Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಐಷರಾಮಿ ಬದುಕು – ಜೈಲಿಗೆ ಹೈಕೋರ್ಟ್‌ ಜಡ್ಜ್‌ ಭೇಟಿ

Public TV
Last updated: January 29, 2022 10:56 pm
Public TV
Share
2 Min Read
parappana agrahara judge
SHARE

ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಿನ್ನೆಲೆ ಇಂದು ಹೈಕೋರ್ಟ್ ನ್ಯಾಯಾಧೀಶರ ತಂಡ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಪ್ಪನ ಅಗ್ರಹಾರದಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು, ಗೃಹ ಇಲಾಖೆ ADGP ಎಸ್.ಮುರುಗನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ರಾಜಾತಿಥ್ಯ ನೀಡಿ ಹಣ ಪಡೆಯುತ್ತಿರುವ ವೀಡಿಯೋ ʼಪಬ್ಲಿಕ್ ಟಿವಿʼಯಲ್ಲಿ ನಿರಂತರವಾಗಿ ವರದಿಯಾಗಿತ್ತು. ಈ ವಿಚಾರ ರಾಜ್ಯದಾದ್ಯಂತ ಜೈಲಿನ ಅಕ್ರಮದ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಸಂಪೂರ್ಣ ಮಾಹಿತಿ ಕಲೆಹಾಕಲು ಹೈಕೋರ್ಟ್‌ನ ನ್ಯಾಯಾಧೀಶರ ತಂಡ ಪರಪ್ಪನ ಅಗ್ರಹಾರ ಜೈಲಿಗೆ ಧಿಡೀರ್ ಭೇಟಿ ನೀಡಿದೆ. ಇದನ್ನೂ ಓದಿ: ಅವಮಾನಿಸಿದ್ದ ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸಿ ಶುಭಕೋರಿದ ಮಹೀಂದ್ರಾ

parappana agrahara large

ನ್ಯಾಯಮೂರ್ತಿಗಳಾದ ವೀರಪ್ಪ ಮತ್ತು ದಿನೇಶ್ ಕುಮಾರ್ ನೇತೃತ್ವದ ತಂಡ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ, 3 ಗಂಟೆಗೂ ಹೆಚ್ಚು ಕಾಲ ಜೈಲಿನ ಪುರುಷ ಹಾಗೂ ಮಹಿಳಾ ಕೈದಿಗಳ ಬ್ಯಾರಕ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದಿಕೊಂಡಿದೆ. ಜೈಲು ಭೇಟಿ ಮುಗಿಸಿ ಹೊರಡುವಾಗ ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶ ವೀರಪ್ಪ, ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದು, ಯಾವುದೇ ಅಕ್ರಮಗಳು ಕಂಡು ಬಂದಿಲ್ಲ. ಜೈಲಿಗೆ ಭೇಟಿ ನೀಡುತ್ತಿರುವ ವಿಷಯ ಮೊದಲೇ ತಿಳಿದಿರುವ ಸಾಧ್ಯತೆ ಇದ್ದು, ಜೈಲಿನಲ್ಲಿ ವ್ಯವಸ್ಥೆಯಲ್ಲಿ ಲೋಪಗಳು ಕಾಣಲಿಲ್ಲ. ಪುರುಷ ಮತ್ತು ಮಹಿಳಾ ಕೈದಿಗಳ ಬ್ಯಾರಕ್ ಹಾಗೂ ಅಡುಗೆ ಮನೆಗೆ ಸಹ ಭೇಟಿ ನೀಡಿ ಆಹಾರ ರುಚಿ-ಶುಚಿ, ಆಹಾರದ ಗುಣಮಟ್ಟವನ್ನೂ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಜೈಲಿನ ಅಕ್ರಮದ ಬಗ್ಗೆ ಈಗಲೇ ಕ್ಲೀನ್ ಚಿಟ್ ನೀಡಲು ಸಾಧ್ಯವಿಲ್ಲ. ಮತ್ತೆ ಹಲವು ಬಾರಿ ಇದೇ ರೀತಿ ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಜೈಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಸಿಕ್ಕರೆ ಕಾನೂನು ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗುವುದು. 9 ರಿಂದ 10 ವರ್ಷ ಜೈಲು ವಾಸ ಅನುಭವಿಸಿದರ ಪಟ್ಟಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ರೇಡ್ ಆಗಿದೆ: ಆರಗ ಜ್ಞಾನೇಂದ್ರ

jail

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ ಎನ್ನುವುದಕ್ಕೆ ಸಂಬಂಧಿಸಿದ ಜೆಸಿಪಿ ನಾರಾಯಣ ಸೆರೆಯಾಗಿದ್ದ ಕೆಲ ವೀಡಿಯೋ ದೃಶ್ಯಗಳು ʻಪಬ್ಲಿಕ್ ಟಿವಿʼಯಲ್ಲಿ ನಿರಂತರ ವರದಿಯಾಗಿತ್ತು. ಹೊರ ಜಗತ್ತಿನಲ್ಲಿ ಅಪರಾಧ ಕೃತ್ಯಗಳನ್ನು ಮಾಡುವವರು ಬುದ್ದಿ ಕಲಿತು ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಬದುಕಲಿ ಎನ್ನುವ ನಿಟ್ಟಿನಲ್ಲಿ, ಮಾಡಿದ ತಪ್ಪಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಇಲ್ಲಿಗೆ ಬರುವ ಕೈದಿಗಳು ತಮ್ಮ ಹಣ ಪ್ರಭಾವ ಬಳಸಿ ಅಧಿಕಾರಿಗಳ ನೆರವಿನಿಂದ ಐಷಾರಾಮಿ ವ್ಯವಸ್ಥೆ ಮಾಡಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ತಂಡವನ್ನು ರಚಿಸಿದೆ.

TAGGED:high court judgeparappana agraharaprisonersಕೈದಿಗಳುಜೈಲುಪರಪ್ಪನ ಅಗ್ರಹಾರಹೈಕೋರ್ಟ್‌ ನ್ಯಾಯಾಧೀಶ
Share This Article
Facebook Whatsapp Whatsapp Telegram

Cinema news

Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories
gilli vs rajat
ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?
Cinema Latest Main Post TV Shows

You Might Also Like

Uttar Pradesh Sharada Canal Car
Crime

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ

Public TV
By Public TV
20 seconds ago
Mysuru 3
Bengaluru City

ಮೈಸೂರು | ಶಾಂತಿನಗರದಲ್ಲಿ ಅಶಾಂತಿ – ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

Public TV
By Public TV
2 minutes ago
Nandini Ghee
Bengaluru City

ನಂದಿನಿ ತುಪ್ಪ ಕಲಬೆರಕೆ ಪ್ರಕರಣ – ಕಿಂಗ್ ಪಿನ್ ದಂಪತಿ ಅರೆಸ್ಟ್‌

Public TV
By Public TV
32 minutes ago
Delhi Blast Accused Faridabad
Latest

ದೆಹಲಿ ಕಾರು ಸ್ಫೋಟ ಕೇಸ್‌ – ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ 7ನೇ ಆರೋಪಿ ಬಂಧಿಸಿದ ಎನ್‌ಐಎ

Public TV
By Public TV
46 minutes ago
Bengaluru Robbery Case 1
Bengaluru City

7.11 ಕೋಟಿ ದರೋಡೆ ಕೇಸ್‌ – ಗರ್ಭಿಣಿ ಹೆಂಡತಿಯರ ಆರೋಗ್ಯ ವಿಚಾರಿಸಲು ಹೋಗಿ ಸಿಕ್ಕಿಬಿದ್ದ ಇಬ್ಬರು ಆರೋಪಿಗಳು

Public TV
By Public TV
49 minutes ago
DK Shivakumars House 2 1
Bengaluru City

`ಪವರ್‌ ಫೈಟ್‌ʼ ನಡುವೆ ದೇವರ ಮೊರೆಹೋದ ಡಿಕೆಶಿ; ಮನೆಗೇ ʻಹಂದನ ಕೆರೆ ಅಜ್ಜಯ್ಯನ ಗದ್ದುಗೆʼ ಆಗಮನ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?