Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

Bengaluru City

PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

Public TV
Last updated: May 2, 2022 9:38 pm
Public TV
Share
2 Min Read
PSI CASE TOPERS
SHARE

ಬೆಂಗಳೂರು: ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಹಿಟ್ ಲಿಸ್ಟ್‌ನಲ್ಲಿರೋದೆ ಬಹುತೇಕ ಟಾಪರ್ಸ್‍ಗಳು. ಪಿಎಸ್‍ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಟಾಪರ್ಸ್‍ಗಳೇ ಆರೋಪಿಗಳ ಪಟ್ಟಿಯಲ್ಲಿದ್ದಾರೆ.

CID OFFICE

ಸರ್ಕಾರ ನೇಮಕಾತಿ ರದ್ದು ಮಾಡುತ್ತಿದ್ದಂತೆ ಸಾಚಾಗಳ ರೀತಿಯಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಅಭ್ಯರ್ಥಿಗಳೇ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಎಫ್‍ಐಆರ್‍ನಲ್ಲಿ ಎ1, ಎ17 ಆರೋಪಿಗಳಾಗಿದ್ದಾರೆ. ಪ್ರತಿಭಟನೆ ಮಾಡಿ ಶೋ ಕೊಟ್ಟಿದ್ದ ಜಾಗೃತ್ ಎ1 ಆರೋಪಿಯಾಗಿದ್ದು, ರಚನಾ ಎ17 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ 22 ಅಭ್ಯರ್ಥಿಗಳಲ್ಲಿ 12 ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

rachana hanumanta psi

ರಘುವೀರ್ ಹೆಚ್ ಯು.ಚೇತನ್ ಕುಮಾರ್.ಎಂಸಿ.ವೆಂಕಟೇಶ್ ಗೌಡ ಸಿ, ಮಮತೇಸ್ ಗೌಡ, ಮಧು ಆರ್, ದಿಲೀಪ್ ಕುಮಾರ್ ಸಿಕೆ, ಪ್ರವೀಣ್ ಕುಮಾರ್ ಹೆಚ್‍ಆರ್, ಸೂರ್ಯನಾರಾಯಣ, ನಾಗರಾಜ ಸಿ.ಎಂ ಸೇರಿ ಒಟ್ಟು 12 ಮಂದಿ ಅಭ್ಯರ್ಥಿಗಳನ್ನು ಸಿಐಡಿ ವಶಪಡಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಉಳಿದ ಹತ್ತು ಮಂದಿ ಅಭ್ಯರ್ಥಿಗಳು ತಲೆಮರೆಸಿಕೊಂಡಿದ್ದು ಹೈಗ್ರೌಂಡ್ಸ್ ಪೊಲೀಸರಿಂದ ಹುಡುಕಾಟ ನಡೆಸಲಾಗಿದೆ.

DARSHAN GOWDA

ಇಷ್ಟಲ್ಲದೇ ದರ್ಶನ್ ಗೌಡ ಎಂಬ ಅಭ್ಯರ್ಥಿಯ ಹೆಸರು ಅಕ್ರಮದಲ್ಲಿ ಕೇಳಿ ಬಂದಿದ್ದು, ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿದ್ದರು ಅಕ್ರಮದ ಪ್ರಕರಣದಿಂದ ದರ್ಶನ್ ಗೌಡನನ್ನು ಬಚಾವ್ ಮಾಡಲಾಗಿದೆ ಎಂಬ ಗಂಭೀರವಾದ ಆರೋಪ ಕೇಳಿ ಬರುತ್ತಿದೆ. ಸದ್ಯ ಬಂಧಿತ 12 ಆರೋಪಿಗಳನ್ನು ಸಿಐಡಿ ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

ಪಿಎಸ್ ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 545 ಅಭ್ಯರ್ಥಿಗಳು ಆಯ್ಕೆ ಆಗಿದ್ದು, ಬೆಂಗಳೂರಿನಿಂದ 172 ಜನ ಅಭ್ಯರ್ಥಿಗಳು ಆಯ್ಕೆ ಆಗಿದ್ರು. 172 ಅಭ್ಯರ್ಥಿಗಳಿಗೆ ತಮ್ಮ ಹಾಲ್ ಟಿಕೆಟ್ ಮತ್ತು ಓಎಮ್‍ಆರ್ ಪ್ರತಿಗಳನ್ನು ಹಾಜರುಪಡಿಸಲು ಸೂಚಿಸಿ ನೋಟಿಸ್ ನೀಡಿದ್ದ ಸಿಐಡಿ ಅಧಿಕಾರಿಗಳು. ಅದರಂತೆ 2022ರ ಏಪ್ರಿಲ್ 20, 21, 22 ರಂದು ವಿಚಾರಣೆ ಹಾಜರಾಗಿದ್ದರು 172 ಮಂದಿಯಲ್ಲಿ ಕೇವಲ 4 ಅಭ್ಯರ್ಥಿಗಳು ಕಾರ್ಬನ್ ಕಾಪಿ ಹಾಜರು ಪಡಿಸಿರಲಿಲ್ಲಾ. ಉಳಿದ 168 ಅಭ್ಯರ್ಥಿಗಳು ತಮ್ಮ ಕಾರ್ಬನ್ ಓಎಮ್‍ಆರ್ ಪ್ರತಿಗಳನ್ನು ಹಾಜರುಪಡಿಸಿದ್ರು. 168 ಕಾರ್ಬನ್ ಕಾಪಿಗಳನ್ನು ಎಫ್‍ಎಸ್‍ಎಲ್‍ಗೆ ಸಿಐಡಿ ಕಳುಹಿಸಿಕೊಟ್ಟಿತ್ತು. ಎಫ್‍ಎಸ್‍ಎಲ್ ವರದಿಯಲ್ಲಿ 22 ಅಭ್ಯರ್ಥಿಗಳ ಅಸಲಿ ಓಎಮ್‍ಆರ್ ಮತ್ತು ಓಎಮ್‍ಆರ್ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಪತ್ತೆಯಾಗಿದೆ.

CID CASE

ಜಾಗೃತ್ ಎಸ್, ಗಜೇಂದ್ರ ಬಿ, ಸೋಮನಾಥ್ ಮಲಿಕಾರ್ಜುನಯ್ಯ, ರಘುವೀರ್ ಹೆಚ್.ಯು, ಚೇತನ್ ಕುಮಾರ್ ಎಂ.ಸಿ, ವೆಂಕಟೇಶ್ ಗೌಡ ಬಿ.ಸಿ, ಮನೋಜ್ ಎ.ಪಿ, ಮನುಕುಮಾರ್ ಜಿ ಆರ್, ಸಿದ್ದಲಿಂಗಪ್ಪ ಪದಶವಾಗಿ, ಮಮತೇಸ್ ಗೌಡ ಎಸ್, ಯಶವಂತಗೌಡ ಹೆಚ್, ನಾರಾಯಣ ಎಂ ಸಿ, ನಾಗೇಶ್ ಗೌಡ ಸಿ.ಎಸ್, ಮಧು ಆರ್, ಯಶವಂತ್ ದೀಪ್ ಸಿ, ದೀಲಿಪ್ ಕುಮಾರ್ ಸಿ.ಕೆ, ರಚನಾ ಹನಮಂತ್, ಶಿವರಾಜ ಜಿ, ಪ್ರವೀಣ್ ಕುಮಾರ್ ಹೆಚ್.ಆರ್, ಸೂರ್ಯನಾರಾಯಣ ಕೆ, ನಾಗರಾಜ ಸಿ.ಎಂ ಮತ್ತು ರಾಘವೇಂದ್ರ ಜಿ.ಸಿ ಸೇರಿ ಒಟ್ಟು 22 ಮಂದಿ ಸಿಐಡಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

TAGGED:bengaluruFIRPSIPSI Recruitment Scamಪಿಎಸ್‍ಐಪಿಎಸ್‌ಐ ಅಕ್ರಮಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
4 minutes ago
g parameshwara 2
Bengaluru City

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Public TV
By Public TV
7 minutes ago
food delivery
Bengaluru City

ಇರಾನ್ ಯುದ್ಧ ಎಫೆಕ್ಟ್; ಆರ್ಡರ್ ಇಲ್ಲದೇ ಫುಡ್ ಡೆಲಿವರಿ ಬಾಯ್ಸ್ ಕಂಗಾಲು

Public TV
By Public TV
9 minutes ago
Samarth Shamanur
Davanagere

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

Public TV
By Public TV
19 minutes ago
Toll
Latest

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆ – ಏ.1ರಿಂದ ಪ್ರಯಾಣ ದುಬಾರಿ

Public TV
By Public TV
20 minutes ago
NS Boseraju World Water Day 2026
Bengaluru City

ಕೆರೆಗಳ ಪುನರುಜ್ಜೀವನದ ಜೊತೆಯಲ್ಲಿ ರಾಜ್ಯದ ಜಲ ಸುಸ್ಥಿರತೆಗೆ ಸರ್ಕಾರ ಬದ್ಧ: ಎನ್‌ಎಸ್ ಬೋಸರಾಜು

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?