Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ರೈತರು ಕೊಟ್ಟ ಏಟಿಗೆ ಪಾಕ್ ಕಂಗಾಲು – ಟೊಮೆಟೊ ಬೆನ್ನಲ್ಲೇ ಮೆಣಸಿನಕಾಯಿ ಬೆಲೆ ಭಾರೀ ಏರಿಕೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ರೈತರು ಕೊಟ್ಟ ಏಟಿಗೆ ಪಾಕ್ ಕಂಗಾಲು – ಟೊಮೆಟೊ ಬೆನ್ನಲ್ಲೇ ಮೆಣಸಿನಕಾಯಿ ಬೆಲೆ ಭಾರೀ ಏರಿಕೆ

Public TV
Last updated: March 17, 2019 7:06 pm
Public TV
Share
2 Min Read
Tomato green chili
SHARE

ನವದೆಹಲಿ: ಟೊಮೆಟೊ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಮೆಣಸಿಕಾಯಿ ಘಾಟು ಶುರುವಾಗಿದೆ. ಗ್ರಾಹಕರು ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಸಿಗದೇ ಪರದಾಡುವಂತಾಗಿದ್ದು ಬೆಲೆ ನೋಡಿಯೋ ಹೌಹಾರಿದ್ದಾರೆ ಎಂದು ವರದಿಯಾಗಿದೆ.

ಪುಲ್ವಾಮಾದಲ್ಲಿ ಫೆ. 14ರಂದು ಉಗ್ರರ ದಾಳಿ ನಡೆದ ಭಾರತದ ರೈತರು ಪಾಕಿಸ್ತಾನಕ್ಕೆ ನಾವು ತರಕಾರಿಗಳನ್ನು ರಫ್ತು ಮಾಡುವುದಿಲ್ಲ ಎಂದು ಹೇಳಿದ್ದರು. ಇದರ ಪರಿಣಾಮ ದಿನೇ ದಿನೇ ಏರಿಕೆಯಾಗುತ್ತಿದ್ದ ಟೊಮೆಟೊ ದರ ಈಗ ಭಾರೀ ಏರಿಕೆಯಾಗಿದೆ. ಟೊಮೆಟೊದ ಜೊತೆಗೆ ಮೆಣಸಿನಕಾಯಿಯ ದರವು ಏರಿಕೆಯಾಗಿದೆ. ಇದನ್ನು ಓದಿ: ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

tomato

ಕಳೆದ ವರ್ಷ ಈ ಸಮಯದಲ್ಲಿ ಪ್ರತಿ ಕೆಜೆ ಟೊಮೆಟೊ ದರ 24 ಪಾಕಿಸ್ತಾನ ರೂ. ಇದ್ದರೆ ಈಗ ಬೆಲೆ 200 ರೂ. ದಾಟಿದೆ. 2018ರಲ್ಲಿ 1 ಕೆಜಿ ಹಸಿರು ಮೆಣಸಿನಕಾಯಿ 100 ರೂ. ಗಿಂತ ಕಡಿಮೆ ದರ ಇತ್ತು. ಆದರೆ ಈಗ ಒಂದೇ ತಿಂಗಳಿನಲ್ಲಿ ಬೆಲೆ 400 ರೂ. ದಾಟಿದೆ. ಇದನ್ನು ಓದಿ: ನೆರೆವೈರಿ ಪಾಕಿಗೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರು ನಿರ್ಧಾರ

ದುಬಾರಿ ಬೆಲೆ ನೋಡಿ ವ್ಯಾಪಾರಿಗಳು ಕಂಗೆಟ್ಟು ಹೋಗಿದ್ದಾರೆ. ಟೊಮೆಟೊ, ಹಸಿರು ತರಕಾರಿಯನ್ನು ದುಬಾರಿ ಬೆಲೆ ನೀಡಿ ಖರೀದಿಸಲು ಸಾಧ್ಯವಾಗದ ವ್ಯಾಪಾರಿಗಳು ಅಂಗಡಿಯನ್ನೇ ಮುಚ್ಚಿದ್ದಾರೆ ಎಂದು ವರದಿಯಾಗಿದೆ.

KLR TOMATO

ತರಕಾರಿ ಬೆಲೆ ದುಬಾರಿ ಜೊತೆ ಇಮ್ರಾನ್ ಖಾನ್ ನೇತೃತ್ವದ ಪಾಕ್ ಸರ್ಕಾರ ಟೊಮೆಟೊ ಮತ್ತು ಮೆಣಸಿನ ಕಾಯಿಯನ್ನು ಮಾರಾಟ ಮಾಡದ ವ್ಯಾಪಾರಿಗಳ ಮೇಲೆ ದಂಡ ಹಾಕಿದೆ. ಬಲವಂತವಾಗಿ ತರಕಾರಿಗಳನ್ನು ಖರೀದಿಸುವಂತೆ ಆದೇಶಿಸಿದೆ. ಕೆಜಿಗೆ 100 ರೂ. ಖರೀದಿ ಮಾಡಿ ಅದನ್ನು 80 ರೂ.ಗೆ ಮಾರಾಟ ಮಾಡಿದರೆ ಅಂಗಡಿ ಬಾಡಿಗೆ, ವಿದ್ಯುತ್ ಬಿಲ್, ಕೆಲಸಗಾರರ ಸಂಬಳವನ್ನು ಯಾರು ಕೊಡುತ್ತಾರೆ ಎಂದು ಪ್ರಶ್ನಿಸಿ ಪಾಕ್ ಸರ್ಕಾರದ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಾಕಿಸ್ತಾನಕ್ಕೆ ಭಾರತದಿಂದ ಹೆಚ್ಚು ಪ್ರಮಾಣದಲ್ಲಿ ತರಕಾರಿಗಳು ರಫ್ತು ಆದರೆ ನಂತರ ಸಿಂಧ್ ಮತ್ತು ಬಲೂಚಿಸ್ತಾನದಿಂದ ರಫ್ತಾಗುತಿತ್ತು. ಆದರೆ ಕಳೆದ ನಾಲ್ಕು ವಾರಗಳಿಂದ ಭಾರೀ ಮಳೆ ಸುರಿದ ಪರಿಣಾಮ ಬೆಳೆಗಳು ಹಾಳಾಗಿ ಹೋಗಿದೆ. ಹೀಗಾಗಿ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ತರಕಾರಿ ಪೂರೈಕೆ ಆಗದ ಕಾರಣ ಬೆಲೆ ಭಾರೀ ಏರಿಕೆಯಾಗಿದೆ.

green chili

ಸಾಧಾರಣವಾಗಿ ಪಾಕಿಸ್ತಾನದಲ್ಲಿ ಈ ರೀತಿ ತರಕಾರಿಗಳ ಬೆಲೆ ಏರಿಕೆಯಾಗುವುದಿಲ್ಲ. ಆದರೆ ಪುಲ್ವಾಮಾ ದಾಳಿ ಬಳಿಕ ಭಾರತದಿಂದ ತರಕಾರಿಗಳು ರಫ್ತು ಆಗುತ್ತಿಲ್ಲ. ಹೀಗಾಗಿ ಬೆಲೆ ಜಾಸ್ತಿಯಾಗಿದೆ ಎಂದು ತರಕಾರಿ ವ್ಯಾಪಾರಿ ಯಾಸಿನ್ ಹೇಳಿದ್ದಾರೆ ಎಂದು ಪಾಕಿಸ್ತಾನದ ಡಾನ್ ವರದಿ ಮಾಡಿದೆ.

ದೆಹಲಿಯ ಅಜಾದ್‍ಪುರ ಮಂಡಿಯಿಂದ ಪಾಕಿಸ್ತಾನಕ್ಕೆ ಬಹುತೇಕ ತರಕಾರಿಗಳು ಇಲ್ಲಿಯವರೆಗೆ ರಫ್ತಾಗುತಿತ್ತು. ಪ್ರತಿದಿನ 750- 800 ಟ್ರಕ್ ಗಳಲ್ಲಿ ಪಾಕಿಸ್ತಾನಕ್ಕೆ ತರಕಾರಿಗಳು ರಫ್ತಾಗುತಿತ್ತು. ಈಗ ಅಲ್ಲಿಂದ ಸಹ ತರಕಾರಿ ರಫ್ತಾಗುತ್ತಿಲ್ಲ. ಎಲ್ಲ ಕಡೆ ರಫ್ತು ನಿಂತ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದೆ.

TOMATO1

ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರದ ಸ್ಥಾನವನ್ನು ಭಾರತ ಹಿಂಪಡೆಯಲಾಗಿದ್ದು, ಇದರೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ರಫ್ತು ಆಗುವ ಎಲ್ಲಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ.200 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಪಾಕಿಸ್ತಾನ ಆರ್ಥಿಕತೆಗೆ ಭಾರತ ಪೆಟ್ಟು ನೀಡಿದೆ. ಅಕ್ಕಿ, ತರಕಾರಿ, ಪೀಠೋಪಕರಣಗಳು, ಸಿಮೆಂಟ್, ಚರ್ಮದ ಸರಕು, ಜವಳಿ ಬಟ್ಟೆ, ವಿದ್ಯುತ್ ವಸ್ತುಗಳು, ಶಸ್ತ್ರಚಿಕಿತ್ಸೆ ವಸ್ತುಗಳು ಸೇರಿ ಹಲವು ವಸ್ತುಗಳನ್ನು ಪಾಕಿಸ್ತಾನದಿಂದ ಭಾರತ ಆಮದು ಮಾಡಿಕೊಳ್ಳುತ್ತಿದೆ.

Share This Article
Facebook Whatsapp Whatsapp Telegram
Previous Article LondonalliLambodara ಲಂಡನ್ ನಲ್ಲಿ ಲಂಬೋದರ: ಟ್ರೈಲರ್ ರಿಲೀಸ್ ಮಾಡಲಿದ್ದಾರೆ ರಿಷಬ್ ಶೆಟ್ಟಿ!
Next Article DCM PARAMESHWAR ಡಿಸಿಎಂ ಪರಮೇಶ್ವರ್ ಮುನಿಸು – ಮನವೊಲಿಸಲು ಮುಂದಾದ ಕಾಂಗ್ರೆಸ್ ನಾಯಕರು

Latest Cinema News

Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood
darshan 1
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು
Cinema Latest Sandalwood Top Stories Uncategorized
Priyanka Upendra
ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ – ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ
Cinema Latest Sandalwood Top Stories
Ambareesh
ರೆಬೆಲ್ ಸ್ಟಾರ್ ಅಂಬರೀಶ್‌ಗೂ `ಕರ್ನಾಟಕ ರತ್ನ’ ನೀಡುವಂತೆ ಮನವಿ
Bengaluru City Cinema Districts Karnataka Latest Sandalwood Top Stories Uncategorized
KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories

You Might Also Like

POWER
Bengaluru City

ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

22 minutes ago
DK Shivakumar 1
Bengaluru City

ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ

36 minutes ago
Valmiki scam CBI raids BJP leaders house in Ballari
Bellary

ವಾಲ್ಮೀಕಿ ಹಗರಣ| ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

40 minutes ago
C T Ravi
Chikkamagaluru

ಶತ್ರು ದೇಶಕ್ಕೆ ಜಿಂದಾಬಾದ್ ಅಂದ್ರೆ, ದೇವರ ಮೇಲೆ ಕಲ್ಲು ತೂರಿದ್ರೆ ಬೆರಕೆಯವ್ರು ಸುಮ್ನಿರಬಹುದು, ಶುದ್ಧ ರಕ್ತದವರಲ್ಲ: ಸಿ.ಟಿ ರವಿ

43 minutes ago
Rahul Gandhi Visit to Punjab
Latest

ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

50 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?