ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
1 hour ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?