ಖಾಸಗಿ ಕಾರ್ಯಕ್ರಮ – ಬೆಂಗಳೂರಿಗೆ ಆಗಮಿಸಿದ್ದ ನಡ್ಡಾ

Public TV
1 Min Read
r ashok jp nadda vijayendra

ಬೆಂಗಳೂರು: ಖಾಸಗಿ ಕಾರ್ಯಕ್ರಮದ ನಿಮಿತ್ತ ಭಾನುವಾರ ಬೆಂಗಳೂರಿಗೆ (BJP) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಜೆಪಿ ನಡ್ಡಾ (JP Nadda) ಆಗಮಿಸಿದರು.

ಜೆಪಿ ನಡ್ಡಾ ಅವರನ್ನು ಆರ್.ಅಶೋಕ್ (Ashok) ಅವರು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪಿಸಿ ಮೋಹನ್, ಮತ್ತು ಶಾಸಕರಾದ ಎಸ್.ಆರ್ ವಿಶ್ವನಾಥ್ ಉಪಸ್ಥಿತರಿದ್ದರು. ಇದನ್ನೂ ಓದಿ: ಕನ್ನಂಬಾಡಿ ಶಿಲಾನ್ಯಾಸಲ್ಲಿ ಟಿಪ್ಪು ಹೆಸರು ಬಂದಿದ್ದು ಹೇಗೆ – ಸಂಶೋಧಕರ ಚಿಕ್ಕರಂಗೇಗೌಡ ಹೇಳಿದ್ದು ಏನು?

ಖಾಸಗಿ ಹೊಟೇಲಿನಲ್ಲಿ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಗಮಿಸಿದ ನಡ್ಡಾ ರಾತ್ರಿ ದೆಹಲಿಗೆ ನಿರ್ಗಮಿಸಿದರು.

Share This Article