Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ.. : ಪ್ರಮೋದ್ ಮುತಾಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಯೋಗಿ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ.. : ಪ್ರಮೋದ್ ಮುತಾಲಿಕ್

Chikkamagaluru

ಯೋಗಿ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ.. : ಪ್ರಮೋದ್ ಮುತಾಲಿಕ್

Public TV
Last updated: April 18, 2022 12:47 pm
Public TV
Share
2 Min Read
Pramod Muthalik 4
SHARE

ಚಿಕ್ಕಮಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತರಹ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

BASAVARJ BOMMAI (1)

ಹನುಮ ಜಯಂತಿ ದಿನದಂದು ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್‍ನಲ್ಲಿ ಗಲಭೆಕೋರರ ಮನೆ, ಅಂಗಡಿಯನ್ನು ಧ್ವಂಸಗೊಳಿಸಿದಂತೆ ಕರ್ನಾಟಕದಲ್ಲಿ ಕೂಡ ಗಲಭೆಕೋರರ ಮನೆಗಳನ್ನು ಕಿತ್ತು ಬಿಸಾಕಿ ಎಂದು ನಾನು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅಕ್ರಮ ಮನೆಗಳು, ಅಕ್ರಮ ಬಡಾವಣೆಗಳನ್ನು ಕಿತ್ತು ಬಿಸಾಕಿ, ಅವರ ಸೊಕ್ಕು ಹಾಗೂ ಅಹಂಕಾರವನ್ನು ಅಡಗಿಸಿ. ಅವರ ದೇಶದ್ರೋಹಿ ಕೃತ್ಯವನ್ನು ಮಟ್ಟ ಹಾಕಿ. ಒಂದು ಬಾರಿ ಯೋಗಿ ಆದಿತ್ಯನಾಥ್ ಅವರಂತೆ ಮೈ ಕೊಡವಿ ನಿಲ್ಲಿ ಬಸವರಾಜ್ ಬೊಮ್ಮಾಯಿ ಅವರೇ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪೂರ್ವನಿಯೋಜಿತ ಸಂಚು: ಬಿರುಗಾಳಿ ಎಬ್ಬಿಸಿದ ವಾಟ್ಸಪ್‌ ಆಡಿಯೋ

yogi adithyanath

ಅಮಾಯಕರು ಅಂತ ಮುಸ್ಲಿಂ ಕಿಡಿಗೇಡಿಗಳ ಪರವಾಗಿ ನೀವು ನಿಲ್ಲುತ್ತಿರುವುದು ನಿಮಗೆ ಕ್ಷೋಭೆ ತರುವುದಿಲ್ಲ. ಸಿಸಿಟಿ ದೃಶ್ಯವನ್ನು ಸರಿಯಾಗಿ ಪರಿಶೀಲಿಸಿ ಇಲ್ಲಿ ಯಾರು ಅಮಾಕರಲ್ಲ, ಎಲ್ಲರೂ ಗುಂಡಾಗಳೇ. ಪೊಲೀಸರು ಸರಿಯಾಗಿ ತನಿಖೆ ನಡೆಸಿದ್ದಾರೆ. ಸರ್ಕಾರ ಸರಿಯಾದ ಕ್ರಮ ಕೈಗೊಂಡಿದೆ. ಈ ಘಟನೆಗೆ ಅಲ್ಲಿನ ಕಾಂಗ್ರೆಸ್ ಶಾಸಕ ಅಬ್ಬಯ್ಯ ಅವರು ಹೊಣೆಗಾರರಾಗಿದ್ದು, ಮುಂದಿನ ಚುನಾವಣೆಯಲ್ಲಿ ಮುಸ್ಲಿಮರ ಓಟ್‍ಗಾಗಿ ಇರುವ ಈ ಘಟನೆಗೆ ಕುಮ್ಮತ್ತು ನೀಡಿದ್ದಾರೆ. ಇದರ ಹಿಂದೆ ಎಂಐಎಂ ಇದೆ ಎಂದು ನಿಶ್ಚಿತವಾಗಿ ನಾನು ಹೇಳುತ್ತೇನೆ. ಬುದ್ದಿಜೀವಿಗಳು ಮುಸ್ಲಿಮರಿಂದ ಗಲಾಟೆಯಾಯಿತು ಎಂದರೆ ಸುಮ್ಮನೆ ಇರುತ್ತಾರೆ. ಅದೇ ಮುಸ್ಲಿಮರಿಗೆ ತೊಂದರೆಯಾಯಿತು ಎಂದ ಕ್ಷಣ ಬಾಯಿಬಿಡುತ್ತಾರೆ. ಬಾಯಿ ಮುಚ್ಚಿಕೊಂಡಿರುವ ಬುದ್ಧಿ ಜೀವಿಗಳು ಮುಸ್ಲಿಂ ಕ್ರಿಶ್ಚಿಯನ್‍ರ ಎಜೆಂಟ್‍ಗಳಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

hbl (1)

ರಾಜಕೀಯ ಎಂದರೆ ಏನು ಎಂಬುವುದು ನನಗೆ ಗೊತ್ತಿಲ್ಲ. ಆದರೆ ಮುಸ್ಲಿಂ ಸಮಾಜ ಹತಾಶರಾಗಿದ್ದಾರೆ. ಹಿಜಬ್, ಹಲಾಲ್ ಹೀಗೆ ಒಂದಲ್ಲಾ ಒಂದು ರೀತಿಯಲ್ಲಿ ಅಪಹಾಸ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಸಂಘರ್ಷದ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ದೇವಸ್ಥಾನವನ್ನು ಭಗ್ನ ಮಾಡಿದ್ದರೂ, ಹಿಂದೂ ಸಮಾಜ ಕೆರಳದೇ ಶಾಂತ ರೀತಿಯಲ್ಲಿದೆ. ಹೀಗಾಗಿ ಮೌಲಿಗಳು ಇಂತರವನ್ನು ಹದ್ದುಬಸ್ತಿನಲ್ಲಿ ಇಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

hbl (2)

ಹುಬ್ಬಳ್ಳಿಯಲ್ಲಿ ನಡೆದ ಘಟನೆ ಪೂರ್ವನಿಯೋಜಿತವಾಗಿದ್ದು, ಮುಸ್ಲಿಮರ ಕೆಪಿಸಿಸಿ ಕಾರ್ಯಧ್ಯಕ್ಷರು ಅಮಾಕರನ್ನು ಬಂಧಿಸುತ್ತಿದ್ದಾರೆ ಅಂತ ಹೇಳುತ್ತಿದ್ದಾರೆ. ಕಾಂಗ್ರೆಸ್‍ನವರು, ಕುಮಾರಸ್ವಾಮಿ ಅವರು ಅಮಾಕರನ್ನು ಬಂಧಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಮೊದಲಿನಿಂದಲೂ ಇವರ ನಿಲುವು ಹಿಂದೂ ವಿರೋಧವಾಗಿಯೇ ಇದೆ ಮತ್ತು ಮಸ್ಲಿಮರ ಪರವಾಗಿಯೇ ಇದೆ. ಮುಸ್ಲಿಮರ ಓಟ್‍ಗೋಸ್ಕರ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುವುದಕ್ಕೆ ಇದೊಂದೇ ಸಾಕ್ಷಿ. ಹನುಮ ಜಯಂತಿ ದಿನವೇ ಹುನುಮಂತನ ದೇವಾಲಯವನ್ನೇ ಒಡೆದು ಹಾಕಿದ್ದಾರೆ. ಇದು ಅಮಾಕರು ಮಾಡುವ ಕೆಲಸನಾ? ಜನರ ರಕ್ಷಣೆ ಮಾಡುವ ಪೊಲೀಸ್ ಇಲಾಖೆಯ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದು ಅಮಾಕರು ಮಾಡುವ ಕೆಲಸನಾ? ಹೋಮ ಹವನ ಮಾಡುವಂತಹ ನೀವು ಪೊಲೀಸ್ ಸ್ಟೇಷನ್ ಮೇಲೆ ದೇವಸ್ಥಾನದ ಮೇಲೆ ಕಲ್ಲು ತೋರಿದವರನ್ನು ಅಮಾಯಕರು ಎನ್ನುತ್ತೀರಾ ನಿಮಗೆ ನಾಚಿಕೆ ಆಗಲ್ವಾ? ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ ಎಂದು ಹರಿಹಾಯ್ದಿದ್ದಾರೆ.

TAGGED:Basavaraj BommaiChikkamagaluruHubballi Violencepramod muthalikYogi Adityanathಚಿಕ್ಕಮಗಳೂರುಪ್ರಮೋದ್ ಮುತಾಲಿಕ್ಬಸವರಾಜ್ ಬೊಮ್ಮಾಯಿಯೋಗಿ ಆದಿತ್ಯನಾಥ್ಹುಬ್ಬಳಿ ಗಲಭೇ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Noida Suicide
Crime

ವ್ಯಾಲೆಂಟೈನ್ಸ್ ಡೇ ಟ್ರ್ಯಾಜಿಡಿ – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 minute ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
30 minutes ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
1 hour ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
2 hours ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
2 hours ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?