Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ

Belgaum

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯೋಧನ ಕುಟುಂಬದ ಸಹಾಯಕ್ಕೆ ಬಂದ ಆರ್ಮಿ ಫೋರಂ

Public TV
Last updated: February 20, 2020 11:46 am
Public TV
Share
2 Min Read
blg yodha 2
SHARE

– ಯೋಧನ ಮದ್ವೆ ಮಾಡಿಸ್ತೀವಿ ಎಂದ ಪುರೋಹಿತರು

ಬೆಳಗಾವಿ/ಬೆಂಗಳೂರು: ಗಡಿ ಕಾಯುವ ಯೋಧನ ಮದುವೆ ಮಾಡಿಸಲು ಪೂಜಾರಿಗಳೇ ಬರ್ತಿಲ್ಲ. ಜಮೀನಿನ ವಿಷಯಕ್ಕೆ ಯೋಧ ಹಾಗೂ ಅವರ ಕುಟುಂಬಕ್ಕೆ ಬಹಿಷ್ಕಾರ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಯೋಧನ ಕಣ್ಣೀರಿಗೆ ಆರ್ಮಿ ಪೋರಂ ಮಿಡಿದಿದೆ.

Public Tv IMPACT

ಬೆಳಗಾವಿ ಜಿಲ್ಲೆ ರಾಮದುರ್ಗದ ತೋಟಗಿಟ್ಟಿಯಲ್ಲಿ ಯೋಧ ವಿಠ್ಠಲ್ ಕಡಕೋಳ ಅವರಿಗೆ ತಿರುಪತಿ ತಿರುಮಲ ದೇವಸ್ಥಾನದ ಅರ್ಚಕರನ್ನೇ ಕರೆಸಿ ಮದುವೆ ಮಾಡ್ತೀವಿ. ಈ ಊರವರು ಮದುವೆ ಮಾಡಿಸದೇ ಇದ್ದರೆ ಅಷ್ಟೇ ಹೋಯ್ತ ಅಂತ ಆರ್ಮಿ ಪೋರಂ ಅಧ್ಯಕ್ಷ ಶಶಾಂಕ್ ಕಿಡಿಕಾರಿದ್ದಾರೆ.

blg yodha impact 4

ಯೋಧನ ಮದುವೆ ನಾವು ಮಾಡಿಸ್ತೀವಿ ಎಂದ ರಾಜ್ಯದ ಪುರೋಹಿತರು:
ಪಬ್ಲಿಕ್ ಟಿವಿಯಲ್ಲಿ ಯೋಧ ವಿಠಲ್ ಹಾಗೂ ಅವರ ಕುಟುಂಬಕ್ಕೆ ಊರಿನವರು ಬಹಿಷ್ಕರಿಸಿ, ಯೋಧ ಹಾಗೂ ಅವರ ಅಣ್ಣನ ಮದುವೆ ಮಾಡಿಸಲು ಪುರೋಹಿತರು ಮುಂದೆ ಬರುತ್ತಿಲ್ಲ ಎಂಬ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕರುನಾಡು ಮಿಡಿದಿದೆ. ಯೋಧನ ಮದುವೆ ನಾವು ಮಾಡಿಸ್ತೀವಿ. ನೂರು ಜನ ಪುರೋಹಿತರನ್ನು ಕರೆಸ್ತೀವಿ ಎಂದು ರಾಜ್ಯದ ಪುರೋಹಿತರು ಮುಂದೆ ಬಂದಿದ್ದಾರೆ.

blg yodha 4

ಪಬ್ಲಿಕ್ ಟಿವಿಗೆ ಕರೆ ಮಾಡಿ ಯೋಧನ ಮದುವೆಯನ್ನು ನಾವೇ ಉಚಿತವಾಗಿ ಮಾಡಿಕೊಡುತ್ತೇವೆ. ನೂರು ಜನ ಪುರೋಹಿತರನ್ನು ನಾವು ಕರೆಸಿ ಮದುವೆ ಮಾಡುತ್ತೇವೆ ಎಂದು ಪುರೋಹಿತ ಸಂಘದ ಸದಸ್ಯ ತೇಜಸ್ ಅವರು ಹೇಳಿದ್ದಾರೆ.

ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್:
ಯೋಧನ ಕುಟುಂಬವನ್ನು ಬಹಿಷ್ಕರಿಸಿ ದ್ವೇಷ ಕಾರುತ್ತಿರುವ ಗ್ರಾಮಕ್ಕೆ ರಾಮದುರ್ಗ ತಹಶೀಲ್ದಾರ್ ಗಿರೀಶ್ ಸ್ವಾಧಿ ಭೇಟಿ ನೀಡಿದ್ದಾರೆ. ಗ್ರಾಮಸ್ಥರಿಂದ ನೊಂದಿರುವ ಯೋಧ ವಿಠಲ್ ಕುಟುಂಬದವರೊಂದಿಗೆ ತಹಶೀಲ್ದಾರ್ ಮಾತುಕತೆ ನಡೆಸಿದ್ದಾರೆ.

blg yodha impact

ಏನಿದು ಸುದ್ದಿ?
ಬೆಳಗಾವಿಯ ರಾಮದುರ್ಗದ ತೋಟಗಿಟ್ಟಿ ಗ್ರಾಮಸ್ಥರು ಯೋಧ ವಿಠಲ್ ಕಡಕೋಳ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಹೀಗಾಗಿ ಈ ಕುಟುಂಬದ ಜೊತೆ ಯಾರಾದರೂ ಮಾತನಾಡಿದರೆ ಅವರಿಗೆ ಐದು ಸಾವಿರ ದಂಡ ವಿಧಿಸಲಾಗುತ್ತೆ. ಜೊತೆಗೆ ಯೋಧನ ಕುಟುಂಬಕ್ಕೆ ಯಾರೋಬ್ಬರ ಮನೆಯಲ್ಲೂ ನೀರು ಸಿಗಲ್ಲ, ಊರಿನ ಜಾತ್ರೆ, ದೇಗುಲಕ್ಕೆ ಕೂಡ ಯೋಧನ ಕುಟುಂಬದವರಿಗೆ ಪ್ರವೇಶ ನಿಷೇಧಿಸಲಾಗಿದೆ.

blg yodha impact 2

ಒಂದು ಜಾಗದ ವಿಚಾರಕ್ಕೆ ಪ್ರಾಣದ ಹಂಗು ತೊರೆದು ದೇಶಕ್ಕಾಗಿ ದುಡಿಯುವ ಯೋಧ ವಿಠಲ್ ಹಾಗೂ ಅವರ ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ವಿಠಲ್ ಅವರ ತಂದೆಗೆ ಸೇರಿದ ಜಾಗವನ್ನು ಕಬಳಿಸಿ, ಅಲ್ಲಿ ಅಂಗನವಾಡಿ ನಿರ್ಮಿಸೋಕೆ ಕೆಲ ಊರಿನ ಮುಖಂಡರು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದನ್ನೇ ದೊಡ್ಡದು ಮಾಡಿಕೊಂಡ ಊರವರು ಇದೊಂದು ಯೋಧನ ಕುಟುಂಬ ಎನ್ನುವ ಗೌರವ ಮರೆತು, ಕನಿಷ್ಠ ಪಕ್ಷ ಮಾನವೀಯತೆಯನ್ನು ಮರೆತು ಕಳೆದ ಮೂರು ವರ್ಷದಿಂದ ಈ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ.

blg yodha impact 1

ಅಷ್ಟೇ ಅಲ್ಲದೇ ಈಗ ವಿಠಲ್ ಹಾಗೂ ಅವರ ಅಣ್ಣನಿಗೆ ಮುಂದಿನ ತಿಂಗಳು ಮದುವೆ ನಿಗದಿ ಆಗಿದೆ. ಮದುವೆ ಶಾಸ್ತ್ರಕ್ಕೆ ಈ ಊರಿನ ಪೂಜಾರಿಯನ್ನೇ ಕರೆಯಬೇಕು ಎನ್ನುವುದು ಇಲ್ಲಿನ ಸಂಪ್ರದಾಯ. ಅವರನ್ನು ಬಿಟ್ಟು ಯಾರನ್ನೂ ಕರೆಯುವಂತಿಲ್ಲ. ಆ ಪೂಜಾರಿ ಬಾರದೇ ಇದ್ದರೆ ಮದುವೆ ಸಂಪ್ರದಾಯ ನಡೆಯೋದು ಕಷ್ಟ. ಆದರೆ ಗ್ರಾಮಸ್ಥರು ಈ ಕುಟುಂಬದ ಮೇಲೆ ಎಷ್ಟರ ಮಟ್ಟಿಗೆ ದ್ವೇಷ ಸಾಧಿಸುತ್ತಿದ್ದಾರೆ ಎಂದರೆ ಯೋಧನ ಮದುವೆ ಮಾಡಿಸೋಕೆ ಪೂಜಾರಿಗೂ ದಿಗ್ಭಂಧನ ಹಾಕಿದ್ದಾರೆ. ಯೋಧನ ಮದ್ವೆಗೆ ನಾನು ಬರೋದೇ ಇಲ್ಲ, ಇದು ದೈವ ನಿರ್ಣಯ ನಾನು ಮದುವೆ ಮಾಡಿಸಲ್ಲ ಅಂತ ಪೂಜಾರಿ ಹಠ ಹಿಡಿದು ಕುಳಿತಿದ್ದಾರೆ. ಅಯ್ಯೋ ಇಡೀ ಊರವರು ಬೇಡ ಅಂತಾರೆ ನಾನ್ಯಾಕೆ ಊರವರನ್ನು ಎದುರು ಹಾಕಿಕೊಂಡು ಬಾಳಲಿ ಎಂದು ಪೂಜಾರಿ ಹೇಳುತ್ತಿದ್ದಾರೆ.

TAGGED:priestsPublic TVPublic TV Impactsoldiersoldier Familytahsildarತಹಶೀಲ್ದಾರ್ಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ಪುರೋಹಿತರುಯೋಧಯೋಧನ ಕುಟುಂಬ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
2 minutes ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
33 minutes ago
sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
1 hour ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
2 hours ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
2 hours ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?