Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ

Bengaluru City

ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ

Public TV
Last updated: June 21, 2025 12:24 pm
Public TV
Share
3 Min Read
Priyank Kharge
SHARE

– ವಿದೇಶಾಂಗ ಇಲಾಖೆಗೆ ಸರಣಿ ಪ್ರಶ್ನೆ ಕೇಳಿದ ಪ್ರಿಯಾಂಕ್‌
– ಕೇಂದ್ರ ಸರ್ಕಾರ ದೊಡ್ಡ ದೊಡ್ಡ ವಿಷನ್‌ ಹಾಕುತ್ತದೆ
– ವಿಷನ್‌ ಸಾಕಾರಗೊಳಿಸಲು ಅನುಮತಿ ನೀಡದೇ ನಿರ್ಬಂಧಿಸುತ್ತದೆ

ಬೆಂಗಳೂರು: ಕೇಂದ್ರ ಸರ್ಕಾರ ತನ್ನ ಹಿಂದಿನ ನಿರ್ಧಾರಗಳನ್ನು ರದ್ದುಗೊಳಿಸಿ ಅಮೆರಿಕ (USA) ಭೇಟಿಗೆ ನನಗೆ ಅನುಮತಿ ನೀಡಲು ನಿರ್ಧರಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಅಮೆರಿಕ ಭೇಟಿಗೆ ಅನುಮತಿ ನೀಡಿದ ಬೆನ್ನಲ್ಲೇ ಎಕ್ಸ್‌ನಲ್ಲಿ ದೀರ್ಘ ಪೋಸ್ಟ್‌ ಹಾಕಿ ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕ್‌ ಖರ್ಗೆ (Union Govt) ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಜೂನ್ 14 ರಿಂದ 27 ರವರೆಗೆ ಕರ್ನಾಟಕ ಸರ್ಕಾರವನ್ನು ಎರಡು ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಪ್ರತಿನಿಧಿಸಲು ಮತ್ತು ಸಹಯೋಗ ಮತ್ತು ಹೂಡಿಕೆಗಳಿಗಾಗಿ ಉನ್ನತ ಕಂಪನಿಗಳು, ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಂದಿಗೆ 25ಕ್ಕೂ ಹೆಚ್ಚು ಅಧಿಕೃತ ಸಭೆಗಳನ್ನು ನಡೆಸಲು ನಾನು ಮೇ 15 ರಂದು ವಿದೇಶಾಂಗ ಇಲಾಖೆಯ ಬಳಿ ಅನುಮತಿ ಕೋರಿದ್ದೆ.

ಸಚಿವರು + ಅಧಿಕಾರಿಗಳ ನಿಯೋಗಕ್ಕಾಗಿ ಮೇ 15 ರಂದು ಸಲ್ಲಿಸಿದ್ದ ಅರ್ಜಿಯನ್ನು ಜೂನ್ 4 ರಂದು ತಿರಸ್ಕರಿಸಲಾಗಿತ್ತು. ಸಚಿವರಿಲ್ಲದೆ ಅಧಿಕಾರಿಗಳ ನಿಯೋಗಕ್ಕಾಗಿ ಜೂನ್ 6 ರಂದು ಹಾಕಿದ ಅರ್ಜಗೆ ಜೂನ್ 11 ರಂದು ಅನುಮತಿ ನೀಡಲಾಗಿತ್ತು. ಜೂನ್‌ 12 ರಂದು ಹಾಕಿದ್ದ ಕಿಯೋನಿಕ್ಸ್ ಅಧ್ಯಕ್ಷರ ಅರ್ಜಿಗೆ ಜೂನ್ 14 ರಂದು ಅನುಮತಿ ಸಿಕ್ಕಿತ್ತು. ಆದರೆ ಯಾವುದೇ ಅಧಿಕೃತ ವಿವರಣೆ ನೀಡದೇ ನನ್ನ ಅರ್ಜಿಯನ್ನು ನಿರಾಕರಿಸಲಾಗಿತ್ತು. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್‌ ಶಾಕ್‌

 

So in a U-turn, the Ministry of External Affairs has now decided to revoke its earlier decision and grant me a clearance for an official visit to the United States.

I had sought permission on 15 May to travel between 14–27 June to represent the Government of Karnataka at two…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 21, 2025

ಜೂನ್ 19 ರಂದು ನಾನು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೆ. ಈ ವಿಷಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಕಟವಾಯಿತು. ಅದೇ ದಿನದ ಸಂಜೆಯ ವೇಳೆಗೆ ವಿದೇಶಾಂಗ ಸಚಿವಾಲಯವು ತನ್ನ ಹಿಂದಿನ ನಿರಾಕರಣೆಯನ್ನು ರದ್ದುಗೊಳಿಸಿ ಜೂನ್ 19 ರಂದು ನಿರಾಕ್ಷೇಪಣಾ ಅನುಮತಿಯನ್ನು ನೀಡಿದೆ.

ನನ್ನ ಮೂಲ ಅರ್ಜಿಯ 36 ದಿನಗಳ ನಂತರ ಅಧಿಕೃತ ನಿರಾಕರಣೆಯ 15 ದಿನಗಳ ಬಳಿಕ ಮತ್ತು ನಾನು ನಿಗದಿತ ನಿರ್ಗಮನದ 5 ದಿನಗಳ ನಂತರ ವಿದೇಶಾಂಗ ಇಲಾಖೆ ತನ್ನ ನಿರ್ಧಾರವನ್ನು ರದ್ದುಗೊಳಿಸಿದೆ. ಈ ನಿರ್ಧಾರ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಮೊದಲನೆಯದಾಗಿ ಅನುಮತಿಯನ್ನು ನಿರಾಕರಿಸಿದ್ದು ಯಾಕೆ? ವಿಷಯವು ಸಾರ್ವಜನಿಕವಾಗಿ ಬಹಿರಂಗವಾದ ನಂತರ ಹೊಣೆಗಾರಿಕೆಯನ್ನು ತಪ್ಪಿಸಲು ಹಿಂದಿನ ಆದೇಶವನ್ನು ಈಗ ರದ್ದುಗೊಳಿಸಲಾಗಿದೆಯೇ? ಮುಖ್ಯ ಕಾರ್ಯಕ್ರಮಗಳು ಮುಗಿದ ನಂತರ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದ್ದ ನಂತರ ಅನುಮತಿ ನೀಡುವುದರ ಅರ್ಥವೇನು? ತಡವಾಗಿ ಅನುಮೋದನೆಯನ್ನು ತೋರಿಸುವ ಮೂಲಕ ವಿದೇಶಾಂಗ ಸಚಿವಾಲಯವು ಈಗ ಮೂಲ ನಿರ್ಧಾರವನ್ನು ವಿವರಿಸುವುದನ್ನು ತಪ್ಪಿಸುತ್ತದೆಯೇ? ಇದನ್ನೂ ಓದಿ: ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

ಕೇಂದ್ರವು ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ನ್ಯಾಷನಲ್ ಕ್ವಾಂಟಮ್ ಮಿಷನ್ ಮತ್ತು ಇಂಡಿಯಾ ಎಐ ಮಿಷನ್ ನಂತಹ ಘೋಷಣೆಗಳನ್ನು ನಮಗೆ ನೀಡುತ್ತಿದ್ದರೂ ಈ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ನಿಜವಾದ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಕೇಂದ್ರ ಸರ್ಕಾರ ದೊಡ್ಡ ದೊಡ್ಡ ವಿಷನ್‌ಗಳನ್ನು ಪ್ರಕಟಿಸುತ್ತದೆ. ಆದರೆ ನಾವು ಹೂಡಿಕೆಗಳನ್ನು ತರಲು ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಭಾರತವನ್ನು ಜಾಗತಿಕ ನಾಯಕನಾಗಿ ರೂಪಿಸಲು ಕೆಲಸ ಮಾಡಲು ಮುಂದಾದಾಗ ನಮ್ಮನ್ನು ನಿರ್ಬಂಧಿಸಲಾಗುತ್ತದೆ.

ಪ್ರಧಾನಿ ಒಮ್ಮೆ MAGA + MIGA = MEGA ಎಂದು ಹೇಳಿದ್ದರು. ಆದರೆ ಭಾರತದ ತಂತ್ರಜ್ಞಾನ ಮತ್ತು ನಾವೀನ್ಯತೆ ಎಂಜಿನ್ ಅನ್ನು ಚಾಲನೆ ಮಾಡುವ ರಾಜ್ಯಕ್ಕೆ ಅಗತ್ಯವಿರುವ ಬೆಂಬಲ ನಿರಾಕರಿಸಲ್ಪಟ್ಟಾಗ ಈ ವಿಷನ್‌ಗಳ ಅರ್ಥವೇನು? ಈ ಪ್ರಶ್ನೆಗಳಿಗೆ ತುರ್ತು ಪ್ರತಿಕ್ರಿಯೆ ಬೇಕು. ಕರ್ನಾಟಕವು ಉತ್ತರಗಳಿಗೆ ಅರ್ಹವಾಗಿದೆ.

TAGGED:KarnatkakaMEAnarendra modiPriyank KhargeUSAಕರ್ನಾಟಕನರೇಂದ್ರ ಮೋದಿಪ್ರಿಯಾಂಕ್ ಖರ್ಗೆವಿದೇಶಾಂಗ ಸಚಿವಾಲಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
3 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
13 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
46 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
46 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
1 hour ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?