Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Karnataka

ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Public TV
Last updated: June 18, 2017 8:12 pm
Public TV
Share
2 Min Read
pranab mukherjee udupi
SHARE

ಉಡುಪಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತನ್ನ ಅಧಿಕಾರಾವಧಿಯ ಕರ್ನಾಟಕದ ಕೊನೆಯ ಪ್ರವಾಸ ಕೈಗೊಂಡರು. ದೇವಾಲಯಗಳ ನಗರಿಗೆ ಭೇಟಿಕೊಡುವ ಮೂಲಕ ತಾನೊಬ್ಬ ಪರಮ ದೈವಭಕ್ತ ಎಂಬೂದನ್ನು ತೋರಿಸಿದರು. ಪೇಜಾವರ ಸ್ವಾಮೀಜಿಗಳ ಐತಿಹಾಸಿಕ ಪಂಚಮ ಪರ್ಯಾಯ ಸಂದರ್ಭ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಆದ್ರೆ ಶಿಷ್ಟಾಚಾರ ಮುರಿದ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಕಾರ್ಯಕ್ರಮದಿಂದ ದೂರ ಉಳಿದು ತನ್ನ ಸಿದ್ಧಾಂತವನ್ನು ಕಾಪಾಡುವುದರಲ್ಲಿ ಯಶಸ್ವಿಯಾದರು.

udp PresidentVist kolluru av 8

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಳೂರು ಪ್ರವಾಸ ಮುಗಿಸಿ ಕರಾವಳಿ ಜಿಲ್ಲೆ ಉಡುಪಿಗೆ ಆಗಮಿಸಿದರು. ಆದ್ರೆ ದೇಶದ ಪ್ರಥಮ ಪ್ರಜೆಯ ಜೊತೆ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಬರಲೇ ಇಲ್ಲ. ಹಲವು ಬಾರಿ ಆಹ್ವಾನ ನೀಡಿದ ಹೊರತಾಗಿಯೂ ಕೃಷ್ಣಮಠಕ್ಕೆ ಬಾರದ ಸಿಎಂ ಅನಿವಾರ್ಯ ಸಂದರ್ಭದಿಂದಲೂ ನುಣುಚಿಕೊಂಡರು. ಸಚಿವರಾದ ಕೆ.ಜೆ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಅವರಿಗೆ ಜವಾಬ್ದಾರಿವಹಿಸಿಕೊಟ್ಟು ತಾನು ರಾಜಧಾನಿಯಲ್ಲೇ ಉಳಿದುಬಿಟ್ಟರು. ರಾಷ್ಟ್ರಪತಿಗಳ ಉಡುಪಿ ಪ್ರವಾಸದ ವೇಳೆ ಶಿಷ್ಟಾಚಾರದಂತೆ ಸಿಎಂ ಬರುತ್ತಾರೆ ಎಂದೇ ಭಾವಿಸಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆದರೂ, ತೆಲೆ ಕೆಡಿಸಿಕೊಳ್ಳದ ಸಿಎಂ, ರಾಷ್ಟ್ರಪತಿಗಳ ಎರಡನೇ ದಿನದ ರಾಜ್ಯಪ್ರವಾಸದಿಂದ ಸಂಪೂರ್ಣ ದೂರ ಉಳಿದರು.

udp PresidentVist kolluru av 15

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಬಂದ ರಾಷ್ಟ್ರಪತಿಗಳನ್ನು ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಸಚಿವ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಬರಮಾಡಿಕೊಂಡರು.

ಪೇಜಾವರ ಶ್ರೀಗಳ ಐದನೇ ಐತಿಹಾಸಿಕ ಪರ್ಯಾಯ ಅವಧಿಯಲ್ಲಿ ರಾಷ್ಟ್ರದ ಪ್ರಥಮ ಪ್ರಜೆ ಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನವನ್ನು ಕೈಗೊಂಡ ರಾಷ್ಟ್ರಪತಿಗಳಿಗೆ ಅಷ್ಟಮಠಾಧೀಶರು ಸೇರಿ ಸನ್ಮಾನಿಸಿದ್ದು ವಿಶೇಷವಾಗಿತ್ತು.

udp PresidentVist kolluru av 12

ಹಾಜಿ ಅಬ್ದುಲ್ಲಾ ಸಾಹೇಬ್ ತನ್ನ ಜಮೀನನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಸರ್ಕಾರ ಬಿಆರ್ ಶೆಟ್ಟರ ಸದುದ್ದೇಶದ ಆಸ್ಪತ್ರೆಗೆಂದು ಜಮೀನು ನೀಡಿದೆ. ಬಡ, ಅಶಕ್ತ ಜನರ ಸೇವೆ ಈ ಆಸ್ಪತ್ರೆಯಲ್ಲಿ ಆಗಲಿ. ಆ ಕೆಲಸವನ್ನು ಶೆಟ್ಟರ ಆಸ್ಪತ್ರೆಯ ವೈದ್ಯರು- ಆಡಳಿತವರ್ಗ- ಸಿಬ್ಬಂದಿಗಳು ಮಾಡುತ್ತಾರೆಂಬ ನಂಬಿಕೆ ನನಗೆ ಇದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

UDP PRESIDENT 3

ಇದೇ ವೇಳೆ ಉಡುಪಿಯ ಬಹುಚರ್ಚಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜಾಂಗಣದಲ್ಲಿ ರಾಷ್ಟ್ರಪತಿಗಳು ಶಂಕುಸ್ಥಾಪನೆ ಮಾಡಿದರು. ದುಬೈನ ಉದ್ಯಮಿ ಬಿ.ಆರ್. ಶೆಟ್ಟಿ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪೆನಿಗೆ ನೀಡಿದ ಬಗ್ಗೆ ಸಾಕಷ್ಟು ಆಕ್ಷೇಪಗಳಿವೆ. ಈ ಬಗ್ಗೆ ಕಾನೂನು ಸಮರವನ್ನೂ ನಡೆಸಲಾಗುತ್ತಿದೆ. ಈ ನಡುವೆ ಇಂದು ರಾಷ್ಟ್ರಪತಿಗಳು ಈ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಿರುವುದು ಹೊಸ ಚರ್ಚೆ ಹುಟ್ಟುಹಾಕಿದೆ.

UDP PRESIDENT 2

ಈ ಸಂದರ್ಭ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತನಾಡಿ, ರೈತರಿಗೆ ಮತ್ತು ವೈದ್ಯರಿಗೆ ಗೌರವ ಕೊಡುವುದನ್ನು ಸಮಾಜ ಕಲಿತುಕೊಳ್ಳಬೇಕು. ವೈದ್ಯರ ಮೇಲಿನ ಹಲ್ಲೆ ನಾಗರೀಕ ಸಮಾಜದ ಲಕ್ಷಣವಲ್ಲ. ತಪ್ಪುಗಳು ಎಲ್ಲರಿಂದ ಆಗುತ್ತದೆ, ಮನುಷ್ಯ ತಪ್ಪು ಮಡದೆ ಮತ್ಯಾರು ಮಾಡಲು ಸಾಧ್ಯ ಎಂದರು.

UDP PRESIDENT 1

40 ಲಕ್ಷದ ಸೂಟ್ ರೂಂ.: ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಐಬಿಯ ಕೊಠಡಿಯನ್ನು ಸೂಟ್ ರೂಂ ಆಗಿ ಪರಿವರ್ತಿಸಲಾಗಿತ್ತು. ಸುಮಾರು 40 ಲಕ್ಷ ಖರ್ಚು ಮಾಡಿ ಪ್ರವಾಸಿ ಬಂಗಲೆಯನ್ನು ಪರ್ಮನೆಂಟ್ ಸಿಂಗಾರ ಮಾಡಲಾಗಿತ್ತು. ಉಡುಪಿ ಕ್ಷೇತ್ರ ಸಂದರ್ಶನದ ಬಳಿಕ ರಾಷ್ಟ್ರಪತಿಗಳು ಕೊಲ್ಲೂರು ಮುಕಾಂಬಿಕಾ ಕ್ಷೇತ್ರದ ಸಂದರ್ಶಿಸಿದರು. ರಾಷ್ಟ್ರಪತಿಯಾಗಿ ತಮ್ಮ ಅವಧಿ ಪೂರೈಸುವ ಮುನ್ನ ದಕ್ಷಿಣ ಭಾರತದ ಎರಡು ಪ್ರಸಿದ್ಧ ಕ್ಷೇತ್ರಗಳನ್ನು ಸಂದರ್ಶಿಸಿದ್ದು ವಿಶೇಷವಾಗಿತ್ತು.

UDP PRESIDENT 5

UDP PRESIDENT 7

udp PresidentVist kolluru av 9

udp PresidentVist kolluru av 13

 

TAGGED:Payajar Sripranab mukherjeepresidentPublic TVudupiಉಡುಪಿಪಬ್ಲಿಕ್ ಟಿವಿಪೇಜಾವರ ಶ್ರೀಪ್ರಣಬ್ ಮುಖರ್ಜಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
21 minutes ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
1 hour ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
1 hour ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
2 hours ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
2 hours ago
pm modi 3
Latest

ಬಂಗಾಳದ ತಾಯಿ ಕಣ್ಣೀರಿಡುತ್ತಿದ್ದಾಳೆ, ರಾಜ್ಯ ನುಸುಳುಕೋರರಿಂದ ತುಂಬಿದೆ, ಜನ ಭಯಭೀತರಾಗಿದ್ದಾರೆ: ಟಿಎಂಸಿ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?