Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಕಾಶ್ ರೈಗೆ ಪ್ರಶಸ್ತಿ ನೀಡದಂತೆ ಹಿಂದೂ ಸಂಘಟನೆ ಪ್ರತಿಭಟನೆ- ರೈ ಪ್ರತಿಕ್ರಿಯಿಸಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಪ್ರಕಾಶ್ ರೈಗೆ ಪ್ರಶಸ್ತಿ ನೀಡದಂತೆ ಹಿಂದೂ ಸಂಘಟನೆ ಪ್ರತಿಭಟನೆ- ರೈ ಪ್ರತಿಕ್ರಿಯಿಸಿದ್ದು ಹೀಗೆ

Dakshina Kannada

ಪ್ರಕಾಶ್ ರೈಗೆ ಪ್ರಶಸ್ತಿ ನೀಡದಂತೆ ಹಿಂದೂ ಸಂಘಟನೆ ಪ್ರತಿಭಟನೆ- ರೈ ಪ್ರತಿಕ್ರಿಯಿಸಿದ್ದು ಹೀಗೆ

Public TV
Last updated: October 10, 2017 12:24 pm
Public TV
Share
2 Min Read
PRAKASH RAI
SHARE

ಮಂಗಳೂರು, ಉಡುಪಿ: ಕಳೆದ 12 ವರ್ಷಗಳಿಂದ ವಿವಾದವೇ ಇಲ್ಲದೆ, ತಣ್ಣಗೆ ನಡೆಯುತ್ತಿದ್ದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಈ ಬಾರಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿಯ ಭಾರೀ ವಿರೋಧದ ನಡುವೆ ಡಾ. ಕೋಟ ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲು ಬಹುಭಾಷಾ ನಟ ಪ್ರಕಾಶ್ ರೈ ಬಂದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಡಿವೈಎಫ್‍ಐ ಕಾರ್ಯಕರ್ತರು ಸ್ವಾಗತಿಸಿದ್ರು.

ಇದೇ ವೇಳೆ ಮಾತನಾಡಿದ ಪ್ರಕಾಶ್ ರೈ, ಪ್ರತಿಭಟಿಸುವುದು ಅವರವರ ಹಕ್ಕು. ಪ್ರತಿಭಟಿಸಲಿ ಬೇಡ ಅನ್ನುವುದಿಲ್ಲ. ಕಾರಂತ ನನಗೆ ಅಜ್ಜ. ತುಂಬಾ ಆತ್ಮೀಯರಾಗಿದ್ದರು. ಅವರ ಹೆಸರಲ್ಲಿ ಪ್ರಶಸ್ತಿ ಸ್ವೀಕರಿಸುವುದು ಹೆಮ್ಮೆಯಿದೆ ಅಂತ ಹೇಳಿದರು. ಬಳಿಕ ಉಡುಪಿ ಮೂಲಕ ಕುಂದಾಪುರಕ್ಕೆ ತೆರಳಿದ್ರು. ಹಲವರ ಆಕ್ಷೇಪದ ನಡುವೆಯೂ ಇಂದು ಕುಂದಾಪುರದ ಕೋಟದಲ್ಲಿ ಪ್ರಕಾಶ ರೈಗೆ ಕಾರಂತ ಪ್ರಶಸ್ತಿ ಪ್ರದಾನ ನಡೆಯಲಿದೆ.

RAI 5

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿಯನ್ನು ಪ್ರಕಾಶ್ ರೈಗೆ ನೀಡಬಾರದು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಎದ್ದ ಬೆನ್ನಲ್ಲೇ ಬಿಜೆಪಿಯೂ ಅಸಮಾಧಾನ ವ್ಯಕ್ತಪಡಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಶಿವರಾಮ ಕಾರಂತ ಟ್ರಸ್ಟ್, ಶಿವರಾಮಕಾರಂತ ಹುಟ್ಟೂರ ಪ್ರತಿಷ್ಠಾನ ಜಂಟಿಯಾಗಿ ಕಳೆದ ಹದಿಮೂರು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಿದೆ. ಖ್ಯಾತ ನಟ ಪ್ರಕಾಶ್ ರೈಗೆ ಈ ಬಾರಿಯ ಸನ್ಮಾನವನ್ನು ಮಾಡಬೇಕು ಎಂದು ಪ್ರತಿಷ್ಠಾನ ಮೂರು ತಿಂಗಳ ಹಿಂದೆ ನಿರ್ಧಾರ ಮಾಡಿತ್ತು. ಆಯ್ಕೆ ಸಮಿತಿ, ಪಂಚಾಯತ್ ಮತ್ತು ಪ್ರತಿಷ್ಠಾನ ಹತ್ತು ದಿನಗಳ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿತ್ತು.

ಇದನ್ನೂ ಓದಿ: `ಕಾರಂತ ಪ್ರಶಸ್ತಿ’ ಪ್ರಕಾಶ್ ರೈ ಸಾಧನೆಗೆ ನೀಡುತ್ತಿರುವುದು, ರಾಜಕೀಯ ಬೆರೆಸಬೇಡಿ- ಪ್ರಮೋದ್

ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ ಪ್ರಕಾಶ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ರೈ ಗೆ ಪ್ರಶಸ್ತಿ ನೀಡಬಾರದು ಎಂಬ ದೊಡ್ಡ ಕೂಗು ಎದ್ದಿದೆ. ಪ್ರಕಾಶ್ ರೈ ಕಾವೇರಿ ನದಿ ವಿಚಾರದಲ್ಲಿ ಕರ್ನಾಟಕಕ್ಕೆ ವಿರುದ್ಧವೆಂಬಂತಹ ಹೇಳಿಕೆಗಳನ್ನ ನೀಡಿದ್ದರು. ಗೌರಿ ಲಂಕೇಶ್ ಹತ್ಯೆ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದ್ದರು. ಡಿವೈಎಫ್‍ಐ ರಾಜ್ಯ ಸಮ್ಮೇಳನದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಒಳ್ಳೆ ನಟ ಅಂತ ಲೇವಡಿ ಮಾಡಿದ್ದರು. ಈ ಎಲ್ಲಾ ವಿಚಾರವನ್ನಿಟ್ಟು ಸಾಮಾಜಿಕ ಜಾಲತಾಣದಲ್ಲಿ ರೈಗೆ ಪ್ರಶಸ್ತಿ ನೀಡೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

RAI 4

ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ಕೊಡಲಾಗುವ ಪ್ರಶಸ್ತಿಯನ್ನು ಸ್ವೀಕರಿಸಲು ಪ್ರಕಾಶ್ ರೈ ಅವರಿಗೆ ನೈತಿಕತೆ ಇಲ್ಲ ಎಂಬ ಬರಹಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿ ಶೇರ್ ಆಗ್ತಾ ಇದೆ. ಆದ್ರೆ ಪ್ರಶಸ್ತಿ ನೀಡುವ ಸಂಸ್ಥೆ ನಮ್ಮ ಸಮಿತಿಯಲ್ಲಿ ಯಾವುದೇ ಗೊಂದಲವಿಲ್ಲ. ನಟ ಪ್ರಕಾಶ್ ರೈ ಯವರೇ ಕಾರಂತರ ಹೆಸರಿನ ಗೌರವಕ್ಕೆ ಪಾತ್ರರಾಗಲಿದ್ದಾರೆ ಎಂದು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಹಂದೆ ಹೇಳಿದ್ದಾರೆ.

ಸಂಜೆ ನಾಲ್ಕು ಗಂಟೆಗೆ ಕುಂದಾಪುರ ತಾಲೂಕಿನ ಕೋಟ ಕಾರಂತ ಥೀಂ ಪಾರ್ಕಿನಲ್ಲಿ ತಂಬೆಲರು ಎಂಬ 10 ದಿನದ ಕಾರ್ಯಕ್ರಮದ ಸಮಾರೋಪ ನಡೆಯಲಿದೆ. ಜೈ ಭಾರ್ಗವ ಸಂಘಟನೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸುವ ಸೂಚನೆ ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಪಂಥದ ಜೋಗಿ ಮಠದ ಭಕ್ತರು ಕಪ್ಪು ಅಂಗಿ ಧರಿಸಿ ಕಾರ್ಯಕ್ರಮದಲ್ಲೇ ಕುಳಿತು ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಪ್ರತಿಭಟನೆ ಮಾಡೋದಾಗಿ ಬಿಜೆಪಿ ಕೂಡ ಎಚ್ಚರಿಕೆ ನೀಡಿದೆ.

RAI 3

RAI 2

RAI 1

SHIVARAMA KARANTHA

TAGGED:actor prakash raikaranth awardkaverimodipublictvtamilnaduudupiyogi adithyanathಉಡುಪಿಕಾರಂತ ಪ್ರಶಸ್ತಿಕಾವೇರಿತಮಿಳುನಾಡುಪಬ್ಲಿಕ್ ಟಿವಿಪ್ರಕಾಶ್ ರೈಮೋದಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

United States Air Force KC 135
Latest

ಅಮೆರಿಕದ ಫೈಟರ್ ಜೆಟ್‌ಗಳಿಗೆ ಇಂಧನ ಪೂರೈಸುವ ವಿಮಾನ ಪತನ – ನಾಲ್ವರು ಸಾವು, ಇಬ್ಬರಿಗೆ ಗಾಯ

Public TV
By Public TV
5 minutes ago
SUDHAKAR
Latest

HN ವ್ಯಾಲಿ, KC ವ್ಯಾಲಿಯಲ್ಲಿ ತೃತೀಯ ಹಂತದ ಸಂಸ್ಕರಣೆ ಯೋಜನೆ ತರಬೇಕು, ಇಲ್ಲದಿದ್ರೆ ಸರ್ಕಾರದ ವಿರುದ್ಧ ಪಾದಯಾತ್ರೆ: ಸಂಸದ ಸುಧಾಕರ್‌

Public TV
By Public TV
42 minutes ago
POCSO Special Court
Bengaluru City

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ‌ ಸೇರಿ ಮೂವರು ಅರೆಸ್ಟ್

Public TV
By Public TV
56 minutes ago
chikkamagaluru court sentences man to death for killing couple
Chikkamagaluru

ಎನ್‌.ಆರ್‌ಪುರ | ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ

Public TV
By Public TV
1 hour ago
H.D.Deve gowda team
Latest

ಸೋಮವಾರದಿಂದಲೇ ತಂಬಾಕು ಖರೀದಿ: ಹೆಚ್‌ಡಿಡಿ, ಹೆಚ್‌ಡಿಕೆಗೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಭರವಸೆ

Public TV
By Public TV
1 hour ago
Supreme Court 1
Latest

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?