Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ

Latest

ಅಸಂಬದ್ಧ ವಿಶ್ಲೇಷಣೆ.. ದೇಶದ ಜನತೆ ಕ್ಷಮೆಯಾಚಿಸಿ: ರಾಗಾ ‘ಮತಗಳ್ಳತನ’ ಆರೋಪಕ್ಕೆ ಚುನಾವಣಾ ಆಯೋಗ ಆಕ್ರೋಶ

Public TV
Last updated: August 8, 2025 1:54 pm
Public TV
Share
2 Min Read
Rahul Gandhi
SHARE

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇಂಡಿಯಾ ಒಕ್ಕೂಟ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪವನ್ನು ಅಸಂಬದ್ಧ ವಿಶ್ಲೇಷಣೆ ಎಂದು ಚುನಾವಣಾ ಆಯೋಗ ಕರೆದಿದೆ. ದಾರಿತಪ್ಪಿಸುವ ವ್ಯಾಖ್ಯಾನಗಳನ್ನು ಹರಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಿ ಎಂದು ಚುನಾವಣಾ ಆಯೋಗ ಒತ್ತಾಯಿಸಿದೆ. ಇದನ್ನೂ ಓದಿ: ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್‌ ಗಾಂಧಿ ವಾಗ್ದಾಳಿ

624592 election commission 768x432 1

ರಾಹುಲ್ ಗಾಂಧಿ ತಮ್ಮ ವಿಶ್ಲೇಷಣೆಯಲ್ಲಿ ನಂಬಿಕೆ ಇಟ್ಟರೆ, ಚುನಾವಣಾ ಆಯೋಗದ ವಿರುದ್ಧದ ಆರೋಪಗಳು ನಿಜವೆಂದು ನಂಬಿದರೆ, ಘೋಷಣೆಗೆ ಸಹಿ ಹಾಕುವಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಬಾರದು. ಅವರು ಘೋಷಣೆಗೆ ಸಹಿ ಹಾಕದಿದ್ದರೆ, ತಮ್ಮ ವಿಶ್ಲೇಷಣೆ ಮತ್ತು ಅಸಂಬದ್ಧ ಆರೋಪಗಳಲ್ಲಿ ನಂಬಿಕೆ ಇಟ್ಟಿಲ್ಲ ಎಂದರ್ಥ. ಈ ಸಂದರ್ಭದಲ್ಲಿ, ಅವರು ರಾಷ್ಟ್ರದ ಕ್ಷಮೆಯಾಚಿಸಬೇಕು. ಅವರಿಗೆ ಎರಡು ಆಯ್ಕೆಗಳಿವೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮತಗಳ್ಳತನ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ, ಗುರುವಾರ ಸಂಜೆ ಬಿಹಾರದಲ್ಲಿ ವಿಶೇಷ ಪರಿಷ್ಕರಣೆ ಅಥವಾ ಎಸ್‌ಐಆರ್, ಉಪರಾಷ್ಟ್ರಪತಿ ಚುನಾವಣೆ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಇಂಡಿಯಾ ಒಕ್ಕೂಟದ ಡಿನ್ನರ್ ಸಭೆಯಲ್ಲಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದರು. 2024 ರ ಲೋಕಸಭಾ ಚುನಾವಣೆ ಹಾಗೂ ಕರ್ನಾಟಕ ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ಮತಗಳ್ಳತನ ಬೆಳಕಿಗೆ ಬಂದಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ, ದಾಖಲೆ ಇದ್ದರೆ ಕೋರ್ಟ್‌ಗೆ ಹೋಗಿ: ಶೆಟ್ಟರ್

ಕರ್ನಾಟಕದಲ್ಲಿ ನಡೆದ ಸಮೀಕ್ಷೆಯಲ್ಲಿ ಆರು ಪ್ರಮುಖ ಅಕ್ರಮಗಳು ಬಯಲಾಗಿವೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಒಂದೇ ಮತದಾರರ ಪಟ್ಟಿಯಲ್ಲಿ ಮತದಾರ ಹಲವು ಬಾರಿ ಕಾಣಿಸಿಕೊಳ್ಳುವುದು, ಬಹು ರಾಜ್ಯಗಳಲ್ಲಿ ಒಂದೇ ಮತದಾರ ಮತ ಚಲಾಯಿಸಿರುವುದು, ಅಸ್ತಿತ್ವದಲ್ಲಿಲ್ಲದ ವಿಳಾಸಗಳು, ಒಂದೇ ವಿಳಾಸದಲ್ಲಿ ಹಲವು ಮತದಾರರು, ಮತದಾರರ ಗುರುತಿನ ಚೀಟಿಗಳಲ್ಲಿ ಪ್ರತ್ಯೇಕಿಸಲಾಗದ ಫೋಟೋ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯೊಂದಿಗೆ ಶಾಮೀಲಾಗಿ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಈ ಕೆಲಸ ಮಾಡಿದೆ. ಆಯೋಗವು ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಲು ನಿರಾಕರಿಸಿದೆ ಎಂದು ರಾಗಾ ಬೇಸರ ಹೊರಹಾಕಿದ್ದಾರೆ.

ಬಿಜೆಪಿ ಕೂಡ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದ ಮತದಾರರ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೊಂಡಿರುವ ಅನರ್ಹ ಮತದಾರರ ಹೆಸರುಗಳನ್ನು ಒಳಗೊಂಡಿರುವ ಘೋಷಣೆಯನ್ನು ಸಲ್ಲಿಸಲು ಅವರು ಏಕೆ ಹಿಂಜರಿಯುತ್ತಿದ್ದಾರೆಂದು ಪ್ರಶ್ನಿಸಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ

TAGGED:election commissionRahul GandhiVoter Fraudಚುನಾವಣಾ ಆಯೋಗಮತಗಳ್ಳತನ ಆರೋಪರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
11 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
19 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
26 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
1 hour ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?