Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Ram Mandir

ಜ.22ರಂದು ಅಯೋಧ್ಯೆಗೆ ಬರುವ ಮನಸ್ಸು ಮಾಡ್ಬೇಡಿ – ರಾಮ ಭಕ್ತರಿಗೆ ಮೋದಿ ವಿನಂತಿ

Public TV
Last updated: December 30, 2023 4:29 pm
Public TV
Share
2 Min Read
Narendra Modi 6
SHARE

ಅಯೋಧ್ಯೆ: ಜನವರಿ 22ರಂದು ಅಯೋಧ್ಯೆಗೆ (Ayodhya) ಬರಲು ಮನಸ್ಸು ಮಾಡಬೇಡಿ. ಜ.22ರ ನಂತರ ದೇವನಗರಿಗೆ ಭೇಟಿ ನೀಡಿ ಎಂದು ರಾಮ ಭಕ್ತರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ವಿನಂತಿ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರಿಂದು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ (Maharishi Valmiki International Airport) ಲೋಕಾರ್ಪಣೆಗೊಳಿಸಿ ಬಳಿಕ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ: Modi In Ayodhya: ಪ್ರಧಾನಿ ಮೋದಿಯಿಂದ ʻಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣʼ ಲೋಕಾರ್ಪಣೆ

Ayodhya Lite 2

ಜನವರಿ 22ರಂದು ನಡೆಯುವ ಕಾರ್ಯಕ್ರಮದ ಭಾಗವಾಗಲು ಪ್ರತಿಯೊಬ್ಬರೂ ಅಯೋಧ್ಯೆಗೆ (Ayodhya) ಬರಲು ಬಯಸುತ್ತಾರೆ. ಆದ್ರೆ ಎಲ್ಲರೂ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬುದು ನಿಮಗೂ ತಿಳಿದಿದೆ. ನಾನು ನಿಮ್ಮೆಲ್ಲರಿಗೂ ವಿನಂತಿ ಮಾಡ್ತೀನಿ. ಆದಿನ ಔಪಚಾರಿಕ ಕಾರ್ಯಕ್ರಮ ಪೂರ್ಣಗೊಳಿಸಿದ ನಂತರ ನೀವು ಒಂದು ವಾರ ಬಿಟ್ಟು, ತಿಂಗಳು ಬಿಟ್ಟು ಅಥವಾ ವರ್ಷ ಬಿಟ್ಟು ಬಂದರೂ ರಾಮಮಂದಿರ ನಿಮಗಾಗಿ ಕಾದಿರುತ್ತದೆ. ಜ.22ರ ನಂತರ ಎಲ್ಲರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಅಯೋಧ್ಯೆಗೆ ಬರಬಹುದು. ಆದ್ರೆ ಅಂದು ಮಾತ್ರ ಅಯೋಧ್ಯೆಗೆ ಬರಲು ಮನಸ್ಸು ಮಾಡಬೇಡಿ ಎಂದು ರಾಮ ಭಕ್ತರಿಗೆ ವಿನಂತಿಸುತ್ತೇನೆ ಎಂದು ತಿಳಿಸಿದರು.

Ayodhya Lite

ಇಡೀ ವಿಶ್ವವೇ ಆ ಕ್ಷಣಕ್ಕಾಗಿ ಕಾಯುತ್ತಿದೆ:
ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ (Ram Mandir) ನಡೆಯುವ ಪ್ರಾಣ ಪ್ರತಿಷ್ಟಾಪನೆಗಾಗಿ ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದೆ. ಅಂದು 140 ಕೋಟಿ ಭಾರತೀಯರು ಬೆಳಕಿನ ಹಬ್ಬ ದೀಪಾವಳಿ ಆಚರಿಸಬೇಕು. ಅಂದು ಮನೆ ಮನೆಯಲ್ಲೂ `ಶ್ರೀರಾಮ ಜ್ಯೋತಿ’ಯನ್ನು ಬೆಳಗಿಸಬೇಕು. ಅಂದು ಇಡೀ ಭಾರತವೇ `ರಾಮಜ್ಯೋತಿ’ಯಿಂದ ಜಗಮಗಿಸುತ್ತಿರಬೇಕು ಎಂದು ಕರೆ ನೀಡಿದರು.

ಅಲ್ಲದೇ ಸಣ್ಣ ಪ್ರಮಾಣದಲ್ಲಿ ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುವರಿಂದ ಹಿಡಿದು ದೊಡ್ಡಮಟ್ಟದ ವರೆಗಿನ ವ್ಯಾಪಾರ ವಹಿವಾಟು ಅಭಿವೃದ್ಧಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಇದನ್ನೂ ಓದಿ: ಮೋದಿ ಶ್ರೀರಾಮನನ್ನು ಅಯೋಧ್ಯೆಗೆ ಕರೆತರಲಿದ್ದಾರೆ: ಯೋಗಿ ಆದಿತ್ಯನಾಥ್‌

ಅಭಿವೃದ್ಧಿ ಸಾಧಿಸಲು ಪರಂಪರೆ ಉಳಿಸಿಕೊಳ್ಳಬೇಕು:
ಇಂದು ಯಾವುದೇ ದೇಶ ಅಭಿವೃದ್ಧಿಯ ಹೊಸ ಹಂತಗಳನ್ನ ತಲುಪಲು ಬಯಸಿದರೆ, ಮೊದಲು ತನ್ನ ಪರಂಪರೆಯನ್ನು ಉಳಿಸಿಕೊಳ್ಳಬೇಕು. ಶ್ರೀರಾಮನ ಭವ್ಯಮಂದಿರ ನಿರ್ಮಾಣವಾದ ನಂತರ ಇಲ್ಲಿಗೆ ಬರುವವರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದೆ. ಮುಖ್ಯವಾಗಿ ಅಯೋಧ್ಯೆಯ ಅಭಿವೃದ್ಧಿಯು ಇಲ್ಲಿನ ಜನರಿಗೆ ಹೊಸ ಉದ್ಯೋಗಾವಕಾಶಗಳನ್ನ ಸೃಷ್ಟಿಸುತ್ತದೆ ಎಂದು ಮೋದಿ ತಿಳಿಸಿದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪ್ರತಿಯೊಬ್ಬರೂ ಮನೆಯಲ್ಲಿ ದೀಪ ಬೆಳಗಿಸಿ: ಮೋದಿ ಕರೆ

ಅಯೋಧ್ಯೆ ಸ್ಮಾರ್ಟ್ ಆಗುತ್ತಿದೆ. ಇಂದು ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ಅಯೋಧ್ಯಾ ಧಾಮ ರೈಲು ನಿಲ್ದಾಣ ಉದ್ಘಾಟನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದ್ದು ಸಂತೋಷ. ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಟ್ಟಿರುವುದು ಸಂತಸ ತಂದಿದೆ. ರಾಮಾಯಣದ ಮೂಲಕ ಶ್ರೀರಾಮನ ಕೃತಿಗಳನ್ನು ಮಹರ್ಷಿ ವಾಲ್ಮೀಕಿ ನಮಗೆ ಪರಿಚಯಿಸಿದ್ದಾರೆ. ಆಧುನಿಕವಾಗಿ ಭಾರತ, ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾ ಧಾಮ ಇವೆಲ್ಲವೂ ರಾಮನೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ. ಪ್ರಸ್ತುತ ಅಯೋಧ್ಯಾ ಧಾಮ ರೈಲು ನಿಲ್ದಾಣವು 10-15 ಸಾವಿರ ಜನರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯ ಹೊಂದಿದೆ. ನಿಲ್ದಾಣದ ಸಂಪೂರ್ಣ ಅಭಿವೃದ್ಧಿಯ ನಂತರ, 60 ಸಾವಿರ ಜನರು ಪ್ರತಿದಿನ ರೈಲು ನಿಲ್ದಾಣದಿಂದ ಪ್ರಯೋಜನ ಪಡೆಯಲಿದ್ದಾರೆ ಎಂದು ಮೋದಿ ವಿವರಿಸಿದರು.

TAGGED:AyodhyaAyodhya Dham JunctionAyodhya RallyAyodhya VisitMaharishi Valmiki Airportnarendra modiuttar pradeshಅಯೋಧ್ಯೆಉತ್ತರ ಪ್ರದೇಶನರೇಂದ್ರ ಮೋದಿಶ್ರೀರಾಮ ಮಂದಿರ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Prince Alwaleed Bin Khaled
Latest

20 ವರ್ಷ ಕೋಮಾದಲ್ಲಿದ್ದ ಸೌದಿ ರಾಜಕುಮಾರ `ಸ್ಲೀಪಿಂಗ್ ಪ್ರಿನ್ಸ್’ ನಿಧನ

Public TV
By Public TV
19 minutes ago
DCC Bank
Belgaum

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ – ಜಾರಕಿಹೊಳಿ ಬ್ರದರ್ಸ್‌ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು

Public TV
By Public TV
58 minutes ago
Basavaraj Dadesugur
Crime

ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು

Public TV
By Public TV
60 minutes ago
Boat
Latest

ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್‌

Public TV
By Public TV
9 hours ago
GST 6
Bengaluru City

ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
By Public TV
9 hours ago
ISIS Uttar Pradesh Police
Latest

ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?