Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿಯ ಪ್ರೀತಿಯ ಜಾಲದಲ್ಲಿ ಬೀಳಿಸಲಾಗುತ್ತೆ, ಬನಶಂಕರಿ ಮಸೀದಿ ಕೆಳಗಡೆ ಮತಾಂತರ – ಮುತಾಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಯುವತಿಯ ಪ್ರೀತಿಯ ಜಾಲದಲ್ಲಿ ಬೀಳಿಸಲಾಗುತ್ತೆ, ಬನಶಂಕರಿ ಮಸೀದಿ ಕೆಳಗಡೆ ಮತಾಂತರ – ಮುತಾಲಿಕ್

Dharwad

ಯುವತಿಯ ಪ್ರೀತಿಯ ಜಾಲದಲ್ಲಿ ಬೀಳಿಸಲಾಗುತ್ತೆ, ಬನಶಂಕರಿ ಮಸೀದಿ ಕೆಳಗಡೆ ಮತಾಂತರ – ಮುತಾಲಿಕ್

Public TV
Last updated: October 6, 2022 6:38 pm
Public TV
Share
2 Min Read
pramod muthalik
SHARE

ಧಾರವಾಡ: ಶ್ರೀಧರ್ ಗಂಗಾಧರ್ ಎನ್ನುವ ಯುವಕನನ್ನು ಹುಬ್ಬಳ್ಳಿಗೆ (Hubballi) ತಂದು ಯುವತಿಯ ಪ್ರೀತಿಯ ಜಾಲದಲ್ಲಿ ಬೀಳಿಸಿ, ಅವನನ್ನು ಮತಾಂತರ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಮಂಡ್ಯ ಮೂಲದ ಶ್ರೀಧರ್ ಗಂಗಾಧರ್ ಎಂಬಾತನನ್ನು ಮತಾಂತರ (Conversion) ಮಾಡಲು ವ್ಯವಸ್ಥಿತವಾಗಿ ಎಲ್ಲಾ ರೀತಿಯ ಯೋಜನೆಯೂ ಇಸ್ಲಾಂ ಕಡೆಯಿಂದಲೇ ನಡೆದಿತ್ತು. ಅವರ ಪ್ಲ್ಯಾನ್ ಪ್ರಕಾರವಾಗಿಯೇ ಅವನಿಗೆ ಇಸ್ಲಾಂನ ಎಲ್ಲ ಪ್ರಕ್ರಿಯೆ ಮಾಡಲಾಗಿದೆ. ಗೋ ಮಾಂಸ ತಿನ್ನಿಸಿದ್ದಾರೆ. ಶಸ್ತ್ರಚಿಕಿತ್ಸೆ ಸಹ ಆಗಿದೆ. ಎಲ್ಲ ರೀತಿಯದ್ದು ಆಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಆತ ಶ್ರೀಧರ್ ಗಂಗಾಧರ್ ಇರುವವನು ಇಂದು ಸಲ್ಮಾನ್ ಆಗಿದ್ದಾನೆ ಎಂದು ಕಿಡಿಕಾರಿದರು.

POLICE JEEP

ಘಟನೆಗೆ ಸಂಬಂಧಿಸಿ ಶ್ರೀಧರ್ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ (Police Station) ದೂರು ದಾಖಲಿಸಿದ್ದಾನೆ. ದೂರಿನಲ್ಲಿ ಅವನಿಗೆ ಒತ್ತಾಯ ಮಾಡಿ ಇದನ್ನೆಲ್ಲ ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದಾನೆ. ಅಷ್ಟೇ ಅಲ್ಲದೇ ಬೆಂಗಳೂರಿನ ಬನಶಂಕರಿಯಲ್ಲಿರುವ ಮಸೀದಿಯ 11 ಜನರ ಮೇಲೆ ಕೇಸ್ ಆಗಿದೆ. ಈ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ. ಅದರಲ್ಲಿ ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಕೂಡ ಭಾಗಿಯಾಗಿದ್ದಾನೆ ಎನ್ನುವುದು ಬಹಿರಂಗ ಆಗಿದೆ ಎಂದರು.

ಕಾಂಗ್ರೆಸ್ ಮತಾಂತರಕ್ಕೆ ಹೇಗೆ ವ್ಯವಸ್ಥಿತವಾಗಿ ಇದಕ್ಕೆ ಕುಮಕ್ಕು ಕೊಡುತ್ತದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ. ಇದಕ್ಕೆಲ್ಲಾ ಅವರೇ ಜವಾಬ್ದಾರಿಯಾಗಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿ ಕ್ರಿಶ್ಚಿಯನರಿಗೆ ಹೇಗೆ ಇಡೀ ದೇಶದಲ್ಲಿ ಮತಾಂತರಕ್ಕೆ ಕುಮ್ಮಕ್ಕು ಕೊಡ್ತಿದ್ದಾರೋ, ಅದೇ ಮಾದರಿಯಲ್ಲಿ ಮುಸ್ಲಿಂ ತುಷ್ಠೀಕರಣ, ಮತಾಂತರಕ್ಕೆ ಕಾಂಗ್ರೆಸ್ ಕೂಡ ಜವಾಬ್ದಾರಿ ಹಾಗೂ ಹೊಣೆಯಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಬಂಧನ ಆಗಿದೆ. ಈ ಕೂಡಲೇ ಅವನನ್ನು ಕೂಡಲೇ ಕಾಂಗ್ರೆಸ್ ಅಮಾನತು ಮಾಡಬೇಕು. ಇಲ್ಲದಿದ್ರೆ ಇದರ ಹಿಂದೆ ನೀವು ಇದ್ದೀರಿ ಎನ್ನುವುದು ಖಚಿತವಾಗುತ್ತದೆ ಎಂದು ಹೇಳಿದರು.

Congress

ಬನಶಂಕರಿ ಮಸೀದಿಯ ಕೆಳಗೆ ಅಂಡರ್ ಗ್ರೌಂಡ್ ಇದೆ ಅನ್ನೋದು ಬಹಿರಂಗ ಆಗುತ್ತಿದೆ. ಇನ್ನು ಅದರಲ್ಲಿ 50 ರಿಂದ 60 ಜನ ಮತಾಂತರಕ್ಕೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅನೇಕರು ಹಿಂದೂ ಯುವಕರೇ ಆಗಿದ್ದಾರೆ ಎನ್ನುವುದನ್ನು ಆತ ಬಹಿರಂಗ ಪಡಿಸಿದ್ದಾನೆ. ಸರ್ಕಾರ ಮತಾಂತರ ಕಾಯ್ದೆ ನಿಷೇಧ ಅಡಿಯಲ್ಲಿ ಬಂಧನ ಮಾಡಬೇಕು. ಅದೇ ಕಾಯ್ದೆಯಡಿ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು, ಶೀಘ್ರವಾಗಿ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ರಾಹುಲ್ ಗಾಂಧಿ ತಲೆ ರೈಲ್ವೇ ಹಳಿ ಇದ್ದಂತೆ: ಸಿ.ಸಿ ಪಾಟೀಲ್ ವ್ಯಂಗ್ಯ

ಈ ಹಿಂದಿರುವ ಶಕ್ತಿ ಮುಲ್ಲಾ, ಮೌಲ್ವಿಗಳು, ಮದರಸಾಗಳು ಮಸೀದಿಗಳು ಯಾವ್ಯಾವ ಇದಾವೆ ಎಲ್ಲವೂ ತನಿಖೆಯಾಗಬೇಕು. ನಾನು ಶೀಘ್ರದಲ್ಲೇ ಗೃಹಮಂತ್ರಿಗಳನ್ನು ಭೇಟಿಯಾಗಿ ನನ್ನ ಬಳಿ ಇರುವ ದಾಖಲೆ ಕೊಡುತ್ತೇನೆ ಎಂದ ಅವರು ಕೇರಳದಲ್ಲಿ 40% ಹಿಂದುಗಳು ಉಳಿದಿದ್ದಾರೆ, 60% ಹಿಂದುಗಳು ಹಾಗಾದ್ರೆ ಎಲ್ಲಿ ಹೋದ್ರು, ಅವರನ್ನ ಮತಾಂತರ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಬಂಧನ

Live Tv
[brid partner=56869869 player=32851 video=960834 autoplay=true]

TAGGED:dharwadpolice stationpramod muthalikಧಾರವಾಡಪ್ರಮೋದ್ ಮುತಾಲಿಕ್ಲವ್ ಜಿಹಾದ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
46 minutes ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
57 minutes ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
1 hour ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
2 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
2 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?