Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾವಿರ ಕೋಟಿ ಲಾಭ ಮಾಡೋ ಉದ್ದೇಶವಿದೆ – ತಮನ್ನಾ ಆಯ್ಕೆಗೆ ಪ್ರಿಯಾಂಕ್‌ ಖರ್ಗೆ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾವಿರ ಕೋಟಿ ಲಾಭ ಮಾಡೋ ಉದ್ದೇಶವಿದೆ – ತಮನ್ನಾ ಆಯ್ಕೆಗೆ ಪ್ರಿಯಾಂಕ್‌ ಖರ್ಗೆ ಸಮರ್ಥನೆ

Bengaluru City

ಸಾವಿರ ಕೋಟಿ ಲಾಭ ಮಾಡೋ ಉದ್ದೇಶವಿದೆ – ತಮನ್ನಾ ಆಯ್ಕೆಗೆ ಪ್ರಿಯಾಂಕ್‌ ಖರ್ಗೆ ಸಮರ್ಥನೆ

Public TV
Last updated: May 24, 2025 6:43 pm
Public TV
Share
2 Min Read
Tamannaah Bhatia Priyank Kharge 1
SHARE

– ಛಲವಾದಿ ನಾರಾಯಣಸ್ವಾಮಿ ನನ್ನ ಮೇಲೆ ಅತ್ಯಾಚಾರ ಆಗಿದೆ ಅಂತಾ ಅಳ್ತಿದ್ದಾರೆ; ಲೇವಡಿ

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್‌ (Mysore Sandal Soap) ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರ ಆಯ್ಕೆಯನ್ನ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಸಮರ್ಥಿಸಿಕೊಂಡಿದ್ದಾರೆ.

Tamannaah Bhatia 2

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು ಸ್ಯಾಂಡಲ್‌ ಸೋಪ್‌ಗೆ ತಮ್ಮನ್ನಾ (Tamannaah Bhatia) ಆಯ್ಕೆ ಕುರಿತು ಸಮರ್ಥನೆ ನೀಡಿದರು. ಮೈಸೂರು ಸ್ಯಾಂಡಲ್‌ ಸೋಪ್‌ ಕಾರ್ಖಾನೆಯಲ್ಲಿ ನಾವು 437 ಕೋಟಿ ಲಾಭ ಮಾಡಿದ್ದೇವೆ. ಅದನ್ನ ಸಾವಿರ ಕೋಟಿ ಮಾಡಬೇಕು. ಅದಕ್ಕೆ ಎಲ್ಲರ ಸಹಕಾರ ಮುಖ್ಯ. ನಮ್ಮ ಮಾರ್ಕೆಟಿಂಗ್‌ ಹೆಚ್ಚಾಗುತ್ತಲ್ಲ, ಹಾಕಿರುವ ಬಂಡವಾಳವೂ ಬರಬೇಕು, ಉದ್ಯೋಗ ಸೃಷ್ಟಿಯೂ ಆಗಬೇಕು. ಅಕ್ಕೆ ಯಾರಾದರೇನು? ಇನ್ವೆಸ್ಟ್ ಕರ್ನಾಟಕದಲ್ಲಿ 15.20 ಸಾವಿರ ಕೋಟಿ ರಾಜ್ಯಕ್ಕೆ ಬಂತಲ್ಲ, ಬಂಡವಾಳ ಹರಿದು ಬಂದಿದೆಯಲ್ಲ ಅಂತ ಸಮರ್ಥನೆ ನೀಡಿದರು. ಇದನ್ನೂ ಓದಿ: `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

Priyank Kharge 2

ನನ್ನನ್ನ ನಾಯಿ ಅಂತ ಬೈಯ್ದು ಅವರು ಅಳುತ್ತಿದ್ದಾರೆ:
ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ನನ್ನನ್ನ ಕ್ಯಾಬಿನೆಟ್‌ನಿಂದ ಕೈ ಬಿಡಬೇಕು ಅಂತ ʻಪ್ರಿಯಾಂಕ್ ಖರ್ಗೆ ಹಠಾವೋʼ ಅಂತಿದ್ದಾರೆ. ಇದು ʻಪ್ರಿಯಾಂಕ್ ಖರ್ಗೆ ಹಠಾವ್ ನಾರಾಯಣಸ್ವಾಮಿ ಬಚಾವೋʼ ಪ್ರತಿಭಟನೆ. ಕಾಂಗ್ರೆಸ್‌ನವ್ರು ಮೋದಿಯವರಿಗೆ ಪ್ರಶ್ನೆ ಮಾಡಬಾರದು ಅಂತಾರೆ. ದೇಶದ ಆರ್ಥಿಕ ವಿಚಾರ ಬಂದಾಗಲೂ ಪ್ರಶ್ನೆ ಮಾಡಬಾರದು ಅಂತಾ ಪ್ರೆಸ್‌ಮೀಟ್‌ ಮಾಡ್ತಾರೆ. ಇಂದು ರಿಪಬ್ಲಿಕ್ ಆಫ್ ಕಲಬುರಗಿ ಅಂತಾ ಹೋಗಿದ್ದಾರೆ. ನಾರಾಯಣಸ್ವಾಮಿಯವ್ರು ಅಲ್ಲಿ ಹೋಗಿ ಅಳುತ್ತಾ ಇದ್ದಾರೆ. ನನ್ನ ಮೇಲೆ ಅತ್ಯಾಚಾರ ಆಗಿದೆ ಅಂತಾ ಅಳುತ್ತಿದ್ದಾರೆ, ಅವ್ರೇನೂ ಸಂತ್ರಸ್ತರಾ..? ನಾಯಿ ಅಂತ ಬೈದಿದ್ದು ನಂಗೆ ಅವ್ರು, ಸಂತ್ರಸ್ತರ ರೀತಿ ಅಳುತ್ತಿದ್ದಾರೆ. ಉಲ್ಟಾ ನನ್ನ ವಿರುದ್ಧವೇ ಪ್ರತಿಭಟನೆ ಮಾಡ್ತಿದ್ದಾರೆ. ಅಶೋಕ್, ವಿಜಯೇಂದ್ರ, ಸಿಟಿ ರವಿ, ಮಾಜಿ ಸಿಎಂಗಳು ಕಲಬುರಗಿಗೆ ಬಂದಿದ್ದಾರೆ. ಅಧಿಕಾರ ಇದ್ದಾಗ ಅಭಿವೃದ್ದಿಗೆ ಒಬ್ಬರೂ ಬರಲಿಲ್ಲ. ಆದ್ರೀಗ ನಾಲ್ಕು ಬಾರಿ ಕಲುಬುರಗಿಗೆ ಭೇಟಿ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

chalavadi narayanaswamy

ಅಕ್ಕಿ ಕಳ್ಳನಿಗೆ ಟಿಕೆಟ್‌ ಕೊಟ್ರಲ್ಲ ಏನಾಯ್ತು?
4 ಸಲ ಬಂದಾಗಲೂ ಪ್ರಿಯಾಂಕ್ ಖರ್ಗೆ ವಿರುದ್ಧವೇ ಪ್ರತಿಭಟನೆ ಮಾಡಲು ಬಂದಿದ್ದಾರೆ. ನೀವಿಲ್ಲಿ ರಾಜಕೀಯ ಮಾಡೋಕೆ ಬಂದಿದ್ರೆ ನಿಮಗೆ, ಮುಖಭಂಗಾನೆ, ಹಾಲಿನ ಪೌಡರ್ ಕದ್ದು ಶಿಕ್ಷೆ ಆದಂತಹ ವ್ಯಕ್ತಿ ಪರ ಬಂದಿದ್ರು. ಅವ್ರನ್ನ ಮರ್ಡರ್ ಮಾಡಲು ಪ್ರಯತ್ನ ಆಗಿದೆ ಅಂತಾ ಆರೋಪ ಮಾಡಿದ್ರು. ಆದ್ರೆ ಅವರವರೇ ಕುಡಿದು ಗಲಾಟೆ ಮಾಡಿಕೊಂಡಿದ್ರು ಅಂತಾ ವರದಿ ಬಂತು. ಲೋಕಲ್ ಲೀಡರ್ ಶಿಪ್ ನಂಬಿಕೊಂಡು ಬಂದರಲ್ಲಾ ಏನಾಯ್ತು..? ಅಕ್ಕಿ ಕಳ್ಳನಿಗೆ ಟಿಕೆಟ್ ಕೊಟ್ಟು ಅವನ ಪರವಾಗಿ ಬಂದ್ರಲ್ಲಾ ಏನಾಯ್ತು..? ಸ್ವಲ್ಪನಾದರು ಕಾಮನ್ ಸೆನ್ಸ್ ಯೂಸ್ ಮಾಡಿದ್ರೆ ಗೊತ್ತಾಗುತ್ತೆ ಅಲ್ವಾ ಅಂತ ಲೇವಡಿ ಮಾಡಿದರು. ಇದನ್ನೂ ಓದಿ: ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!

TAGGED:bengaluruKSDLMysore Sandal SoapPriyank KhargeTamannaah Bhatiaಕಾಂಗ್ರೆಸ್ತಮನ್ನಾ ಭಾಟಿಯಾಪ್ರಿಯಾಂಕ್ ಖರ್ಗೆಮೈಸೂರು ಸ್ಯಾಂಡಲ್‌ ಸೋಪ್‌
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
24 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
27 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
32 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
1 hour ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 hours ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?