Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

Cinema

ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ – ತಂದೆಯ ಬಳಿ ಕ್ಷಮೆ ಕೇಳಿದ ಗಾಯಕಿ ಪೃಥ್ವಿ ಭಟ್

Public TV
Last updated: April 22, 2025 5:40 pm
Public TV
Share
3 Min Read
Prithwi Bhat 3
SHARE

ಗಾಯಕಿ ಪೃಥ್ವಿ ಭಟ್ (Prithwi Bhat) ಅವರ ಪ್ರೇಮವಿವಾಹ ಇದೀಗ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಪೋಷಕರನ್ನು ಧಿಕ್ಕರಿಸಿ ಮದುವೆಯಾದ ಬಗ್ಗೆ ತಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಇದೀಗ ತಂದೆ (Father) ಆರೋಪಕ್ಕೆಲ್ಲಾ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಎಂದಿದ್ದಾರೆ. ಇದನ್ನೂ ಓದಿ:ಆ್ಯನಿವರ್ಸರಿ ದಿನವೇ ಹೆಣ್ಣು ಮಗುವನ್ನು ಬರಮಾಡಿಕೊಂಡ ನಟ ವಿಷ್ಣು ವಿಶಾಲ್‌, ಜ್ವಾಲಾ ಗುಟ್ಟಾ ದಂಪತಿ

Prithwi Bhat

ಕಳೆದ ಎರಡು ದಿನದಿಂದ ಹವ್ಯಕ ಸಮುದಾಯದ ವಾಟ್ಸಪ್ ಗ್ರೂಪಿನಲ್ಲಿ ಮತ್ತೆ ಬೇರೆ ಬೇರೆ ಗ್ರೂಪ್‌ನಲ್ಲಿ ಮಗಳ ಮದುವೆ ಹಾಗೂ ನರಹರಿ ದೀಕ್ಷಿತ್ ಬಗ್ಗೆ ಆರೋಪಿಸಿ ಪೃಥ್ವಿ ತಂದೆ ಆಡಿಯೋವೊಂದನ್ನು ಹಂಚಿಕೊಂಡಿಕೊಂಡಿದ್ದರು. ಇದಕ್ಕೆ ಗಾಯಕಿ ಪ್ರತಿಕ್ರಿಯಿಸಿ, ನನ್ನ ಮದುವೆ ವಿಚಾರದಲ್ಲಿ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಅವರ ಯಾವುದೇ ಕೈವಾಡವಿಲ್ಲ. ಮದುವೆ ಆಗುವ ದಿನ ನರಹರಿ ದೀಕ್ಷಿತ್ ಅವರಿಗೆ ವಿಷಯ ತಿಳಿಸಿ, ಅವರಿಂದ ಆಶೀರ್ವಾದ ಪಡೆದೆವು. ಇದರಲ್ಲಿ ಅವರ ತಪ್ಪೇನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮದುವೆ ವಿಚಾರದಲ್ಲಿ ನನ್ನಿಂದ ತಪ್ಪಾಗಿದೆ ಕ್ಷಮಿಸಿ ಅಂತ ಆಡಿಯೋ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗಾಯಕಿ ಪೃಥ್ವಿ ಭಟ್ ಪ್ರೇಮವಿವಾಹ: ‘ಸರಿಗಮಪ’ ಜ್ಯೂರಿ ಮೇಲೆ ಆರೋಪ

Prithwi Bhat 2

ಮಾರ್ಚ್ 7ರಂದು ಅಭಿಷೇಕ್‌ನನ್ನು ಪ್ರೀತಿಸುತ್ತಿರುವ ವಿಚಾರವನ್ನು ಪಾಲಕರಿಗೆ ತಿಳಿಸಿದ್ದೆ. ಅಂದು ತಂದೆ ತಾಯಿಯ ಭಯಕ್ಕೆ ಸುಮ್ಮನಾದೆ ಎಂದಿದ್ದಾರೆ. ಪ್ರೀತಿ ವಿಚಾರ ತಿಳಿಸಿದ ನಂತರ ನನಗೆ ಕಡಿವಾಣ ಹಾಕುವ ಪ್ರಯತ್ನ ಮಾಡಿದರು. ಯಾವುದೇ ಕಾರ್ಯಕ್ರಮ, ಶೋಗಳಿಗೂ ಕಳುಹಿಸಿ ಕೊಡಲು ನಿರಾಕರಿಸಿದರು. ನನ್ನನ್ನು ಕಟ್ಟಿ ಹಾಕುವ ಪ್ರಯತ್ನ ಮಾಡಿದ್ದರಿಂದ ಅನಿವಾರ್ಯವಾಗಿ ಮನೆಯಿಂದ ಆಚೆ ಹೋಗಿ ಮದುವೆ ಆಗಿರೋದಾಗಿ ಆಡಿಯೋ ಮೂಲಕ ಉತ್ತರಿಸಿದ್ದಾರೆ ಪೃಥ್ವಿ ಭಟ್ ಹೇಳಿಕೊಂಡಿದ್ದಾರೆ.

ಪೃಥ್ವಿ ಭಟ್ ತಂದೆ ಹೇಳಿದ್ದೇನು?
ಜೀ ವಾಹಿನಿಯಲ್ಲೇ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಕೆಲಸ ಮಾಡುತ್ತಿರುವ ಅಭಿಷೇಕ್ (Abhishek) ಜೊತೆ ಮಗಳು ಪೃಥ್ವಿ ಮದುವೆಯಾಗಿದ್ದಕ್ಕೆ (Wedding) ಶಿವಪ್ರಸಾದ್ ಅಸಮಾಧಾನ ವ್ತಕ್ತಪಡಿಸಿದ್ದರು. ತಮ್ಮ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು. ಆದರೆ, ಇದೀಗ ನನ್ನ ಮಗಳನ್ನು ಆ ನರಹರಿ ದೀಕ್ಷಿತ್ ಧಾರೆ ಎರೆದು ಕೊಟ್ಟಿದ್ದಾರೆ. ಮದುವೆಯ ವಿಷಯವನ್ನು ನನ್ನಿಂದ ಮುಚ್ಚಿಟ್ಟಿದ್ದಾರೆ ಅಂತ ಪೃಥ್ವಿ ಭಟ್ ತಂದೆ ಆಡಿಯೋ ಮೂಲಕ ಹೊರಹಾಕಿದ್ದರು.

Prithwi Bhat 1

ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆ ಹೇಳಿದ್ದಾರೆ.


ಹವ್ಯಕ ಸಮಾಜವು ನರಹರಿ ದೀಕ್ಷಿತ್ ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದರು. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದರು ಪೃಥ್ವಿ ತಂದೆ. ಆ ಆಡಿಯೋ ಈಗ ವೈರಲ್ ಆಗಿದೆ.

TAGGED:abhishekPrithwi Bhatsandalwoodweddingಅಭಿಷೇಕ್ಪೃಥ್ವಿ ಭಟ್‌
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Coper Connolly
Cricket

8 ರನ್‌ ಅಂತರದಲ್ಲಿ4 ವಿಕೆಟ್‌ ಬಿದ್ದರೂ ಕೊನೋಲಿ ಏಕಾಂಗಿ ಆಟ – ಪಂಜಾಬ್‌ಗೆ ರೋಚಕ ಜಯ

Public TV
By Public TV
52 minutes ago
Davanagere protest
Davanagere

ಕಾಂಗ್ರೆಸ್‌ಗೆ ಧಿಕ್ಕಾರ – ಡಿಕೆಶಿಗೆ ದಾವಣಗೆರೆಯಲ್ಲಿ ಮುಸ್ಲಿಮರಿಂದ ಪ್ರತಿಭಟನೆಯ ಬಿಸಿ

Public TV
By Public TV
1 hour ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
2 hours ago
Mumbai Crime
Crime

ಅಪ್ಪನ ಮೇಲಿನ ಸಿಟ್ಟಿಗೆ 4ರ ಮಗುವಿನೊಂದಿಗೆ ವಿಕೃತಿ – ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕಿರಾತಕ

Public TV
By Public TV
2 hours ago
court order law
Bengaluru City

ಭ್ರಷ್ಟಾಚಾರ ಕೇಸ್‌| 3 ವರ್ಷ ಜೈಲು, 4.5 ಕೋಟಿ ದಂಡ – ದಂಡ ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಶಿಕ್ಷೆ

Public TV
By Public TV
2 hours ago
Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?