Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರದಲ್ಲಿ ಖಾತೆ ತೆರೆಯದ ʻಜನ್‌ ಸೂರಜ್‌ʼ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ಮುಖಭಂಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರದಲ್ಲಿ ಖಾತೆ ತೆರೆಯದ ʻಜನ್‌ ಸೂರಜ್‌ʼ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ಮುಖಭಂಗ

Latest

ಬಿಹಾರದಲ್ಲಿ ಖಾತೆ ತೆರೆಯದ ʻಜನ್‌ ಸೂರಜ್‌ʼ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ಮುಖಭಂಗ

Public TV
Last updated: November 24, 2024 10:12 am
Public TV
Share
2 Min Read
Prashant Kishor
SHARE

ಪಾಟ್ನಾ: ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಪ್ರಶಾಂತ್‌ ಕಿಶೋರ್‌ (Prashant Kishor) ನೇತೃತ್ವದ ʻಜನ್‌ ಸೂರಜ್‌ʼ (Jan Suraaj) ಪಕ್ಷವು ಈ ಬಾರಿ ಬಿಹಾರ ಉಪ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದೆ.

ಈ ಬಾರಿ ಒಟ್ಟು 14 ರಾಜ್ಯಗಳ 48 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ (Bihar Bypolls) ನಡೆಯಿತು. ಅದರಂತೆ ಬಿಹಾರದ ತರಾರಿ, ರಾಮಗಢ, ಬೆಳಗಂಜ್ ಮತ್ತು ಇಮಾಮ್‌ಗಂಜ್ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜನ್‌ ಸೂರಜ್‌ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಚುನಾವಣಾ ತಂತ್ರಗಾರ ಎಂದೇ ಹೆಸರು ಪಡೆದಿದ್ದ ಪ್ರಶಾಂತ್‌ ಕಿಶೋರ್‌ಗೆ ಇದು ಭಾರಿ ಮುಖಭಂಗ ತರಿಸಿದೆ. ಇದನ್ನೂ ಓದಿ: ಒಂದು ಚುನಾವಣಾ ಕಾರ್ಯತಂತ್ರಕ್ಕೆ 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್‌ ಕಿಶೋರ್‌

prashant kishor

ತರಾರ್‌ನಲ್ಲಿ ಜನ್‌ ಸೂರ್ಜ್‌ನಿಂದ ಸ್ಪರ್ಧಿಸಿದ್ದ ಕಿರಣ್ ದೇವಿ ಕೇವಲ 5,622 ಮತಗಳನ್ನು ಪಡೆದು ಬಿಜೆಪಿಯ ಪ್ರತಿಸ್ಪಧಿ ವಿಶಾಲ್ ಪ್ರಶಾಂತ್ ( ಪಡೆದ ಮತ 78,755) ವಿರುದ್ಧ 73,133 ಮತಗಳ ಅಂತರದಿಂದ ಹೀನಾಯ ಸೋಲು ಕಂಡರು. ಇನ್ನೂ ರಾಮಗಢದ ಜನ್ ಸೂರಜ್‌ ಅಭ್ಯರ್ಥಿ ಸುಶೀಲ್ ಕುಮಾರ್ ಸಿಂಗ್ 6,513 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಅಶೋಕ್ ಕುಮಾರ್ ಸಿಂಗ್ ವಿರುದ್ಧ 60,895 ಮತಗಳ ಅಂತರದಿಂದ ಸೋತು ಸುಣ್ಣವಾಗಿದ್ದಾರೆ. ಇದನ್ನೂ ಓದಿ: ಯುಪಿಯ ಕುಂದರ್ಕಿಯಲ್ಲಿ 11 ಮುಸ್ಲಿಮರನ್ನು ಸೋಲಿಸಿದ ಏಕೈಕ ಹಿಂದೂ ಅಭ್ಯರ್ಥಿ

Prashant Kishor 1

ಮೋದಿ ಕ್ಯಾಂಪ್‌ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್‌ ಕಿಶೋರ್‌:
2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ (Narendra Modi) ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಎನ್‌ಡಿಎ ‘ಮಹಾ’ ಸುನಾಮಿ- ಕಾಂಗ್ರೆಸ್ ‘ಆಘಾಡಿ’ ಕೂಟ ಛಿದ್ರ ಛಿದ್ರ – ಯಾರಿಗೆ ಎಷ್ಟು ಸ್ಥಾನ?

prashanth kishore 8

ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬಾರಿ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.

2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು.‌ 2019 ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಗೆ ಯಶಸ್ಸು ಸಿಕ್ಕಿತ್ತು. ಚಂದ್ರಬಾಬು ನಾಯ್ಡು ಅವರನ್ನು ಸೋಲಿಸಿ ವೈಎಸ್‌ಆರ್‌ ಕಾಂಗ್ರೆಸ್‌ನ ಜಗನ್‌ ಅಧಿಕಾರಕ್ಕೆ ಏರಿದ್ದರು.

2018ರಲ್ಲಿ ಜೆಡಿಯು ಸೇರಿದ್ದ ಪ್ರಶಾಂತ್‌ ಕಿಶೋರ್‌ 2022 ರಲ್ಲಿ ಜನ್‌ ಸೂರಜ್‌ ಹೆಸರಿನಲ್ಲಿ ಬಿಹಾರದಲ್ಲಿ ಪಕ್ಷವನ್ನು ಸ್ಥಾಪಿಸಿದ್ದರು.

TAGGED:Bihar Assembly seatsBihar BypollsJan SuraajPrashant Kishorಉಪಚುನಾವಣೆಜನ್‌ ಸೂರಜ್‌ಪ್ರಶಾಂತ್ ಕಿಶೋರ್ಬಿಹಾರ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

KH Muniyappa
Kalaburagi

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಕೆ.ಹೆಚ್‌.ಮುನಿಯಪ್ಪ

Public TV
By Public TV
54 minutes ago
Sophie Devine
Cricket

WPL 2026: ಕೊನೆ ಹಂತದಲ್ಲಿ ಎಡವಿದ ಡೆಲ್ಲಿ; ಗುಜರಾತ್‌ಗೆ 4 ರನ್‌ಗಳ ರೋಚಕ ಜಯ

Public TV
By Public TV
1 hour ago
Anekal Dental Student Suicide
Bengaluru Rural

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ – ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ FIR

Public TV
By Public TV
1 hour ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
2 hours ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
2 hours ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?