Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Public TV
Last updated: June 18, 2017 8:12 pm
Public TV
Share
2 Min Read
pranab mukherjee udupi
SHARE

ಉಡುಪಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತನ್ನ ಅಧಿಕಾರಾವಧಿಯ ಕರ್ನಾಟಕದ ಕೊನೆಯ ಪ್ರವಾಸ ಕೈಗೊಂಡರು. ದೇವಾಲಯಗಳ ನಗರಿಗೆ ಭೇಟಿಕೊಡುವ ಮೂಲಕ ತಾನೊಬ್ಬ ಪರಮ ದೈವಭಕ್ತ ಎಂಬೂದನ್ನು ತೋರಿಸಿದರು. ಪೇಜಾವರ ಸ್ವಾಮೀಜಿಗಳ ಐತಿಹಾಸಿಕ ಪಂಚಮ ಪರ್ಯಾಯ ಸಂದರ್ಭ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಆದ್ರೆ ಶಿಷ್ಟಾಚಾರ ಮುರಿದ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಕಾರ್ಯಕ್ರಮದಿಂದ ದೂರ ಉಳಿದು ತನ್ನ ಸಿದ್ಧಾಂತವನ್ನು ಕಾಪಾಡುವುದರಲ್ಲಿ ಯಶಸ್ವಿಯಾದರು.

udp PresidentVist kolluru av 8

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಳೂರು ಪ್ರವಾಸ ಮುಗಿಸಿ ಕರಾವಳಿ ಜಿಲ್ಲೆ ಉಡುಪಿಗೆ ಆಗಮಿಸಿದರು. ಆದ್ರೆ ದೇಶದ ಪ್ರಥಮ ಪ್ರಜೆಯ ಜೊತೆ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಬರಲೇ ಇಲ್ಲ. ಹಲವು ಬಾರಿ ಆಹ್ವಾನ ನೀಡಿದ ಹೊರತಾಗಿಯೂ ಕೃಷ್ಣಮಠಕ್ಕೆ ಬಾರದ ಸಿಎಂ ಅನಿವಾರ್ಯ ಸಂದರ್ಭದಿಂದಲೂ ನುಣುಚಿಕೊಂಡರು. ಸಚಿವರಾದ ಕೆ.ಜೆ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಅವರಿಗೆ ಜವಾಬ್ದಾರಿವಹಿಸಿಕೊಟ್ಟು ತಾನು ರಾಜಧಾನಿಯಲ್ಲೇ ಉಳಿದುಬಿಟ್ಟರು. ರಾಷ್ಟ್ರಪತಿಗಳ ಉಡುಪಿ ಪ್ರವಾಸದ ವೇಳೆ ಶಿಷ್ಟಾಚಾರದಂತೆ ಸಿಎಂ ಬರುತ್ತಾರೆ ಎಂದೇ ಭಾವಿಸಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆದರೂ, ತೆಲೆ ಕೆಡಿಸಿಕೊಳ್ಳದ ಸಿಎಂ, ರಾಷ್ಟ್ರಪತಿಗಳ ಎರಡನೇ ದಿನದ ರಾಜ್ಯಪ್ರವಾಸದಿಂದ ಸಂಪೂರ್ಣ ದೂರ ಉಳಿದರು.

udp PresidentVist kolluru av 15

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಬಂದ ರಾಷ್ಟ್ರಪತಿಗಳನ್ನು ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಸಚಿವ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಬರಮಾಡಿಕೊಂಡರು.

ಪೇಜಾವರ ಶ್ರೀಗಳ ಐದನೇ ಐತಿಹಾಸಿಕ ಪರ್ಯಾಯ ಅವಧಿಯಲ್ಲಿ ರಾಷ್ಟ್ರದ ಪ್ರಥಮ ಪ್ರಜೆ ಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನವನ್ನು ಕೈಗೊಂಡ ರಾಷ್ಟ್ರಪತಿಗಳಿಗೆ ಅಷ್ಟಮಠಾಧೀಶರು ಸೇರಿ ಸನ್ಮಾನಿಸಿದ್ದು ವಿಶೇಷವಾಗಿತ್ತು.

udp PresidentVist kolluru av 12

ಹಾಜಿ ಅಬ್ದುಲ್ಲಾ ಸಾಹೇಬ್ ತನ್ನ ಜಮೀನನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಸರ್ಕಾರ ಬಿಆರ್ ಶೆಟ್ಟರ ಸದುದ್ದೇಶದ ಆಸ್ಪತ್ರೆಗೆಂದು ಜಮೀನು ನೀಡಿದೆ. ಬಡ, ಅಶಕ್ತ ಜನರ ಸೇವೆ ಈ ಆಸ್ಪತ್ರೆಯಲ್ಲಿ ಆಗಲಿ. ಆ ಕೆಲಸವನ್ನು ಶೆಟ್ಟರ ಆಸ್ಪತ್ರೆಯ ವೈದ್ಯರು- ಆಡಳಿತವರ್ಗ- ಸಿಬ್ಬಂದಿಗಳು ಮಾಡುತ್ತಾರೆಂಬ ನಂಬಿಕೆ ನನಗೆ ಇದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

UDP PRESIDENT 3

ಇದೇ ವೇಳೆ ಉಡುಪಿಯ ಬಹುಚರ್ಚಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜಾಂಗಣದಲ್ಲಿ ರಾಷ್ಟ್ರಪತಿಗಳು ಶಂಕುಸ್ಥಾಪನೆ ಮಾಡಿದರು. ದುಬೈನ ಉದ್ಯಮಿ ಬಿ.ಆರ್. ಶೆಟ್ಟಿ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪೆನಿಗೆ ನೀಡಿದ ಬಗ್ಗೆ ಸಾಕಷ್ಟು ಆಕ್ಷೇಪಗಳಿವೆ. ಈ ಬಗ್ಗೆ ಕಾನೂನು ಸಮರವನ್ನೂ ನಡೆಸಲಾಗುತ್ತಿದೆ. ಈ ನಡುವೆ ಇಂದು ರಾಷ್ಟ್ರಪತಿಗಳು ಈ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಿರುವುದು ಹೊಸ ಚರ್ಚೆ ಹುಟ್ಟುಹಾಕಿದೆ.

UDP PRESIDENT 2

ಈ ಸಂದರ್ಭ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತನಾಡಿ, ರೈತರಿಗೆ ಮತ್ತು ವೈದ್ಯರಿಗೆ ಗೌರವ ಕೊಡುವುದನ್ನು ಸಮಾಜ ಕಲಿತುಕೊಳ್ಳಬೇಕು. ವೈದ್ಯರ ಮೇಲಿನ ಹಲ್ಲೆ ನಾಗರೀಕ ಸಮಾಜದ ಲಕ್ಷಣವಲ್ಲ. ತಪ್ಪುಗಳು ಎಲ್ಲರಿಂದ ಆಗುತ್ತದೆ, ಮನುಷ್ಯ ತಪ್ಪು ಮಡದೆ ಮತ್ಯಾರು ಮಾಡಲು ಸಾಧ್ಯ ಎಂದರು.

UDP PRESIDENT 1

40 ಲಕ್ಷದ ಸೂಟ್ ರೂಂ.: ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಐಬಿಯ ಕೊಠಡಿಯನ್ನು ಸೂಟ್ ರೂಂ ಆಗಿ ಪರಿವರ್ತಿಸಲಾಗಿತ್ತು. ಸುಮಾರು 40 ಲಕ್ಷ ಖರ್ಚು ಮಾಡಿ ಪ್ರವಾಸಿ ಬಂಗಲೆಯನ್ನು ಪರ್ಮನೆಂಟ್ ಸಿಂಗಾರ ಮಾಡಲಾಗಿತ್ತು. ಉಡುಪಿ ಕ್ಷೇತ್ರ ಸಂದರ್ಶನದ ಬಳಿಕ ರಾಷ್ಟ್ರಪತಿಗಳು ಕೊಲ್ಲೂರು ಮುಕಾಂಬಿಕಾ ಕ್ಷೇತ್ರದ ಸಂದರ್ಶಿಸಿದರು. ರಾಷ್ಟ್ರಪತಿಯಾಗಿ ತಮ್ಮ ಅವಧಿ ಪೂರೈಸುವ ಮುನ್ನ ದಕ್ಷಿಣ ಭಾರತದ ಎರಡು ಪ್ರಸಿದ್ಧ ಕ್ಷೇತ್ರಗಳನ್ನು ಸಂದರ್ಶಿಸಿದ್ದು ವಿಶೇಷವಾಗಿತ್ತು.

UDP PRESIDENT 5

UDP PRESIDENT 7

udp PresidentVist kolluru av 9

udp PresidentVist kolluru av 13

 

TAGGED:Payajar Sripranab mukherjeepresidentPublic TVudupiಉಡುಪಿಪಬ್ಲಿಕ್ ಟಿವಿಪೇಜಾವರ ಶ್ರೀಪ್ರಣಬ್ ಮುಖರ್ಜಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema Updates

Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
31 minutes ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
11 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
13 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
15 hours ago

You Might Also Like

Shreyas Iyer 1
Cricket

ಕಳೆದ 15 ತಿಂಗಳಲ್ಲಿ ಅಯ್ಯರ್‌ ಮುಟ್ಟಿದ್ದೆಲ್ಲವೂ ಚಿನ್ನ – ಈಗ 6ನೇ ಟ್ರೋಫಿ ಗೆಲುವಿನ ಗುರಿ!

Public TV
By Public TV
10 minutes ago
RCB vs PBKS
Cricket

ಸತತ 2ನೇ ವರ್ಷ ರಜತ್‌ Vs ಶ್ರೇಯಸ್‌ ತಂಡಗಳ ಮಧ್ಯೆ ಟಿ20 ಫೈನಲ್!‌

Public TV
By Public TV
43 minutes ago
pub party
Bengaluru City

ಐಪಿಎಲ್ ಫೈನಲ್ ಹಣಾಹಣಿ – ಬೆಂಗ್ಳೂರಲ್ಲಿ ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ರೆ FIR

Public TV
By Public TV
47 minutes ago
RCB 6
Cricket

IPL Final: ಆರ್‌ಸಿಬಿ ಚಾಂಪಿಯನ್‌ ಆದ್ರೆ ಸಿಗಲಿದೆ 20 ಕೋಟಿ!

Public TV
By Public TV
1 hour ago
virat kohli 6
Cricket

ಬಂದಿದ್ದು ಸಾಮಾನ್ಯ ಆಟಗಾರನಾಗಿ – ಕಟ್ಟಿದ್ದು RCB ಮಹಾ ಸಾಮ್ರಾಜ್ಯ!

Public TV
By Public TV
1 hour ago
School Students
Bengaluru City

SSLC ಫೇಲ್ ಆದ್ರೂ ಶಾಲೆಗೆ ಹೋಗ್ಬೋದು – ರೂಲ್ಸ್ ಏನು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?