ವೈಕುಂಠ ಏಕಾದಶಿ ಹಿನ್ನೆಲೆ ಮಲ್ಲೇಶ್ವರಂ ಟಿಟಿಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ರಾಜ್ಕುಮಾರ್ (Ashwini Puneeth Rajkumar) ಭೇಟಿ ನೀಡಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:‘ಪುಷ್ಪ ಕಾ ಬಾಪ್’ ಎಂದು ಕೇಕ್ ಮೇಲೆ ಬರೆದು ತಂದೆಗೆ ವಿಶ್ ಮಾಡಿದ ಅಲ್ಲು ಅರ್ಜುನ್
ಇಂದು (ಜ.10) ಎಲ್ಲಾ ಕಡೆ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಮಲ್ಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪುನೀತ್ ರಾಜ್ಕುಮಾರ್ ಪತ್ನಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಅಂದಹಾಗೆ, ಯುವರಾಜ್ಕುಮಾರ್ ನಟನೆಯ 2ನೇ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಪಿಆರ್ಕೆ ಸಂಸ್ಥೆ ಮೂಲಕ ಹೊಸಬರಿಗೆ ಪುನೀತ್ ಪತ್ನಿ ಅವಕಾಶ ನೀಡುತ್ತಿದ್ದಾರೆ.