Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Bengaluru City

ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
Last updated: May 7, 2022 12:26 pm
Public TV
Share
2 Min Read
priyank kharge
SHARE

ಬೆಂಗಳೂರು: ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅವರು ಕಿಡಿಕಾರಿದ್ದಾರೆ.

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್‍ಗೆ ಪ್ರಿಯಾಂಕ್ ಖರ್ಗೆ ಅವರು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ. ಆರು ಪುಟಗಳ ಸುದೀರ್ಘ ಉತ್ತರ ನೀಡಿರುವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಸಂಜೆ ತಮ್ಮ ಆಪ್ತ ಸಹಾಯಕನ ಮೂಲಕ ಕಳುಹಿಸಿದ್ದಾರೆ. ಜವಾಬ್ದಾರಿಯುತ ನಾಗರಿಕ ಹಾಗೂ ಶಾಸಕ, ಅಲ್ಲದೇ ವಿಧಾನ ಸಭೆ ವಿರೋಧ ಪಕ್ಷದ ಹಿರಿಯ ನಾಯಕನಾಗಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂದು ಕಿತ್ತಾಡಿಕೊಂಡಿದ್ದ ಸಾರಾ ಮಹೇಶ್, ಎಚ್. ವಿಶ್ವನಾಥ್ ಇಂದು ದೋಸ್ತಿಗಳು

KARNATAKA PSI EXAM

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ನನ್ನ ಬಾಯಿ ಮುಚ್ಚಿಸಲು ಇದೇ ರೀತಿ ನೋಟಿಸ್ ನೀಡುತ್ತಿದ್ದರೆ ನೀವು ಬಹಳ ತಪ್ಪು ಮಾಡುತ್ತಿದ್ದೀರಾ ಅನ್ನೋದನ್ನು ಅರ್ಥಮಾಡಿಕೊಳ್ಳಿ. ನಿಮಗಿಂತಲೂ ಹೆಚ್ಚು ಕಾನೂನು ಜ್ಞಾನ ನನಗೂ ಇದೆ. ಈ ನೋಟಿಸ್‍ಗಳ ವಿರುದ್ಧ ನಾನೂ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಹಕ್ಕು ಚ್ಯುತಿ ಮಂಡನೆ, ವಿಜ್ಹಲ್‍ಬ್ಲೊಯರ್ಸ್ ಪ್ರೊಟೆಕ್ಷನ್ ಆ್ಯಕ್ಟ್ ಸೇರಿದಂತೆ ನನಗಿರುವ ಕಾನೂನು ಆಯ್ಕೆಗಳನ್ನೂ ಬಳಸಬೇಕಾಗುತ್ತದೆ ಎಂದು ಸಿಐಡಿಗೆ ಎಚ್ಚರಿಕೆ ನೀಡಿದ್ದರು.

priyank kharge 1

ಇದೀಗ ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೋಟಿಸ್ ಕೊಟ್ಟಿರುವುದು ರಾಜಕೀಯ ಪ್ರೇರಿತ. ಅಕ್ರಮ ನಡೆಸಿದ ಅಭ್ಯರ್ಥಿಗೆ ಎರಡು ಬಾರಿ ನೋಟೀಸ್ ಕೊಡುತ್ತಾರೆ. ನನಗೆ ಮೂರು ಬಾರಿ ನೋಟಿಸ್ ಕೊಡುತ್ತಾರೆ. ಪಿಎಸ್‍ಐ ಅಕ್ರಮ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಯುತ್ತಿಲ್ಲ. ಹೀಗಾಗಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ. ನಾನು ಸಿಐಡಿ ನೊಟೀಸ್‍ಗೆ ಉತ್ತರ ಕೊಟ್ಟಿದ್ದೇನೆ. ಗೃಹ ಸಚಿವರಿಗೆ ಸೆಕ್ಷನ್ 91 ಏನ್ ಹೇಳುತ್ತದೆ ಅಂತ ತಿಳಿದುಕೊಳ್ಳುವುಕ್ಕೆ ಹೇಳಿದ್ದೇನೆ. ಗೃಹ ಸಚಿವರಿಗೆ ಲೀಗಲ್ ಆಗಿ ಯಾರಾದರೂ ಬೇಕಾದರೆ ಹೇಳಲಿ ನಾನು ವಕೀಲರನ್ನು ಕಳಿಸುತ್ತೇನೆ. ಎಲ್ಲಾ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

araga jnanendra 1

ರಾಜ್ಯ ಸರ್ಕಾರವನ್ನು ನಡೆಸುತ್ತಿರುವುದು ಸಿಎಂ ಬೊಮ್ಮಯಿ ಅಲ್ಲ. ಕೇಶವ ಕೃಪಾದಿಂದ ಸರ್ಕಾರ ನಡೆಯುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಕಡೆ ಭ್ರಷ್ಟಾಚಾರ ನಡೆಯುತ್ತಿದೆ. ಇದು ಪರ್ಸೇಂಟೆಜ್ ಸರ್ಕಾರವಾಗಿದ್ದು, ಬಿಜೆಪಿಯವರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡಿದ್ದಾರೆ. ಸರ್ಕಾರದಲ್ಲಿ ಅಕ್ರಮ ನಡೆದಿದೆ ಸಾರ್ವಜನಿಕರ ಪರವಾಗಿ ನ್ಯಾಯ ಕೇಳುವುದೇ ತಪ್ಪಾ? ನಾವು 54 ಸಾವಿರ ಅಭ್ಯರ್ಥಿಗಳ ಪರವಾಗಿ ನಿಂತಿದ್ದೇವೆ ಎಂದಿದ್ದಾರೆ.

Basavaraj Bommai

ಮತ್ತೊಂದೆಡೆ ಗೃಹ ಸಚಿವ ಅರಗ ಜ್ಞಾನೇಂದ್ರ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ ಅವರು, ನನಗೆ ಈಗಾಗಲೇ ಮೂರು ಬಾರಿ ಸಿಐಡಿಯಿಂದ ನೋಟಿಸ್ ನೀಡಿದ್ದೀರಿ. ಅದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ್ದೇನೆ. ಬಿಜೆಪಿ ನಾಯಕರಾದ ಸಚಿವ ಪ್ರಭು ಬಿ ಚೌಹಣ್, ಎಸ್. ವಿ. ಸಂಕನೂರ, ಶಶಿಲ್ ಜಿ ನವೊಶಿರವರು ಕೂಡ ಈ ಪ್ರಕರಣ ಸಂಬಂಧ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಹಲವಾರು ಬಿಜೆಪಿ ಮುಖಂಡರು ಕೂಡ ಈ ಬಗ್ಗೆ ಮಾತನಾಡಿದ್ದಾರೆ. ನನಗೆ ನೋಟಿಸ್ ನೀಡಿ ಮಾಹಿತಿ ಕೋರಿದಂತೆ ಅವರಿಗೂ ನೋಟಿಸ್ ನೀಡಿ ಮಾಹಿತಿ ತೆಗೆದುಕೊಂಡಿದ್ದೀರಾ? ಆರಗ ಜ್ಞಾನೇಂದ್ರ ನೀವು ಕೂಡ ಅಕ್ರಮದ ಬಗ್ಗೆ ಕೆಲವೊಂದು ಗೊಂದಲದ ಹೇಳಿಕೆಗಳನ್ನು ನೀಡಿದ್ದೀರಿ. ನೀವು ಯಾವ ರೀತಿ ಸಿಐಡಿ ತನಿಖೆಗೆ ಸ್ಪಂದಿಸಿದ್ದೀರಿ, ನಿಮ್ಮ ಬಳಿ ಇರುವ ಮಾಹಿತಿಯನ್ನು ಸಿಐಡಿಗೆ ನೀಡಿ ಎಂದು ಒತ್ತಾಯಿಸಿದ್ದಾರೆ.

TAGGED:bengaluruCID NoticePriyankKhargePSI recruitment illegalಪಿಎಸ್‌ಐ ನೇಮಕಾತಿ ಅಕ್ರಮಪ್ರಿಯಾಂಕ್ ಖರ್ಗೆಬೆಂಗಳೂರುಸಿಐಡಿ ನೋಟಿಸ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
9 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
9 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
10 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
10 hours ago
Keralam
Latest

ʻದೇವರನಾಡುʼ ಕೇರಳ ʻಕೇರಳಂʼ ಆಗಿದ್ದೇಕೆ? – ಇದು ಕೇವಲ ಹೆಸರಲ್ಲ ಐತಿಹಾಸಿಕ, ಸಾಂಸ್ಕೃತಿಕ ಪಯಣದ ಹಿಂದಿನ ಕಥೆ!

Public TV
By Public TV
11 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?