Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನೀರೊಳಗೆ ಡ್ಯುಯೇಟ್ ಹಾಡಿದ ಪೃಥ್ವಿ ಹಾಗೂ ಮಿಲನಾ

Public TV
Last updated: February 5, 2024 11:20 am
Public TV
Share
3 Min Read
For Registration 3
SHARE

ಫಾರ್​ ರಿಜಿಸ್ಟ್ರೇಷನ್​ ಸ್ಯಾಂಡಲ್​ವುಡ್​ನಲ್ಲಿ ನಾನಾ ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ಈ ಚಿತ್ರದ ಕದ್ದ ಕದ್ದ ಹಾಡನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ನಿರ್ದೇಶಕ ಕಂ ನಟರಾಗಿರುವ ಡಾರ್ಲಿಂಗ್ ಕೃಷ್ಣ ಸಾಂಗ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಹಾಡು ಬಿಡುಗಡೆ ಬಳಿಕ ಮಾತನಾಡಿದ ಡಾರ್ಲಿಂಗ್ ಕೃಷ್ಣ, ಬ್ಯೂಟಿಫುಲ್ ಸಾಂಗ್. ನನಗೆ ತುಂಬಾ ಇಷ್ಟವಾಯಿತು. ಮೇಕಿಂಗ್ ವಿಚಾರ ಇರಬಹುದು. ಪೃಥ್ವಿ ಹಾಗೂ ಮಿಲನಾ ಇಬ್ಬರು ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಸಾಂಗ್ ಔಟ್ ಫುಟ್ ಚೆನ್ನಾಗಿ ಬಂದಿದೆ. ಎಲ್ಲಾ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ಮಿಲನಾ ತುಂಬಾ ಮುದ್ದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪೃಥ್ವಿ ವಂಡರ್ ಫುಲ್ ಆಕ್ಟರ್. ಇವರಿಬ್ಬರ ಕಾಂಬಿನೇಷನ್ ಕ್ಲಿಕ್ ಆಗುತ್ತದೆ ಎಂದರು.

For Registration 2

ನಿರ್ಮಾಪಕರಾದ ನವೀನ್ ರಾವ್  ಮಾತನಾಡಿ, ಈ ಹಾಡು ಮಾಡುವುದು ತುಂಬಾ ಚಾಲೆಂಜಿಂಗ್ ಆಗಿ ಇತ್ತು. ಇರ್ಮಾನ್ ಸರ್ ಅವರನ್ನು ಕನ್ವೆನ್ಸ್ ಮಾಡಿ ಎಲ್ಲೆಲ್ಲೋ ಹೋಗಿ ಬಂದ್ವಿ. ಆ ನಂತರ ಇಲ್ಲೇ ಶೂಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಇದನ್ನು ಡಿಫರೆಂಟಾಗಿ ಮಾಡಬೇಕು ಎಂದು ಕೇಳಿಕೊಂಡಾಗ ಪ್ಲಾನ್ ಮಾಡಿ ಮಾಡಲಾಯಿತು. ಇಡೀ ಹಾಡಲ್ಲಿ ಪೃಥ್ವಿ ಹಾಗೂ ಮಿಲನಾ ಅಷ್ಟೇ ಕಾಣಬಹುದು. ಆದರೆ ತೆರೆ ಹಿಂದೆ 160 ಜನರ ಪರಿಶ್ರಮವಿದೆ. ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ನಿರ್ದೇಶಕ ನವೀನ್ ದ್ವಾರಕನಾಥ್ ಮಾತನಾಡಿ, ಕಾಲೇಜ್ ಸಮಯದಲ್ಲಿ ಹಾಡು ಬರೆಯಲು ಯೋಚನೆ ಮಾಡುತ್ತಿದ್ದೇವು. ಆಗ ಸಮಯದಲ್ಲಿ ಬರೆದ ಹಾಡು ಇದು. ಈಗ ಅದನ್ನು ಬಳಸಿಕೊಂಡಿದ್ದೇವೆ. ನಕುಲ್ ಹಾಡಿಗೆ ಬೇರೆ ಆಯಾಮ ಕೊಟ್ಟಿದ್ದಾರೆ. ಪರ್ಫಾಮೆನ್ಸ್ ವಿಚಾರಕ್ಕೆ ಬಂದರೆ. ಯಾವ ರೀತಿ ಮಾಡುವುದು ಆದಾಗ ಸುಮಾರು ಐಡಿಯಾ ಬಂತು. ಅಂಡರ್ ವಾಟರ್ ಪ್ಲಾನ್ ಮಾಡಿದ್ದು ಇರ್ಮಾನ್ ಸರ್. ಅವರಿಗೆ ಕ್ರೆಡಿಟ್ ಸಲ್ಲಬೇಕು. ಇದೊಂದು ಒಳ್ಳೆ ಅನುಭವ. ಹಾಗೂ ಸಾಹಸ. ಮಿಲನಾ ಮತ್ತು ಪೃಥ್ವಿ ಬೆಂಬಲದಿಂದ ಹಾಡು ಚೆನ್ನಾಗಿ ಬಂದಿದೆ ಎಂದು ತಿಳಿಸಿದರು.

For Registration 4

ನಟಿ ಮಿಲನಾ ನಾಗರಾಜ್ ಮಾತನಾಡಿ, ನೆಲ ಹಾಗೂ ಸ್ನೊ ಮೇಲೆ ಸಾಂಗ್ ಮಾಡಿದ್ದೇವೆ. ಫೂಲ್ ಒಳಗಡೆ ಸಾಂಗ್ ಎಂದಾಗ ಡಿಫರೆಂಟ್ ಇರುತ್ತದೆ ಅನ್ನೋ ಎಕ್ಸೈಟ್ ಆಯ್ತು. ಆದರೆ ಸಿಕ್ಕ ಪಟ್ಟೆ ಕಷ್ಟವಾಯಿತು. ಕಾಸ್ಟ್ಯೂಮ್ ಹೇವಿ ಅನಿಸುತಿತ್ತು. ನನ್ನ ಇಷ್ಟು ವರ್ಷದ ಕರಿಯರ್ ನಲ್ಲಿ ಶೂಟಿಂಗ್ ಅಂತಾ ಕಷ್ಟಪಟ್ಟ ದಿನ ಅದು. ಅವತ್ತು ಔಟ್ ಫುಟ್ ಬಗ್ಗೆ ಚಿಂತೆ ಹೋಗಿತ್ತು. ಇವತ್ತು ಔಟ್ ಫುಟ್ ನೋಡ್ತಿದ್ದ ವರ್ತ್ ಅನಿಸುತ್ತದೆ. ಆರ್ಟಿಸ್ಟ್ ಎಲ್ಲಾ ಸಾಂಗ್ ಮಾಡುತ್ತಿದ್ದೇವು. ಎಲ್ಲಾ ಸೇಮ್ ಸಾಂಗ್ಸ್ ಮಾಡುತ್ತಿದ್ದೇವು. ಆದರೆ ಇದು ವಿಭಿನ್ನ ಎಂದರು.

For Registration 1

ನಟ ಪೃಥ್ವಿ ಅಂಬಾರ್ ಮಾತನಾಡಿ, ಸಾಂಗ್ ತುಂಬಾ ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕರು ಫ್ಯಾಷನೇಟೆಡ್ ಪ್ರೊಡ್ಯೂಸರ್. ಸದಾ ಅಭಿರುಚಿ ಸಿನಿಮಾ ಮಾಡಬೇಕು ಅನ್ನೋದು ನನ್ನ ಆಸೆ. ನವೀನ್ ಸರ್ ಐಟಿ ಬ್ಯಾಕ್ ಡ್ರಾಪ್ ನಿಂದ ಬಂದಿರೋದ್ರಿಂದ ಅವರ ಜೊತೆ ಕೆಲಸ ಮಾಡುವ ಟೈಫ್ ಬೇರೆ ಇದೆ. ಪೂರ್ತಿ ಸಿನಿಮಾ ಎಂಜಾಯ್ ಮಾಡಿಕೊಂಡು ಶೂಟ್ ಮಾಡಿದ್ದೇವೆ. ಕದ್ದು ಕದ್ದು ಹಾಡು ಎಲ್ಲರಿಗೂ ಹಾಡು ಇಷ್ಟವಾಗುತ್ತದೆ ಎಂದರು. ಕದ್ದು ಕದ್ದು ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ, ಆರ್ ಕೆ ಹರೀಶ್ ಸಂಗೀತ, ನಕುಲ್ ಅಭಯಂಕರ್ ಕಂಠ ಕುಣಿಸಿದ್ದಾರೆ. ಅಂಡರ್ ವಾಟರ್ ನಲ್ಲಿ ಹಾಡು ಮೂಡಿಬಂದಿದ್ದು, ಇರ್ಮಾನ್ ಸರ್ದಾರಿಯಾ ನೃತ್ಯ ಸಂಯೋಜನೆಯಲ್ಲಿ ಪೃಥ್ವಿ ಹಾಗೂ‌ ಮಿಲನಾ ಹೆಜ್ಜೆ ಹಾಕಿದ್ದಾರೆ.

 

ರವಿಶಂಕರ್‌, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್‌ ಭಟ್‌, ಉಮೇಶ್‌ ಎಂಬ ದೊಡ್ಡ ತಾರಾ ಬಳಗವೇ ಇದೆ. ಚಿತ್ರದ ಚಿತ್ರಕಥೆ, ನಿರ್ದೇಶನ ದ್ವಾರಕನಾಥ್‌, ಸಂಗೀತ ಸಂಯೋಜನೆ ಆರ್‌.ಕೆ ಹರೀಶ್‌, ಅಭಿಲಾಷ್‌ ಕಲಾತಿ, ಅಭಿಷೇಕ್‌ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್‌ ಸಂಕಲನ ಚಿತ್ರಕ್ಕಿದೆ. ರಂಗಭೂಮಿ ಹಿನ್ನೆಲೆ ಹಾಗೂ ಸಾಕಷ್ಟು ಕಿರುಚಿತ್ರಗಳನ್ನು ಮಾಡಿ ಅನುಭವ ಹೊಂದಿರುವ ನವೀನ್‌ ದ್ವಾರಕನಾಥ್‌ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದು, ನಿಶ್ಚಲ್‌ ಫಿಲಂಸ್‌ ಬ್ಯಾನರ್‌ನಲ್ಲಿ ನವೀನ್‌ ರಾವ್‌ ಬಂಡವಾಳ ಹೂಡಿದ್ದಾರೆ.

TAGGED:DuetFor RegistrationMilana NagarajPruthvi Amberಡ್ಯುಯೇಟ್‌ಪೃಥ್ವಿ ಅಂಬರ್ಫಾರ್ ರಿಜಿಸ್ಟ್ರೇಷನ್ಮಿಲನಾ ನಾಗರಾಜ್
Share This Article
Facebook Whatsapp Whatsapp Telegram

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
1 hour ago
Modi 4
Districts

ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

Public TV
By Public TV
1 hour ago
modi inaugurates bengaluru yellow line metro
Bengaluru City

ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

Public TV
By Public TV
2 hours ago
Shivaganga Basavaraj
Davanagere

ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

Public TV
By Public TV
2 hours ago
M. Lakshman
Districts

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

Public TV
By Public TV
2 hours ago
Narenda modi siddaramaiah dk shivakumar 1
Bengaluru City

ಶಕ್ತಿ ಯೋಜನೆ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕಿದ ಸಿಎಂ, ಡಿಸಿಎಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?