Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇಂದ್ರದಿಂದ ಯೂಟರ್ನ್‌ – ಅಮೆರಿಕ ಭೇಟಿಗೆ ಅವಕಾಶ ಸಿಕ್ಕಿದ ಬೆನ್ನಲ್ಲೇ MEA ವಿರುದ್ಧ ಪ್ರಿಯಾಂಕ್‌ ಖರ್ಗೆ ಕೆಂಡಾಮಂಡಲ

Public TV
Last updated: June 21, 2025 12:24 pm
Public TV
Share
3 Min Read
Priyank Kharge
SHARE

– ವಿದೇಶಾಂಗ ಇಲಾಖೆಗೆ ಸರಣಿ ಪ್ರಶ್ನೆ ಕೇಳಿದ ಪ್ರಿಯಾಂಕ್‌
– ಕೇಂದ್ರ ಸರ್ಕಾರ ದೊಡ್ಡ ದೊಡ್ಡ ವಿಷನ್‌ ಹಾಕುತ್ತದೆ
– ವಿಷನ್‌ ಸಾಕಾರಗೊಳಿಸಲು ಅನುಮತಿ ನೀಡದೇ ನಿರ್ಬಂಧಿಸುತ್ತದೆ

ಬೆಂಗಳೂರು: ಕೇಂದ್ರ ಸರ್ಕಾರ ತನ್ನ ಹಿಂದಿನ ನಿರ್ಧಾರಗಳನ್ನು ರದ್ದುಗೊಳಿಸಿ ಅಮೆರಿಕ (USA) ಭೇಟಿಗೆ ನನಗೆ ಅನುಮತಿ ನೀಡಲು ನಿರ್ಧರಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಅಮೆರಿಕ ಭೇಟಿಗೆ ಅನುಮತಿ ನೀಡಿದ ಬೆನ್ನಲ್ಲೇ ಎಕ್ಸ್‌ನಲ್ಲಿ ದೀರ್ಘ ಪೋಸ್ಟ್‌ ಹಾಕಿ ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕ್‌ ಖರ್ಗೆ (Union Govt) ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಜೂನ್ 14 ರಿಂದ 27 ರವರೆಗೆ ಕರ್ನಾಟಕ ಸರ್ಕಾರವನ್ನು ಎರಡು ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಪ್ರತಿನಿಧಿಸಲು ಮತ್ತು ಸಹಯೋಗ ಮತ್ತು ಹೂಡಿಕೆಗಳಿಗಾಗಿ ಉನ್ನತ ಕಂಪನಿಗಳು, ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಂದಿಗೆ 25ಕ್ಕೂ ಹೆಚ್ಚು ಅಧಿಕೃತ ಸಭೆಗಳನ್ನು ನಡೆಸಲು ನಾನು ಮೇ 15 ರಂದು ವಿದೇಶಾಂಗ ಇಲಾಖೆಯ ಬಳಿ ಅನುಮತಿ ಕೋರಿದ್ದೆ.

ಸಚಿವರು + ಅಧಿಕಾರಿಗಳ ನಿಯೋಗಕ್ಕಾಗಿ ಮೇ 15 ರಂದು ಸಲ್ಲಿಸಿದ್ದ ಅರ್ಜಿಯನ್ನು ಜೂನ್ 4 ರಂದು ತಿರಸ್ಕರಿಸಲಾಗಿತ್ತು. ಸಚಿವರಿಲ್ಲದೆ ಅಧಿಕಾರಿಗಳ ನಿಯೋಗಕ್ಕಾಗಿ ಜೂನ್ 6 ರಂದು ಹಾಕಿದ ಅರ್ಜಗೆ ಜೂನ್ 11 ರಂದು ಅನುಮತಿ ನೀಡಲಾಗಿತ್ತು. ಜೂನ್‌ 12 ರಂದು ಹಾಕಿದ್ದ ಕಿಯೋನಿಕ್ಸ್ ಅಧ್ಯಕ್ಷರ ಅರ್ಜಿಗೆ ಜೂನ್ 14 ರಂದು ಅನುಮತಿ ಸಿಕ್ಕಿತ್ತು. ಆದರೆ ಯಾವುದೇ ಅಧಿಕೃತ ವಿವರಣೆ ನೀಡದೇ ನನ್ನ ಅರ್ಜಿಯನ್ನು ನಿರಾಕರಿಸಲಾಗಿತ್ತು. ಇದನ್ನೂ ಓದಿ: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್ – ಪ್ರಿಯಾಂಕ್ ಖರ್ಗೆಗೆ ಬಿಗ್‌ ಶಾಕ್‌

 

So in a U-turn, the Ministry of External Affairs has now decided to revoke its earlier decision and grant me a clearance for an official visit to the United States.

I had sought permission on 15 May to travel between 14–27 June to represent the Government of Karnataka at two…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 21, 2025

ಜೂನ್ 19 ರಂದು ನಾನು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ರಾಜಕೀಯ ಹಸ್ತಕ್ಷೇಪದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೆ. ಈ ವಿಷಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಕಟವಾಯಿತು. ಅದೇ ದಿನದ ಸಂಜೆಯ ವೇಳೆಗೆ ವಿದೇಶಾಂಗ ಸಚಿವಾಲಯವು ತನ್ನ ಹಿಂದಿನ ನಿರಾಕರಣೆಯನ್ನು ರದ್ದುಗೊಳಿಸಿ ಜೂನ್ 19 ರಂದು ನಿರಾಕ್ಷೇಪಣಾ ಅನುಮತಿಯನ್ನು ನೀಡಿದೆ.

ನನ್ನ ಮೂಲ ಅರ್ಜಿಯ 36 ದಿನಗಳ ನಂತರ ಅಧಿಕೃತ ನಿರಾಕರಣೆಯ 15 ದಿನಗಳ ಬಳಿಕ ಮತ್ತು ನಾನು ನಿಗದಿತ ನಿರ್ಗಮನದ 5 ದಿನಗಳ ನಂತರ ವಿದೇಶಾಂಗ ಇಲಾಖೆ ತನ್ನ ನಿರ್ಧಾರವನ್ನು ರದ್ದುಗೊಳಿಸಿದೆ. ಈ ನಿರ್ಧಾರ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಮೊದಲನೆಯದಾಗಿ ಅನುಮತಿಯನ್ನು ನಿರಾಕರಿಸಿದ್ದು ಯಾಕೆ? ವಿಷಯವು ಸಾರ್ವಜನಿಕವಾಗಿ ಬಹಿರಂಗವಾದ ನಂತರ ಹೊಣೆಗಾರಿಕೆಯನ್ನು ತಪ್ಪಿಸಲು ಹಿಂದಿನ ಆದೇಶವನ್ನು ಈಗ ರದ್ದುಗೊಳಿಸಲಾಗಿದೆಯೇ? ಮುಖ್ಯ ಕಾರ್ಯಕ್ರಮಗಳು ಮುಗಿದ ನಂತರ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದ್ದ ನಂತರ ಅನುಮತಿ ನೀಡುವುದರ ಅರ್ಥವೇನು? ತಡವಾಗಿ ಅನುಮೋದನೆಯನ್ನು ತೋರಿಸುವ ಮೂಲಕ ವಿದೇಶಾಂಗ ಸಚಿವಾಲಯವು ಈಗ ಮೂಲ ನಿರ್ಧಾರವನ್ನು ವಿವರಿಸುವುದನ್ನು ತಪ್ಪಿಸುತ್ತದೆಯೇ? ಇದನ್ನೂ ಓದಿ: ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

ಕೇಂದ್ರವು ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ನ್ಯಾಷನಲ್ ಕ್ವಾಂಟಮ್ ಮಿಷನ್ ಮತ್ತು ಇಂಡಿಯಾ ಎಐ ಮಿಷನ್ ನಂತಹ ಘೋಷಣೆಗಳನ್ನು ನಮಗೆ ನೀಡುತ್ತಿದ್ದರೂ ಈ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ನಿಜವಾದ ಕೆಲಸ ಕರ್ನಾಟಕದಲ್ಲಿ ನಡೆಯುತ್ತಿದೆ. ಕೇಂದ್ರ ಸರ್ಕಾರ ದೊಡ್ಡ ದೊಡ್ಡ ವಿಷನ್‌ಗಳನ್ನು ಪ್ರಕಟಿಸುತ್ತದೆ. ಆದರೆ ನಾವು ಹೂಡಿಕೆಗಳನ್ನು ತರಲು ಉದ್ಯೋಗಗಳನ್ನು ಸೃಷ್ಟಿಸಲು ಮತ್ತು ಭಾರತವನ್ನು ಜಾಗತಿಕ ನಾಯಕನಾಗಿ ರೂಪಿಸಲು ಕೆಲಸ ಮಾಡಲು ಮುಂದಾದಾಗ ನಮ್ಮನ್ನು ನಿರ್ಬಂಧಿಸಲಾಗುತ್ತದೆ.

ಪ್ರಧಾನಿ ಒಮ್ಮೆ MAGA + MIGA = MEGA ಎಂದು ಹೇಳಿದ್ದರು. ಆದರೆ ಭಾರತದ ತಂತ್ರಜ್ಞಾನ ಮತ್ತು ನಾವೀನ್ಯತೆ ಎಂಜಿನ್ ಅನ್ನು ಚಾಲನೆ ಮಾಡುವ ರಾಜ್ಯಕ್ಕೆ ಅಗತ್ಯವಿರುವ ಬೆಂಬಲ ನಿರಾಕರಿಸಲ್ಪಟ್ಟಾಗ ಈ ವಿಷನ್‌ಗಳ ಅರ್ಥವೇನು? ಈ ಪ್ರಶ್ನೆಗಳಿಗೆ ತುರ್ತು ಪ್ರತಿಕ್ರಿಯೆ ಬೇಕು. ಕರ್ನಾಟಕವು ಉತ್ತರಗಳಿಗೆ ಅರ್ಹವಾಗಿದೆ.

Share This Article
Facebook Whatsapp Whatsapp Telegram
Previous Article Ayatollah Ali Khamenei ಹೆಣ್ಣು ಹೂವಿನಂತೆ – ಇರಾನ್‌ ಸುಪ್ರೀಂ ನಾಯಕನ ಹಳೆಯ ಪೋಸ್ಟ್‌ ವೈರಲ್‌
Next Article Chikkamagaluru Car Accident ಗುದ್ದಿದ ರಭಸಕ್ಕೆ ತುಂಡಾಗಿ ವಿದ್ಯುತ್‌ ಕಂಬವನ್ನೇ 50 ಅಡಿ ದೂರಕ್ಕೆ ದೂಡಿದ ಕಾರು!

Latest Cinema News

Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood

You Might Also Like

bengaluru murder
Bengaluru City

ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

3 hours ago
Dharwad Mukaleppa Case
Crime

ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

3 hours ago
pandit venkatesh kumar 2
Districts

ಪಂಡಿತ್ ವೆಂಕಟೇಶ್ ಕುಮಾರ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

4 hours ago
Modi 4
Districts

ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ

4 hours ago
Tirupati 100 crore theft
Latest

ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?