Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

Belgaum

ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

Public TV
Last updated: February 28, 2022 1:53 pm
Public TV
Share
2 Min Read
pralhad joshi 1
SHARE

ಬೆಳಗಾವಿ: ಸರ್ಕಾರ ಸಂಪೂರ್ಣ ವೆಚ್ಚ ಭರಿಸಿ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಜೆಗಳನ್ನು ಸಮೀಪದ ಏರ್‌ಪೋರ್ಟ್‍ಗೆ ಕರೆದುಕೊಂಡು ಬರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಅಕ್ಕಪಕ್ಕದ ದೇಶಗಳ ಜೊತೆ ಮಾತುಕತೆ ಮಾಡಲಾಗುತ್ತಿದೆ. ಅವರ ಸಹಯೋಗ ಸಹಕಾರ ಪಡೆದು ಕೆಲಸ ಮಾಡುತ್ತಿದ್ದೇವೆ. ದೆಹಲಿ, ಮುಂಬೈ ಯಾವುದಾದರೂ ಪ್ರಮುಖ ನಗರ ಆಯ್ಕೆ ಮಾಡಿ ಭಾರತ ಸರ್ಕಾರ ಸಂಪೂರ್ಣ ಮುಕ್ತವಾಗಿ ಕರೆದುಕೊಂಡು ಬರುತ್ತಿದೆ ಎಂದರು.

UKRAIN RETURN 2

ಉಕ್ರೇನ್‍ನಲ್ಲಿ ಈಗಿನ ವಾಸ್ತವಿಕ ಚಿತ್ರಣ, ಅಲ್ಲಿಂದ ಬರುವ ವೀಡಿಯೋಗಳು ಎಲ್ಲಾ ಸತ್ಯವೋ ಸುಳ್ಳೋ ಎನ್ನುವುದು ಪರಿಶೀಲನೆ ಆಗುತ್ತಿಲ್ಲ. ಸದ್ಯ ಪ್ರಧಾನಿ ಮಾರ್ಗದರ್ಶನ ನೇತೃತ್ವದಲ್ಲಿ ಟಾಪ್ ಪ್ರಿಯಾರಿಟಿಯಿಂದ ನಾವು ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದೇವೆ ಎಂದು ಹೇಳಿದರು.

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಇಂತಹ ವಿಷಮ ಪರಿಸ್ಥಿತಿಯಲ್ಲಿ ನಿನ್ನೆ ಮೂರು ವಿಮಾನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ನಮ್ಮ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

UKRAIN RETURN 1

ಇದು ಅತ್ಯಂತ ಕಠಿಣ ಕ್ಲಿಷ್ಟಕರ ಸನ್ನಿವೇಶವಾಗಿದೆ. ಉಕ್ರೇನ್ ಜೊತೆಯೂ ನಮ್ಮ ಮಾತುಕತೆ ನಡೆಯುತ್ತಿದೆ. ನಾನು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ವಿದೇಶಾಂಗ ರಾಜ್ಯ ಸಚಿವರ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕ್ಲಿಷ್ಟಕರ ಸನ್ನಿವೇಶ ಇರುವುದರಿಂದ ರಷ್ಯಾದ ಜೊತೆಯೂ ಮಾತನಾಡಬೇಕಾಗುತ್ತದೆ. ಉಕ್ರೇನ್ ಜೊತೆಯೂ ಮಾತನಾಡಬೇಕಾಗುತ್ತದೆ. ನಮ್ಮ ನಾಗರಿಕರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಆದ್ಯತೆ. ಇದು ಬಹುದೊಡ್ಡ ಚಾಲೆಂಜ್ ಎಂದರು.

Ukraine 2 2

ಹಿಂದೆ ಇರಾಕ್ ಅಫ್ಘಾನಿಸ್ತಾನದಲ್ಲಿ ಸಮಸ್ಯೆಯಾದ ಸಂದರ್ಭದಲ್ಲಿ ಯಶಸ್ವಿಯಾಗಿ ಸ್ಥಳಾಂತರ ಮಾಡಿದ್ದೇವು. ಆದರೆ ಉಕ್ರೇನ್‍ನಲ್ಲಿ ನಿರೀಕ್ಷೆಗಿಂತ ಬೇಗ ಯುದ್ಧ ಶುರುವಾಗಿರುವುದರಿಂದ ಸಮಸ್ಯೆ ಆಗಿದೆ. ಭೌಗೋಳಿಕವಾಗಿ ಉಕ್ರೇನ್ ಬಹಳ ವಿಶಾಲವಾಗಿದೆ. ಇಂದೂ ಸಹ ವಿಮಾನಗಳು ಭಾರತಕ್ಕೆ ಬರುತ್ತಿವೆ. ಕೇಂದ್ರ ಸರ್ಕಾರ ಅತ್ಯಂತ ಸಂವೇದನಾಶೀಲವಾಗಿ ಪ್ರಯತ್ನ ಮಾಡ್ತಿದ್ದೇವೆ. ಕಷ್ಟ ಇದೆ ನಾವು ಏನು ಆಗೇ ಇಲ್ಲ ಅಂತಾ ಹೇಳುತ್ತಿಲ್ಲ. ಆದರೆ ಸುರಕ್ಷಿತವಾಗಿ ಮಕ್ಕಳನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

hariyana student

ಉಕ್ರೇನ್‍ನ ಕೀವ್, ಖಾರ್ಕೀವ್‍ನಲ್ಲಿ ಕನ್ನಡಿಗ ವಿದ್ಯಾರ್ಥಿಗಳ ಪರದಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೀವ್ ಮತ್ತು ಖಾರ್ಕೀವ್‍ಗೆ ರೆಸ್ಕ್ಯೂಗೆ ರೀಚ್ ಆಗೋಕೆ ಆಗುತ್ತಿಲ್ಲ. ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಹೆಚ್ಚಿನ ಫೋನ್‍ಗಳ ವ್ಯವಸ್ಥೆ ಮಾಡಿದ್ದೇವೆ. ಕೆಲವೊಂದು ವೇಳೆ ಎಲೆಕ್ಟ್ರಿಸಿಟಿ ಸೇರಿ ಇತರ ಸೌಲಭ್ಯ ಸಿಗಲ್ಲ. ನನಗೆ ಬಂದ ಫೋನ್‍ಗಳನ್ನು ಸ್ವೀಕರಿಸುತ್ತಿದ್ದೇನೆ. ನಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆ ತರುವುದು ನಮ್ಮ ಆದ್ಯತೆ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

Ukraine 6

ಬಾಂಬ್ ದಾಳಿ, ಶೆಲ್ಲಿಂಗ್ ಆಗುತ್ತಿದೆ. ಎರಡೂ ಕಡೆ ಸೈನಿಕರು ಸುತ್ತವರೆದಿದ್ದಾರೆ. ಹೀಗಾಗಿ ರೀಚ್ ಆಗಲು ಆಗುತ್ತಿಲ್ಲ. ನಾವು ಅಲ್ಲಿ ರೀಚ್ ಆಗಲು ಆಗುತ್ತಿಲ್ಲ, ಇದು ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ. ಕೆಲವು ಪೋಷಕರು ನನಗೂ ಫೋನ್ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ನಿನ್ನೆಯಿಂದ ನ್ಯೂಕ್ಲಿಯರ್ ಮಾತುಕತೆ ನಡೆಯುತ್ತಿದೆ. ಇದರಲ್ಲಿ ಸತ್ಯ ಎಷ್ಟು ಸುಳ್ಳು ಎಷ್ಟು ನನಗೆ ಗೊತ್ತಿಲ್ಲ. ಇದು ನಮಗೆ ಚಾಲೇಂಜಿಂಗ್ ಟೈಮ್. ನಮ್ಮ ನಾಗರಿಕರನ್ನು ಹೇಗಾದರೂ ಮಾಡಿ ಸುರಕ್ಷಿತವಾಗಿ ಕರೆತರೋದೆ ನಮ್ಮ ಪ್ರಥಮ ಆದ್ಯತೆಯಾಗಿದೆ. ಸ್ವತಃ ಪ್ರಧಾನಿ ಡೇ ಟು ಡೇ ಮಾನಿಟರ್ ಮಾಡ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

TAGGED:belagavinarendra modiPralhad JoshirussiaUkraineಉಕ್ರೇನ್ನರೇಂದ್ರ ಮೋದಿಪ್ರಹ್ಲಾದ್ ಜೋಶಿಬೆಳಗಾವಿರಷ್ಯಾ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
39 minutes ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
42 minutes ago
suresh kumar help
Bengaluru City

ಮಗಳ ಚಿಕಿತ್ಸಾ ವೆಚ್ಚ ಭರಿಸಲಾಗದೇ ಕಿಡ್ನಿ ಮಾರಾಟಕ್ಕೆ ಮುಂದಾದ ತಂದೆ – ನೊಂದ ಕುಟುಂಬಕ್ಕೆ ಶಾಸಕ ಸುರೇಶ್ ಕುಮಾರ್ ನೆರವು

Public TV
By Public TV
2 hours ago
Chitradurga Ganja Arrest
Chitradurga

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Public TV
By Public TV
2 hours ago
Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
2 hours ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?