Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷನಿಂದ ಭಾಮೈದನ ಕೊಲೆ – ರಾಜಕೀಯ ತಿರುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷನಿಂದ ಭಾಮೈದನ ಕೊಲೆ – ರಾಜಕೀಯ ತಿರುವು

Districts

ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷನಿಂದ ಭಾಮೈದನ ಕೊಲೆ – ರಾಜಕೀಯ ತಿರುವು

Public TV
Last updated: February 21, 2022 11:28 pm
Public TV
Share
2 Min Read
bhava bhamyada kolara
SHARE

ಕೋಲಾರ: ಆತ ಬಿಜೆಪಿ ಮುಖಂಡನಾಗಿದ್ದು, ಒಬ್ಬ ಮಗಳನ್ನು ಕೊಂದು ತಪ್ಪು ಮಾಡಿದ್ರೂ, ಮೊಮ್ಮಕ್ಕಳ ಮುಖ ನೋಡಿ ಮತ್ತೊಬ್ಬ ಮಗಳನ್ನು ಕೊಟ್ಟು ಮದುವೆ ಮಾಡಿದ್ರು. ಆದರೆ ಆ ಭೂಪ ಇನ್ನೊಬ್ಬ ಮಗಳ ಮೇಲೂ ಕಣ್ಣಾಕಿದ್ದ. ಇದನ್ನು ಕುಟುಂಬ ಪ್ರಶ್ನಿಸಿದ್ದು, ರಕ್ತದ ಕೋಡಿ ಹರಿಸಿಬಿಟ್ಟ. ಭಾವ-ಭಾಮೈದನ ಕೊಲೆ ಪ್ರಕರಣ ಈಗ ಬಿಜೆಪಿ-ಕಾಂಗ್ರೆಸ್ ರಾಜಕೀಯ ಬಣ್ಣ ಪಡೆದಿದೆ.

bhava bhamyada kolara 5

ಸುದ್ದಿ ತಿಳಿದು ಮುಗಿಲು ಮುಟ್ಟುವಂತೆ ಕುಟುಂಬಸ್ಥರು ರೋಧಿಸುತ್ತಿದ್ದಾರೆ. ಮತ್ತೊಂದು ಕಡೆ ಕೊಲೆಗೆ ಬಿಜೆಪಿ ಮುಖಂಡರೆ ಕಾರಣ ಎನ್ನುತ್ತಿರುವ ಶಾಸಕ ಹಾಗೂ ಸಂಬಂಧಿಕರು, ಮತ್ತೊಂದೆಡೆ ಆರೋಪಿ ಬಾಬು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಜೊತೆಗೆ ಫೋಸ್ ಕೊಡುತ್ತಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಗೌತಮ ನಗರದಲ್ಲಿ ಈ ದೃಶ್ಯಗಳು ಕಂಡುಬಂದಿದೆ. ಇದನ್ನೂ ಓದಿ: ಸಾವಿರಕ್ಕೂ ಕಡಿಮೆ ಸಂಖ್ಯೆಯಲ್ಲಿ ಕೊರೊನಾ ದಾಖಲು – 21 ಸಾವು

bhava bhamyada kolara 4

ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕೊಟ್ಟು ಮದುವೆ ಮಾಡಿ ಕೊಟ್ಟ ತಪ್ಪಿಗೆ, ಬಿಜೆಪಿ ತಾಲೂಕು ಎಸ್.ಸಿ.ಮೋರ್ಚಾ, ತಾಲೂಕು ಅಧ್ಯಕ್ಷರ ಇಡೀ ಮೆನಯನ್ನೇ ಸ್ಮಶಾನ ಮಾಡಿಬಿಟ್ಟಿದ್ದಾನೆ. ಬಾಬು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಭಾನುವಾರ ಸಂಜೆ ತನಗೆ ಹೆಣ್ಣುಕೊಟ್ಟ ಮಾವನ ಮನೆಯಲ್ಲಿ ಹಣಕಾಸಿನ ವಿಚಾರವಾಗಿ ಗಲಾಟೆ ಶುರುಮಾಡಿದ್ದ.

bhava bhamyada kolara 3

ಈ ವೇಳೆ ತನ್ನ ಪತ್ನಿ ಸುನಿತಾಗೆ ಹೊಡೆದಿದ್ದಾರೆ. ಇದನ್ನ ಪ್ರಶ್ನೆ ಮಾಡಿದ್ದ ವೇಳೆ ಅದನ್ನು ಕೇಳಲು ಬಂದ ತನ್ನಿಬ್ಬರು ಬಾಮೈದನರ ಪೈಕಿ ಸುರೇಶ್‍ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮತ್ತೊಬ್ಬ ಬಾಮೈದ ಹರೀಶ್‍ಗೆ ಗಂಭೀರವಾಗಿ ಗಾಯವಾಗಿದೆ. ನೋಡು ನೋಡುತ್ತಿದ್ದಂತೆ ಗೌತಮ ನಗರದ ಮನೆಯ ಬಳಿ ರಕ್ತ ಚೆಲ್ಲಾಡಿದ್ದು, ಮಾತಿಗೆ ಮಾತು ಬೆಳೆದು ಗಲಾಟೆ ಕೇಳಿಸುತ್ತಿದ್ದ ಸ್ಥಳದಲ್ಲಿ ನೋಡು ನೋಡುತ್ತಲೇ ಅಲ್ಲೊಂದು ಹೆಣ ಉರುಳಿ ಬಿದ್ದಿತ್ತು.

bhava bhamyada kolara 2

ಬಿಜೆಪಿ ಮುಖಂಡ ಬಾಬು ಬಂಗಾರಪೇಟೆ ತಾಲೂಕು ಗುಟ್ಟಹಳ್ಳಿ ನಿವಾಸಿ. ಈತ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮುಖಂಡರೊಂದಿಗೆ ಗುರುತಿಸಿಕೊಂಡಿದ್ದಾನೆ. ಈತ 18 ವರ್ಷಗಳ ಹಿಂದೆ ಗೌತಮ ನಗರದ ಪ್ರಕಾಶ್ ಮೊದಲ ಮಗಳು ಅರುಣನನ್ನು ಮದುವೆ ಮಾಡಿಕೊಂಡಿದ್ದ. ಅವರಿಗೆ ಮೂರು ಜನ ಮಕ್ಕಳು ಇದ್ದರು. ಮಕ್ಕಳಿಂದಾಗಿ ಎರಡನೇ ಮಗಳು ಸುನಿತಾಳನ್ನು ಕೊಟ್ಟು ಮದುವೆ ಮಾಡಿ ಮಕ್ಕಳನ್ನು ನೋಡಿಕೊಂಡು ಇನ್ನಾದ್ರು ಚೆನ್ನಾಗಿ ಬದುಕಲಿ ಎಂದು ಹೇಳಿದ್ರು. ಆದರೆ ಬಾಬು ಅಲ್ಲೂ ತನ್ನ ಬುದ್ದಿ ಕಲಿಯಲಿಲ್ಲ. ಮತ್ತೆ ಸುನಿತಾಳಿಗೂ ಹೊಡೆದು ಬಡಿದು ಹಿಂಸೆ ಮಾಡಲು ಶುರುಮಾಡಿದ್ದ.

bhava bhamyada kolara 1

ಅದು ಸಾಲದ್ದಕ್ಕೆ ಪ್ರಕಾಶ್ ಅವರ ಮೂರನೇ ಮಗಳ ಮೇಲೂ ಕಣ್ಣಾಕಿ ಅವಳನ್ನು ಮದುವೆಯಾಗುವುದಾಗಿ ಹಟ ಹಿಡಿದಿದ್ದನಂತೆ. ಹಾಗಾಗಿ ಆರು ತಿಂಗಳಿಂದ ಮನೆಯಲ್ಲಿ ಗಲಾಟೆ ನಡೆದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ವಿವಾದ ತಾಲೂಕು ಬಿಜೆಪಿ ಮುಖಂಡರ ಸಮ್ಮುಖದಲ್ಲೆ ಇತ್ಯರ್ಥವಾಗಿತ್ತು. ಆದರೆ ಇದೆಕ್ಕೆಲ್ಲಾ ಕಾರಣ ಬಿಜೆಪಿ ಮುಖಂಡರು, ಯುವಕರನ್ನ ಪ್ರೇರೇಪಿಸಿ ಕಾಂಗ್ರೆಸ್ ಕಾರ್ಯಕರ್ತನನ್ನ ಕೊಲೆ ಮಾಡಿದ್ದಾರೆ. ಇದು ಬಿಜೆಪಿ ಬೆಂಬಲಿತ ಕೊಲೆ ಎಂದು ಶಾಸಕ ನಾರಾಯಣಸ್ವಾಮಿ ಇಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಟ್ರೆಕ್ಕಿಂಗ್ ಹೋಗಿ ಅಪಾಯಕ್ಕೆ ಸಿಲುಕಿದ್ದ ಯುವಕನ ವಿರುದ್ಧ ಕೇಸ್ ದಾಖಲು!

bhava bhamyada kolara 6

ಸದ್ಯ ಉಂಡು ಹೋದ ಕೊಂದು ಹೋದ ಅನ್ನೋ ಪರಿಸ್ಥಿತಿ ಬಂದಿದ್ದು, ಆರೋಪಿ ಬಾಬುನನ್ನು ಬಂಧಿಸಿರುವ ಬಂಗಾರಪೇಟೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಪೊಲೀಸರು ಬಿಜೆಪಿ ಮುಖಂಡರುಗಳ ಮುಲಾಜಿಗೆ ಒಳಗಾಗದೆ ಆತನಿಗೆ ತಕ್ಕ ಶಿಕ್ಷೆಕೊಡಿಸಬೇಕು ಎಂದು ಕುಟುಂಬಸ್ಥರು ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ.

TAGGED:bjpKolarMurderpresidentಅಧ್ಯಕ್ಷಕೊಲೆಕೋಲಾರಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
25 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
36 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
37 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
46 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
1 hour ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?