Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೋದಿಗೆ ಯುದ್ಧಕ್ಕಿಂತ ಬಿಹಾರ ಚುನಾವಣೆ ಮುಖ್ಯ: ಪ್ರಿಯಾಂಕ್ ಖರ್ಗೆ ಕಿಡಿ

Public TV
Last updated: May 12, 2025 5:12 pm
Public TV
Share
3 Min Read
Priyank Kharge
SHARE

– ಪ್ರಧಾನಿ ಹಾಗೂ ಅಜಿತ್ ದೋವಲ್ ನಮ್ಮ ಸೇನೆ, ಜನರಿಗೆ ನಿರಾಸೆ ಮಾಡಿದ್ದಾರೆ
– ಬೇರೆ ದೇಶದವರ ಉಪದೇಶ ನಮಗೆ ಬೇಡ

ಕಲಬುರಗಿ: ಭಾರತ ಪಾಕಿಸ್ತಾನ ಯುದ್ಧ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನಡೆದಿದೆ. ಕೇಂದ್ರ ಸರ್ಕಾರ ಸಾಕಷ್ಟು ನೀರಿಕ್ಷೆಗಳನ್ನ ಹೆಚ್ಚಿಸಿತ್ತು. ಆದರೆ ಮೋದಿಗೆ ಯುದ್ಧಕ್ಕಿಂತ ಬಿಹಾರ ಚುನಾವಣೆಯೇ(Bihar Election) ಮುಖ್ಯವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ(Kalaburagi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದವರನ್ನು ನಂಬೋದಕ್ಕೆ ಆಗೋದಿಲ್ಲ. ಅವರು ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕದನ ವಿರಾಮ ಉಲ್ಲಂಘನೆ ಮಾಡಿದ್ರೆ ವಾರ್ ಆಗುತ್ತೆ ಅಂತಾ ಹೇಳಿದ್ದರು. ಆದರೆ ಕಳೆದ ಕೆಲ ಬೆಳವಣಿಗೆಯನ್ನು ನೋಡಿದ್ರೆ ಆಶ್ಚರ್ಯ ಆಗುತ್ತಿದೆ. ನಮ್ಮ ಸೈನಿಕರು ಭಯೋತ್ಪಾದನೆ ಹುಟ್ಟುವ ಜಾಗದ ಮೇಲೆ ದಾಳಿ ಮಾಡಿದ್ದರು. ನಮ್ಮ ಸೇನೆಗೆ, ಜನರಿಗೆ ಪ್ರಧಾನಿ ಮೋದಿ ಹಾಗೂ ಅಜಿತ್ ದೋವಲ್ ನಿರಾಸೆ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ

ನಮ್ಮ ವಿದೇಶಾಂಗ ನೀತಿ ಸಂಪೂರ್ಣವಾಗಿ ಕುಸಿದು ಹೋಗಿದೆ. ವಿಶ್ವಗುರು ಅಂತಾ ಹೇಳಿಕೊಳ್ಳುವವರು, ನಾವು ದಾಳಿ ಮಾಡಿದ ಉಗ್ರರ ದೇಶಕ್ಕೆ ಐಎಂಫ್‌ನಿಂದ ಸಾಲ ಸಿಗುತ್ತಿದೆ ಎಂದರೆ ನಾವು ಅವರ ಮನವೊಲಿಸುವಲ್ಲಿ ವಿಫಲರಾಗಿದ್ದೇವೆ ಎಂದು ಅರ್ಥ. ಅಂದರೆ ವಿದೇಶಾಂಗ ನೀತಿಯಲ್ಲಿ ನಾವು ಹಿಂದೆ ಉಳಿದಿದ್ದೇವೆ ಎಂಬ ಅಭಿಪ್ರಾಯ ಸ್ಪಷ್ಟವಾಗಿ ತಿಳಿಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಪಾಕ್‌ನಲ್ಲಿರುವ ಎಲ್ಲಾ ಭಯೋತ್ಪಾದಕರು ಈಗ ಧರ್ಮಗುರುಗಳಾಗಿದ್ದಾರೆ – ಸಚಿವ ಖವಾಜಾ ಆಸಿಫ್

ಮನಮೋಹನ್ ಸಿಂಗ್(Manmohan Singh) ಅವರು ಹೇಳಿದ ಹಾಗೆ ವಿದೇಶಿ ಸಂಬಂಧವನ್ನು ಬೆಳೆಸಿಕೊಳ್ಳಲು ಬೇರೆ ದೇಶದ ಪ್ರಧಾನಿಗಳನ್ನು ಅಪ್ಪಿಕೊಳ್ಳುವುದಲ್ಲ. ಬದಲಾಗಿ ಕುಳಿತುಕೊಂಡು ಮಾತನಾಡಿ ನಮ್ಮ ಅವರ ಸಂಬಂಧವನ್ನು ಗಟ್ಟಿಗೊಳಿಸುವುದು. ಪಾಕಿಸ್ತಾನಕ್ಕೆ(Pakistan) ಟರ್ಕಿ ಹಾಗೂ ಚೀನಾ ಸಪೋರ್ಟ್ ಮಾಡಿದೆ. ಆದ್ರೆ ಭಾರತಕ್ಕೆ ಯಾವ ದೇಶ ಕೂಡ ಬಹಿರಂಗವಾಗಿ ಬೆಂಬಲ ನೀಡಿಲ್ಲ. ಪ್ರಧಾನಿ ಅವ್ರು ಡೊನಾಲ್ಡ್‌ ಟ್ರಂಪ್(Donald Trump) ನಮ್ಮ ಸ್ನೇಹಿತರು ಅಂತಾ ಹೇಳ್ತಾರೆ. ಆದರೆ ಕದನ ವಿರಾಮ ಆಗಿರೋ ವಿಷಯ ನಮಗೆ ಹೇಗೆ ಗೊತ್ತಾಯ್ತು ಅಂದ್ರೆ ಟ್ರಂಪ್ ಅವರ ಟ್ವೀಟ್ ಮೂಲಕ ಗೊತ್ತಾಗಿದೆ. ಆ ಟ್ವೀಟ್‌ನಲ್ಲಿ ನಮ್ಮನ್ನೂ ಪಾಕಿಸ್ತಾನವನ್ನು ಹೋಲಿಕೆ ಮಾಡಿ, ಎರಡೂ ದೇಶದವರು ಸಮಾನರು ಎಂದು ಹೇಳಿದ್ದಾರೆ. ನಾವು ಪಾಕಿಸ್ತಾನದವರಿಗಿಂತ ಮುಂದಿದ್ದೇವೆ. ಟ್ರಂಪ್ ಅವ್ರು ನಮಗೆ ಸಾಮಾನ್ಯ ಪ್ರಜ್ಞೆ ಹೇಳಿ ಕೊಡ್ತಿದ್ದಾರಾ ಎಂದು ಗುಡುಗಿದರು. ಇದನ್ನೂ ಓದಿ: ನಾನು ಅಕ್ಷರ ಕಲಿಯದಿದ್ದರೆ ಚಡ್ಡಿ ಹಾಕೊಂಡು ಕುರಿ ಕಾಯ್ತಿದ್ದೆ – ಸಿದ್ದರಾಮಯ್ಯ

ಪಹಲ್ಗಾಮ್‌ನಲ್ಲಿ(Pahalgam) 26 ಮಂದಿ ಅಮಾಯಕರನ್ನು ಹತ್ಯೆ ಮಾಡಿದ ನಾಲ್ವರು ಉಗ್ರರು ಎಲ್ಲಿ ಹೋದರು? ನೀವು ಏನೇ ಮಾಡಿದ್ರು ನಮ್ಮ ಬೆಂಬಲವಿದೆ. ಆದ್ರೆ ನಮ್ಮ ವಿದೇಶಾಂಗ ನೀತಿ ಬಗ್ಗೆ ಮೋದಿ ಹೇಳಬೇಕು. ಸದ್ಯ ದೇಶ ಮರೆತು ವ್ಯಕ್ತಿಯ ಪೂಜೆ ವೈಭವಿಕರಣಕವಾಗುತ್ತಿದೆ. ನಮ್ಮ ಸೈನಿಕರ ಪರಿಶ್ರಮ, ಬಲಿದಾನವನ್ನು ಗೌರವಿಸಬೇಕು. ಇವರು ನೋಡಿದ್ರೆ ಕರಾಚಿವರೆಗೆ ಹೋಗುತ್ತೇವೆ ಅಂತಾರೆ ಇಲ್ಲಿ ನೋಡಿದ್ರೆ ಕರಾಚಿ ಬೇಕರಿ ಒಡೆಯುತ್ತಿದ್ದಾರೆ. ಕದನ ವಿರಾಮದ ಬಗ್ಗೆ ನಮ್ಮ ಮನೆ ಯಜಮಾನರು ಹೇಳಬೇಕು. ಬೇರೆ ದೇಶದವರ ಉಪದೇಶ ನಮಗೆ ಬೇಡ ಎಂದರು. ಇದನ್ನೂ ಓದಿ: ಟೇಕ್ವಾಂಡೋ ಸ್ಪರ್ಧೆಯಲ್ಲಿ 2 ಚಿನ್ನ ಗೆದ್ದ ಕನ್ನಡಿಗ ದಕ್ಷಿಣ್‌ ಸೂರ್ಯ

ಯುಪಿಎ ಸರ್ಕಾರ ಇದ್ದಾಗ ಮನಮೋಹನ್ ಸಿಂಗ್ ಅವರು ಪಾಕಿಸ್ತಾನವನ್ನು ಉಗ್ರರ ದೇಶ ಅಂತಾ ಹೇಳಿದ್ದರು. ಪಾಕಿಸ್ತಾನಕ್ಕೆ ವಿದೇಶದಿಂದ ಆರ್ಥಿಕ ದಿಗ್ಬಂಧನ ಹಾಕಿದ್ದರು. ಆದರೆ ಈಗ ಏನಾಗ್ತಿದೆ. ಪಾಕ್‌ಗೆ ಆರ್ಥಿಕ ನೆರವು ಹೇಗೆ ಸಿಗ್ತಿದೆ. ಯಾಕೆ ಕೇಂದ್ರ ಸರ್ಕಾರ ಇದರ ಬಗ್ಗೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದರು.

TAGGED:India Pakistan ConflictKalaburaginarendra modiPriyank Khargeಕಲಬುರಗಿನರೇಂದ್ರ ಮೋದಿಪ್ರಿಯಾಂಕ್ ಖರ್ಗೆಭಾರತ ಪಾಕಿಸ್ತಾನ ಸಂಘರ್ಷ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
13 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
16 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
20 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Vitar
Cricket

IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್‌ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?

Public TV
By Public TV
18 minutes ago
Virat Kohli 02
Cricket

ನನ್ನ ಹೃದಯ, ಆತ್ಮ ಬೆಂಗಳೂರಿಗಾಗಿ… ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡ್ತೀನಿ – ಕೊಹ್ಲಿ ಭಾವುಕ

Public TV
By Public TV
32 minutes ago
RCB Win 00
Cricket

IPL Champions | ಚುಟುಕು ಕದನದಲ್ಲಿ ಈವರೆಗೆ ಚಾಂಪಿಯನ್ಸ್‌ ಪಟ್ಟ ಗೆದ್ದವರ ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ…

Public TV
By Public TV
52 minutes ago
Virat Kohli 1
Bengaluru City

ನಮ್ಮ ಬೆಂಗಳೂರು ಕಾಯುತ್ತಿದೆ… ಕಪ್‌ ಗೆದ್ದ ಸಂಭ್ರಮವನ್ನ ಅಭಿಮಾನಿಗಳೊಟ್ಟಿಗೆ ಆನಂದಿಸಬೇಕು – ಬೆಂಗ್ಳೂರು ಮರೆಯದ ಕೊಹ್ಲಿ

Public TV
By Public TV
1 hour ago
Sai sudharsan 2
Cricket

18 ಆವೃತ್ತಿಗಳಲ್ಲಿ ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್‌ಗಳ ಕಂಪ್ಲೀಟ್‌ ಲಿಸ್ಟ್‌ ನೋಡಿ…

Public TV
By Public TV
2 hours ago
RCB Win 03
Cricket

IPL Champions | 18 ವರ್ಷದಲ್ಲಿ ಆರ್‌ಸಿಬಿಯ ಟಾಪ್‌ ದಾಖಲೆಗಳ ಬಗ್ಗೆ ನೀವು ತಿಳಿಯಲೇಬೇಕು..

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?