Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್

Chikkaballapur

ಜಾತಿ ಜನಗಣತಿ ವರದಿ ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆ ಇದೆ: ಪ್ರದೀಪ್ ಈಶ್ವರ್

Public TV
Last updated: October 19, 2024 4:14 pm
Public TV
Share
2 Min Read
Pradeep Eshwar
SHARE

– SSLC ಫಲಿತಾಂಶ ಹೆಚ್ಚಿಸಲು ಟೆಸ್ಟ್ ಸಿರೀಸ್‌ ಸ್ಕೀಂ ಚಾಲನೆಗೆ ಮುಂದಾದ ಶಾಸಕ

ಚಿಕ್ಕಬಳ್ಳಾಪುರ: ಜಾತಿ ಜನಗಣತಿ ವರದಿ (Caste Census Report) ಜಾರಿಯಾದ್ರೆ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆಯಿದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಬಲಿಜ ಸಮುದಾಯದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದವನು. ಜಾತಿ ಜನಗಣತಿ ವರದಿಯಿಂದ ನಮ್ಮ ಸಮುದಾಯಕ್ಕೆ ಒಳಿತಾಗುವ ನಂಬಿಕೆಯಿದೆ ಎಂದಿದ್ದಾರೆ. ಇದನ್ನೂ ಓದಿ: ಜೋಶಿ ರಾಜೀನಾಮೆ ಕೇಳಿ ಕಾಂಗ್ರೆಸ್ಸಿಗರು ವಿಘ್ನ ಸಂತೋಷಪಡಲು ಮುಂದಾಗಿದ್ದಾರೆ – ವಿಜಯೇಂದ್ರ

Chikkaballapura 5

ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯನವರ ಬಳಿ ನನ್ನ ಸಮುದಾಯಕ್ಕೆ ಉದ್ಯೋಗದ ವಿಚಾರದಲ್ಲಿ 2ಎ ಮೀಸಲಾತಿಗೆ ಬೇಡಿಕೆ ಇಟ್ಟಿದ್ದೇನೆ. ಹೀಗಾಗಿ ಜಾತಿಗಣತಿ ಬಿಡುಗಡೆ ಆದರೆ ನಮ್ಮ ಸಮುದಾಯಕ್ಕೆ ಒಳಿತಾಗಲಿದೆ. ನನ್ನ ಸಮುದಾಯದ ಪರವಾಗಿ ಕೇಳೋದು ನನ್ನ ಧರ್ಮ ಕರ್ತವ್ಯ. ಹಾಗಂತ ವರದಿ ಜಾರಿ ಮಾಡಲೇಬೇಕು ಅಂತ ನಾನು ಆದೇಶ ಮಾಡೋಕಾಗುತ್ತಾ? ಮುಂದಿನ ಬಾರಿ ಎಂಎಲ್‍ಎ ಆಗೋವಷ್ಟರಲ್ಲಿ 2ಎ ಮೀಸಲಾತಿ ಜಾರಿ ಆಗುವಂತೆ ಮಾಡ್ತೀನಿ. ಇದು ನನ್ನ ಸಮುದಾಯಕ್ಕೆ ಇದು ನಾನು ಕೊಡುವ ಭರವಸೆ ಎಂದು ಹೇಳಿದ್ದಾರೆ.

Pradeep Eshwar 2

ಟೆಸ್ಟ್ ಸಿರೀಸ್‌ ಸ್ಕೀಂ ಚಾಲನೆಗೆ ಮುಂದಾದ ಶಾಸಕ:
ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ವೈಯುಕ್ತಿಕ ಸ್ಕಾಲರ್ ಶಿಫ್ ಸ್ಕೀಂ ಘೋಷಣೆ ಮಾಡಿರುವ ಶಾಸಕ ಪ್ರದೀಪ್ ಈಶ್ವರ್, ಈ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ SSLC ಫಲಿತಾಂಶ ಹೆಚ್ಚಳ ಮಾಡಲು ಎಂಎಲ್‍ಎ ಪ್ರದೀಪ್ ಈಶ್ವರ್ ಟೆಸ್ಟ್ ಸೀರೀಸ್ ಎಂಬ ಮತ್ತೊಂದು ಹೊಸ ಕಾರ್ಯಕ್ರಮ ಚಾಲನೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಮುಡಾದಲ್ಲಿ ಅಕ್ರಮವಾಗಿಲ್ಲ ಎಂದಾದ್ರೆ ಸೈಟ್ ವಾಪಸ್ ಕೊಟ್ಟಿದ್ದು, ಮರೀಗೌಡ ರಾಜೀನಾಮೆ ಯಾಕೆ? – ಎಸ್ ಮುನಿಸ್ವಾಮಿ

ಕ್ಷೇತ್ರದ 24 ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಎಲ್ಲಾ ಪ್ರೌಢಶಾಲೆಗಳ 3,000ಕ್ಕೂ ಹೆಚ್ಚು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 48 ದಿನವೂ ನಿತ್ಯ ಘಟಕ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ತಿಂಗಳ ನವೆಂಬರ್ 04 ರಿಂದ ಡಿಸೆಂಬರ್ 31ರ ವರೆಗೆ ಈ ಘಟಕ ಪರೀಕ್ಷೆಗಳು ನಡೆಯಲಿವೆ. ಪ್ರತಿದಿನವೂ ಆಯಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು. ಆದ್ರೆ ಈ ಪರೀಕ್ಷೆ ನಡೆಸಲು ಬೇಕಾಗುವ ಎಲ್ಲಾ ಪ್ರಶ್ನೆ ಪತ್ರಿಕೆಯ ಜೊತೆಗೆ ಅದರ ಕೆಳಗಡೆಯೇ ಉತ್ತರ ಬರೆಯಲು ಬೇಕಾಗುವಷ್ಟು ಖಾಲಿ ಜಾಗ ಇರುವಂತಹ ಪತ್ರಿಕೆಯನ್ನ ಶಾಸಕ ಪ್ರದೀಪ್ ಈಶ್ವರ್ ತಮ್ಮ ವೈಯುಕ್ತಿಕ ಹಣದಲ್ಲಿ ತಯಾರಿಸಲಿದ್ದಾರೆ.

ಪ್ರತಿದಿನವೂ ಶಾಲೆಗೆ ಪ್ರಶ್ನೆಪತ್ರಿಕೆಗಳನ್ನ ತಲುಪಸಿ ಪರೀಕ್ಷೆ ನಡೆಸಲಾಗುವುದು, ಆಯಾ ದಿನವೇ ಉತ್ತರ ಪತ್ರಿಕೆಗಳನ್ನ ಡಿಡಿಪಿಐ ಕಚೇರಿಗೆ ತಲುಪಿಸಿ ಬೇರೊಂದು ಶಾಲೆಯ ಶಿಕ್ಷಕರು ಅದರ ಮೌಲ್ಯಮಾಪನ ಮಾಡಲಿದ್ದು ವಾರದ ನಂತರ ಫಲಿತಾಂಶ ಪ್ರಕಟಿಸಲಾಗುವುದು. ಇದೇ ರೀತಿ 48 ದಿನ ಇದುವರೆಗೂ ನಡೆದಿರುವ ಪಠ್ಯಕ್ಕೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುತ್ತದೆ. ಈ ಹೊಸ ಕಾರ್ಯಕ್ರಮಕ್ಕೆ ಪ್ರಶ್ನೆ ಪತ್ರಿಕೆ ತಯಾರಿಕೆಗೆ 10 ರಿಂದ 15 ಲಕ್ಷಕ್ಕೂ ಹೆಚ್ಚು ಹಣ ಖರ್ಚಾಗಲಿದ್ದು ನನ್ನ ಸ್ವಂತ ಹಣ ಭರಿಸಲಾಗುತ್ತಿದೆ ಅಂತ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.

ಹೀಗಾಗಿ ಈ ಕಾರ್ಯಕ್ರಮ ಚಾಲನೆ ಮಾಡುವ ಸಲುವಾಗಿ ಶನಿವಾರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶಾಸಕ ಪ್ರದೀಪ್ ಈಶ್ವರ್ ಶಾಲೆಯ ಮುಖ್ಯ ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಶಿಕ್ಷಕರು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಅತಿಥಿ ಶಿಕ್ಷಕರಿಗೆ ಕಡಿಮೆ ಸಂಬಳ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು.

TAGGED:Caste CensuschikkaballapurPradeep EshwarSSLC Resultಎಸ್‍ಎಸ್‍ಎಲ್‍ಸಿ ಫಲಿತಾಂಶಚಿಕ್ಕಬಳ್ಳಾಪುರಜಾತಿ ಜನಗಣತಿ ವರದಿಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?