Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್‌ ಬಿಲ್‌ಗೆ ಕಾಂಗ್ರೆಸ್‌ ವಿರುದ್ಧ – ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್‌ ಬಿಲ್‌ಗೆ ಕಾಂಗ್ರೆಸ್‌ ವಿರುದ್ಧ – ಜೋಶಿ ಕಿಡಿ

Dharwad

ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್‌ ಬಿಲ್‌ಗೆ ಕಾಂಗ್ರೆಸ್‌ ವಿರುದ್ಧ – ಜೋಶಿ ಕಿಡಿ

Public TV
Last updated: April 5, 2025 6:28 pm
Public TV
Share
3 Min Read
Pralhad Joshi 2
SHARE

– ವಕ್ಫ್‌ ತಿದ್ದುಪಡಿ ಮಸೂದೆ ಮುಸ್ಲಿಮರ ವಿರುದ್ಧವಾಗಿಲ್ಲ
– ಪೊಲೀಸರು ಕಾಂಗ್ರೆಸ್‌ ಸರ್ಕಾರದ ಗುಲಾಮರಾ?; ಸಚಿವ ರೋಷಾವೇಶ

ಹುಬ್ಬಳ್ಳಿ: ವಕ್ಫ್‌ ತಿದ್ದುಪಡಿ ಮಸೂದೆ (Waqf Amendment Bill) ಮುಸ್ಲಿಮರ ವಿರುದ್ಧವಾಗಿಲ್ಲ. ಕಾಂಗ್ರೆಸ್‌ ನಾಯಕರಿಗೆ ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ಮಸೂದೆಗೆ ವಿರುದ್ಧ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್‌ ತಿದ್ದುಪಡಿ ಮಸೂದೆ ಮುಸ್ಲಿಮರ ವಿರುದ್ಧವಾಗಿಲ್ಲ. ಸೋನಿಯಾ ಗಾಂಧಿ (Sonia Gandhi) ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ರಾಜಾ ಮಾತೆ ಸುಪುತ್ರ ರಾಹುಲ್ ಗಾಂಧಿ ಈ ಹಿಂದೆ ಬಿಲ್ ಹರಿದು ಹಾಕಿದ್ದಾರೆ. ಅವರು ಈ ಬಿಲ್ ಬಗ್ಗೆ ಮಾತನಾಡುತ್ತಾರೆ. ಮೋದಿ ಸರ್ಕಾರ ಅಸಂವಿಧಾನಕವಾಗಿ ಬಿಲ್ ಮಂಡನೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಈ ಬಿಲ್ ನಿಂದ ರಾಜಕೀಯವಾಗಿ ಹಿನ್ನಡೆ ಆಗುತ್ತೆ, ಹೀಗಾಗಿ ವಿರೋಧ ಮಾಡುತ್ತಿದ್ದಾರೆ. ಬಿಹಾರ ಚುನಾವಣೆಯಲ್ಲಿ ಇದರ ಪ್ರಭಾವ ಗೊತ್ತಾಗುತ್ತದೆ ಎಂದರು.

Pralhad Joshi

ವಕ್ಫ್‌ ಬಿಲ್ ಮುಸ್ಲಿಮರ (Muslims) ವಿರುದ್ಧ ಇಲ್ಲ. 39 ಲಕ್ಷ ಎಕರೆಗೆ 168 ಕೋಟಿ ರೆವೆನ್ಯೂ ಬರ್ತಾ ಇದೆ. ಕರ್ನಾಟಕದಲ್ಲಿ 54 ಸಾವಿರ ಎಕರೆ ವಕ್ಫ್‌ ಜಮೀನಿದೆ. ಈ ಆಸ್ತಿಯನ್ನ ಸರಿಯಾಗಿ ಬಳಸಿದರೆ, ಸಚ್ಛರ ಕಮೀಟಿ ವರದಿ ಪ್ರಕಾರ 12 ಸಾವಿರ ಕೋಟಿ ಆದಾಯ ಬರ್ತಿತ್ತು. ಇದರಲ್ಲಿ ದುರಪಯೋಗ, ಸ್ವಜನ ಪಕ್ಷಪಾತ ಇದೆ, ಆಸ್ತಿ ನುಂಗ್ತಾ ಇದ್ದಾರೆ. ಆದ್ದರಿಂದ ನಾವೆಲ್ಲ ವಿಚಾರ ಮಾಡಿ ಬಿಲ್ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾರವಾರ | ಹಿಂದೂ ಮಹಾಸಾಗರದಲ್ಲಿ 9 ಮಿತ್ರ ರಾಷ್ಟ್ರಗಳೊಂದಿಗೆ IOS ಸಾಗರ ಹೆಸರಿನ ಕಾರ್ಯಾಚರಣೆಗೆ ಚಾಲನೆ

ಈ ವಕ್ಫ್‌ ಬಿಲ್‌ ಬಗ್ಗೆ ಕೆಲವರಿಗೆ ತಪ್ಪಾಗಿ ಅರ್ಥ ಮಾಡಿಸ್ತಿದ್ದಾರೆ. ಬಹಳ ಹಿಂದೂಗಳ ಆಸ್ತಿ ವಕ್ಫ್‌ ಆಗಿದೆ. ವಕ್ಫ್‌ ಬೋರ್ಡ್ ಇಂಡಿಪೆಂಡೆಂಟ್ ಇದೆ. ಅನೇಕರ ಮುಸ್ಲಿಮರ ಮನೆಗಳನ್ನ ವಕ್ಫ್‌ ಆಸ್ತಿ ಮಾಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಅನೇಕರ ಮುಸ್ಲಿಂ ಮನೆ ವಕ್ಫ್‌ ಆಸ್ತಿ ಆಗಿವೆ. ಆದ್ದರಿಂದ ವಕ್ಫ್‌ ಬೋರ್ಡ್‌ನಲ್ಲಿ ಸರಿಯಾದ ರೀತಿ ಮ್ಯಾನೇಜಮೆಂಟ್ ಆಗಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್‌ ನ್ಯಾಯಾಧೀಶರಾಗಿ ನ್ಯಾ. ವರ್ಮಾ ಪ್ರಮಾಣ ವಚನ ಸ್ವೀಕಾರ

ಇನ್ನೂ ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು? ಮೃತಪಟ್ಟ ಯುವಕ ಸೇರಿ ಇಬ್ಬರು ಯುವಕರ ಮೇಲೆ ಎಫ್‌ಐಆರ್ ಹಾಕ್ತಾರೆ. ಅಧಿಕಾರದ ಧರ್ಪ, ದುರಹಂಕಾರ ಯಾವ ಪ್ರಮಾಣದಲ್ಲಿದೆ? ಎಫ್‌ಐಆರ್ ಕೋರ್ಟ್‌ನಲ್ಲಿ ಸ್ಟೇ ಆಗುತ್ತೆ. ಆದರೂ ರೌಡಿ ಶೀಟರ್ ತಗಿತೇನೆ ಅಂತ ಬೆದರಿಸಿದ್ದಾರೆ. ಪೊಲೀಸರಿಗೆ ಹೇಳ್ತೇನೆ ಸರ್ಕಾರ ಒಂದೇ ಇರೋದಿಲ್ಲ, ಯಾವ ಆಧಾರದ ಮೇಲೆ ರೌಡಿ ಶೀಟರ್ ಹಾಕ್ತಿರಾ? ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು? ನಾವು ಕೂಡ ಸರ್ಕಾರದಲ್ಲಿದ್ದೇವೆ, ರಾಮಾನುಜ, ಎಸ್‌ಪಿ ಅಮಾನತ್ತು ಆಗಬೇಕು. ಪೊಣ್ಣನ್ನ ಅನ್ನೋನು ರಾಜಕೀಯಕ್ಕೆ ಅನ್ ಫಿಟ್ ಇದ್ದಾರೆ. ಕೆಲವೊಮ್ಮೆ ನಮ್ಮ ಫೋಟೋ ಕೂಡ ಹಾಕ್ತಾರೆ ನಾವು ಎಫ್‌ಐಆರ್‌ ಹಾಕಿದ್ದೇವಾ? ಆತನ ವಾಟ್ಸಪ್‌ನಲ್ಲಿ ಸ್ಪಷ್ಟವಾಗಿ ಹೆಸರಿದೆ, ಶಾಸಕನ ಹೆಸರು ಬರೆದಿದ್ದಾರೆ. ಇವರ ಮೇಲೆ ಒಂದೂ ಕೇಸ್ ಹಾಕಲ್ಲ ಒಳ್ಳೆ ರೀತಿಯ ಕೆಲಸ ಮಾಡುವ ಪೊಲೀಸರು ನಮ್ಮಲ್ಲಿ ಇದ್ದಾರೆ. ಹೈಕೋರ್ಟ್ ಸ್ಟೇ ಮಾಡಿದ ಮೇಲೂ ರೌಡಿ ಶೀಟರ್ ಹಾಕಿದ್ರೆ ಇಬ್ಬರು ಆಫೀಸರ್ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

ನಾನು ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಬೈತಿಲ್ಲ. ಈ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಲೇಬೇಕು. ಇವರ ವಿರುದ್ಧ ಹೈಕೋರ್ಟ್ ನಲ್ಲಿ ಕೇಸ್ ಹಾಕಲು ಸೂಚಿಸಿದ್ದೇನೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

TAGGED:bjpcongressmuslimsPralhad JoshiWaqf Amendment Billಕಾಂಗ್ರೆಸ್ಪ್ರಹ್ಲಾದ್ ಜೋಶಿಬಿಜೆಪಿಮುಸ್ಲಿಮರುವಕ್ಫ್‌ ತಿದ್ದುಪಡಿ ಮಸೂದೆ
Share This Article
Facebook Whatsapp Whatsapp Telegram

Cinema news

nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories

You Might Also Like

two arrested for illegally transporting cattle to kerala
Crime

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ – ಇಬ್ಬರು ಅರೆಸ್ಟ್‌

Public TV
By Public TV
1 minute ago
Rajanna DK Shivakumar
Bengaluru City

ಡಿಕೆಶಿ ಏನೇ ಮಾಡಿದ್ರೂ ನನ್ನ ಸ್ಟ್ಯಾಡ್‌ ಬದಲಾಗಲ್ಲ, ನಾನು ಸಿದ್ದರಾಮಯ್ಯ ಪರವೇ: ಕೆ.ಎನ್‌ ರಾಜಣ್ಣ

Public TV
By Public TV
31 minutes ago
arehalli gram panchayat takes new steps to prevent crime
Districts

ಬೇಲೂರು | ಅಪರಾಧ ಪ್ರಕರಣ ಹೆಚ್ಚಳ – ಅನ್ಯ ರಾಜ್ಯದವ್ರನ್ನ ಬಾಡಿಗೆ ಮನೆಯಿಂದ ಹೊರಹಾಕಲು ನೋಟಿಸ್‌

Public TV
By Public TV
56 minutes ago
Egg
Latest

ಮೊಟ್ಟೆ ತಿಂದ್ರೆ ಕ್ಯಾನ್ಸರ್‌ ಅಪಾಯ ಇಲ್ಲ – ಕೇಂದ್ರದಿಂದ ಸ್ಪಷ್ಟನೆ

Public TV
By Public TV
2 hours ago
Muhammad Yunus
Latest

ಸಕಲ ಸರ್ಕಾರಿ ಗೌರವಗಳೊಂದಿಗೆ ಉಸ್ಮಾನ್‌ ಹಾದಿ ಅಂತ್ಯಕ್ರಿಯೆ

Public TV
By Public TV
2 hours ago
Droupadi Murmu
Bengaluru City

ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಲ್ಲಿ ವಿಡಿಯೋ ʻಡೀಪ್‌ ಫೇಕ್‌ʼ – ಎಫ್‌ಐಆರ್‌ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?