Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ

Public TV
Last updated: December 23, 2024 3:46 pm
Public TV
Share
3 Min Read
pruthvi ambaar
SHARE

‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ (Pruthvi Ambaar) ಹಾಗೂ ಧನ್ಯಾ ರಾಮ್‌ಕುಮಾರ್ (Dhanya Ramkumar) ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ (ಡಿ.23) ಚಿತ್ರಕ್ಕೆ ಕುಂಬಳಕಾಯಿ ಒಡೆಯಲಾಯಿತು. ಈ ವೇಳೆ, ಇಡೀ ಚಿತ್ರತಂಡ ಭಾಗಿಯಾಗಿತ್ತು. ಬಳಿಕ ಸುದ್ದಿಗೋಷ್ಠಿಯಲ್ಲಿ ‘ಚೌಕಿದಾರ್’ (Chowkidar) ಕಲಾವಿದರು ತಮ್ಮ ಶೂಟಿಂಗ್ ಅನುಭವ ಹಂಚಿಕೊಂಡರು.

pruthvi ambaar 3

ಪೃಥ್ವಿ ಅಂಬಾರ್ ಮಾತನಾಡಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು ಹೇಳಿ ಕೊಟ್ಟಿದ್ದಾರೆ. ಮನುಷ್ಯನ ಭಾವನೆಗಳನ್ನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಎಮೋಷನ್ ತುಂಬಾ ಚೆನ್ನಾಗಿ ಅಳವಡಿಸಿದ್ದಾರೆ. ಸಾಯಿ ಸರ್ ಸೆಟ್‌ನಲ್ಲಿ ಇದ್ದ ರೀತಿ. ನಮ್ಮಂತಹ ಕಲಾವಿದರಿಗೆ ಪುಸ್ತಕ ಇದ್ದಂತೆ. ನಿರ್ಮಾಪಕ ಜರ್ನಿ ನನಗೆ ಸ್ಫೂರ್ತಿ ಎಂದು ತಿಳಿಸಿದರು.

pruthvi ambaar 1

ನಿರ್ದೇಶಕ‌ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ನಾವು ನಿರ್ದೇಶಕರಾಗಿ ನಿರ್ಮಾಪಕರ ನಂಬಿಕೆ ಉಳಿಸಿಕೊಳ್ಳಬೇಕು. ನಿರ್ಮಾಪಕರಿಗೆ ಪ್ರೊಫೆಷನಲಿಸಂ ಇದೆ. ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. 2025ರ ಸಂಕ್ರಾಂತಿಗೆ ಟೀಸರ್ ರಿಲೀಸ್ ಮಾಡುತ್ತೇವೆ. 4 ಹಾಡುಗಳಿವೆ. ಪ್ರತಿಯೊಬ್ಬ ಮನೆಯಲ್ಲಿಯೂ ಚೌಕಿದಾರ್ ಇರುತ್ತಾರೆ ಅವರ ಕಥೆಯನ್ನು ನಾವು ಹೇಳಿದ್ದೇವೆ. ಗ್ರಾಮಾಂತರ ಪ್ರದೇಶದಿಂದಲೇ ಚಿತ್ರ ಶುರುವಾಗುತ್ತದೆ. ಸಾಯಿ ಕುಮಾರ್ ಸರ್ ಹಾಗೂ ಪೃಥ್ವಿ ತಂದೆ- ಮಗನಾಗಿ ನಟಿಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

chowkidar

ಧನ್ಯಾ ರಾಮ್ ಕುಮಾರ್ ಮಾತನಾಡಿ, ‘ಚೌಕಿದಾರ್’ ಶೂಟಿಂಗ್ ಮುಗಿದಿದೆ. ಈ ಚಿತ್ರದಲ್ಲಿ ಪಾತ್ರ ಸಿಕ್ಕಿರುವುದು ಖುಷಿ ಜೊತೆಗೆ ಹೆಮ್ಮೆ ಇದೆ. ಈ ಸಿನಿಮಾದಿಂದ ನನಗೆ ಕಲಿಯುವುದು ತುಂಬಾನೇ ಸಿಕ್ತು. ಜರ್ನಿ ಚಾಲೆಂಜಿಂಗ್ ಆಗಿತ್ತು. ಈ ಚಿತ್ರದ ಮೂಲಕ ಒಳ್ಳೆಯ ನಟಿಯಾಗಿ ಬಂದಿದ್ದೇನೆ ಎನಿಸಿತು. ಸಾಯಿಕುಮಾರ್ ಸರ್, ಧರ್ಮ ಸರ್, ಸುಧಾ ರಾಣಿ ಮೇಡಂ, ಶ್ವೇತಾ ಮೇಡಂ, ಪೃಥ್ವಿ ಇವರ ಜೊತೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಿರ್ಮಾಪಕರು ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದರು.

dhanya ramkumar

ಸಾಯಿ ಕುಮಾರ್ ಮಾತನಾಡಿ, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇದೇ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು , ಕುಂಬಳಕಾಯಿ ಕೂಡ ಇಲ್ಲೇ ಒಡೆಯಲಾಗಿದೆ. ಯಾವ ಸಿನಿಮಾಗೂ ಇದು ಆಗಿಲ್ಲ. ಮಹಾನ್ ಕಾಳಿ ಆಶೀರ್ವಾದ ನಮ್ಮ‌ ಚಿತ್ರಕ್ಕಿದೆ ಅನ್ನುವುದು ಗೊತ್ತಾಗುತ್ತಿದೆ. ಚೌಕಿದಾರ್ ಸಿನಿಮಾದಲ್ಲಿ ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞಾನರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ, ಎಮೋಷನಲ್ ಡ್ರಾಮಾ. ತೆಲುಗಿನಲ್ಲಿ ಹ್ಯಾಟ್ರಿಕ್ ಕೊಟ್ಟೆ. ಸರಿಪೋದ ಶನಿವಾರ, ಲಕ್ಕಿ ಭಾಸ್ಕರ್ 100 ಕೋಟಿ ಕೊಟ್ಟಿವೆ. ಮುಂದಿನ ವರ್ಷ ಕನ್ನಡದಲ್ಲಿ ಹ್ಯಾಟ್ರಿಕ್ ಆಗಲಿ ಎಂದು ಶುಭಕೋರಿದರು.

chowkidar 1 1

‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ‘ಚೌಕಿದಾರ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ‘ಡೈಲಾಗ್ ಕಿಂಗ್’ ಸಾಯಿ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ಅಂಬಾರ್, ಧನ್ಯಾ ರಾಮ್‌ಕುಮಾರ್ ಹಾಗೂ ಸಾಯಿಕುಮಾರ್ ಕಾಂಬಿನೇಷನ್ ಸಿನಿಪ್ರಿಯರಿಗೆ ಗಮನವನ್ನಂತೂ ಸೆಳೆದಿದೆ. ಶ್ವೇತಾ, ಸುಧಾರಾಣಿ, ಧರ್ಮ ಸೇರಿದಂತೆ ಮತ್ತಿತರ ತಾರಾಬಳಗ ಚಿತ್ರದಲ್ಲಿದೆ.

‘ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತವಿದ್ರೆ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ರವಿ ವರ್ಮಾ ಸಾಹಸ ನಿರ್ದೇಶನ ಸಿನಿಮಾಗಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿ ಬರುತ್ತಿದ್ದು, ಲವರ್‌ ಬಾಯ್‌ ಆಗಿದ್ದ ಪೃಥ್ವಿ ಅಂಬಾರ್ ಮಾಸ್ ಲುಕ್ ಕೊಡಲಿದ್ದಾರೆ. ಪೃಥ್ವಿರಾಜ್ ಧಘಾರಿ ಸಹ ನಿರ್ದೇಶನದಲ್ಲಿ ‘ಚೌಕಿದಾರ್’ ಚಿತ್ರ ಮೂಡಿ ಬಂದಿದೆ.

TAGGED:chowkidar filmDhanya Ramkumarpruthvi ambaarಚೌಕಿದಾರ್ಧನ್ಯಾ ರಾಮ್ ಕುಮಾರ್ಪೃಥ್ವಿ ಅಂಬಾರ್
Share This Article
Facebook Whatsapp Whatsapp Telegram

Cinema News

Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories

You Might Also Like

Basavaraj Bommai 1
Districts

ಗದಗ-ಯಲವಿಗಿ ರೈಲ್ವೆ ಯೋಜನೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

Public TV
By Public TV
8 minutes ago
Mansukh Mandaviya
Latest

ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ

Public TV
By Public TV
30 minutes ago
Brijesh Chowta
Latest

ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

Public TV
By Public TV
36 minutes ago
Padmalatha
Dakshina Kannada

ಧರ್ಮಸ್ಥಳ ಪ್ರಕರಣ | SIT ಭೇಟಿಯಾದ ಪದ್ಮಲತಾ ಕುಟುಂಬ – 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

Public TV
By Public TV
50 minutes ago
Nirmala Sitharaman
Karnataka

ಕರ್ನಾಟಕದಲ್ಲಿ 39,577 ಕೋಟಿ ಜಿಎಸ್‌ಟಿ ವಂಚನೆ, ವರ್ತಕರಿಗೆ ನಾವು ನೋಟಿಸ್‌ ನೀಡಿಲ್ಲ: ಸೀತಾರಾಮನ್‌

Public TV
By Public TV
59 minutes ago
Basavaraj Bommai
Bengaluru City

ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ ಸ್ಥಳವಿಲ್ಲ: ಬಸವರಾಜ್ ಬೊಮ್ಮಾಯಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?