Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

Bengaluru City

ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

Public TV
Last updated: December 17, 2023 1:09 pm
Public TV
Share
2 Min Read
Ramalinga Reddy
SHARE

ಬೆಂಗಳೂರು: ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು (Private Temple) ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ (Mujarai Department) ತೆಗೆದುಕೊಳ್ಳುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ದೇಗುಲವನ್ನು ಮುಜರಾಯಿ ವ್ಯಾಪ್ತಿಗೆ ತರಲು ಟಾರ್ಗೆಟ್ ಮಾಡಿ ನೋಟಿಸ್ ಕೊಡಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳಿಂದ ಸಮಾವೇಶದಲ್ಲಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಹಿಂದೂ ಸಂಘಟನೆಗಳಿಗೆ ಮಾಹಿತಿ ಕೊರತೆಯಿಂದ ತಪ್ಪು ತಿಳುವಳಿಕೆ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಯಾವುದೇ ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ. ನಮ್ಮ ಸರ್ಕಾರ ಬಂದ ಮೇಲಂತೂ ಒಂದೂ ತೊಗೊಂಡಿಲ್ಲ ಎಂದು ತಿಳಿಸಿದ್ದಾರೆ.

Ramalinga Reddy 1

ಕೆಲವು ಸಂದರ್ಭದಲ್ಲಿ ಹಣ ದುರಪಯೋಗ ಆಗುತ್ತಿದೆ. ಟ್ರಸ್ಟಿಗಳಲ್ಲಿ ಜಗಳಗಳು ಬಂದಾಗ ಅವರು ಕೋರ್ಟ್ಗೆ ಹೋಗ್ತಾರೆ. ಈ ರೀತಿಯ ಸಂದರ್ಭಗಳಲ್ಲಿ ಹಿಂದೆ ಕೆಲವು ದೇವಾಲಯಗಳನ್ನು ತೆಗೆದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರ ಬಂದ ಮೇಲೆ ಯಾವ ದೇವಾಲಯವನ್ನೂ ತೆಗೆದುಕೊಂಡಿಲ್ಲ, ತೆಗೆದುಕೊಳ್ಳೋ ಉದ್ದೇಶವಿಲ್ಲ ಎಂದು ಹೇಳಿದರು.

ನಮ್ಮ ಮುಜರಾಯಿ ಇಲಾಖೆಯ 34 ಸಾವಿರ ದೇವಾಲಯಗಳಿವೆ. ಆರೋಪ ಮಾಡೋ ಹಿಂದೂ ಸಂಘಟನೆಗಳು ಬೇಕಿದ್ರೆ ಮುಜರಾಯಿ ದೇವಸ್ಥಾನಗಳನ್ನು ದತ್ತು ತೆಗೆದುಕೊಳ್ಳಲಿ, ಅಭಿವೃದ್ಧಿ ಮಾಡಲಿ. ಪ್ರೈವೆಟ್ ದೇವಸ್ಥಾನಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ ಅಂತ ಕರ್ನಾಟಕ ಜನತೆಗೆ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್‌, ಡಿ-ಗ್ರೂಪ್‌ ನೌಕರರ ಅಮಾನತಿಗೆ ಸೂಚನೆ

ಬಳ್ಳಾರಿಯ ಕನ್ನಿಕಾ ಪರಮೇಶ್ವರಿ ದೇವಾಲಯಕ್ಕೆ ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಕೋರ್ಟ್‌ಗೆ ಹೋದಾಗ ಜಿಲ್ಲಾಧಿಕಾರಿ ನೋಟಿಸ್ ಕೊಟ್ಟಿರಬಹುದು ಎಂದರು. ಹಿಂದೂ ದೇಗುಲಗಳನ್ನು ಮುಜರಾಯಿ ವ್ಯಾಪ್ತಿಯಿಂದಲೇ ಕೈಬಿಟ್ಟು ಸ್ವತಂತ್ರಗೊಳಿಸಬೇಕು ಎಂಬ ಹಿಂದೂ ಸಂಘಟನೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, 35 ಸಾವಿರ ಮುಜರಾಯಿ ದೇವಸ್ಥಾನಗಳಿವೆ. ಅದ್ರಲ್ಲಿ 34 ಸಾವಿರ ಸಿ ದರ್ಜೆ ದೇವಾಲಯಗಳಿವೆ. ಆ ದೇವಾಲಯಗಳನ್ನು ತೆಗೆದುಕೊಂಡು ಅಭಿವೃದ್ಧಿ ಮಾಡಲಿ. ನಮ್ಮ ಇಲಾಖೆ ಪ್ರೈವೆಟ್‌ನವರು ಬಂದು ದೇವಾಲಯಗಳನ್ನು ಅಭಿವೃದ್ಧಿ ಮಾಡುತ್ತಾರೆ ಅಂದರೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದರು.

ನಾನು ಮುಜರಾಯಿ ಸಚಿವನಾದಮೇಲೆ ಕೆಲ ಅಭಿವೃದ್ಧಿ ಕೆಲಸಗಳು ಆಗಿವೆ. 40 ಸಾವಿರ ಅರ್ಚಕರು ಇದ್ದಾರೆ. ಅರ್ಚಕರ ಮಕ್ಕಳಿಗೆ ಈ ವರ್ಷದಿಂದ 5 ಸಾವಿರದಿಂದ 1 ಲಕ್ಷ ರೂ. ವರೆಗೆ ಸ್ಕಾಲರ್‌ಶಿಪ್ ಕೊಡುತ್ತೇವೆ. ಇದನ್ನು ಜನವರಿಯಿಂದ ಪ್ರಾರಂಭ ಮಾಡುತ್ತೇವೆ. ಈ ಹಿಂದೆ ಅರ್ಚಕರು ಸಾವನ್ನಪ್ಪಿದರೆ 35 ಸಾವಿರ ರೂ. ಕೊಡುತ್ತಿದ್ದರು. ಅದನ್ನು 2 ಲಕ್ಷ ರೂ.ಗೆ ಏರಿಸಿದ್ದೇನೆ. ಕಾಶಿ ಯಾತ್ರೆಗೆ ಅರ್ಚಕರು ಹಾಗೂ ಅವರ ಮನೆಯವರು 1,200 ಜನ ಉಚಿತವಾಗಿ ಕರೆದುಕೊಂಡು ಹೋಗಬಹುದು. ಆನುವಂಶಿಕವಾಗಿ ಅರ್ಚಕರ ಹಕ್ಕುದಾರರು ಪೂಜೆ ಮಾಡಲು ಅವಕಾಶ ಮಾಡಿದ್ದೇನೆ. ದೇವಾಲಯಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರು ನೇರವಾಗಿ ಹೋಗೋದು, ಸಿಸಿಟಿವಿ ಅಳವಡಿಕೆ, ಮೊಬೈಲ್ ಬ್ಯಾನ್ ಹಲವು ಕ್ರಮಗಳನ್ನು ಕೈಗೊಂಡಿದ್ದೇನೆ. ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡಿದ್ದೇನೆ. ಯಲ್ಲಮ್ಮ ದೇವಾಲಯ, ಚಾಮುಂಡಿ ದೇವಾಲಯಕ್ಕೆ ಹೋಗೋ ಭಕ್ತಾದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ವಿಶೇಷ ಪ್ರಾಧಿಕಾರ ಮಾಡೋ ಪ್ಲಾನ್ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಂತ್ಯಸಂಸ್ಕಾರವಾದ ಸ್ಥಳದಲ್ಲಿ ವಿಷ್ಣು ಅಪ್ಪಾಜಿ ಪುಣ್ಯಭೂಮಿ ಆಗಬೇಕು: ತಡರಾತ್ರಿ ಕಿಚ್ಚ ಸುದೀಪ್ ಟ್ವೀಟ್

TAGGED:mujarai departmentPrivate TempleRamalinga reddytempleಖಾಸಗಿ ದೇವಾಲಯದೇವಾಲಯಮುಜರಾಯಿ ಇಲಾಖೆರಾಮಲಿಂಗಾರೆಡ್ಡಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
12 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
13 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
30 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
39 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
45 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?