Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ

Belgaum

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ

Public TV
Last updated: February 20, 2020 11:46 am
Public TV
Share
2 Min Read
blg yodha 2
SHARE

– ಯೋಧನ ಮದ್ವೆ ಮಾಡಿಸ್ತೀವಿ ಎಂದ ಪುರೋಹಿತರು

ಬೆಳಗಾವಿ/ಬೆಂಗಳೂರು: ಗಡಿ ಕಾಯುವ ಯೋಧನ ಮದುವೆ ಮಾಡಿಸಲು ಪೂಜಾರಿಗಳೇ ಬರ್ತಿಲ್ಲ. ಜಮೀನಿನ ವಿಷಯಕ್ಕೆ ಯೋಧ ಹಾಗೂ ಅವರ ಕುಟುಂಬಕ್ಕೆ ಬಹಿಷ್ಕಾರ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಯೋಧನ ಕಣ್ಣೀರಿಗೆ ಆರ್ಮಿ ಪೋರಂ ಮಿಡಿದಿದೆ.

Public Tv IMPACT

ಬೆಳಗಾವಿ ಜಿಲ್ಲೆ ರಾಮದುರ್ಗದ ತೋಟಗಿಟ್ಟಿಯಲ್ಲಿ ಯೋಧ ವಿಠ್ಠಲ್ ಕಡಕೋಳ ಅವರಿಗೆ ತಿರುಪತಿ ತಿರುಮಲ ದೇವಸ್ಥಾನದ ಅರ್ಚಕರನ್ನೇ ಕರೆಸಿ ಮದುವೆ ಮಾಡ್ತೀವಿ. ಈ ಊರವರು ಮದುವೆ ಮಾಡಿಸದೇ ಇದ್ದರೆ ಅಷ್ಟೇ ಹೋಯ್ತ ಅಂತ ಆರ್ಮಿ ಪೋರಂ ಅಧ್ಯಕ್ಷ ಶಶಾಂಕ್ ಕಿಡಿಕಾರಿದ್ದಾರೆ.

blg yodha impact 4

ಯೋಧನ ಮದುವೆ ನಾವು ಮಾಡಿಸ್ತೀವಿ ಎಂದ ರಾಜ್ಯದ ಪುರೋಹಿತರು:
ಪಬ್ಲಿಕ್ ಟಿವಿಯಲ್ಲಿ ಯೋಧ ವಿಠಲ್ ಹಾಗೂ ಅವರ ಕುಟುಂಬಕ್ಕೆ ಊರಿನವರು ಬಹಿಷ್ಕರಿಸಿ, ಯೋಧ ಹಾಗೂ ಅವರ ಅಣ್ಣನ ಮದುವೆ ಮಾಡಿಸಲು ಪುರೋಹಿತರು ಮುಂದೆ ಬರುತ್ತಿಲ್ಲ ಎಂಬ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕರುನಾಡು ಮಿಡಿದಿದೆ. ಯೋಧನ ಮದುವೆ ನಾವು ಮಾಡಿಸ್ತೀವಿ. ನೂರು ಜನ ಪುರೋಹಿತರನ್ನು ಕರೆಸ್ತೀವಿ ಎಂದು ರಾಜ್ಯದ ಪುರೋಹಿತರು ಮುಂದೆ ಬಂದಿದ್ದಾರೆ.

blg yodha 4

ಪಬ್ಲಿಕ್ ಟಿವಿಗೆ ಕರೆ ಮಾಡಿ ಯೋಧನ ಮದುವೆಯನ್ನು ನಾವೇ ಉಚಿತವಾಗಿ ಮಾಡಿಕೊಡುತ್ತೇವೆ. ನೂರು ಜನ ಪುರೋಹಿತರನ್ನು ನಾವು ಕರೆಸಿ ಮದುವೆ ಮಾಡುತ್ತೇವೆ ಎಂದು ಪುರೋಹಿತ ಸಂಘದ ಸದಸ್ಯ ತೇಜಸ್ ಅವರು ಹೇಳಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್:
ಯೋಧನ ಕುಟುಂಬವನ್ನು ಬಹಿಷ್ಕರಿಸಿ ದ್ವೇಷ ಕಾರುತ್ತಿರುವ ಗ್ರಾಮಕ್ಕೆ ರಾಮದುರ್ಗ ತಹಶೀಲ್ದಾರ್ ಗಿರೀಶ್ ಸ್ವಾಧಿ ಭೇಟಿ ನೀಡಿದ್ದಾರೆ. ಗ್ರಾಮಸ್ಥರಿಂದ ನೊಂದಿರುವ ಯೋಧ ವಿಠಲ್ ಕುಟುಂಬದವರೊಂದಿಗೆ ತಹಶೀಲ್ದಾರ್ ಮಾತುಕತೆ ನಡೆಸಿದ್ದಾರೆ.

blg yodha impact

ಏನಿದು ಸುದ್ದಿ?
ಬೆಳಗಾವಿಯ ರಾಮದುರ್ಗದ ತೋಟಗಿಟ್ಟಿ ಗ್ರಾಮಸ್ಥರು ಯೋಧ ವಿಠಲ್ ಕಡಕೋಳ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಹೀಗಾಗಿ ಈ ಕುಟುಂಬದ ಜೊತೆ ಯಾರಾದರೂ ಮಾತನಾಡಿದರೆ ಅವರಿಗೆ ಐದು ಸಾವಿರ ದಂಡ ವಿಧಿಸಲಾಗುತ್ತೆ. ಜೊತೆಗೆ ಯೋಧನ ಕುಟುಂಬಕ್ಕೆ ಯಾರೋಬ್ಬರ ಮನೆಯಲ್ಲೂ ನೀರು ಸಿಗಲ್ಲ, ಊರಿನ ಜಾತ್ರೆ, ದೇಗುಲಕ್ಕೆ ಕೂಡ ಯೋಧನ ಕುಟುಂಬದವರಿಗೆ ಪ್ರವೇಶ ನಿಷೇಧಿಸಲಾಗಿದೆ.

blg yodha impact 2

ಒಂದು ಜಾಗದ ವಿಚಾರಕ್ಕೆ ಪ್ರಾಣದ ಹಂಗು ತೊರೆದು ದೇಶಕ್ಕಾಗಿ ದುಡಿಯುವ ಯೋಧ ವಿಠಲ್ ಹಾಗೂ ಅವರ ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ವಿಠಲ್ ಅವರ ತಂದೆಗೆ ಸೇರಿದ ಜಾಗವನ್ನು ಕಬಳಿಸಿ, ಅಲ್ಲಿ ಅಂಗನವಾಡಿ ನಿರ್ಮಿಸೋಕೆ ಕೆಲ ಊರಿನ ಮುಖಂಡರು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದನ್ನೇ ದೊಡ್ಡದು ಮಾಡಿಕೊಂಡ ಊರವರು ಇದೊಂದು ಯೋಧನ ಕುಟುಂಬ ಎನ್ನುವ ಗೌರವ ಮರೆತು, ಕನಿಷ್ಠ ಪಕ್ಷ ಮಾನವೀಯತೆಯನ್ನು ಮರೆತು ಕಳೆದ ಮೂರು ವರ್ಷದಿಂದ ಈ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ.

blg yodha impact 1

ಅಷ್ಟೇ ಅಲ್ಲದೇ ಈಗ ವಿಠಲ್ ಹಾಗೂ ಅವರ ಅಣ್ಣನಿಗೆ ಮುಂದಿನ ತಿಂಗಳು ಮದುವೆ ನಿಗದಿ ಆಗಿದೆ. ಮದುವೆ ಶಾಸ್ತ್ರಕ್ಕೆ ಈ ಊರಿನ ಪೂಜಾರಿಯನ್ನೇ ಕರೆಯಬೇಕು ಎನ್ನುವುದು ಇಲ್ಲಿನ ಸಂಪ್ರದಾಯ. ಅವರನ್ನು ಬಿಟ್ಟು ಯಾರನ್ನೂ ಕರೆಯುವಂತಿಲ್ಲ. ಆ ಪೂಜಾರಿ ಬಾರದೇ ಇದ್ದರೆ ಮದುವೆ ಸಂಪ್ರದಾಯ ನಡೆಯೋದು ಕಷ್ಟ. ಆದರೆ ಗ್ರಾಮಸ್ಥರು ಈ ಕುಟುಂಬದ ಮೇಲೆ ಎಷ್ಟರ ಮಟ್ಟಿಗೆ ದ್ವೇಷ ಸಾಧಿಸುತ್ತಿದ್ದಾರೆ ಎಂದರೆ ಯೋಧನ ಮದುವೆ ಮಾಡಿಸೋಕೆ ಪೂಜಾರಿಗೂ ದಿಗ್ಭಂಧನ ಹಾಕಿದ್ದಾರೆ. ಯೋಧನ ಮದ್ವೆಗೆ ನಾನು ಬರೋದೇ ಇಲ್ಲ, ಇದು ದೈವ ನಿರ್ಣಯ ನಾನು ಮದುವೆ ಮಾಡಿಸಲ್ಲ ಅಂತ ಪೂಜಾರಿ ಹಠ ಹಿಡಿದು ಕುಳಿತಿದ್ದಾರೆ. ಅಯ್ಯೋ ಇಡೀ ಊರವರು ಬೇಡ ಅಂತಾರೆ ನಾನ್ಯಾಕೆ ಊರವರನ್ನು ಎದುರು ಹಾಕಿಕೊಂಡು ಬಾಳಲಿ ಎಂದು ಪೂಜಾರಿ ಹೇಳುತ್ತಿದ್ದಾರೆ.

TAGGED:priestsPublic TVPublic TV Impactsoldiersoldier Familytahsildarತಹಶೀಲ್ದಾರ್ಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ಪುರೋಹಿತರುಯೋಧಯೋಧನ ಕುಟುಂಬ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
11 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
36 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
39 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?