Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Karnataka

ಸಿಎಂ ಗೈರು, ಉಡುಪಿಗೆ ರಾಷ್ಟ್ರಪತಿ ಭೇಟಿ: ಫೋಟೋಗಳಲ್ಲಿ ಐಬಿಯ 40 ಲಕ್ಷ ರೂ. ಸೂಟ್ ರೂಂ ನೋಡಿ

Public TV
Last updated: June 18, 2017 8:12 pm
Public TV
Share
2 Min Read
pranab mukherjee udupi
SHARE

ಉಡುಪಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತನ್ನ ಅಧಿಕಾರಾವಧಿಯ ಕರ್ನಾಟಕದ ಕೊನೆಯ ಪ್ರವಾಸ ಕೈಗೊಂಡರು. ದೇವಾಲಯಗಳ ನಗರಿಗೆ ಭೇಟಿಕೊಡುವ ಮೂಲಕ ತಾನೊಬ್ಬ ಪರಮ ದೈವಭಕ್ತ ಎಂಬೂದನ್ನು ತೋರಿಸಿದರು. ಪೇಜಾವರ ಸ್ವಾಮೀಜಿಗಳ ಐತಿಹಾಸಿಕ ಪಂಚಮ ಪರ್ಯಾಯ ಸಂದರ್ಭ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಆದ್ರೆ ಶಿಷ್ಟಾಚಾರ ಮುರಿದ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಕಾರ್ಯಕ್ರಮದಿಂದ ದೂರ ಉಳಿದು ತನ್ನ ಸಿದ್ಧಾಂತವನ್ನು ಕಾಪಾಡುವುದರಲ್ಲಿ ಯಶಸ್ವಿಯಾದರು.

udp PresidentVist kolluru av 8

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಳೂರು ಪ್ರವಾಸ ಮುಗಿಸಿ ಕರಾವಳಿ ಜಿಲ್ಲೆ ಉಡುಪಿಗೆ ಆಗಮಿಸಿದರು. ಆದ್ರೆ ದೇಶದ ಪ್ರಥಮ ಪ್ರಜೆಯ ಜೊತೆ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಬರಲೇ ಇಲ್ಲ. ಹಲವು ಬಾರಿ ಆಹ್ವಾನ ನೀಡಿದ ಹೊರತಾಗಿಯೂ ಕೃಷ್ಣಮಠಕ್ಕೆ ಬಾರದ ಸಿಎಂ ಅನಿವಾರ್ಯ ಸಂದರ್ಭದಿಂದಲೂ ನುಣುಚಿಕೊಂಡರು. ಸಚಿವರಾದ ಕೆ.ಜೆ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಅವರಿಗೆ ಜವಾಬ್ದಾರಿವಹಿಸಿಕೊಟ್ಟು ತಾನು ರಾಜಧಾನಿಯಲ್ಲೇ ಉಳಿದುಬಿಟ್ಟರು. ರಾಷ್ಟ್ರಪತಿಗಳ ಉಡುಪಿ ಪ್ರವಾಸದ ವೇಳೆ ಶಿಷ್ಟಾಚಾರದಂತೆ ಸಿಎಂ ಬರುತ್ತಾರೆ ಎಂದೇ ಭಾವಿಸಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ನಡೆದರೂ, ತೆಲೆ ಕೆಡಿಸಿಕೊಳ್ಳದ ಸಿಎಂ, ರಾಷ್ಟ್ರಪತಿಗಳ ಎರಡನೇ ದಿನದ ರಾಜ್ಯಪ್ರವಾಸದಿಂದ ಸಂಪೂರ್ಣ ದೂರ ಉಳಿದರು.

udp PresidentVist kolluru av 15

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಬಂದ ರಾಷ್ಟ್ರಪತಿಗಳನ್ನು ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಸಚಿವ ಜಾರ್ಜ್ ಮತ್ತು ಪ್ರಮೋದ್ ಮಧ್ವರಾಜ್ ಬರಮಾಡಿಕೊಂಡರು.

ಪೇಜಾವರ ಶ್ರೀಗಳ ಐದನೇ ಐತಿಹಾಸಿಕ ಪರ್ಯಾಯ ಅವಧಿಯಲ್ಲಿ ರಾಷ್ಟ್ರದ ಪ್ರಥಮ ಪ್ರಜೆ ಮಠಕ್ಕೆ ಭೇಟಿ ನೀಡಿದರು. ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನವನ್ನು ಕೈಗೊಂಡ ರಾಷ್ಟ್ರಪತಿಗಳಿಗೆ ಅಷ್ಟಮಠಾಧೀಶರು ಸೇರಿ ಸನ್ಮಾನಿಸಿದ್ದು ವಿಶೇಷವಾಗಿತ್ತು.

udp PresidentVist kolluru av 12

ಹಾಜಿ ಅಬ್ದುಲ್ಲಾ ಸಾಹೇಬ್ ತನ್ನ ಜಮೀನನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಸರ್ಕಾರ ಬಿಆರ್ ಶೆಟ್ಟರ ಸದುದ್ದೇಶದ ಆಸ್ಪತ್ರೆಗೆಂದು ಜಮೀನು ನೀಡಿದೆ. ಬಡ, ಅಶಕ್ತ ಜನರ ಸೇವೆ ಈ ಆಸ್ಪತ್ರೆಯಲ್ಲಿ ಆಗಲಿ. ಆ ಕೆಲಸವನ್ನು ಶೆಟ್ಟರ ಆಸ್ಪತ್ರೆಯ ವೈದ್ಯರು- ಆಡಳಿತವರ್ಗ- ಸಿಬ್ಬಂದಿಗಳು ಮಾಡುತ್ತಾರೆಂಬ ನಂಬಿಕೆ ನನಗೆ ಇದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.

UDP PRESIDENT 3

ಇದೇ ವೇಳೆ ಉಡುಪಿಯ ಬಹುಚರ್ಚಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜಾಂಗಣದಲ್ಲಿ ರಾಷ್ಟ್ರಪತಿಗಳು ಶಂಕುಸ್ಥಾಪನೆ ಮಾಡಿದರು. ದುಬೈನ ಉದ್ಯಮಿ ಬಿ.ಆರ್. ಶೆಟ್ಟಿ ಸಹಭಾಗಿತ್ವದಲ್ಲಿ ಕರ್ನಾಟಕ ಸರ್ಕಾರ ಈ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪೆನಿಗೆ ನೀಡಿದ ಬಗ್ಗೆ ಸಾಕಷ್ಟು ಆಕ್ಷೇಪಗಳಿವೆ. ಈ ಬಗ್ಗೆ ಕಾನೂನು ಸಮರವನ್ನೂ ನಡೆಸಲಾಗುತ್ತಿದೆ. ಈ ನಡುವೆ ಇಂದು ರಾಷ್ಟ್ರಪತಿಗಳು ಈ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡಿರುವುದು ಹೊಸ ಚರ್ಚೆ ಹುಟ್ಟುಹಾಕಿದೆ.

UDP PRESIDENT 2

ಈ ಸಂದರ್ಭ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತನಾಡಿ, ರೈತರಿಗೆ ಮತ್ತು ವೈದ್ಯರಿಗೆ ಗೌರವ ಕೊಡುವುದನ್ನು ಸಮಾಜ ಕಲಿತುಕೊಳ್ಳಬೇಕು. ವೈದ್ಯರ ಮೇಲಿನ ಹಲ್ಲೆ ನಾಗರೀಕ ಸಮಾಜದ ಲಕ್ಷಣವಲ್ಲ. ತಪ್ಪುಗಳು ಎಲ್ಲರಿಂದ ಆಗುತ್ತದೆ, ಮನುಷ್ಯ ತಪ್ಪು ಮಡದೆ ಮತ್ಯಾರು ಮಾಡಲು ಸಾಧ್ಯ ಎಂದರು.

UDP PRESIDENT 1

40 ಲಕ್ಷದ ಸೂಟ್ ರೂಂ.: ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಐಬಿಯ ಕೊಠಡಿಯನ್ನು ಸೂಟ್ ರೂಂ ಆಗಿ ಪರಿವರ್ತಿಸಲಾಗಿತ್ತು. ಸುಮಾರು 40 ಲಕ್ಷ ಖರ್ಚು ಮಾಡಿ ಪ್ರವಾಸಿ ಬಂಗಲೆಯನ್ನು ಪರ್ಮನೆಂಟ್ ಸಿಂಗಾರ ಮಾಡಲಾಗಿತ್ತು. ಉಡುಪಿ ಕ್ಷೇತ್ರ ಸಂದರ್ಶನದ ಬಳಿಕ ರಾಷ್ಟ್ರಪತಿಗಳು ಕೊಲ್ಲೂರು ಮುಕಾಂಬಿಕಾ ಕ್ಷೇತ್ರದ ಸಂದರ್ಶಿಸಿದರು. ರಾಷ್ಟ್ರಪತಿಯಾಗಿ ತಮ್ಮ ಅವಧಿ ಪೂರೈಸುವ ಮುನ್ನ ದಕ್ಷಿಣ ಭಾರತದ ಎರಡು ಪ್ರಸಿದ್ಧ ಕ್ಷೇತ್ರಗಳನ್ನು ಸಂದರ್ಶಿಸಿದ್ದು ವಿಶೇಷವಾಗಿತ್ತು.

UDP PRESIDENT 5

UDP PRESIDENT 7

udp PresidentVist kolluru av 9

udp PresidentVist kolluru av 13

 

TAGGED:Payajar Sripranab mukherjeepresidentPublic TVudupiಉಡುಪಿಪಬ್ಲಿಕ್ ಟಿವಿಪೇಜಾವರ ಶ್ರೀಪ್ರಣಬ್ ಮುಖರ್ಜಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಯುಎಸ್‌ನ ಜಲಪಾತದಲ್ಲಿ ಮುಳುಗಿ ಭಾರತೀಯ ಮೂಲದ ಟೆಕ್ಕಿ ಸಾವು

Public TV
By Public TV
5 minutes ago
Krunal Pandya Hardik Pandya
Cricket

ಹಾರ್ದಿಕ್ ವಿಕೆಟ್‌ ಉರುಳಿದಾಗ ಕುಣಿದು ಕುಪ್ಪಳಿಸಿದ ಅಣ್ಣ ಕೃನಾಲ್ ಪಾಂಡ್ಯ – ಬ್ರದರ್‌ vs ಬ್ರದರ್ ವಿಡಿಯೋ ವೈರಲ್‌!

Public TV
By Public TV
50 minutes ago
Vaibhav Sooryavanshi 1
Cricket

ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

Public TV
By Public TV
2 hours ago
Gujarat Highway Truck Accident
Crime

ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ದುರ್ಮರಣ

Public TV
By Public TV
2 hours ago
We should not say we are Hindus we are a target for the Panchamasali people becoming powerful Vachanananda Swamiji
Davanagere

ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Public TV
By Public TV
2 hours ago
Top Woman Maoist Leader Rupi Killed In Encounter
Crime

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್ ಕಮಾಂಡರ್ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?