Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ

Bengaluru City

ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್: ಬಿಜೆಪಿ

Public TV
Last updated: June 23, 2022 3:47 pm
Public TV
Share
2 Min Read
congress flag
SHARE

ಬೆಂಗಳೂರು: ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿಸುವ ವ್ಯಕ್ತಿಗಳು ರಬ್ಬರ್ ಸ್ಟಾಂಪ್ ಎಂದು ಕಾಂಗ್ರೆಸ್ ಒರಟು ವಾದ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಅಲ್ಲದೆ ಮತ್ತೇನು ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

Draupadi Murmu

ಟ್ವೀಟ್‍ನಲ್ಲಿ ಏನಿದೆ?
ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿರುವುದನ್ನೇ ಟೀಕಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಅಂಗಪಕ್ಷಗಳು ಬಯಲಿನಲ್ಲಿ ಬಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಒಬ್ಬ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ನಿಮಗೇಕೆ ಸಹಿಸಲಾಗುತ್ತಿಲ್ಲ? ದೇಶದ ಅತ್ಯುನ್ನತ ಪದವಿಗೆ ಏರುತ್ತಿರುವ ಮೊದಲ ಬುಡಕಟ್ಟು ಮಹಿಳೆಯಾಗಿ ದ್ರೌಪದಿ ಮುರ್ಮು ಅವರು ಗುರುತಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: 2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

ಬಿಜೆಪಿ ವಿರುದ್ಧ ಯೋಜಿತ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಹಾಗೂ ಎಡಪಂಥೀಯ ಬುದ್ಧಿಜೀವಿಗಳಿಗೆ ಈಗ ಅಸ್ತಿತ್ವದ ಚಿಂತೆ ಮೂಡುತ್ತಿದೆಯೇ? ನಕಲಿಗಾಂಧಿಸ್ಟಾಂಪ್. ಮೆ ಲಡ್ಕಿ ಹೂ, ಲಡ್ ಸಕ್ತಿ ಹೂ ಎಂದು ಮಹಿಳೆಯರ ಪರವಾಗಿ ಹೂಂಕರಿಸಿದ್ದ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಆದ್ಯತೆಯೇ ನೀಡಲಿಲ್ಲ. ಬಿಜೆಪಿ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ, ಆ ಕಾರಣದಿಂದಲೇ ವನವಾಸಿ ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿದ್ದೇವೆ. ಈ ಬದ್ಧತೆ ವಿಪಕ್ಷಗಳಲ್ಲಿ ಸಾಧ್ಯವೇ?

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಿದ್ದಾಗ ಮೂರು ಬಾರಿ ರಾಷ್ಟ್ರಪತಿ ಚುನಾವಣೆ ನಡೆಸುವ ಅವಕಾಶ ಲಭಿಸಿದೆ.

1. ಅಬ್ದುಲ್ ಕಲಾಂ – ಮುಸ್ಲಿಂ ಸಮುದಾಯ
2. ರಾಮನಾಥ್ ಕೋವಿಂದ್‌ – ದಲಿತ ಸಮುದಾಯ
3. ದ್ರೌಪದಿ ಮುರ್ಮು – ಬುಡಕಟ್ಟು ಮಹಿಳೆ

ಈ ಆಯ್ಕೆಗಳು ಕಾಂಗ್ರೆಸ್ ಪಕ್ಷಕ್ಕೆ ಏಕೆ ಕಹಿಯಾಗುತ್ತಿದೆ?#ನಕಲಿಗಾಂಧಿಸ್ಟ್ಯಾಂಪ್

— BJP Karnataka (@BJP4Karnataka) June 23, 2022

ಅಬ್ದುಲ್ ಕಲಾಂ, ರಾಮನಾಥ್ ಕೊವಿಂದ್ ಹಾಗೂ ದ್ರೌಪದಿ ಮುರ್ಮು ಎಲ್ಲರೂ ಎನ್‍ಡಿಎ ಆಯ್ಕೆ. ಇಂತಹ ಮಹನೀಯರ ಬಗ್ಗೆ ಯೋಚಿಸಲೂ ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ. ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಕಾಂಗ್ರೆಸ್ ರಬ್ಬರ್ ಸ್ಟಾಂಪ್ ಎಂದಿರುವುದು ಅಕ್ಷಮ್ಯ. ಕಾಂಗ್ರೆಸ್ ನಕಲಿಗಾಂಧಿಸ್ಟಾಂಪ್ ಅಲ್ಲವೇ? ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಿದ್ದಾಗ ಮೂರು ಬಾರಿ ರಾಷ್ಟ್ರಪತಿ ಚುನಾವಣೆ ನಡೆಸುವ ಅವಕಾಶ ಲಭಿಸಿದೆ. ಅಬ್ದುಲ್ ಕಲಾಂ – ಮುಸ್ಲಿಂ ಸಮುದಾಯ, ರಾಮನಾಥ್ ಕೋವಿಂದ್ – ದಲಿತ ಸಮುದಾಯ, ದ್ರೌಪದಿ ಮುರ್ಮು – ಬುಡಕಟ್ಟು ಮಹಿಳೆ. ಈ ಆಯ್ಕೆಗಳು ಕಾಂಗ್ರೆಸ್ ಪಕ್ಷಕ್ಕೆ ಏಕೆ ಕಹಿಯಾಗುತ್ತಿದೆ? ಇದನ್ನೂ ಓದಿ: ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಚಾಕು ಇರಿದ

ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿಸುವ ವ್ಯಕ್ತಿಗಳು ರಬ್ಬರ್ ಸ್ಟಾಂಪ್ ಎಂದು ಕಾಂಗ್ರೆಸ್ ಒರಟು ವಾದ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಅಲ್ಲದೆ ಮತ್ತೇನು? ದೇಶದ ಮೇಲೆ ಇಂದಿರಾ ತುರ್ತು ಪರಿಸ್ಥಿತಿ ಹೇರಿದಾಗ ಆಗಿನ ರಾಷ್ಟ್ರಪತಿಗಳು ವರ್ತಿಸಿದ ರೀತಿಯನ್ನು ಒಮ್ಮೆ ನೆನಪಿಸಿಕೊಳ್ಳಿ. ಯಾರು ಯಾರನ್ನು ರಬ್ಬರ್ ಸ್ಟಾಂಪ್ ಮಾಡಿಕೊಂಡಿದ್ದರು ಎಂಬುದನ್ನು ಈ ಘಟನೆಯೊಂದರಿಂದಲೇ ತಿಳಿಯಬಹುದು. ಅಂದು ರಾಷ್ಟ್ರಪತಿಯನ್ನು ಹೇಗೆ ನಡೆಸಿಕೊಳ್ಳಲಾಯ್ತು ಎಂಬುದನ್ನು ನೆನಪಿಸಬೇಕೇ ಎಂದು ಬಿಜೆಪಿ ಪ್ರಶ್ನಿಸಿದೆ.

Live Tv

TAGGED:bjpcongressDraupadi Murmupresidential electionಕಾಂಗ್ರೆಸ್ದ್ರೌಪದಿ ಮುರ್ಮುಬಿಜೆಪಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
3 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
3 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
4 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
4 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
5 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?