Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

Bengaluru City

ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

Public TV
Last updated: January 10, 2022 9:52 am
Public TV
Share
3 Min Read
siddu champa
SHARE

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ಎಂದೇ ಖ್ಯಾತಿ ಪಡೆದಿರುವ ಚಂದ್ರಶೇಖರ್ ಪಾಟೀಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರಿಗೆ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

chandrashekar patil

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ, ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್‌ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

hdk champa 1

ಖ್ಯಾತ ಕವಿ, ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ್‌ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ

ಖ್ಯಾತ ಕವಿ, ‘ಚಂಪಾ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ.

ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ.

1/2 pic.twitter.com/OxvwLsvq9G

— Dr Sudhakar K (@mla_sudhakar) January 10, 2022

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು, ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

Govinda Karajola

ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಮಾತನಾಡಿ, ಚಂಪಾ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

TAGGED:Araga janendrabengaluruChampachandrashekar patilgovinda karajolaHD KuamaraswamysiddaramaiahSudhakarಆರಗ ಜ್ಞಾನೇಂದ್ರಎಚ್.ಡಿ. ಕುಮಾರ್‌ಸ್ವಾಮಿಗೋವಿಂದ್ ಕಾರಜೋಳಚಂದ್ರಶೇಖರ್ ಪಾಟೀಲ್ಚಂಪಾಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
46 minutes ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
2 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
3 hours ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?