Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Karnataka

ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Public TV
Last updated: June 18, 2017 8:12 pm
Public TV
Share
2 Min Read
pranab mukherjee udupi
SHARE

ಉಡುಪಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತನ್ನ ಅಧಿಕಾರಾವಧಿಯ ಕರ್ನಾಟಕದ ಕೊನೆಯ ಪ್ರವಾಸ ಕೈಗೊಂಡರು. ದೇವಾಲಯಗಳ ನಗರಿಗೆ ಭೇಟಿಕೊಡುವ ಮೂಲಕ ತಾನೊಬ್ಬ ಪರಮ ದೈವಭಕ್ತ ಎಂಬೂದನ್ನು ತೋರಿಸಿದರು. ಪೇಜಾವರ ಸ್ವಾಮೀಜಿಗಳ ಐತಿಹಾಸಿಕ ಪಂಚಮ ಪರ್ಯಾಯ ಸಂದರ್ಭ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಆದ್ರೆ ಶಿಷ್ಟಾಚಾರ ಮುರಿದ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಕಾರ್ಯಕ್ರಮದಿಂದ ದೂರ ಉಳಿದು ತನ್ನ ಸಿದ್ಧಾಂತವನ್ನು ಕಾಪಾಡುವುದರಲ್ಲಿ ಯಶಸ್ವಿಯಾದರು.

udp PresidentVist kolluru av 8

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಳೂರು ಪ್ರವಾಸ ಮುಗಿಸಿ ಕರಾವಳಿ ಜಿಲ್ಲೆ ಉಡುಪಿಗೆ ಆಗಮಿಸಿದರು. ಆದ್ರೆ ದೇಶದ ಪ್ರಥಮ ಪ್ರಜೆಯ ಜೊತೆ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಬರಲೇ ಇಲ್ಲ. ಹಲವು ಬಾರಿ ಆಹ್ವಾನ ನೀಡಿದ ಹೊರತಾಗಿಯೂ ಕೃಷ್ಣಮಠಕ್ಕೆ ಬಾರದ ಸಿಎಂ ಅನಿವಾರ್ಯ ಸಂದರ್ಭದಿಂದಲೂ ನುಣುಚಿಕೊಂಡರು. ಸಚಿವರಾದ ಕೆ.ಜೆ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಅವರಿಗೆ ಜವಾಬ್ದಾರಿವಹಿಸಿಕೊಟ್ಟು ತಾನು ರಾಜಧಾನಿಯಲ್ಲೇ ಉಳಿದುಬಿಟ್ಟರು. ರಾಷ್ಟ್ರಪತಿಗಳ ಉಡುಪಿ ಪ್ರವಾಸದ ವೇಳೆ ಶಿಷ್ಟಾಚಾರದಂತೆ ಸಿಎಂ ಬರುತ್ತಾರೆ ಎಂದೇ ಭಾವಿಸಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆದರೂ, ತೆಲೆ ಕೆಡಿಸಿಕೊಳ್ಳದ ಸಿಎಂ, ರಾಷ್ಟ್ರಪತಿಗಳ ಎರಡನೇ ದಿನದ ರಾಜ್ಯಪ್ರವಾಸದಿಂದ ಸಂಪೂರ್ಣ ದೂರ ಉಳಿದರು.

udp PresidentVist kolluru av 15

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಬಂದ ರಾಷ್ಟ್ರಪತಿಗಳನ್ನು ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಸಚಿವ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಬರಮಾಡಿಕೊಂಡರು.

ಪೇಜಾವರ ಶ್ರೀಗಳ ಐದನೇ ಐತಿಹಾಸಿಕ ಪರ್ಯಾಯ ಅವಧಿಯಲ್ಲಿ ರಾಷ್ಟ್ರದ ಪ್ರಥಮ ಪ್ರಜೆ ಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನವನ್ನು ಕೈಗೊಂಡ ರಾಷ್ಟ್ರಪತಿಗಳಿಗೆ ಅಷ್ಟಮಠಾಧೀಶರು ಸೇರಿ ಸನ್ಮಾನಿಸಿದ್ದು ವಿಶೇಷವಾಗಿತ್ತು.

udp PresidentVist kolluru av 12

ಹಾಜಿ ಅಬ್ದುಲ್ಲಾ ಸಾಹೇಬ್ ತನ್ನ ಜಮೀನನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಸರ್ಕಾರ ಬಿಆರ್ ಶೆಟ್ಟರ ಸದುದ್ದೇಶದ ಆಸ್ಪತ್ರೆಗೆಂದು ಜಮೀನು ನೀಡಿದೆ. ಬಡ, ಅಶಕ್ತ ಜನರ ಸೇವೆ ಈ ಆಸ್ಪತ್ರೆಯಲ್ಲಿ ಆಗಲಿ. ಆ ಕೆಲಸವನ್ನು ಶೆಟ್ಟರ ಆಸ್ಪತ್ರೆಯ ವೈದ್ಯರು- ಆಡಳಿತವರ್ಗ- ಸಿಬ್ಬಂದಿಗಳು ಮಾಡುತ್ತಾರೆಂಬ ನಂಬಿಕೆ ನನಗೆ ಇದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

UDP PRESIDENT 3

ಇದೇ ವೇಳೆ ಉಡುಪಿಯ ಬಹುಚರ್ಚಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜಾಂಗಣದಲ್ಲಿ ರಾಷ್ಟ್ರಪತಿಗಳು ಶಂಕುಸ್ಥಾಪನೆ ಮಾಡಿದರು. ದುಬೈನ ಉದ್ಯಮಿ ಬಿ.ಆರ್. ಶೆಟ್ಟಿ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪೆನಿಗೆ ನೀಡಿದ ಬಗ್ಗೆ ಸಾಕಷ್ಟು ಆಕ್ಷೇಪಗಳಿವೆ. ಈ ಬಗ್ಗೆ ಕಾನೂನು ಸಮರವನ್ನೂ ನಡೆಸಲಾಗುತ್ತಿದೆ. ಈ ನಡುವೆ ಇಂದು ರಾಷ್ಟ್ರಪತಿಗಳು ಈ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಿರುವುದು ಹೊಸ ಚರ್ಚೆ ಹುಟ್ಟುಹಾಕಿದೆ.

UDP PRESIDENT 2

ಈ ಸಂದರ್ಭ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತನಾಡಿ, ರೈತರಿಗೆ ಮತ್ತು ವೈದ್ಯರಿಗೆ ಗೌರವ ಕೊಡುವುದನ್ನು ಸಮಾಜ ಕಲಿತುಕೊಳ್ಳಬೇಕು. ವೈದ್ಯರ ಮೇಲಿನ ಹಲ್ಲೆ ನಾಗರೀಕ ಸಮಾಜದ ಲಕ್ಷಣವಲ್ಲ. ತಪ್ಪುಗಳು ಎಲ್ಲರಿಂದ ಆಗುತ್ತದೆ, ಮನುಷ್ಯ ತಪ್ಪು ಮಡದೆ ಮತ್ಯಾರು ಮಾಡಲು ಸಾಧ್ಯ ಎಂದರು.

UDP PRESIDENT 1

40 ಲಕ್ಷದ ಸೂಟ್ ರೂಂ.: ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಐಬಿಯ ಕೊಠಡಿಯನ್ನು ಸೂಟ್ ರೂಂ ಆಗಿ ಪರಿವರ್ತಿಸಲಾಗಿತ್ತು. ಸುಮಾರು 40 ಲಕ್ಷ ಖರ್ಚು ಮಾಡಿ ಪ್ರವಾಸಿ ಬಂಗಲೆಯನ್ನು ಪರ್ಮನೆಂಟ್ ಸಿಂಗಾರ ಮಾಡಲಾಗಿತ್ತು. ಉಡುಪಿ ಕ್ಷೇತ್ರ ಸಂದರ್ಶನದ ಬಳಿಕ ರಾಷ್ಟ್ರಪತಿಗಳು ಕೊಲ್ಲೂರು ಮುಕಾಂಬಿಕಾ ಕ್ಷೇತ್ರದ ಸಂದರ್ಶಿಸಿದರು. ರಾಷ್ಟ್ರಪತಿಯಾಗಿ ತಮ್ಮ ಅವಧಿ ಪೂರೈಸುವ ಮುನ್ನ ದಕ್ಷಿಣ ಭಾರತದ ಎರಡು ಪ್ರಸಿದ್ಧ ಕ್ಷೇತ್ರಗಳನ್ನು ಸಂದರ್ಶಿಸಿದ್ದು ವಿಶೇಷವಾಗಿತ್ತು.

UDP PRESIDENT 5

UDP PRESIDENT 7

udp PresidentVist kolluru av 9

udp PresidentVist kolluru av 13

 

TAGGED:Payajar Sripranab mukherjeepresidentPublic TVudupiಉಡುಪಿಪಬ್ಲಿಕ್ ಟಿವಿಪೇಜಾವರ ಶ್ರೀಪ್ರಣಬ್ ಮುಖರ್ಜಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

BY Vijayendra 1
Bengaluru City

ಜಿಬಿಎ ಚುನಾವಣೆ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ: ವಿಜಯೇಂದ್ರ

Public TV
By Public TV
1 minute ago
BMTC Bus Accident
Bengaluru City

ಭೀಕರ ಅಪಘಾತ – ಬಿಎಂಟಿಸಿ ಬಸ್‌ಗೆ ಮಣಿಪುರದ ಯುವತಿ ಬಲಿ

Public TV
By Public TV
26 minutes ago
Family Suicide 2
Bengaluru City

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Public TV
By Public TV
43 minutes ago
Woman Death While Doing Reels In UP
Crime

ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು

Public TV
By Public TV
2 hours ago
Namma Metro
Bengaluru City

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Public TV
By Public TV
2 hours ago
India USA Deal
Latest

ಮಧ್ಯಂತರ ವ್ಯಾಪಾರ ಒಪ್ಪಂದ ಚೌಕಟ್ಟು ರಚನೆ; ಭಾರತ – ಯುಎಸ್‌ಗೆ ಶುಭ ಸುದ್ದಿ ಎಂದ ಪ್ರಧಾನಿ – ಯಾರಿಗೇನು ಲಾಭ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?