Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು

Karnataka

ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು

Public TV
Last updated: January 1, 2020 9:14 pm
Public TV
Share
2 Min Read
tmk pm modi
SHARE

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಕಿಸಾನ್ ಸಮ್ಮಾನ್ ನಾಲ್ಕನೇ ಹಂತದ ಹಣ ಬಿಡುಗಡೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದು, ಜೊತೆಗೆ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ನಗರದ ಜೂನಿಯರ್ ಕಾಲೇಜು ಮೈದಾನ ಹಾಗೂ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾಗಿದೆ.

ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದ್ದು, ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಈ ಯೋಜನೆಯ ನಾಲ್ಕನೇ ಹಂತದ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ. ಸುಮಾರು 60-80 ಸಾವಿರ ರೈತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸ್ತಿರೋ ಪ್ರಧಾನಿ ಮೋದಿ ಊಟದ ಮೆನು

TMK PM MODI 4 e1577893115791

ಪ್ರಧಾನಿ ಮೋದಿ ಬಟನ್ ಒತ್ತುವುದರ ಮೂಲಕ ಏಕಕಾಲಕ್ಕೆ 6 ಕೋಟಿ ರೈತ ಕುಟುಂಬಗಳಿಗೆ ನೇರ ನಗದು ವರ್ಗಾವಣೆಯಾಗಲಿದೆ. ಅಲ್ಲದೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ರಾಜ್ಯಗಳ 32 ರೈತರಿಗೆ ‘ಕೃಷಿ ಕರ್ಮಣ್’ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಇದರಲ್ಲಿ 16 ಜನ ರೈತ ಮಹಿಳೆಯರು ಹಾಗೂ 16 ಪುರುಷ ರೈತರು ಇರಲಿದ್ದಾರೆ. ಜೊತೆಗೆ ಮೀನು ಸಾಕಣಿಕಾರರಿಗೆ ಸೌಲಭ್ಯ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೇಂದ್ರ ಕೃಷಿ ಸಚಿವ (ರಾಜ್ಯ) ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯದ ಹಲವು ನಾಯಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ- ಎಲ್ಲೆಲ್ಲಿ ಸಂಚಾರಕ್ಕೆ ತೊಂದ್ರೆಯಾಗುತ್ತೆ ಗೊತ್ತಾ?

TMK PM MODI 2

ಮಧ್ಯಾಹ್ನ 2.10ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್‍ಗೆ ಆಗಮಿಸಲಿರುವ ಪ್ರಧಾನಿ ಮೋದಿ, ರಸ್ತೆ ಮಾರ್ಗವಾಗಿ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ. ಅಲ್ಲದೆ ಭೇಟಿಕೊಟ್ಟ ಸ್ಮರಣಾರ್ಥವಾಗಿ ಗದ್ದುಗೆ ಪಕ್ಕದಲ್ಲಿ ಬಿಲ್ವ ಪತ್ರೆ ಗಿಡ ನೆಡಲಿದ್ದಾರೆ. ನಂತರ ಶ್ರೀಗಳ ವಸ್ತು ಸಂಗ್ರಹಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಠದ ಆವರಣದ ವೇದಿಕೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಚುಟುಕಾಗಿ ಮಾತನಾಡಲಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಪ್ರಧಾನಿ ಮೋದಿ ಮಠದಲ್ಲಿ ಇರಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

TMK PM MODI 5

ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಸಿಎಂ ಯಡಿಯೂರಪ್ಪ, ಕೇಂದ್ರದ ಸಚಿವರು, ಜಾರ್ಖಂಡ್ ಸಿಎಂ, ಮಣಿಪುರ ಸಿಎಂ, ಉತ್ತರಾಖಂಡ್ ರಾಜ್ಯಪಾಲರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ವೀಕ್ಷಣೆಗೆ ನಗರದ ವಿವಿಧೆಡೆ ಎಲ್.ಇ.ಡಿ ಸ್ಕ್ರೀನ್ ಅಳವಡಿಸಲಾಗುತ್ತಿದೆ. ರಿಂಗ್ ರಸ್ತೆ, ಶಿರಾ ರಸ್ತೆ ಸೇರಿ ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಬರುವ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3-30 ರಿಂದ 5 ಗಂಟೆ ವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

TAGGED:Kisan Samman Projectprime minister narendra modiPublic TVSiddaganga Mathtumkurಕಿಸಾನ್ ಸಮ್ಮಾನ್ ಯೋಜನೆತುಮಕೂರುಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
12 minutes ago
Punjab Police Bust ISI Funded Terror Module In Amritsar Recover AK 47 Glock Pistols
Crime

ಪಂಜಾಬ್‌ | ಪಾಕ್‌ ಪೋಷಿತ ಉಗ್ರರ ಘಟಕದ ಮೇಲೆ ಪೊಲೀಸರ ದಾಳಿ – ಇಬ್ಬರು ಶಂಕಿತರು ಅರೆಸ್ಟ್‌

Public TV
By Public TV
43 minutes ago
Shri Ramayana Yatra
Latest

ಮಾ.30ರಿಂದ ಭಾರತೀಯ ರೈಲ್ವೇಯಿಂದ ಶ್ರೀ ರಾಮಾಯಣ ಯಾತ್ರೆ; 17 ದಿನಗಳ ಯಾತ್ರೆ – ಕರ್ನಾಟಕದ ಹಂಪಿಗೂ ಬರುತ್ತೆ ಈ ರೈಲು

Public TV
By Public TV
59 minutes ago
Lieutenant General Retired Syed Ata Hasnain Takes Oath as bihar governor
Latest

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ

Public TV
By Public TV
2 hours ago
Dog squad searches for those who set fire to Muthodi forest in Chikkamagaluru
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯಕ್ಕೆ ಬೆಂಕಿ ಇಟ್ಟವರ ಶೋಧಕ್ಕಿಳಿದ ಶ್ವಾನದಳ

Public TV
By Public TV
2 hours ago
Hyderabad Woman HIV Positive Injection
Crime

ಮದುವೆಯಾಗಲು ನಿರಾಕರಿಸಿದ ಯುವತಿಗೆ HIV ಪಾಸಿಟಿವ್ ಇಂಜೆಕ್ಷನ್ ನೀಡಿದ ಯುವಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?