Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ

Latest

ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ

Public TV
Last updated: September 8, 2022 9:53 pm
Public TV
Share
2 Min Read
NARENDRA MODI 1
SHARE

ನವದೆಹಲಿ: ದೇಶದಲ್ಲಿರುವ ಎಲ್ಲರೂ ಒಮ್ಮೆ ಕರ್ತವ್ಯ ಪಥ ನೋಡಿ. ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ ಎಂದು ಕರ್ತವ್ಯ ಪಥ (Kartavya Path) ಉದ್ಘಾಟಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi)  ಅಭಿಪ್ರಾಯಪಟ್ಟರು.

Kartavya Path 4

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಗಿದ ನಿನ್ನೆಗಳನ್ನು ಬಿಟ್ಟು, ನಾಳೆಯ ದಿನಗಳಲ್ಲಿ ಬಣ್ಣ ತುಂಬುತ್ತಿದ್ದೇವೆ. ಗುಲಾಮಿಯ ಪ್ರತೀಕವಾಗಿದ್ದ ಕಿಂಗ್ಸ್‌ವೇ ಇತಿಹಾಸ ಸೇರಿದೆ. ಇದು ಕರ್ತವ್ಯ ಪಥ ರೂಪದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhas Chandra Bose) ಅವರ ಮೂರ್ತಿಯನ್ನು ಸ್ಥಾಪಿಸಿದೆ. ಸ್ವಾತಂತ್ರ್ಯಕ್ಕೂ ಮುನ್ನ ಬ್ರಿಟಿಷರ ಮೂರ್ತಿ ಇತ್ತು. ಅದೇ ಸ್ಥಳದಲ್ಲಿ ನೇತಾಜಿ ಮೂರ್ತಿ ಸ್ಥಾಪಿಸಲಾಗಿದೆ. ಇದೊಂದು ಐತಿಹಾಸಿಕ, ಅಭೂತಪೂರ್ವ ಕ್ಷಣ ಎಂದರು. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

Kartavya Path 1 2

ಬೋಸ್ ಅವರನ್ನು ಇಡೀ ವಿಶ್ವ ನಾಯಕ ಎಂದು ಒಪ್ಪಿಕೊಂಡಿತ್ತು. ಭಾರತದ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದರು. ಆಧುನಿಕ ಭಾರತ ಕಟ್ಟುವ ಕನಸು ಕಂಡಿದ್ದರು. ಸುಭಾಷ್ ಅಖಂಡ ಭಾರತದ ಮೊದಲ ನಾಯಕ. ಮೊದಲು ಅಂಡಮಾನ್ ಸ್ವಾತಂತ್ರ್ಯ ಗೊಳಿಸಿದ್ದರು. ಅಲ್ಲಿ ರಾಷ್ಟ್ರ ಧ್ವಜ ಹಾರಿಸಿದ್ದರು. 2019 ರಲ್ಲಿ ಗಣರಾಜ್ಯೋತ್ಸವದ ದಿನ ಅಜಾದ್ ಹಿಂದ್ ಸದಸ್ಯರಿಗೆ ಅವಕಾಶ ನೀಡಲಾಗಿತ್ತು. ಗುಲಾಮಿ ಮಾನಸಿಕತೆಯಿಂದ ಹೊರ ಬರುವುದು. ನಮ್ಮ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವ ಸಂಕಲ್ಪ ಮಾಡುವುದು ಪಂಚ ಪ್ರಾಣ ಸಂಕಲ್ಪ ಭಾಗವಾಗಿದೆ. ಇದು ಈಗಿನಿಂದ ಗುಲಾಮಿತನದಿಂದ ಹೊರ ಬರುವ ಪ್ರಯತ್ನ ಮಾಡಿಲ್ಲ. ಹಿಂದೆ ರೇಸ್ ಕೋರ್ಸ್ ರಸ್ತೆಯನ್ನು ಲೋಕ ಕಲ್ಯಾಣ ಮಾರ್ಗ್ ಎಂದು ಬದಲಾಯಿಸಲಾಯಿತು. ಇಲ್ಲಿ ಪ್ರಧಾನಿ ಮಂತ್ರಿಗಳ ನಿವಾಸ ಇದೆ. ಈ ಬದಲಾವಣೆ ಸೀಮಿತವಾಗಿಲ್ಲ. ನೀತಿಯಲ್ಲೂ ಬದಲಾವಣೆ ಶುರುವಾಗಿದೆ. ಸಾಕಷ್ಟು ಬ್ರಿಟಿಷ್ ಕಾನೂನು ಬದಲಾಯಿಸಿದೆ ಎಂದು ನುಡಿದರು.

Kartavya Path NARENDRA MODI

ಬಜೆಟ್ ಸಮಯ ಬದಲಾಯಿಸಿದೆ. ಎನ್‍ಇಪಿ ಮೂಲಕ ಶಿಕ್ಷಣ ಪದ್ದತಿ ಬದಲಿಸಿದೆ. ಇವುಗಳ ಮೂಲಕ ಗುಮಾಮಿ ಮಾನಸಿಕತೆಯಿಂದ ಹೊರ ಬರುವ ಪ್ರಯತ್ನ ಆರಂಭಿಸಿದೆ. ಕರ್ತವ್ಯ ಪಥ ಬರೀ ಇಟ್ಟಿಗೆ ರಸ್ತೆಯಲ್ಲ. ಇದು ಪ್ರೇರಣೆಯ ರಸ್ತೆಯಾಗಿದೆ. ಬೋಸ್ ಪ್ರತಿಮೆ, ರಾಷ್ಟ್ರೀಯ ಯುದ್ಧ ಸ್ಮಾರಕ ಪ್ರೇರಣೆ ನೀಡಲಿದೆ. ಇದೇ ಪ್ರೇರಣೆಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ರಾಜಪಥ್ ಬ್ರಿಟಿಷ್‍ರಿಗಾಗಿತ್ತು, ಅದು ಗುಲಾಮಿ ಪ್ರತೀಕವಾಗಿತ್ತು. ಈಗ ವಾಸ್ತುಶಿಲ್ಪ ಅದರ ಆತ್ಮವೂ ಬದಲಾಗಿದೆ. ಈ ಹಾದಿಯಲ್ಲಿ ಬರುವ ಜನ ನಾಯಕರಿಗೆ ತಮ್ಮ ಕರ್ತವ್ಯ ನೆನಪಿಸುತ್ತದೆ. ರಾಷ್ಟ್ರವೇ ಮೊದಲು ಎನ್ನುವ ಭಾವನೆ ರಕ್ತ ಕಣ ಕಣದಲ್ಲೂ ಮೂಡುವಂತೆ ಪ್ರೇರಣೆ ನೀಡಲಿದೆ. ಈ ಕಾಮಗಾರಿಯಲ್ಲಿ ಕೆಲಸ ಮಾಡಿದ ಕೆಲಸಗಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಅವರು ದೇಶದ ಅಭಿವೃದ್ಧಿ ಕೆಲಸದಲ್ಲಿ ಭಾಗವಾಗಿದ್ದಾರೆ ಎಂದರು. ಇದನ್ನೂ ಓದಿ: ಮೋದಿ ಹತ್ಯೆ ಸಂಚು ಪ್ರಕರಣದ ಬೆನ್ನತ್ತಿದ NIA

kartavya path 3

ಜನವರಿ 26 ರಂದು ಅವರು ಮತ್ತು ಅವರ ಕುಟುಂಬ ನನ್ನ ಅತಿಥಿಯಾಗಿರಲಿದ್ದಾರೆ. ಕರ್ತವ್ಯ ಪಥ ಮೇಲೆ ದೇಶದ ದೃಷ್ಟಿ ಇದೆ. ದೇಶದ ಎಲ್ಲ ನಾಗರಿಕರು ಈ ಕಾರ್ಯಕ್ರಮದ ಭಾಗವಾಗಿದ್ದಾರೆ. ನಾನು ಎಲ್ಲರಿಗೂ ಸ್ವಾಗತ ಕೋರುತ್ತೇನೆ. ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿದೆ. ವಿಮಾನ ನಿಲ್ದಾಣಗಳು, ಮೆಟ್ರೊ ವಿಸ್ತರಣೆ ನಡೆಯುತ್ತಿದೆ. ಡಿಜಿಟಲ್ ಸೌಕರ್ಯಗಳ ಜೊತೆಗೆ ಸಾಂಸ್ಕೃತಿಕ ಸೌಕರ್ಯಗಳನ್ನು ಹೆಚ್ಚಿಸುವ ಪ್ರಯತ್ನ ನಡೆದಿದೆ. ಈ ಮೂಲಕ ಭಾರತದ ಸಾಂಸ್ಕೃತಿಕತೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Kartavya Pathnarendra modiRashtrapati Bhavanಕರ್ತವ್ಯ ಪಥನರೇಂದ್ರ ಮೋದಿರಾಜಪಥ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
17 minutes ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
47 minutes ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
1 hour ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
1 hour ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
2 hours ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?