Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ

Latest

ಲಿಡ್ಕರ್ ಮೂಲಕ ಸ್ವಯಂ ಉದ್ಯೋಗ ಒದಗಿಸಲು ಆದ್ಯತೆ: ಬೊಮ್ಮಾಯಿ

Public TV
Last updated: May 13, 2022 5:16 pm
Public TV
Share
2 Min Read
bommai
SHARE

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ 100 ಹೆಚ್ಚುವರಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲು ತೀರ್ಮಾನಿಸಲಾಗಿದ್ದು, ಲಿಡ್ಕರ್ ಯುವಕರಿಗೆ ಉದ್ಯೋಗವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

bommai 1

ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಹಾಗೂ ಚರ್ಮ ಕರಕುಶಲ ವಸ್ತುಪ್ರದರ್ಶನ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಚಮ್ಮಾರರ ಅಭಿವೃದ್ಧಿ ಸರ್ಕಾರ ಬದ್ದ ಎಂದರು. ಇದನ್ನೂ ಓದಿ: ಟಾಪ್ 100 ಜಾಗತಿಕ ತಂತ್ರಜ್ಞಾನ ನಾಯಕರ ಪಟ್ಟಿಯಲ್ಲಿ ‘ಕೂ’ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣಗೆ ಸ್ಥಾನ

bommai 2

ಲಿಡ್ಕರ್ ನಿಗಮಕ್ಕೆ ಈ ಬಾರಿ 25 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ನಿಗಮವು ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಿದ್ದಲ್ಲಿ ಪೂರಕ ಬಜೆಟ್‍ನಲ್ಲಿ ಹೆಚ್ಚಿನ ಅನುದಾನವನ್ನು ನೀಡಲಾಗುವುದು. ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ವಾಭಿಮಾನದ ಸ್ವಾವಲಂಬಿ ಬದುಕು ನಡೆಸಲು ಅನುವು ಮಾಡಿಕೊಡಬೇಕು. ಚರ್ಮೋದ್ಯಮದ ಆಧುನೀಕರಣದಲ್ಲಿ ದೊಡ್ಡ ಬದಲಾವಣೆ ಆಗಿದೆ. ಅಂತರರಾಷ್ಟ್ರೀಯ ಮಟ್ಟದ ವಿನ್ಯಾಸವಿರುವ ಪೀಠೋಪಕರಣಗಳು ಪ್ರದರ್ಶನದಲ್ಲಿ ಲಭ್ಯವಿದೆ. ಪೀಠೋಪಕರಣ ಉದ್ಯಮ ವಿಸ್ತಾರವಾದದ್ದು, ಅವುಗಳಿಗೆ ಬ್ರ್ಯಾಡಿಂಗ್ ಮಾಡುವ ಉತ್ತಮ ಬೆಲೆ ಹಾಗೂ ಮಾರುಕಟ್ಟೆ ಸಿಗುತ್ತದೆ. ಈ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 4ನೇ ವಿಶ್ವ ಮಾದಿಗ ದಿನದ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆನು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ @ANarayana_swamy, ಜಲ ಸಂಪನ್ಮೂಲ ಸಚಿವ @GovindKarjol, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು ಹಾಗೂ ಇತರರು ಉಪಸ್ಥಿತರಿದ್ದರು‌. pic.twitter.com/wqPn7sZcry

— Basavaraj S Bommai (@BSBommai) May 13, 2022

ಚರ್ಮೋದ್ಯಮ ಅನಾದಿಕಾಲದಿಂದಲೂ ಇದೆ. ಚರ್ಮ ಕುಶಲಕರ್ಮಿಗಳು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಮುಂದುವರಿಯಬೇಕು. ಇದಕ್ಕಾಗಿ ಚರ್ಮೋದ್ಯಮದಲ್ಲಿ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳನ್ನು ಬಳಸುವ ಮೂಲಕ ಚರ್ಮದ ಉತ್ಪನ್ನ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕು. ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಇತತರಿಗೆ ಪ್ರೇರಣೆಯನ್ನು ನೀಡುವಂತೆ ಬಾಳಬೇಕು. ಈ ದಿಸೆಯಲ್ಲಿ ಲಿಡ್ಕರ್ ಪಾತ್ರ ದೊಡ್ಡದಿದೆ. ಚರ್ಮೋದ್ಯಮದಲ್ಲಿ ಉದ್ಯೋಗ, ಉತ್ಪಾದನೆಗಳನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಲಿಡ್ಕರ್ ನಿಗಮದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಲಿಡ್ಕರ್ ಸಂಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸೇರಿಸಿ ಕಳೆದ ಐದು ವರ್ಷಗಳಿಂದ 237 ಕೋಟಿ ರೂ. ಅನುದಾನ ಒದಗಿಸುವ ಮೂಲಕ 33,000 ಉದ್ಯಮಗಳಿಗೆ ಸಹಾಯವನ್ನು ಮಾಡಲಾಗಿದೆ ಎಂದರು. ಇದನ್ನೂ ಓದಿ: ಕನ್ನಡದ ‘ಲಾಕ್ ಡೌನ್’ ಸಿನಿಮಾ ನಟಿ ಶಹಾನಾ ಅನುಮಾನಾಸ್ಪದ ಸಾವು – ಪತಿ ವಶಕ್ಕೆ

ಎಸ್‍ಸಿ, ಎಸ್‍ಟಿ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪರಿಶಿಷ್ಟ ಜಾತಿಯವರು ಜಮೀನು ಖರೀದಿಗೆ ಇದ್ದ 15 ಲಕ್ಷ ಅನುದಾನವನ್ನು 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿಯ 30 ಲಕ್ಷಕ್ಕಿಂತ ಹೆಚ್ಚಿನ ಮನೆಗಳಿಗೆ 75 ಲಕ್ಷ ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ವಿನೂತನ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಶಿಕ್ಷಣ, ಉದ್ಯೋಗ, ಸಬಲೀಕರಣ ನೀತಿಯ ಆಧಾರದ ಮೇಲೆ ಕೆಲಸ ಮಾಡಲಾಗುತ್ತಿದೆ. ಎಸ್‍ಸಿ, ಎಸ್‍ಟಿ, ಓಬಿಸಿ ಜನಾಂಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರಗಳಲ್ಲಿ 1,000 ಕೊಠಡಿಗಳ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುವುದು. ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ, ಯುವಕರಿಗೆ ಉದ್ಯೋಗ ಸೃಷ್ಟಿ ಆದ್ಯತೆ ನೀಡಲಾಗಿದೆ. ಸರ್ಕಾರದ ಸಾಲ ಸೌಲಭ್ಯದ ಯೋಜನೆಗಳು ಜನರಿಗೆ ಒದಗಿಸಲು ಜಿಲ್ಲೆಗೊಂದಂತೆ ಆಂಕರ್ ಬ್ಯಾಂಕ್ ಮಾಡಲು ಆದೇಶ ನೀಡಲಾಗಿದೆ ಎಂದು ಹೇಳಿದರು.

TAGGED:Basavaraja BommaibengaluruLidkarOccupationಉದ್ಯೋಗಬಸವರಾಜ ಬೊಮ್ಮಾಯಿಬೆಂಗಳೂರುಲಿಡ್ಕರ್
Share This Article
Facebook Whatsapp Whatsapp Telegram

Cinema news

Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories
Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories

You Might Also Like

Roshan Baig Rajnath Singh 1
Bengaluru City

ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

Public TV
By Public TV
47 minutes ago
mother arrested for murdering her daughter in yadgir
Crime

ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ!

Public TV
By Public TV
1 hour ago
Congress Women MPs near PM Modis chair chaos Rijiju shares video of Feb 4 Parliament face off
Latest

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

Public TV
By Public TV
2 hours ago
Dharmasthala Padayatra 2
Chikkamagaluru

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

Public TV
By Public TV
3 hours ago
DK Shivakumar 7
Bengaluru City

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Public TV
By Public TV
4 hours ago
Davanagere Father Burns Daughters Books
Crime

ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ ಮಗಳು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?