Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಹಜ ಸ್ಥಿತಿಯತ್ತ ಜಮ್ಮು ಕಾಶ್ಮೀರ- ಶಾಲಾ, ಕಾಲೇಜುಗಳು ಪ್ರಾರಂಭ, ನಿಷೇಧಾಜ್ಞೆ ತೆರವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಹಜ ಸ್ಥಿತಿಯತ್ತ ಜಮ್ಮು ಕಾಶ್ಮೀರ- ಶಾಲಾ, ಕಾಲೇಜುಗಳು ಪ್ರಾರಂಭ, ನಿಷೇಧಾಜ್ಞೆ ತೆರವು

Latest

ಸಹಜ ಸ್ಥಿತಿಯತ್ತ ಜಮ್ಮು ಕಾಶ್ಮೀರ- ಶಾಲಾ, ಕಾಲೇಜುಗಳು ಪ್ರಾರಂಭ, ನಿಷೇಧಾಜ್ಞೆ ತೆರವು

Public TV
Last updated: August 10, 2019 6:46 pm
Public TV
Share
2 Min Read
jammu kashmir 1
SHARE

ಶ್ರೀನಗರ: ಹಲವು ದಿನಗಳಿಂದ ಸ್ತಬ್ಧವಾಗಿದ್ದ ಜಮ್ಮು-ಕಾಶ್ಮೀರ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದೆ. ಉಳಿದೆಡೆಯೂ ನಿರ್ಬಂಧನೆಯನ್ನು ಸಡಿಲಗೊಳಿಸಲಾಗಿದೆ.

ಜಮ್ಮುವಿನ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ತೆರವುಗೊಳಿಸಿದ್ದು, ದೋಡಾ ಮತ್ತು ಕಿಶ್ತ್ವಾರ್ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಹೇರಿದ್ದ ನಿಷಾಧಾಜ್ಞೆಯನ್ನು ತೆರವುಗೊಳಿಸಿದ್ದರಿಂದ ಸ್ಥಗಿತಗೊಂಡಿದ್ದ ಸಾಮಾನ್ಯ ಚಟುವಟಿಕೆಗಳನ್ನು ಪುನರಾರಂಭಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

jammu kashmir 2

ಜಮ್ಮುವಿನ ಐದು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಅಲ್ಲದೆ, ಸರ್ಕಾರಿ ಕಚೇರಿಗಳ ಹಾಜರಾತಿಯಲ್ಲಿಯೂ ಸಹ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು, ಕಥುವಾ, ಸಾಂಬಾ, ಉಧಂಪುರ್ ಮತ್ತು ರಿಯಾಸಿಯ ಜಿಲ್ಲೆಗಳಲ್ಲಿ ಎಲ್ಲ ರೀತಿಯ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ, ಎಲ್ಲ ಶಿಕ್ಷಣ ಸಂಸ್ಥೆಗಳು ಮತ್ತೆ ಪುನರಾರಂಭಗೊಂಡಿವೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಆಗಸ್ಟ್ 5ರಂದು ನಿರ್ಬಂಧ ಹೇರಿದ ನಂತರ ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘನೆಗಳು ನಡೆದಿಲ್ಲ. ಹೀಗಾಗಿ ಈ ಜಿಲ್ಲೆಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಎಲ್ಲ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ತೆರೆದಿವೆ. ಸಂಚಾರವು ಸಹ ಈ ಜಿಲ್ಲೆಗಳಲ್ಲಿ ಎಂದಿನಂತೆ ಸಹಜವಾಗಿದೆ. ಈ ಮೂಲಕ ಈ ಸ್ಥಳಗಳಲ್ಲಿ ಎಲ್ಲ ರೀತಿಯ ನಿರಾಳತೆಯನ್ನು ಜನರಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದರು.

#WATCH SRINAGAR: Visuals from yesterday evening near Dalgate area of the city. #JammuandKashmir pic.twitter.com/4dToNjWu3q

— ANI (@ANI) August 10, 2019

ಶುಕ್ರವಾರ ಜಮ್ಮು ಮತ್ತು ಶ್ರೀನಗರದಲ್ಲಿ ಪ್ರಾರ್ಥನೆಯು ಸಹ ಶಾಂತಿಯುತವಾಗಿ ನಡೆಯಿತು. ಆದರೆ ಪೂಂಚ್, ರಾಜೌರಿ ಹಾಗೂ ರಾಂಬಾನ್ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಧಿಕೃತ ಆದೇಶದ ಪ್ರಕಾರ, ಜಮ್ಮು ಭಾಗದ 10 ಜಿಲ್ಲೆಗಳ ಆಡಳಿತ ಮಂಡಳಿಗಳು ಆಗಸ್ಟ್ 5ರಂದು ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ಹೇರಲಾಗಿತ್ತು.

ಕಿಶ್ತ್ವಾರ್ ಜಿಲ್ಲಾ ಅಭಿವೃದ್ಧಿ ಆಯುಕ್ತ ಅಂಗ್ರೆಜ್ ಸಿಂಗ್ ರಾಣಾ ಮಾತನಾಡಿ, ಸೋಮವಾರ ನಿಸೇಧಾಜ್ಞೆ ಹೇರಿದ ನಂತರ ಮೊದಲ ಬಾರಿಗೆ ಪಟ್ಟಣದ ವಿವಿಧ ಭಾಗಗಳಲ್ಲಿ ಹಂತ ಹಂತವಾಗಿ ಒಂದು ಗಂಟೆಗಳ ಕಾಲ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

SRINAGAR: Locals offering prayers at a mosque in the city, yesterday. #JammuAndKashmir pic.twitter.com/JQZOswZZSL

— ANI (@ANI) August 10, 2019

ಭದರ್ವಾ ಪಟ್ಟಣ ಮತ್ತು ದೋಡಾ ಜಿಲ್ಲೆ ಹಾಗೂ ಪಕ್ಕದ ಪ್ರದೇಶಗಳಲ್ಲಿಯೂ ಹಂತ ಹಂತವಾಗಿ ಕಫ್ರ್ಯೂವನ್ನು ಸಡಿಲಿಸಲಾಗುತ್ತಿದೆ. ರಾಂಬಾನ್ ಮತ್ತು ಪೂಂಚ್ ಜಿಲ್ಲೆಗಳು ಕೂಡ ಸಹಜ ಸ್ಥಿತಿಗೆ ಮರಳಿದ್ದು, ಶುಕ್ರವಾರ ಶಾಂತಿಯುತವಾಗಿ ಜನತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಾಂತತೆ ಕಾಪಾಡಲು ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾತನಾಡುವಾಗ, ಸೋಮವಾರ ನಡೆಯುವ ಈದ್ ಹಬ್ಬದ ಸಂಭ್ರಮಕ್ಕೆ ಸರ್ಕಾರ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದರು. ಹಾಗೆಯೇ 370ನೇ ವಿಧಿಯಿಂದ ಸ್ವಾತಂತ್ರ್ಯ ಸಿಕ್ಕಿರುವುದು ವಾಸ್ತವ. ಆದರೆ ಈ ಹಿನ್ನೆಲೆಯಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದರು.

TAGGED:370ನೇ ವಿಧಿArticle 370Jammu and Kashmirprime minister narendra modiProhibitionPublic TVಜಮ್ಮು ಕಾಶ್ಮೀರನಿಷೇಧಾಜ್ಞೆಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
27 minutes ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
51 minutes ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
2 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?