Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ವೀಡಿಯೋ ನೋಡೋಕೆ ಆಗಲ್ಲ, ವಯಸ್ಸಾದ ತಾಯಿಯನ್ನು ಆ ರೀತಿ ಬಳಸಿಕೊಂಡಿದ್ದಾರೆ: ಡಿಕೆ ಸುರೇಶ್

Public TV
Last updated: April 30, 2024 4:40 pm
Public TV
Share
3 Min Read
PRAJWAL REVANNA DK SURESH
SHARE

ಬೆಂಗಳೂರು: ನಾನು ನಿಜವಾಗಿ ಹೇಳ್ತೀನಿ. ಆ ವೀಡಿಯೋ ನೋಡೋದಕ್ಕೆ ಆಗಲ್ಲ. ವಯಸ್ಸಾದ ತಾಯಿಯನ್ನ ಆ ರೀತಿ ಬಳಸಿಕೊಂಡಿದ್ದಾರೆ ಎಂದು ಸಂಸದ ಡಿಕೆ ಸುರೇಶ್ (DK Suresh) ಅವರು ಪ್ರಜ್ವಲ್ ರೇವಣ್ಣ‌ (Prajwal Revanna) ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಇಡೀ ದೇಶವೇ ಅಸಹ್ಯ ಪಡುವಂತಹ ಘಟನೆಯಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು. ಹುಬ್ಬಳ್ಳಿ ಘಟನೆ ಬಗ್ಗೆ ಮೋದಿ ಪ್ರಸ್ತಾಪ ಮಾಡಬೇಕು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ರಾಜಕೀಯ ಮಾಡಿದ್ರೆ ಅದು ಕುಮಾರಸ್ವಾಮಿನೇ ಮಾಡಿರಬೇಕು. ಅವರಿಗೆ ಈ ಬಗ್ಗೆ ಮೊದಲೇ ಗೊತ್ತಿತ್ತು ಅಂತಾರೇ. ದೇವೇಗೌಡರ ಮೊಮ್ಮಗ, ಸಿಎಂ ಅವರ ಮಗ ಈ ರೀತಿ ಮಾಡಿದ್ದಾರೆ. ಅವರ ರಕ್ಷಣೆಗೆ ಕುಟುಂಬವೇ ನಿಂತಿದೆ ಎಂದರು. ಇದನ್ನೂ ಓದಿ: ಪೆನ್‍ಡ್ರೈವ್ ಹಿಂದೆ ಮಹಾನಾಯಕ ಇದ್ದಾರೆ- ಡಿಕೆಶಿ ವಿರುದ್ಧ ಹೆಚ್‍ಡಿಕೆ ಗರಂ

ಯಾವ ರಾಜಕೀಯ ಕೂಡ ಇದರಲ್ಲಿ ಇಲ್ಲ. ನಾನು ಸರ್ಕಾರಕ್ಕೆ ಹೇಳ್ತೀನಿ, ಇದರಲ್ಲಿರೋ ಸಂತ್ರಸ್ತರ ಪರವಾಗಿ ಸರ್ಕಾರ ನಿಲ್ಲಬೇಕು. ಸರ್ಕಾರ ಸಂತ್ರಸ್ತರಿಗೆ ರಕ್ಷಣೆ ನೀಡಬೇಕು. ಒಳ್ಳೆಯ ವಿಚಾರ ಆದಾಗ ಕುಟುಂಬ, ಈಗ ಕುಟುಂಬದ ಹೆಸರು ಹೇಳಬಾರದಾ? ಕುಟುಂಬದವರೇ ಅವರ ರಕ್ಷಣೆಗೆ ನಿಂತಿದ್ದಾರೆ. ಬೇರೆ ಯಾರಾದ್ರೂ ಹೀಗೆ ಮಾಡಿದ್ರೆ, ದೇವೇಗೌಡರು, ಕುಮಾರಸ್ವಾಮಿ ಸುಮ್ನೇ ಇರ್ತಿದ್ರಾ?. ತಾಯಂದರ ರಕ್ಷಣೆ ಮಾಡಬೇಕು, ಇದು ಅತ್ಯಂತ ಅಸಹ್ಯಕರ ವಿಚಾರವಾಗಿದೆ. ದೇವೇಗೌಡರ ಕುಟುಂಬ ಈ ರೀತಿ ಅನೇಕ ಸಲ ಮಾಡಿಕೊಂಡೇ ಬಂದಿದೆ. ಯಾರು ಏನೂ ಮಾಡಲು ಆಗಲ್ಲ ಅನ್ನೋ ಮನೋಭಾವ ಅವರದ್ದಾಗಿದೆ. ರೇವಣ್ಣ ರಾಜಕೀಯ ಷಡ್ಯಂತ್ರ ಅಂದ್ರೆ, ಅದು ಕುಮಾರಸ್ವಾಮಿ ಮಾಡಿರೋದೇ ಆಗಿರಬೇಕು ಎಂದು ಹೇಳಿದರು.

PRAJWAL REVANNA 1

ಇದು ನಮ್ಮ ಗಮನಕ್ಕೆ ಬಂದಿದ್ದರೆ ಇದು ಮುಂಚೆನೇ ಹೊರಕ್ಕೆ ಬರುತ್ತಿತ್ತು. ಈಗ ಇದನ್ನ ಬೇರೆ ರೀತಿ ತಿರುಗಿಸಲು ಹೀಗೆ ನಮ್ಮ ಹೆಸರನ್ನ ತರ್ತಿದ್ದಾರೆ. ಹಾಸನದಲ್ಲಿ ಇದು ಗುಸು ಗುಸು ಇತ್ತು. ಬಿಜೆಪಿ ನಾಯಕರು ಸಹ ಇದು ನಮಗೆ ಗೊತ್ತಿತ್ತು, ಅಂತಾ ಹೇಳಿದ್ದಾರೆ. ರೇವಣ್ಣ ಅವರು ಕೂಡ ಇದು ಹಳೆಯ ವಿಚಾರ ಅಂತಿದ್ದಾರೆ. ಆದರೆ ಅವರಿಗೆಲ್ಲ ಇದು ಮೊದಲೇ ಗೊತ್ತಿದ್ದ ವಿಚಾರ ಎಂದು ವಾಗ್ದಾಳಿ ನಡೆಸಿದರು.

ಇದು ಒಂದೆರಡು ಪ್ರಕರಣ ಅಲ್ಲ, 500ಕ್ಕೂ ಹೆಚ್ಚು ಇದೆ ಅಂತಿದ್ದಾರೆ. ಇದು ಇಡೀ ದೇಶದಲ್ಲೇ ಅತ್ಯಂತ ದೊಡ್ಡ ಪ್ರಕರಣ. ಇದು ಕುಟುಂಬದ ಹೊಣೆ ಅಲ್ಲಾ ಅಂತಾರೆ..ಮತ್ತೇನು? ಈ ಪೆನ್ ಡ್ರೈವ್ ವಿಚಾರ ಪ್ರಧಾನಿ ಕಚೇರಿಗೂ ತಲುಪಿದೆ. ಪ್ರಧಾನಿ ಅವರ ಗಮನಕ್ಕೂ ಬಂದಿದೆ. ಇದು ದೊಡ್ಡ ರಾಕೆಟ್. ಇದರಲ್ಲಿ ಯಾರೆಲ್ಲಾ ಇದ್ದಾರೆ. ಅವರಿಗೆ ಶಿಕ್ಷೆ ಆಗಬೇಕು. ಜೊತೆಗೆ ಆ ಹೆಣ್ಣು ಮಕ್ಕಳ ರಕ್ಷಣೆ ಆಗಬೇಕು ಎಂದು ಡಿ.ಕೆ ಸುರೇಶ್ ಆಗ್ರಹಿಸಿದರು.

ಎನ್‍ಡಿಎ ಇಂತಹ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು ಯಾಕೇ..? ತಪ್ಪು ಮಾಡಿದವರ ಪರವಾಗಿ ನನ್ನ ಮಗನಿಗೆ ವೋಟ್ ಕೊಡಿ ಎಂದು ಕೇಳಿದ್ದು ಇಡೀ ದೇಶಕ್ಕೆ ಮಾಡಿದ ಅವಮಾನ. ಬಿಜೆಪಿಯವರು ಇಂತಹ ಘಟನೆಯನ್ನ ಮುಚ್ಚಿಡೋದ್ರಲ್ಲಿ ಮುಂದು. ಪ್ರಧಾನಿ ಕಾರ್ಯಾಲಯ ಪ್ರಕರಣವನ್ನ ತೀರಿಸುವ ಕೆಲಸ ಮಾಡಿದೆ. ಈ ಹಿಂದೆ ಬಾಂಬೆ ಬಾಯ್ಸ್ ಪ್ರಕರಣದಲ್ಲೂ ಹೀಗೆ ಮಾಡಿದೆ ಎಂದರು.

ರೇವಣ್ಣ ಅವರೇ ಇದು ನಾಲ್ಕು ವರ್ಷದ ಹಳೆಯ ವೀಡಿಯೋ ಅಂತಾ ಹೇಳಿದ್ದಾರೆ. ಇದು ಹೇಗೆ ರಾಜಕೀಯ ಷಡ್ಯಂತ್ರ. ಅವರೇ ಹೇಳಬೇಕು. 500ಕ್ಕೂ ಹೆಚ್ಚು ಮಹಿಳೆಯರ ಮನಹಾನಿ ಪ್ರಕರಣ ಆಗಿದೆ. ಇದು ಇಡೀ ದೇಶದಲ್ಲೇ ಅತ್ಯಂತ ದೊಡ್ಡ ಮಾನಹಾನಿ ಪ್ರಕರಣ. ಸರ್ಕಾರ ಈ ಪ್ರಕರಣದಲ್ಲಿರೋ ಮಹಿಳೆಯರ ರಕ್ಷಣೆ ನೀಡಬೇಕು. ಸರ್ಕಾರದ ಜವಾಬ್ದಾರಿ ಇದಾಗಿದೆ. ಬಿಜೆಪಿ ಅವರು ಡಬಲ್ ಸ್ಟ್ಯಾಂಡ್. ಎಂಪಿ ಅದ್ಮೇಲೆ ನಡೆದಿರೋ ಘಟನೆ ಇದಾಗಿದೆ. ಜೆಡಿಎಸ್ ಕಾಂಗ್ರೆಸ್ ಇದ್ದಾಗ ಗೆದ್ದ ನಂತ್ರ ನಡೆದಿರೋದು ಎಂದು ವಾಗ್ದಾಳಿ ನಡೆಸಿದರು.

TAGGED:bengalurudk sureshPendrive Caseprajwal revannaಡಿಕೆ ಸುರೇಶ್ಪೆನ್‌ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಬೆಂಗಳೂರು
Share This Article
Facebook Whatsapp Whatsapp Telegram

Cinema Updates

ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
5 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
5 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
7 hours ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
7 hours ago

You Might Also Like

donald trump
Latest

ಭಾರತ-ಪಾಕ್ ಸಂಘರ್ಷ ತ್ವರಿತ ಶಮನಕ್ಕೆ ಟ್ರಂಪ್ ಒತ್ತಾಯ

Public TV
By Public TV
14 minutes ago
2 Commercial Flights Seen Near Lahore Amid Drone Attack Likely Used As Shield
Latest

ನಾಗರಿಕ ವಿಮಾನಗಳನ್ನು ಬಳಸಿಕೊಂಡು ಪಾಕ್ ಡ್ರೋನ್ ದಾಳಿ

Public TV
By Public TV
36 minutes ago
Josh Hazlewood
Cricket

ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರೋ ಭಾರತೀಯ ವೀರ ಯೋಧರಿಗೆ ಜೋಶ್ ಹ್ಯಾಜಲ್‌ವುಡ್ ಸೆಲ್ಯೂಟ್

Public TV
By Public TV
37 minutes ago
20 Pakistani Soldiers Dead
Latest

ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 20 ಪಾಕ್‌ ಸೈನಿಕರು ಸಾವು

Public TV
By Public TV
45 minutes ago
IMF
Latest

ಭಾರತದ ವಿರೋಧದ ನಡುವೆಯೂ ಪಾಕ್‌ಗೆ 19,000 ಕೋಟಿ ಸಾಲ ಕೊಟ್ಟ ಐಎಂಎಫ್‌

Public TV
By Public TV
1 hour ago
Omar Abdullah
Latest

ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ: ಓಮರ್ ಅಬ್ದುಲ್ಲಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?