Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಬು ಗರ್ಭಿಣಿ ಮೇಲೆ ಬಾಣ ಬಿಟ್ಟ ದುಷ್ಕರ್ಮಿಗಳು- ಪವಾಡ ರೀತಿಯಲ್ಲಿ ಮಗು ಪಾರು!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ತುಂಬು ಗರ್ಭಿಣಿ ಮೇಲೆ ಬಾಣ ಬಿಟ್ಟ ದುಷ್ಕರ್ಮಿಗಳು- ಪವಾಡ ರೀತಿಯಲ್ಲಿ ಮಗು ಪಾರು!

Public TV
Last updated: November 14, 2018 3:51 pm
Public TV
Share
2 Min Read
INDIAN WOMAN
SHARE

ಲಂಡನ್: ಭಾರತೀಯ ಮೂಲದ ಗರ್ಭಿಣಿಯ ಮೇಲೆ ಲಂಡನ್ ನಲ್ಲಿ ದುಷ್ಕರ್ಮಿಗಳು ಬಿಲ್ಲು-ಬಾಣದಿಂದ ದಾಳಿ ಮಾಡಿದ ಮನಕಲಕುವ ಘಟನೆಯೊಂದು ನಡೆದಿದೆ.

ಈ ಘಟನೆ ಸೋಮವಾರ ಸಂಜೆ ಪೂರ್ವ ಲಂಡನ್ ನ ಇಲ್ಫೋರ್ಡ್ ಪ್ರದೇಶದಲ್ಲಿ ನಡೆದಿದ್ದು, ಮೃತ ಗರ್ಭಿಣಿಯನ್ನು 35 ವರ್ಷದ ದೇವಿ ಉನ್ಮಥಲ್ಲೆಗಡೋ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹೊಟ್ಟೆಯಲ್ಲಿದ್ದ ಮಗು ಪವಾಡವೆಂಬಂತೆ ಪಾರಾಗಿದೆ.

ಏನಿದು ಘಟನೆ?:
ತಾವು ವಾಸಿಸುತ್ತಿದ್ದ ಪ್ರದೇಶದ ಶೆಡ್ ನಲ್ಲಿ ದುಷ್ಕರ್ಮಿಗಳು ಅಡಗಿ ಕುಳಿತಿದ್ದರು. ಈ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ ನಾನು ನನ್ನ ಪತ್ನಿ ಹಾಗೂ ಮಕ್ಕಳಿಗೆ ಎಚ್ಚರಿಕೆಯಲ್ಲಿರುವಂತೆ ಹೇಳಲು ಮನೆಗೆ ಓಡಿದೆ. ಆದ್ರೆ ಅದಾಗಲೇ ದುಷ್ಕರ್ಮಿಗಳು ಆಕೆಯ ಮೇಲೆ ಬಿಲ್ಲು-ಬಾಣ ಪ್ರಯೋಗಿಸಿದ್ದಾರೆ.

download 1

ದುಷ್ಕರ್ಮಿಗಳು ಬಿಟ್ಟ ಬಾಣ ಆಕೆಯ ಹೃದಯ, ಕಿಬ್ಬೊಟ್ಟೆಗೆ ಚುಚ್ಚಿದ್ದು, ಗಂಭೀರ ಗಾಯಗಳಾಗಿತ್ತು. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿ ಆಕೆ ಕುಸಿದು ಬಿದ್ದಿದ್ದಳು. ಇದನ್ನು ಕಂಡು ದಂಗಾದ ನಾನು ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದೆ. ಆದ್ರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದು, ಮಗು ಅಪಾಯದಿಂದ ಪಾರಾಗಿದೆ ಅಂತ ಹೇಳಿದ್ದಾರೆ. ಆದ್ರೆ ಆಕೆಯ ಮೇಲೆ ಚುಚ್ಚಿದ್ದ ಬಾಣವನ್ನು ವೈದ್ಯರು ಹೊರತೆಗೆಯಲಿಲ್ಲ. ಯಾಕಂದ್ರೆ ಇದರಿಂದ ಮಗುವಿಗೆ ತೊಂದರೆಯಾಗುವ ಸಾಧ್ಯತೆಗಳಿತ್ತು.

ಸದ್ಯ ಮಗುವನ್ನು ಪತ್ನಿಯ ಹೊಟ್ಟೆಯಿಂದ ಹೊರ ತೆಗೆದು ಚಿಕಿತ್ಸೆ ನೀಡಲಾಗುತ್ತಿದ್ದು, ಮಗು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ ಅಂತ 2ನೇ ಪತಿ ಇಮ್ತಿಯಾಜ್ ಮಾಹಿತಿ ನೀಡಿದ್ದಾರೆ.

ಸನಾ ಒಬ್ಬಳು ಒಳ್ಳೆಯ ತಾಯಿ ಹಾಗೂ ಪತ್ನಿಯಾಗಿದ್ದಾಳೆ. ನಾವಿಬ್ಬರೂ ಕಳೆದ 7 ವರ್ಷಗಳಿಂದ ಜೊತೆಯಾಗಿದ್ದೇವೆ. ಸದ್ಯ ಇದೀಗ ಪತ್ನಿ ನನ್ನ ಜೊತೆ ಇಲ್ಲವೆಂದಾಗ ನಿಜಕ್ಕೂ ನನಗೆ ಆಘಾತವಾಗಿದೆ ಅಂತ ಇಮ್ತಿಯಾಜ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಇಮ್ತಿಯಾಜ್ ಕೆಲ ದೂರದಿಂದಲೇ ಕೂಗುತ್ತಾ ಬರುತ್ತಿದ್ದ ಅಂತ ಘಟನೆಯ ಬಳಿಕ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

pregnancy

ಮೊದಲ ಪತಿಯಿಂದ್ಲೇ ಕೃತ್ಯ?:
ದೇವಿ, 50 ವರ್ಷದ ರಾಮನ್ಡೊಗೆ ಉನ್ಮಥಲ್ಲೆಗಡೋ ಎಂಬಾತನನ್ನು ವಿವಾಹವಾಗಿದ್ದರು. ಈ ದಂಪತಿಗೆ 18, 14 ಹಾಗೂ 12 ವರ್ಷದ ಮೂವರು ಮಕ್ಕಳಿದ್ದಾರೆ. ಕೆಲ ಸಮಯದ ಬಳಿಕ ರಾಮನ್ಡೊಗೆ ವಿಚ್ಚೇದನ ನೀಡಿ ಇಮ್ತಿಯಾಜ್ ಮೊಹಮ್ಮದ್ ಎಂಬಾತನನ್ನು ದೇವಿ ವರಿಸಿದ್ದರು. ಮದುವೆಯ ಬಳಿಕ ದೇವಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು, ತನ್ನ ಹೆಸರನ್ನು ಸನಾ ಮೊಹಮ್ಮದ್ ಎಂಬುದಾಗಿ ಬದಲಾಯಿಸಿಕೊಂಡಿದ್ದರು ಎಂಬುದಾಗಿ ವರದಿಯಾಗಿದೆ.

ಸನಾ ಹಾಗೂ ಇಮ್ತಿಯಾಜ್ ದಂಪತಿ 5 ಹಾಗೂ 2 ವರ್ಷದ ಇಬ್ಬರು ಮಕ್ಕಳನ್ನು ಹೊಂದಿದ್ದಾರೆ. ಸದ್ಯ ಈಕೆ ತುಂಬು ಗರ್ಭಿಣಿಯಾಗಿದ್ದು, ಘಟನೆಯ ಬಳಿಕ ಶಸ್ತ್ರ ಚಿಕಿತ್ಸೆಯ ಮೂಲಕ ಮಗುವನ್ನು ರಕ್ಷಿಸಲಾಗಿದೆ. ಅಲ್ಲದೇ ಮಗುವಿಗೆ ಇಬ್ರಾಹಿಂ ಎಂದು ಹೆಸರಿಡಲಾಗಿದೆ.

ಆಕೆಯ ಮೊದಲ ಪತಿಯೇ ಈ ಕೃತ್ಯ ಎಸಗಿರುವುದಾಗಿ ಹೇಳಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ರಾಮನ್ಡೊಗೆ ಉನ್ಮಥಲ್ಲೆಗಡೋ ಲಂಡನ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

sana muhammad

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Facebook Whatsapp Whatsapp Telegram
Previous Article MODI SHASHI THAROOR ಚಾಯ್‍ವಾಲಾ ಪ್ರಧಾನಿಯಾಗಲು ಜವಾಹರಲಾಲ್ ನೆಹರು ಕಾರಣ: ಶಶಿ ತರೂರ್
Next Article Hyderabad Mosque ಮಸೀದಿಯಲ್ಲಿ ಎಲ್ಲ ಧರ್ಮದವರಿಗೂ ಚಿಕಿತ್ಸೆ!

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

D K Shivakumar 1
Bengaluru City

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಕೆಶಿ

28 seconds ago
trump gold card
Latest

H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ

20 minutes ago
Youtuber Mukaleppa
Crime

ನಕಲಿ ದಾಖಲೆ ತೋರಿಸಿ ಹಿಂದೂ ಯುವತಿ ಜೊತೆ ಮದ್ವೆ – ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಎಫ್‌ಐಆರ್

40 minutes ago
hassan gold chain case
Crime

ಪಿತೃಪಕ್ಷ ಹಬ್ಬದ ಬ್ಯುಸಿಯಲ್ಲಿದ್ದ ಅಕ್ಕನ ಚಿನ್ನದ ಸರವನ್ನೇ ಎಗರಿಸಿದ ತಮ್ಮ

1 hour ago
Chamoli Landslide Mother Sons
Latest

ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತಕ್ಕೆ ತಾಯಿ, ಇಬ್ಬರು ಮಕ್ಕಳು ಬಲಿ – ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಅಮ್ಮ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?