Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ – ಏನೇನು ಕಾರ್ಯಕ್ರಮ ನಡೆಯಲಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಂದು ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ – ಏನೇನು ಕಾರ್ಯಕ್ರಮ ನಡೆಯಲಿದೆ?

Districts

ಇಂದು ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ – ಏನೇನು ಕಾರ್ಯಕ್ರಮ ನಡೆಯಲಿದೆ?

Public TV
Last updated: September 26, 2022 7:27 am
Public TV
Share
2 Min Read
mysuru dasara 1
SHARE

ಮೈಸೂರು: ಕಳೆದ ಎರಡು ವರ್ಷದಿಂದ ಕೊರೊನಾ ಮಹಾಮಾರಿಯಿಂದ ಮಂಕಾಗಿದ್ದ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆಯಿಂದ ಜರುಗಲಿದೆ. ಇಂದಿನಿಂದ 9 ದಿನಗಳ ಕಾಲ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ವೈಭವ ಆರಂಭವಾಗಲಿದೆ.

ವೈಭಪೂರಿತ ದಸರಾ ಮಹೋತ್ಸವಕ್ಕೆ ಇಂದು ರಾಷ್ಟ್ರಪತಿ ದ್ರೌಪತಿ ಮುರ್ಮ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ರಾಷ್ಟ್ರಪತಿ ಮುರ್ಮು, ತಾಯಿ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪರ್ಚಾನೆ ಸಲ್ಲಿಸಿ, ದೀಪ ಬೆಳಗುವ ಮೂಲಕ ಚಾಲನೆ ನೀಡಲಿದ್ದು, ರಾಜ್ಯಪಾಲರು, ಸಿಎಂ, ಕೇಂದ್ರ ಸಚಿವರು ಸಾಥ್ ನೀಡಲಿದ್ದಾರೆ.

ಇತ್ತ ಅಂಬಾವಿಲಾಸ ಅರಮನೆಯಲ್ಲಿ ಇಂದಿನಿಂದ ಖಾಸಗಿ ದರ್ಬಾರ್ ನಡೆಯಲಿದ್ದು, ಗತಕಾಲದ ವೈಭವ ಮರುಕಳಿಸಲಿದೆ. ದಸರಾ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರವಾಗಿರುವ ಫಲಪುಷ್ಪ ಪ್ರದರ್ಶನ ಉದ್ಘಾಟನೆಗೆ ಭರದ ಸಿದ್ಧತೆ ಸಾಗಿದೆ. ಇಂದಿನಿಂದ ಅಕ್ಟೋಬರ್ 5ರವರೆಗೆ ನಗರದ ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನದ ಏರ್ಪಡಿಸಲಾಗಿದೆ.

ದಸರಾ ತಯಾರಿಯನ್ನು ಸಿಎಂ ಬೊಮ್ಮಾಯಿ ವೀಕ್ಷಿಸಿದ್ದು, ರಾತ್ರಿ ಸಿಟಿ ರೌಂಡ್ಸ್ ಮಾಡುವ ಮೂಲಕ ವಿದ್ಯುತ್ ದೀಪಾಲಂಕಾರವನ್ನು ನೋಡಿ ಆನಂದಿಸಿದ್ದಾರೆ.  ಇದನ್ನೂ ಓದಿ: ಕೊಹ್ಲಿ ಜೊತೆ ಸೂರ್ಯನ ಅಬ್ಬರ – ವಿಶ್ವಚಾಂಪಿಯನ್ನರಿಗೆ ಸೋಲು, ಭಾರತಕ್ಕೆ T20 ಸರಣಿ

ರಾಷ್ಟ್ರಪತಿಗಳ ದಸರಾ ಕಾರ್ಯಕ್ರಮ ವಿವರ
ಬೆಳಗ್ಗೆ 9:00 – ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 9.30 – ಚಾಮುಂಡಿಬೆಟ್ಟಕ್ಕೆ ಭೇಟಿ, ವಿಶೇಷ ಪೂಜೆ
ಬೆಳಗ್ಗೆ 10:00 – ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮೂಲಕ ದಸರೆಗೆ ಚಾಲನೆ
ಬೆಳಗ್ಗೆ 10:45 – ಚಾಮುಂಡಿ ಬೆಟ್ಟದಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ
ಬೆಳಗ್ಗೆ 11:15 – ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ

droupadi murmu

ಇಂದಿನ ಕಾರ್ಯಕ್ರಮಗಳು ಏನು?
– ಬೆಳಗ್ಗೆ 9:45 ರಿಂದ 10.05ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆ
– ಮಧ್ಯಾಹ್ನ 12:00 – ಕೈಗಾರಿಕಾ ದಸರಾ ಉದ್ಘಾಟಿಸಲಿರುವ ಸಚಿವ ನಿರಾಣಿ ಸ್ಥಳ: ವಿಜ್ಞಾನ ಭವನ
– ಮಧ್ಯಾಹ್ನ 12:30 – ಶಿವರಾಜ್‍ಕುಮಾರ್ ಅವರಿಂದ ಚಲನಚಿತ್ರೋತ್ಸವ ಉದ್ಘಾಟನೆ ಸ್ಥಳ: ಕಲಾಮಂದಿರ
– ಮಧ್ಯಾಹ್ನ 12.30 – ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಮುನಿರತ್ನ ಸ್ಥಳ: ಕುಪ್ಪಣ್ಣ ಪಾರ್ಕ್
– ಮಧ್ಯಾಹ್ನ 1.00 – ಸಚಿವ ಎಸ್‍ಟಿಎಸ್ ಅವರಿಂದ ಆಹಾರ ಮೇಳ ಉದ್ಘಾಟನೆ ಸ್ಥಳ: ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನ

mysuru dasara pratap simha

– ಮಧ್ಯಾಹ್ನ 3:30 – ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ, ಸ್ಥಳ: ದೇವರಾಜ ಅರಸು ಕ್ರೀಡಾಂಗಣ
– ಸಂಜೆ 4- ವಸ್ತು ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಆನಂದ್ ಸಿಂಗ್
– ಸಂಜೆ 5 – ಯೋಗ ದಸರಾ, ನೃತ್ಯರೂಪಕ, ಸ್ಥಳ: ಓವೆಲ್ ಮೈದಾನ
– ಸಂಜೆ 5:30 – ಅರಮನೆಯಲ್ಲಿ ಸಚಿವ ಎಸ್‍ಟಿ. ಸೋಮಶೇಖರ್ ಅವರಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

MYSURU DASARA 2022 3

– ಸಂಜೆ 5:30 – ರಾಜ್ಯಮಟ್ಟದ ಶಿಲ್ಪ ಚಿತ್ರಕಲೆ ಪ್ರದರ್ಶನ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಕಲಾಮಂದಿರ
– ಸಂಜೆ 6 – ಅರಮನೆ ವೇದಿಕೆ ಕಾರ್ಯಕ್ರಮ, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಧಾನ ಸಮಾರಂಭ, ಉದ್ಘಾಟನೆ ಸಿಎಂ ಬೊಮ್ಮಾಯಿ
– ಸಂಜೆ 6:30 – ವಿದ್ಯುತ್ ದೀಪಾಲಂಕಾರ ಉದ್ಘಾಟಿಸಲಿರುವ ಸಚಿವ ಸುನೀಲ್ ಕುಮಾರ್, ಸ್ಥಳ: ಸೈಯಾಜಿರಾವ್ ರಸ್ತೆ

Live Tv
[brid partner=56869869 player=32851 video=960834 autoplay=true]

TAGGED:DasaraDroupadi Murmumysurumysuru dasaraಅರಮನೆಕೊರೊನಾಕೋವಿಡ್ 19ದ್ರೌಪದಿ ಮುರ್ಮುಮೈಸೂರುಮೈಸೂರು ದಸರಾ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
7 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
8 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
9 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?