Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ

Latest

ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ

Public TV
Last updated: April 3, 2020 4:23 pm
Public TV
Share
2 Min Read
prince chalres
SHARE

ನವದೆಹಲಿ: ಬೆಂಗಳೂರಿನ ಆಯುರ್ವೇದಿಕ್ ವೈದ್ಯ ಬ್ರಿಟನ್ ರಾಜಕುಮಾರನಿಗೆ ಆಯುರ್ವೆದಿಕ್ ಔಷಧಿ ಮೂಲಕ ಕೊರೊನಾದಿಂದ ಪಾರು ಮಾಡಿದ್ದಾರೆ ಎಂಬ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಅವರ ಹೇಳಿಕೆ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ.

ಈ ಕುರಿತು ಲಂಡನ್ ನಲ್ಲಿರುವ ಬ್ರಿಟನ್ ರಾಜಕುಮಾರರ ವಕ್ತಾರರು ಸ್ಪಷ್ಟಪಡಿಸಿದ್ದು, ಆಯುರ್ವೇದಿಕ್ ಔಷಧಿ ಮೂಲಕ ಬ್ರಿಟನ್ ರಾಜ ಗುಣಮುಖರಾಗಿದ್ದಾರೆ ಎಂಬುದನ್ನು ಅಲ್ಲಗಳೆದಿದ್ದಾರೆ. ಬ್ರಿಟಿನ್ ರಾಜಕುಮಾರ ಪ್ರಿನ್ಸ್ ಚಾರ್ಲ್ಸ್‌ ಅವರಿಗೆ ಕೊರೊನಾ ಇರುವುದು ಕಳೆದ ತಿಂಗಳು ದೃಢಪಟ್ಟಿತ್ತು. ಅಲ್ಲದೆ ಸಾರ್ಸ್-ಕೋವಿ-2 ವೈರಸ್ ನಿಂದ ಚೇತರಿಸಿಕೊಂಡಿದ್ದಾರೆ. ನಂತರ ನೆಗಿಟಿವ್ ವರದಿ ಬಂದಿದೆ.

SHRIPADYESSONAIK 1

ಇದೆಲ್ಲದರ ಮಧ್ಯೆಯೇ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ಅವರು ಗುರುವಾರ ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದರು. ಆಯುರ್ವೇದಿಕ್ ವೈದ್ಯ ಐಸಾಕ್ ಮಥಾಯ್ ಅವರಿಂದ ನನಗೆ ಕರೆ ಬಂತು. ಇವರು ಬೆಂಗಳೂರಿನಲ್ಲಿ ‘ಸೌಖ್ಯ’ ಆಯುರ್ವೇದ ರೆಸಾರ್ಟ್ ನಡೆಸುತ್ತಿದ್ದಾರೆ. ಪ್ರಿನ್ಸ್ ಚಾರ್ಲ್ಸ್‌ ಅವರಿಗೆ ನೀಡಿದ ಆಯುರ್ವೇದ ಹಾಗೂ ಹೋಮಿಯೋಪಥಿ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ನನಗೆ ತಿಳಿಸಿದರು ಎಂದು ನಾಯ್ಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಬೆಂಗಳೂರಿನ ಆಯುರ್ವೇದಿಕ್ ವೈದ್ಯ ಐಸಾಕ್ ಮಿಥಾಯ್ ಸಹ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ರಾಜ ಹಾಗೂ ಅವರ ಪತ್ನಿ ನನ್ನ ಪೇಷೆಂಟ್. ನಮ್ಮ ಆಯುರ್ವೇದ ರೆಸಾರ್ಟ್‍ನ ವೆಬ್‍ಸೈಟ್‍ಗೆ ಪ್ರಿನ್ಸ್ ಚಾರ್ಲ್ಸ್‌ ಅವರು ವಿಡಿಯೋ ಸಂದೇಶ ಕಳುಹಿಸಿದ್ದರು. ಇದು ಸಹ ನಮ್ಮ ವೆಬ್‍ಸೈಟ್ ಮುಖಪುಟದಲ್ಲಿದೆ ಎಂದಿದ್ದಾರೆ. ಆದರೆ ರೋಗಿಯ ಗೌಪ್ಯತೆಯನ್ನು ಉಲ್ಲೇಖಿಸಿ, ಚಿಕಿತ್ಸೆ ನೀಡಿರುವುದರ ಕುರಿತು ಅವರು ದೃಢಪಡಿಸಿಲ್ಲ.

851527 corona testing kit

ಪ್ರಿನ್ಸ್ ಚಾರ್ಲ್ಸ್‌ ಅವರು ನನ್ನ ರೋಗಿಯಾಗಿದ್ದರಿಂದ ಯಾವುದೇ ಸಾರ್ವಜನಿಕ ವೇದಿಕೆಯಲ್ಲಿ ಅವರ ಬಗ್ಗೆ ನಾನು ಮಾತನಾಡಲು ಸಾಧ್ಯವಾಗುವುದಿಲ್ಲ. ಕೆಲವು ತಿಂಗಳ ಹಿಂದೆ ಅವರು ಇಲ್ಲಿಯೇ ಇದ್ದರು. ಕಳೆದ ತಿಂಗಳಲ್ಲಿ ನಾನು ಲಂಡನ್‍ನಲ್ಲಿ ಅವರನ್ನು ಭೇಟಿಯಾಗಿದ್ದೆ. ಅವರಿಗೆ ಏನು ಔಷಧಿ ಸಲಹೆ ನೀಡಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಐಸಾಕ್ ಮಥಾಯ್ ಅವರು ಜ್ವರದ ರೀತಿಯ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ವೈರಲ್ ವಿರುದ್ಧ ಹೋರಾಡುವ ಔಷಧಿಯ ಕುರಿತು ಸಲಹೆ ನೀಡಿದ್ದಾರೆ. ಆದರೆ ಈ ವರೆಗೆ ಕೋವಿಡ್-19(ಕೊರೊನಾ ವೈರಸ್) ರೋಗಿಗೆ ಚಿಕಿತ್ಸೆ ನೀಡಿಲ್ಲ.

coronavirus

ಪ್ರಿನ್ಸ್ ಚಾರ್ಲ್ಸ್‌ ಅವರು ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೆಂಗಳೂರಿನ ಆಯುರ್ವೇದ ವೈದ್ಯರು ಸಲಹೆ ನೀಡಿದ್ದಾರೆಯೇ ಎಂದು ಲಂಡನ್‍ನ ಪ್ರಿನ್ಸ್ ಆಫ್ ವೇಲ್ಸ್ ನ ವಕ್ತಾರರನ್ನು ಪ್ರಶ್ನಿಸಲಾಗಿದ್ದು, ಈ ವೇಳೆ ಇದು ಸುಳ್ಳು ಮಾಹಿತಿ ಎಂದು ಬಹಿರಂಗವಾಗಿದೆ. ಈ ಕುರಿತು ವಕ್ತಾರರು ಸ್ಪಷ್ಟಪಡಿಸಿದ್ದು, ಇದು ತಪ್ಪು ಮಾಹಿತಿ, ಲಂಡನ್‍ನ ನ್ಯಾಷನಲ್ ಹೆಲ್ತ್ ಸರ್ವಿಸ್(ಎನ್‍ಎಚ್‍ಎಸ್)ನ ವೈದ್ಯಕೀಯ ಸಲಹೆಯನ್ನು ಪಡೆದಿದ್ದಾರೆಯೇ ಹೊರತು ಇನ್ನಾವುದೇ ಚಿಕಿತ್ಸೆಯನ್ನು ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

coronavirus 1

ಬೆಂಗಳೂರಿನ ವೈದ್ಯರು ಆಯುರ್ವೇದಿಕ್ ಚಿಕಿತ್ಸೆ ಮೂಲಕ ಪ್ರಿನ್ಸ್ ಚಾರ್ಲ್ಸ್‌ ಅವರನ್ನು ಗುಣಪಡಿಸಿದ್ದಾರೆ ಎಂಬ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಬೆಳಗ್ಗೆಯಿಂದಲೂ ಚರ್ಚೆ ನಡೆಯುತ್ತಿತ್ತು. ಇದೀಗ ಸ್ವತಃ ಪ್ರಿನ್ಸ್ ಚಾಲ್ಸ್ ಅವರ ಲಂಡನ್ ವಕ್ತಾರರು ಈ ಕುರಿತು ಸ್ಪಷ್ಟಪಡಿಸಿದ್ದಾರೆ.

TAGGED:AyurvedaCorona VirusIncorrect informationPrince CharlesPublic TVSripad Naiktreatmentಆಯುರ್ವೇದಕೊರೊನಾ ವೈರಸ್ಚಿಕಿತ್ಸೆತಪ್ಪು ಮಾಹಿತಿಪಬ್ಲಿಕ್ ಟಿವಿಪ್ರಿನ್ಸ್ ಚಾಲ್ರ್ಸ್ಶ್ರೀಪಾದ್ ನಾಯ್ಕ್
Share This Article
Facebook Whatsapp Whatsapp Telegram

Cinema news

Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories

You Might Also Like

indian railways
Bengaluru City

ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಆಳವಡಿಕೆ – ಕೆಲ ರೈಲುಗಳ ಸೇವೆ ರದ್ದು

Public TV
By Public TV
10 minutes ago
Love with a married man Married woman commits live suicide Ballari
Bellary

ವಿವಾಹಿತನ ಜೊತೆ ಪ್ರೀತಿ, ಮದುವೆಗೆ ನಿರಾಕರಣೆ – ವಿವಾಹಿತೆ ಲೈವ್ ಸೂಸೈಡ್

Public TV
By Public TV
32 minutes ago
Pralhad Joshi
Dharwad

ರೈಲ್ವೆ ಟಿಕೆಟ್ ದರ ಏರಿಕೆ – ಕಿ.ಮೀಗೆ ಒಂದು ಪೈಸೆ ಮಾತ್ರ ಹೆಚ್ಚಾಗಿದೆ: ಜೋಶಿ

Public TV
By Public TV
51 minutes ago
Karnataka Transport Staff To Go On Strike
Bengaluru City

ಹೊಸ ವರ್ಷಕ್ಕೆ ಸದ್ದಿಲ್ಲದೇ ಸಾರಿಗೆ ಮುಷ್ಕರಕ್ಕೆ ಮುಂದಾದ ಸಿಬ್ಬಂದಿ

Public TV
By Public TV
2 hours ago
G Parameshwar
Bengaluru City

ಸ್ಥಳೀಯವಾಗಿಯೇ ಪಕ್ಷದ ಗೊಂದಲ ಬಗೆಹರಿಸಿಕೊಳ್ಳಬೇಕು, ಖರ್ಗೆಯವರ ಹೇಳಿಕೆಗೆ ಗೌರವ ಕೊಡ್ತೇವೆ: ಪರಮೇಶ್ವರ್

Public TV
By Public TV
2 hours ago
Leopard 1
Districts

ಚಿರತೆ ದಾಳಿಗೆ ಹಸು ಸಾವು – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?