Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ರಝಾಕರು ಮುಸ್ಲಿಮರಲ್ಲ, ಸುಟ್ಟಿದ್ದು ನಮ್ಮನೆ, ಹೋಗಿದ್ದು ನಮ್ಮವರ ಜೀವ, ಯೋಗಿಗೆ ಏನಾಗಬೇಕು? – ಪ್ರಿಯಾಂಕ್ ತಿರುಗೇಟು

Public TV
Last updated: November 13, 2024 6:57 pm
Public TV
Share
2 Min Read
PRIYANK KHARGE
SHARE

ಬೆಂಗಳೂರು: ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಖರ್ಗೆ ಸಾಹೇಬರ ಇತಿಹಾಸ ಗೊತ್ತಿಲ್ಲ. ರಝಾಕರು (Razakar) ನಮ್ಮನೆ ಸುಟ್ಟು ಹಾಕಿದರು. ಸುಟ್ಟಿದ್ದು ರಝಾಕರು, ಮುಸ್ಲಿಮರಲ್ಲ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

ರಝಾಕರಿಂದ ಖರ್ಗೆಯವರ ತಾಯಿ, ಸಹೋದರಿ ಸುಟ್ಟು ಹೋದರೂ ಖರ್ಗೆ ಮೌನ ಎಂಬ ಯೋಗಿ ಆದಿತ್ಯನಾಥ್ ಆರೋಪ ವಿಚಾರವಾಗಿ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಸುಟ್ಟಿದ್ದು ನಮ್ಮನೆ, ಜೀವ ಹೋಗಿದ್ದು ನಮ್ಮವರದ್ದು, ಇದರಿಂದ ಯೋಗಿಗೆ ಏನಾಗಬೇಕು? ಆ ಘಟನೆಗೆ ಇಡೀ ಮುಸ್ಲಿಂ ಸಮುದಾಯವನ್ನು ದೂರುವುದಕ್ಕೆ ಆಗುತ್ತಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರು 1 ದಿನದ ವೇತನ ನೀಡುವಂತೆ ಮಂಡ್ಯ ಡಿಸಿ ಮನವಿ

yogi adityanath

ಬೇರೆ ಬೇರೆ ಸಮುದಾಯದ ಕೆಲವರಿಂದ ಮೋಸ ಆಗುತ್ತೆ ಎಂದು ಇಡೀ ಸಮುದಾಯವನ್ನು ಹೊಣೆ ಮಾಡಲಾಗುತ್ತಾ? ಮುಸ್ಲಿಮರಿಗೆಲ್ಲ ಆರೋಪ ಮಾಡಲು ಆಗುತ್ತಾ? ಇದೆಲ್ಲ ಈಗ ಅಪ್ರಸ್ತುತ ಚರ್ಚೆ. ಇಷ್ಟೆಲ್ಲಾ ಮಾತನಾಡುವ ಇವರು ದಲಿತರಿಗೆ ದೇವಸ್ಥಾನಗಳಿಗೆ ಪ್ರವೇಶ ಕೊಡುತ್ತಾರಾ? ಮೊದಲು ಬಿಜೆಪಿ, ಆರ್‌ಎಸ್‌ಎಸ್ ಸಿದ್ಧಾಂತಗಳಲ್ಲಿ ಸಮಾನತೆ ತರಲಿ. ಬಿಜೆಪಿಯವರು ಅಪಾಯದಲ್ಲಿದ್ದರೆ ಮಾತ್ರ ಆಗ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬಿಂಬಿಸುತ್ತಾರೆ. ನಿಜಕ್ಕೂ ಅಪಾಯದಲ್ಲಿ ಇರೋರು ಬಿಜೆಪಿಯವರು, ಹಿಂದೂಗಳಲ್ಲ. ತಾವು ಅಪಾಯದಲ್ಲಿ ಇದ್ದಾಗ ಹಿಂದೂಗಳ ಹೆಸರು ಬಳಸಿಕೊಳ್ಳುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌- ಸೈಲ್‌ಗೆ ರಿಲೀಫ್‌, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್‌

Mallikarjun Kharge

ಯೋಗಿ ಹೇಳಿದ್ದೇನು?
ರಝಾಕರ್‌ಗಳಿಂದಲೇ ಮಲ್ಲಿಕಾರ್ಜುನ ಖರ್ಗೆ ಕುಟುಂಬದವರ ಹತ್ಯೆ ನಡೆದಿದೆ. ಆದರೆ ಮುಸ್ಲಿಂ ವೋಟ್ ಬ್ಯಾಂಕ್‌ಗಾಗಿ ಖರ್ಗೆಯವರು ಏನೂ ಮಾತನಾಡುತ್ತಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರದ ಅಚಲಪುರದ ಬಿಜೆಪಿ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಖಾಸಗಿ ವೀಡಿಯೋ ಲೀಕ್‌ – ನೆಟ್ಟಿಗರ ಕಾಮೆಂಟ್‌ಗೆ ರೋಸಿ ಇನ್‌ಸ್ಟಾಗೆ ಗುಡ್‌ಬೈ ಹೇಳಿದ ಪಾಕ್‌ ತಾರೆ

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನನ್ನ ಮೇಲೆ ಅನಗತ್ಯವಾಗಿ ಕೋಪ ಮಾಡಿಕೊಳ್ಳುತ್ತಿದ್ದಾರೆ. ನಾನು ಅವರ ವಯಸ್ಸನ್ನು ಗೌರವಿಸುತ್ತೇನೆ. ಆದರೆ ನನ್ನ ಮೇಲೆ ಕೋಪ ಮಾಡಿಕೊಳ್ಳುವ ಬದಲು ಅವರು ಹೈದರಾಬಾದ್ ನಿಜಾಮಾನ ಮೇಲೆ ಆಕ್ರೋಶ ಹೊರಹಾಕಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬ್ಯಾಗ್‌ ಇಟ್ಟು ಕೆಲಸಕ್ಕೆ ತೆರಳಿ – ಮೆಟ್ರೋ ನಿಲ್ದಾಣದಲ್ಲಿ ಬಂದಿದೆ ಡಿಜಿಟಲ್ ಲಗೇಜ್ ಲಾಕರ್

ಖರ್ಗೆಯವರ ಗ್ರಾಮವಾದ ವಾರ್ವಟ್ಟಿ ಒಮ್ಮೆ ಹೈದರಾಬಾದ್‌ನ ನಿಜಾಮರ ಆಳ್ವಿಕೆಗೆ ಒಳಪಟ್ಟಿತ್ತು. ಆ ಸಮಯದಲ್ಲಿ ಬ್ರಿಟಿಷರು ರಾಷ್ಟ್ರವನ್ನು ವಿಭಜಿಸಲು ಮುಸ್ಲಿಂ ಲೀಗ್ ಅನ್ನು ಪ್ರೋತ್ಸಾಹಿಸಿದರು. ಅದಕ್ಕೆ ಕಾಂಗ್ರೆಸ್ ನಾಯಕತ್ವವು ಶರಣಾಯಿತು. ಸ್ವಾತಂತ್ರ‍್ಯದ ನಂತರ ನಿಜಾಮರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಯಿತು ನಂತರ ಹಿಂಸಾಚಾರ ಆರಂಭವಾಯಿತು. ನಿಜಾಮರು ನಿಮ್ಮ ಗ್ರಾಮವನ್ನು ಸುಟ್ಟುಹಾಕಿದರು. ಹಿಂದೂಗಳನ್ನು ಬರ್ಬರವಾಗಿ ಕೊಂದರು ಮತ್ತು ನಿಮ್ಮ ತಾಯಿ, ಸಹೋದರಿ, ನಿಮ್ಮ ಕುಟುಂಬ ಸದಸ್ಯರನ್ನು ಸುಟ್ಟುಹಾಕಿದರು. ಈ ವಿಚಾರ ಖರ್ಗೆ ಅವರಿಗೆ ಗೊತ್ತಿದ್ದರೂ ಬಹಿರಂಗವಾಗಿ ಹೇಳಿಕೆ ನೀಡುತ್ತಿಲ್ಲ. ಮುಸ್ಲಿಂ ವೋಟ್‌ಬ್ಯಾಂಕ್‌ಗಾಗಿ ಅವರು ಎಲ್ಲವನ್ನೂ ಮರೆಯುತ್ತಾರೆ ಎಂದು ತಿರುಗೇಟು ನೀಡಿದ್ದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

TAGGED:bengaluruPriyank KhargeRazakarYogi Adityanathಪ್ರಿಯಾಂಕ್ ಖರ್ಗೆಬೆಂಗಳೂರುಯೋಗಿ ಆದಿತ್ಯನಾಥ್ರಝಾಕರು
Share This Article
Facebook Whatsapp Whatsapp Telegram

Cinema Updates

ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
5 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
5 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
7 hours ago
JHANVI KAPOOR
ಜಗದೇಕ ವೀರುಡು ಅತಿಲೋಕ ಸುಂದರಿ ರೀ ರಿಲೀಸ್‌ – ರಿಮೇಕ್‌ ಆದ್ರೆ ಜಾನ್ವಿಯೇ ಬೇಕು ಎಂದ ಮೆಗಾಸ್ಟಾರ್‌!
7 hours ago

You Might Also Like

donald trump
Latest

ಭಾರತ-ಪಾಕ್ ಸಂಘರ್ಷ ತ್ವರಿತ ಶಮನಕ್ಕೆ ಟ್ರಂಪ್ ಒತ್ತಾಯ

Public TV
By Public TV
11 minutes ago
2 Commercial Flights Seen Near Lahore Amid Drone Attack Likely Used As Shield
Latest

ನಾಗರಿಕ ವಿಮಾನಗಳನ್ನು ಬಳಸಿಕೊಂಡು ಪಾಕ್ ಡ್ರೋನ್ ದಾಳಿ

Public TV
By Public TV
33 minutes ago
Josh Hazlewood
Cricket

ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರೋ ಭಾರತೀಯ ವೀರ ಯೋಧರಿಗೆ ಜೋಶ್ ಹ್ಯಾಜಲ್‌ವುಡ್ ಸೆಲ್ಯೂಟ್

Public TV
By Public TV
34 minutes ago
20 Pakistani Soldiers Dead
Latest

ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 20 ಪಾಕ್‌ ಸೈನಿಕರು ಸಾವು

Public TV
By Public TV
42 minutes ago
IMF
Latest

ಭಾರತದ ವಿರೋಧದ ನಡುವೆಯೂ ಪಾಕ್‌ಗೆ 19,000 ಕೋಟಿ ಸಾಲ ಕೊಟ್ಟ ಐಎಂಎಫ್‌

Public TV
By Public TV
1 hour ago
Omar Abdullah
Latest

ನಾವಿರುವ ಸ್ಥಳದಲ್ಲಿ ಗುಂಡಿನ ಶಬ್ಧಗಳು ಕೇಳುತ್ತಿದೆ: ಓಮರ್ ಅಬ್ದುಲ್ಲಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?